Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?

Latest

ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?

Public TV
Last updated: June 7, 2017 10:08 pm
Public TV
Share
3 Min Read
president election india
SHARE

ನವದೆಹಲಿ: ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆ ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ನಜೀಂ ಝೈದಿ 15ನೇ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದರು.

ಯಾವ ದಿನ ಏನು?
ಜೂನ್ 14: ರಾಷ್ಟ್ರಪತಿ ಚುನಾವಣೆಗಾಗಿ ಅಧಿಸೂಚನೆ
ಜೂನ್ 28: ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನ
ಜೂನ್ 29: ನಾಮಪತ್ರಗಳ ಪರಿಶೀಲನೆ
ಜುಲೈ 1: ನಾಮಪತ್ರ ವಾಪಸ್ ಪಡೆಯಲು ಅವಕಾಶ
ಜುಲೈ 17: ರಾಷ್ಟ್ರಪತಿ ಹುದ್ದೆಗೆ ಮತದಾನ
ಜುಲೈ 20: ರಾಷ್ಟ್ರಪತಿ ಚುನಾವಣೆ ಮತ ಎಣಿಕೆ
ಜುಲೈ 24: ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರವಧಿ ಅಂತ್ಯ
ಜುಲೈ 25: 15ನೇ ರಾಷ್ಟ್ರಪತಿಯ ಅಧಿಕಾರಾವಧಿ ಆರಂಭ

ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತದೆ..?
ಸಂವಿಧಾನದ ವಿಧಿ 54ರ ಪ್ರಕಾರ ರಾಷ್ಟ್ರಪತಿ ಚುನಾವಣೆ ನಡೆಯುತ್ತದೆ. ಸಂಸತ್ತಿನ ಉಭಯ ಸದನಗಳಾದ ಲೋಕಸಭೆ, ರಾಜ್ಯಸಭೆ ಸಂಸದರು, ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ವಿಧಾನಸಭೆ ಸದಸ್ಯರಿಂದ ಮತದಾನ ನಡೆಯುತ್ತದೆ. ವಿಧಾನಪರಿಷತ್ ಸದಸ್ಯರು, ನಾಮಕರಣಗೊಂಡ ಸಂಸದರು, ಶಾಸಕರಿಗೆ ಮತದಾನದ ಹಕ್ಕಿಲ್ಲ. ರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಗೆ ನಾಮಪತ್ರ ಸಲ್ಲಿಕೆ ವೇಳೆ 50 ಮಂದಿ ಮತದಾರರು ಸೂಚಕರಾಗಿ, 50 ಮಂದಿ ಅನುಮೋದಕರಾಗಿ ಸಹಿ ಮಾಡಬೇಕಾಗುತ್ತದೆ.

ಲೋಕಸಭೆ, ರಾಜ್ಯಸಭೆ ಪ್ರಧಾನ ಕಾರ್ಯದರ್ಶಿಗಳು ಆವೃತ ಪದ್ಧತಿಯಡಿ ಚುನಾವಣಾಧಿಕಾರಿಗಳಾಗಿರುತ್ತಾರೆ. ಈ ಬಾರಿ ರಾಷ್ಟ್ರಪತಿ ಚುನಾವಣೆಗೆ ಲೋಕಸಭೆ ಪ್ರಧಾನ ಕಾರ್ಯದರ್ಶಿ ಚುನಾವಣಾಧಿಕಾರಿಯಾಗಿರುತ್ತಾರೆ. ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿ 15 ಸಾವಿರ ರೂಪಾಯಿ ಠೇವಣಿ ಇಡಬೇಕಾಗುತ್ತದೆ. ಮತಪತ್ರ ಮೂಲಕ ಮತದಾನ ನಡೆಯಲಿದೆ.

ಮತ ಲೆಕ್ಕಾಚಾರ ಹೇಗೆ?
ಪ್ರಸ್ತುತ ಈಗ ದೇಶದಲ್ಲಿ 776 ಸಂಸದರು ಮತ್ತು 4,120 ಶಾಸಕರಿದ್ದಾರೆ. 1971ರ ಜನಗಣತಿಯ ಆಧರಿಸಿ ಸಂಸದರು, ಶಾಸಕರ ಮತಮೌಲ್ಯ ನಿರ್ಧಾರ ಮಾಡಲಾಗುತ್ತದೆ. ರಾಜ್ಯದ ಜನಸಂಖ್ಯೆಯನ್ನು ಒಟ್ಟು ಶಾಸಕರ ಸಂಖ್ಯೆಯೊಂದಿಗೆ ಭಾಗಿಸಿ 1 ಸಾವಿರದೊಂದಿಗೆ ಗುಣಿಸಿದಾಗ ಶಾಸಕರ ಮತಮೌಲ್ಯ ಸಿಗುತ್ತದೆ.

ಕರ್ನಾಟಕದ ಶಾಸಕರ ಮತ ಮೌಲ್ಯ ಎಷ್ಟು?
1971ರ ಜನಗಣತಿಯ ಪ್ರಕಾರ ಕರ್ನಾಟಕದ ಜಸಂಖ್ಯೆ = 2,92,99,014.
ಕರ್ನಾಟಕದ ಶಾಸಕರ ಮತಮೌಲ್ಯ = 131
ಕರ್ನಾಟಕದ ಒಟ್ಟು ಮತ ಮೌಲ್ಯ (131*224) = 29,344

ಬೇರೆ ರಾಜ್ಯದಲ್ಲಿ ಎಷ್ಟು?
ಉತ್ತರ ಪ್ರದೇಶದ ಶಾಸಕರ ಮತಮೌಲ್ಯ 208 ಆಗಿದ್ದರೆ, ಗೋವಾ ಶಾಸಕರ ಮತಮೌಲ್ಯ 8 ಆಗಿದೆ.

ಸಂಸದರ ಮತ ಮೌಲ್ಯ ಎಷ್ಟು?
ಎಲ್ಲಾ ರಾಜ್ಯಗಳ ಶಾಸಕರ ಮತಮೌಲ್ಯವನ್ನು ಸಂಸದರ ಒಟ್ಟು ಸಂಖ್ಯೆಯಿಂದ ಭಾಗಿಸಿದಾಗ ಸಂಸದರ ಮತ ಮೌಲ್ಯ ಸಿಗುತ್ತದೆ.
ಸಂಸದರ ಮತ ಮೌಲ್ಯ : 5,49,474/776 = 708

ಅಭ್ಯರ್ಥಿ ಅಧಿಕೃತವಾಗಿಲ್ಲ:
ಅತೀ ದೊಡ್ಡ ಕೂಟವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಇನ್ನೂ ಕೂಡಾ ತನ್ನ ಅಭ್ಯರ್ಥಿಯನ್ನು ಅಧಿಕೃತಗೊಳಿಸಿಲ್ಲ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಎನ್‍ಡಿಎಯೇತರ ಪಕ್ಷಗಳ ಸಭೆ ನಡೆದಿದ್ದರೂ ಅಭ್ಯರ್ಥಿ ಅಂತಿಮವಾಗಿಲ್ಲ. ಒಂದು ವೇಳೆ ಸಹಮತದ ಅಭ್ಯರ್ಥಿಯನ್ನು ಘೋಷಿಸಿದರೆ ಎನ್‍ಡಿಎ ಬೆಂಬಲಿಸಲು ಸಿದ್ಧ ಎಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹೇಳಿವೆಯಾದರೂ ಇದುವರೆಗೆ ಅದರ ಸೂಚನೆ ಕಂಡುಬಂದಿಲ್ಲ. ಆದರೆ ಎನ್‍ಡಿಎ ಅಭ್ಯರ್ಥಿಗೆ ಕೇವಲ 20 ಸಾವಿರ ಮತಗಳ ಕೊರತೆಯಷ್ಟೇ ಕಾಡುತ್ತಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷಗಳಿಗೆ ವಿಪ್ ನೀಡುವಂತಿಲ್ಲ.

ಬಲಾಬಲ ಹೇಗಿದೆ?
ರಾಷ್ಟ್ರಪತಿ ಚುನಾವಣೆಯಲ್ಲಿ ಚಲಾವಣೆಯಾಗಲಿರುವ ಮತಗಳ ಒಟ್ಟು ಮೌಲ್ಯ: 10,98,882
ರಾಷ್ಟ್ರಪತಿಗಳ ಆಯ್ಕೆಗೆ ಅಗತ್ಯವಾಗಿರುವ ಮತಗಳ ಮೌಲ್ಯ : 5,49,442

ಎನ್‍ಡಿಎ ಒಕ್ಕೂಟದ ಮತ ಮೌಲ್ಯ: 5,27,371 ಅಂದರೆ ಶೇಕಡಾ 48.10
2,37,888 (ಲೋಕಸಭೆ)+ 49,560 (ರಾಜ್ಯಸಭೆ) + 2,39,923 (ವಿಧಾನಸಭೆ)

ಯುಪಿಎ ಒಕ್ಕೂಟದ ಮತ ಮೌಲ್ಯ: 1,73,849 ಅಂದರೆ ಶೇಕಡಾ 15.90
34,692 (ಲೋಕಸಭೆ) + 46,020 (ರಾಜ್ಯಸಭೆ) + 93,137 (ವಿಧಾನಸಭೆ)

ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಪಕ್ಷಗಳ ಮತ ಮೌಲ್ಯ : 2,60,392 ಅಂದರೆ ಶೇಕಡಾ 23.80
60,180 (ಲೋಕಸಭೆ)+ 47,436(ರಾಜ್ಯಸಭೆ)+ 1,52,776(ವಿಧಾನಸಭೆ)

ಇತರೆ ವಿರೋಧ ಪಕ್ಷಗಳ ಮತ ಮೌಲ್ಯ: 1,33,907 ಅಂದರೆ ಶೇಕಡಾ 12.80
50,268 (ಲೋಕಸಭೆ)+ 20,532 (ರಾಜ್ಯಸಭೆ)+ 63,107(ವಿಧಾನಸಭೆ)

TAGGED:electionindiandapresident electionupaಎನ್‍ಡಿಎಚುನಾವಣಾ ಆಯೋಗಪ್ರಣಬ್ ಮುಖರ್ಜಿಯುಪಿಎರಾಷ್ಟ್ರಪತಿರಾಷ್ಟ್ರಪತಿ ಚುನಾವಣೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
13 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
38 minutes ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
1 hour ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
2 hours ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
3 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?