Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ಸಮಸ್ಯೆ ಅರ್ಥವಾಗೋಕೆ ಇನ್ನೆಷ್ಟು ತಲೆಮಾರಿನ ಅಧಿಕಾರ ಬೇಕು: ಸಿಎಂಗೆ ಸಿಟಿ ರವಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನರ ಸಮಸ್ಯೆ ಅರ್ಥವಾಗೋಕೆ ಇನ್ನೆಷ್ಟು ತಲೆಮಾರಿನ ಅಧಿಕಾರ ಬೇಕು: ಸಿಎಂಗೆ ಸಿಟಿ ರವಿ ಪ್ರಶ್ನೆ

Districts

ಜನರ ಸಮಸ್ಯೆ ಅರ್ಥವಾಗೋಕೆ ಇನ್ನೆಷ್ಟು ತಲೆಮಾರಿನ ಅಧಿಕಾರ ಬೇಕು: ಸಿಎಂಗೆ ಸಿಟಿ ರವಿ ಪ್ರಶ್ನೆ

Public TV
Last updated: June 28, 2019 7:01 pm
Public TV
Share
2 Min Read
c.t ravi
SHARE

ಮಡಿಕೇರಿ: 2 ತಲೆಮಾರುಗಳು ಅಧಿಕಾರ ನಡೆಸಿದ್ದರೂ ಸಿಎಂ ಅವರಿಗೆ ರಾಜ್ಯದ ಸಮಸ್ಯೆಗಳು ಇನ್ನೂ ಅರ್ಥವಾಗದಿರುವುದು ರಾಜ್ಯದ ಜನತೆಯ ದುರಾದೃಷ್ಟ ಎಂದು ಗ್ರಾಮ ವಾಸ್ತವ್ಯವನ್ನು ಶಾಸಕ ಸಿ.ಟಿ ರವಿ ಟೀಕಿಸಿದ್ದಾರೆ.

ಮಡಿಕೇರಿ ನಗರದ ಬಾಲ ಭವನದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸದಸ್ಯತಾ ಅಭಿಯಾನ ಕಾರ್ಯಕ್ರಮಕ್ಕೆ ಸಿ.ಟಿ ರವಿ ಆಗಮಿಸಿದ್ದರು. ಅಲ್ಲಿ ಮಾಧ್ಯಮಗಳ ಜೊತೆ ಮಾತಾನಾಡಿದ ಅವರು, ಸಮಸ್ಯೆಗಳಿಗೆ ಪರಿಹಾರ ರೂಪಿಸುವ ಅಧಿಕಾರ ಸಿಎಂ ಅವರಿಗೆ ಅನಿರೀಕ್ಷಿತವಾಗಿ ಸಿಕ್ಕಿದೆ. ಮಹತ್ಮಾ ಗಾಂಧಿಜಿ ಅವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿ ದೇಶಸುತ್ತಿ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ನಾಯಕತ್ವ ವಹಿಸಿಕೊಳ್ಳಲಿಲ್ಲವೇ? ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಇವರಿಗೆ ಇನ್ನೂ ಎಷ್ಟು ತಲೆಮಾರುಗಳು ಬೇಕು ಎಂದು ಪ್ರಶ್ನಿಸಿದರು.

CM HDK 2

ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾ ಕ್ಷೇತ್ರದಲ್ಲಿದ್ದವರು. ಅವರು ಒಂದು ವೇಳೆ ಗ್ರಾಮ ವಾಸ್ತವ್ಯ ಮಾಡುವುದರಲ್ಲಿ ಅರ್ಥವಿದೆ. ಆದರೆ ದೇವೇಗೌಡರು ಒಮ್ಮೆ ಪ್ರಧಾನಿ ಹಾಗೂ ಸಿಎಂ ಆಗಿದ್ದಾರೆ. ಸಿಎಂ ಅವರು ಈಗ ಎರಡನೇ ಬಾರಿ ಆ ಸ್ಥಾನವನ್ನು ಅಲಂಕರಿಸಿದ್ದಾರೆ. ಎರಡು ತಲೆಮಾರು ಆಡಳಿತ ನಡೆಸಿದರು ಇನ್ನೂ ಜನರ ಸಮಸ್ಯೆ ಬಗ್ಗೆ ಅವರಿಗೆ ಅರ್ಥವಾಗಿಲ್ಲ. ಇದು ರಾಜ್ಯದ ಜನತೆಯ ದುರಾದೃಷ್ಟ ಎಂದು ಟಾಂಗ್ ಕೊಟ್ಟರು.

MND HDD HDK

ಬಿಜೆಪಿ ವಿರುದ್ಧ ಸಿಎಂ ಹಾಗೂ ಮಾಜಿ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಇವರಂತೆ ಮೋದಿ ಅವರೇನು ನಾಟಕ ಆಡಿದ್ದಾರೆಯೇ? ಅವರೇನೂ ಜನತೆಯ ವಿಶ್ವಾಸ ಗಳಿಸಿಲ್ಲವೇ? ಜನ ಯಾವುದನ್ನು ಪ್ರಧಾನಿ ಅವರನ್ನು ಕೇಳಬೇಕು ಎಂಬುದು ಗೊತ್ತಿದೆ. ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಇಬ್ಬರಿಗೂ ಜವಾಬ್ದಾರಿ ಇದೆ. ಸಂವಿಧಾನದ ಅಡಿಯಲ್ಲಿ ಸಿಎಂ ಆದವರಿಗೆ ಪಕ್ಷದ ತಾರತಮ್ಯ ಮಾಡುವ ಅಧಿಕಾರವನ್ನು ಕೊಟ್ಟಿಲ್ಲ. ದೇಶದ ಜನತೆ ಪ್ರಾಮಾಣಿಕ, ದೇಶಭಕ್ತಿ ನೋಡಿ ಬಿಜೆಪಿ ಬೆಂಬಲಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ನಂತೆ ಜಾತಿ ರಾಜಕಾರಣ ಮಾಡಿದ್ದರೆ ಮೋದಿ ಅವರನ್ನೂ ಸೋಲಿಸುತ್ತಿದ್ದರು. ಜಾತಿ ರಾಜಕಾರಣ ಮಾಡಿದ್ದರಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋತಿದ್ದು ಎಂದು ತಿರುಗೇಟು ನೀಡಿದರು.

JDS COngress 2

ರಾಜ್ಯಾಧ್ಯಕ್ಷ ಎಂಬುದು ಅಧಿಕಾರದ ಹುದ್ದೆಯಲ್ಲ. ಅದೊಂದು ಪಕ್ಷ ಸಂಘಟಿಸುವ ಜಬಾಬ್ದಾರಿ. ಅಧಿಕಾರದ ಹುದ್ದೆಯಾಗಿದ್ದರೆ ಅದಕ್ಕೆ ಸ್ಪರ್ಧೆ ಇರುತ್ತದೆ. ಸಂಘಟನೆಗೆ ಸ್ಪರ್ಧೆಯ ಅಗತ್ಯವಿಲ್ಲ. ರಾಜ್ಯಾಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಲು ಹಲವರಿಗೆ ಯೋಗ್ಯತೆ ಇದ್ದು, ಸಮಯ ಬಂದಾಗ ಪಕ್ಷದ ನಾಯಕರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

c.t ravi 1

ಜುಲೈ 6 ರಿಂದ ದೇಶಾದ್ಯಂತ ಸದಸ್ಯತ್ವ ಅಭಿಯಾನ ಪ್ರಾರಂಭವಾಗಲಿದೆ. ಈ ಬಾರಿ ರಾಜ್ಯದಲ್ಲಿ 50 ಲಕ್ಷ ಹೊಸ ಮತಗಳ ನೊಂದಣಿ ಗುರಿ ಹೊಂದಿದ್ದೇವೆ. ದುರ್ಬಲ ಮತಗಟ್ಟೆಗಳನ್ನು ಕೇಂದ್ರೀಕರಿಸಿ ಶಕ್ತಿ ತುಂಬುವ ಹಾಗೂ ಮಡಿಕೇರಿಯಲ್ಲಿ ಶೇ. 20 ಮತಗಳನ್ನು ಹೆಚ್ಚಿಸುವ ಉದ್ದೇಶ ಹೊಂದಿದ್ದೇವೆ. ನಮ್ಮ ಟಾರ್ಗೆಟ್ 18% ಇರುವ ನವ ಮತದಾರರು. ಎಲ್ಲಾ ವರ್ಗದ ಮತದಾರರ ವಿಶ್ವಾಸ ಗಳಿಸಲು ಸದಸ್ಯತ್ವ ಆಂದೋಲನ ನಡೆಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಫೀಲ್ಡಿಗೆ ಇಳಿಯಲಾಗಿದೆ ಎಂದು ತಿಳಿಸಿದರು.

TAGGED:bjpc t ravicmCoalition GovernmentGrama vastavyamadikeriPublic TVsiddaramaiahಗ್ರಾಮ ವಾಸ್ತವ್ಯಪಬ್ಲಿಕ್ ಟಿವಿಬಿಜೆಪಿಮಡಿಕೇರಿಮೈತಿ ಸರ್ಕಾರಸಿ.ಟಿ ರವಿಸಿಎಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
24 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
38 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
54 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
1 hour ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
1 hour ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?