Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
Last updated: March 18, 2026 4:05 pm
Public TV
Share
2 Min Read
Ugadi
SHARE

ಯುಗಾದಿ ಎಂದರೆ ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷದ ಮೊದಲ ದಿನ. ಯುಗಾದಿ (Ugadi) ಎಂಬ ಪದವು ಸಂಸ್ಕೃತದಿಂದ ಬಂದಿದೆ. ಹಿಂದೂಗಳು ಈ ದಿನವನ್ನು ಹೊಸ ವರ್ಷವಾಗಿ ಆಚರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯುಗಾದಿಯು ಒಂದು ಪ್ರಮುಖ ವಿಶ್ವ ಚಕ್ರದ ಆರಂಭವನ್ನು ಸೂಚಿಸುತ್ತದೆ. ಯುಗಾದಿಯನ್ನು ವಿಶೇಷವಾಗಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಜನರು ಆಚರಿಸುತ್ತಾರೆ.

Ugadi 1

ಕರ್ನಾಟಕದಲ್ಲಿ ಯುಗಾದಿ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಎಂದು ಆಚರಿಸಿದರೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವ (Gudi Padwa), ತಮಿಳುನಾಡಿನಲ್ಲಿ ಪುತಂಡು, ಪಂಜಾಬ್‌ನಲ್ಲಿ ಬೈಸಾಕಿ, ಕೇರಳದಲ್ಲಿ ವಿಷು ಎಂದು ಆಚರಿಸಲಾಗುತ್ತದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದ ಯುಗಾದಿ:
ಪೂಜೆ ಮತ್ತು ಅಭ್ಯಂಗ ಸ್ನಾನದೊಂದಿಗೆ ಪ್ರಾರಂಭವ ಹಬ್ಬದ ಆಚರಣೆ. ಮನೆಗಳನ್ನು ಸ್ವಚ್ಛಗೊಳಿಸಿ ಮಾವಿನ ಎಲೆ ತೋರಣ ಮತ್ತು ರಂಗೋಲಿಗಳಿಂದ ಅಲಂಕರಿಸಲಾಗುತ್ತದೆ. ಮುಂದೆ ಪಂಚಾಂಗ ಓದುವಿಕೆಯೊಂದಿಗೆ ವರ್ಷದ ಒಳಿತುಗಳ ಬಗ್ಗೆ ತಿಳಿಯುತ್ತಾರೆ. ಜೀವನದ ವಿವಿಧ ಅನುಭವಗಳನ್ನು ಪ್ರತಿನಿಧಿಸುವ ಆರು ರುಚಿಗಳನ್ನು ಹೊಂದಿರುವ ʻಯುಗಾದಿ ಪಚಡಿʼ ಎಂಬ ಸಾಂಕೇತಿಕ ಖಾದ್ಯವನ್ನು ತಯಾರಿಸಲಾಗುತ್ತದೆ.

ಕರ್ನಾಟಕದ ಯುಗಾದಿ:
ಯುಗಾದಿಯಂದು ಪ್ರಾರ್ಥನೆ ಮತ್ತು ಎಣ್ಣೆ ಸ್ನಾನದೊಂದಿಗೆ ದಿನವನ್ನು ಆರಂಭಿಸುತ್ತಾರೆ. ನಂತರ ಬೇವು ಮತ್ತು ಬೆಲ್ಲದ ಸೇವಿಸುತ್ತಾರೆ. ಇದು ಜೀವನದ ಸಿಹಿ ಮತ್ತು ಕಹಿ ಕ್ಷಣಗಳನ್ನು ಸಂಕೇತಿಸುತ್ತದೆ. ಅಂದು ದೇವಾಲಯಗಳಿಗೆ ತೆರಳಿ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ.

Bevu bella 1

ಮಹಾರಾಷ್ಟ್ರ ಮತ್ತು ಗೋವಾದ ಗುಡಿ ಪಾಡ್ವ:
ವಸಂತ ಋತುವಿನ ಆಗಮನ ಮತ್ತು ರಬಿ ಬೆಳೆಗಳ ಕೊಯ್ಲಿಗೆ ಸೂಚಿಸುವ ಹಬ್ಬದಂದು ಮನೆಗಳಲ್ಲಿ ಗುಡಿ ಅಂದರೆ ಧ್ವಜ ಹಾರಿಸುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ದುಷ್ಟಶಕ್ತಿಗಳನ್ನು ದೂರವಿಡುತ್ತದೆ ಎಂದು ನಂಬಲಾದ ಗುಡಿಯನ್ನು ಉದ್ದವಾದ ಬಿದಿರಿನ ಕೋಲಿನ ಮೇಲೆ ಹಳದಿ, ಹಸಿರು ಅಥವಾ ಕೆಂಪು ಬಣ್ಣದ ರೇಷ್ಮೆ ಬಟ್ಟೆಯಿಂದ ಕಟ್ಟಲಾಗುತ್ತದೆ. ಗುಡಿಯ ಮೇಲೆ ಬೇವಿನ ಎಲೆ, ಮಾವಿನ ಎಲೆ, ಹೂವು ಮತ್ತು ಸಕ್ಕರೆ ಹರಳುಗಳ ಹಾರವನ್ನು ಹಾಕಿ, ತಲೆಕೆಳಗಾದ ಕಂಚು, ಬೆಳ್ಳಿ ಅಥವಾ ತಾಮ್ರದ ಕಲಶದಿಂದ ಅಲಂಕರಿಸುವ ಮೂಲಕ ಆಚರಿಸುತ್ತಾರೆ.

Gudi Padwa 1

ತಮಿಳುನಾಡಿನ ಪುತಂಡು
ತಮಿಳರು ಹೊಸ ವರ್ಷವನ್ನು ಸ್ವಾಗತಿಸಲು ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ. ಹಳೆಯ ವಸ್ತುಗಳನ್ನು ಎಸೆದು, ಮನೆಯ ಮುಂದೆ ರಂಗೋಲಿಯನ್ನು ಬಿಡಿಸುತ್ತಾರೆ. ಹೊಸ ಬಟ್ಟೆಗಳನ್ನು ಧರಿಸುತ್ತಾರೆ. ʻಮಾಂಗ ಪಚಡಿʼ ಎಂಬ ವಿಶೇಷ ಪದಾರ್ಥವನ್ನು ತಯಾರಿಸುತ್ತಾರೆ. 

ಕೇರಳದ ವಿಷು:
ಕೇರಳದಲ್ಲಿ ಈ ಹಬ್ಬದಂದು ದೇವರ ಕೋಣೆಯಲ್ಲಿ ʻವಿಷು ಕಣಿʼ ಇಡುವ ಸಂಪ್ರದಾಯವಿದೆ. ವಿಷುಕಣಿ ವಿಷು ಹಬ್ಬದ ಪ್ರಮುಖ ಭಾಗವಾಗಿದೆ. ವಿಷು ಹಬ್ಬದ ಹಿಂದಿನ ದಿನವೇ ಮನೆಯನ್ನು ಶುಚಿಗೊಳಿಸಿ ಶೃಂಗಾರ ಮಾಡುತ್ತಾರೆ. ದೇವರ ಕೋಣೆಯಲ್ಲಿ ಕಣಿ ಕಾಣಲು ಬೇಕಾದ ವಸ್ತುಗಳನ್ನು ತಯಾರು ಮಾಡುತ್ತಾರೆ. ದೇವರ ವಿಗ್ರಹ, ಫಲ ವಸ್ತುಗಳು, ನವ ಧಾನ್ಯ, ಹೊಸ ಬಟ್ಟೆ, ಧನ ಇತ್ಯಾದಿಯನ್ನು ಹೊಸ ಮಡಿಕೆಯಲ್ಲಿ ಅಥವಾ ಉರುಳಿ ಪಾತ್ರೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ ಹಾಗೂ ಕನ್ನಡಿಯನ್ನು ಇಡುತ್ತಾರೆ. ಇದನ್ನೂ ಓದಿ: ಬೇವು – ಬೆಲ್ಲ ಸಿಹಿ, ಕಹಿಯ ಸಮಾನ ಹಂಚಿಕೆ ಬಾಳಿಗೊಂದು ಸವಿ ಪಾಠ

Vishu

ಈ ರೀತಿಯಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆಯಾದ ಆಚರಣೆಗಳ ಮೂಲಕ ಯುಗಾದಿ ಹಬ್ಬವನ್ನು ಜನರು ಸಂಭ್ರಮದಿಂದ ಆಚರಿಸುತ್ತಾರೆ. ನವ ಸಂವತ್ಸರದ ಯುಗಾದಿಯು ಕೆಡುಕನ್ನು ಹೋಗಲಾಡಿಸಿ ಒಳಿತನ್ನು ತರುತ್ತದೆ ಎಂಬುದು ಜನರ ನಂಬಿಕೆಯಾಗಿದೆ.

TAGGED:bevu-Bellagudi padwaindiakarnatakaUgadi FestivalVishuಗುಡಿ ಪಾಡ್ವಯುಗಾದಿ ಹಬ್ಬವಿಷು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
25 minutes ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
54 minutes ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
2 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
2 hours ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
2 hours ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?