Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಥಳೀಯ ಕುಶಲಕರ್ಮಿ, ನೇಕಾರರಿಗೆ ಆನ್ ಲೈನ್ ಮಾರಾಟದಲ್ಲಿ ಭರ್ಜರಿ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಥಳೀಯ ಕುಶಲಕರ್ಮಿ, ನೇಕಾರರಿಗೆ ಆನ್ ಲೈನ್ ಮಾರಾಟದಲ್ಲಿ ಭರ್ಜರಿ ಏರಿಕೆ

Bengaluru City

ಸ್ಥಳೀಯ ಕುಶಲಕರ್ಮಿ, ನೇಕಾರರಿಗೆ ಆನ್ ಲೈನ್ ಮಾರಾಟದಲ್ಲಿ ಭರ್ಜರಿ ಏರಿಕೆ

Public TV
Last updated: May 26, 2023 11:09 am
Public TV
Share
3 Min Read
handicraft
SHARE

ಬೆಂಗಳೂರು: ಭಾರತೀಯ ಕುಶಲಕರ್ಮಿಗಳು (Handicraft) ಮತ್ತು ನೇಕಾರರು (Handloom) ತಮ್ಮ ಸಾಂಪ್ರದಾಯಿಕ ಕಲೆ ಮತ್ತು ಜೀವನೋಪಾಯವನ್ನು ಕಾಪಾಡಿಕೊಳ್ಳಲು ಭಾರೀ ಹೋರಾಟವನ್ನು ನಡೆಸುತ್ತಿದ್ದಾರೆ. ಸದ್ಯಕ್ಕೆ ತಾವು ಉತ್ಪಾದಿಸಿದ ವಸ್ತುಗಳ ಮಾರಾಟದಲ್ಲಿ ಭಾರೀ ಏರಿಕೆ ಕಾಣುತ್ತಿರುವುದಕ್ಕೆ ಆನ್‌ಲೈನ್ (Online) ಪ್ಲಾಟ್‌ಫಾರ್ಮ್‌ಗಳಿಗೆ ಋಣಿಯಾಗಿದ್ದಾರೆ.

ಉದಾಹರಣೆಗೆ, ನಶಿಸುತ್ತಿರುವ ಕರಕುಶಲ ಕಲೆಯನ್ನು ಜೀವಂತವಾಗಿ ಇರಿಸಲು ಡಿಜಿಟಲ್‌ನ (Digital) ಶಕ್ತಿಯನ್ನು ಬಳಸಿಕೊಳ್ಳಲು ಪ್ರಾರಂಭಿಸಿದ್ದಾರೆ ಸ್ಥಳೀಯ ಮಾರಾಟಗಾರ ಅದಿಲ್. ಶತಮಾನದ ಹಳೆಯ ಅವರ ಕುಟುಂಬ ನಿಯಂತ್ರಿತ ವ್ಯಾಪಾರ ಚನ್ನಪಟ್ಟಣ ಆಟಿಕೆಗಳು ಹಲವಾರು ಸ್ಥಳೀಯ ಕುಶಲಕರ್ಮಿಗಳ ಮೇಲೆ ಪರಿಣಾಮ ಬೀರುತ್ತವೆ. ನನ್ನೊಂದಿಗೆ ಸುಮಾರು 35 ಕುಶಲಕರ್ಮಿಗಳು ಕೆಲಸ ಮಾಡುತ್ತಿದ್ದಾರೆ. ಕೆಲವರು 40 ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿದ್ದರೆ, ಇನ್ನೂ ಕೆಲವರು 60 ವರ್ಷ ವಯಸ್ಸಿನವರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

handicraft 2

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳು ಈ ಕುಶಲಕರ್ಮಿಗಳಿಗೆ ಜೀವನೋಪಾಯದ ಪ್ರಮುಖ ಮೂಲವಾಗಿವೆ. ಈ ಸೌಲಭ್ಯಗಳು ನನ್ನ ತಂದೆ ಮತ್ತು ತಾತನಿಗೆ ಇರಲಿಲ್ಲ. ಆದರೆ ಇಂದು ನಾನು ಕಡಿಮೆ ಹೂಡಿಕೆಯೊಂದಿಗೆ ಖರೀದಿದಾರರ ಜೊತೆಗೆ ತೊಡಗಿಸಿಕೊಳ್ಳಲು ಮತ್ತು ದೊಡ್ಡ ಪರಿಣಾಮ ರೂಪಿಸಲು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಶಕ್ತಿಯನ್ನು ಬಳಸಿಕೊಳ್ಳಬಹುದು. ನಮ್ಮ ಭವ್ಯವಾದ ಕರಕುಶಲ ಪರಂಪರೆ ಸಂರಕ್ಷಿಸುವ ಜೊತೆಗೆ ವ್ಯಾಪಾರವನ್ನು ಹೆಚ್ಚಿಸಲು ಮತ್ತು ಈ ವಿಶಿಷ್ಟ ಚನ್ನಪಟ್ಟಣದ ಆಟಿಕೆಗಳನ್ನು ಭಾರತದಿಂದ ಜಗತ್ತಿಗೆ ಲಭ್ಯವಾಗುವಂತೆ ಮಾಡಲು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ಆಂಧ್ರಪ್ರದೇಶ ಮೂಲದ ಆದಿಲಕ್ಷ್ಮಿ ಟಾಯ್ಸ್‌ನ ಮಾಲೀಕ ಅಡವಿ ಶ್ರೀನಿವಾಸ್ ಅವರಿಗೆ ತಮ್ಮ ಉದ್ಯಮಶೀಲತೆಯ ಕನಸನ್ನು ಉತ್ತೇಜಿಸಲು ಸಾಮಾಜಿಕ ಮಾಧ್ಯಮ ಮತ್ತು ಜಿಯೋಮಾರ್ಟ್ ಸೇರಿದಂತೆ ಹೊಸ ವಿತರಣೆ ಚಾನೆಲ್‌ಗಳತ್ತ ಮುಖ ಮಾಡಿದ್ದಾರೆ. ಜಿಯೋಮಾರ್ಟ್‌ನ ಕ್ರಾಫ್ಟ್ಸ್ ಮೇಳಗಳಂತಹ ಆನ್‌ಲೈನ್ ಮಳಿಗೆಗಳಿಂದ ಕುಶಲಕರ್ಮಿಗಳು ಮತ್ತು ಶ್ರೀನಿವಾಸ್ ಅವರಂತಹ ಉದ್ಯಮಿಗಳಿಗೆ ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನು ದೇಶಾದ್ಯಂತದ ಹೊಸ ಗ್ರಾಹಕರಿಗೆ ತಲುಪಿಸಲು ಸಹಾಯ ಮಾಡುತ್ತವೆ.

handicraft 1

ತಮಿಳುನಾಡಿನ ಈರೋಡ್‌ನ ಲಾವಣ್ಯಾ ಅವರು ಹೊಸ ಗ್ರಾಹಕರನ್ನು ಹುಡುಕಲು ಮತ್ತು ಕಾರ್ಯಾಚರಣೆಯನ್ನು ಹೆಚ್ಚಿಸಲು ದರ್ಭಾಯಿ ಮತ್ತು ಸಾಂಬು ನದಿ ಹುಲ್ಲಿನಿಂದ ನೇಯ್ದ ಯೋಗ ಮತ್ತು ಧ್ಯಾನ ಮ್ಯಾಟ್‌ಗಳನ್ನು ಮಾರಾಟ ಮಾಡುವ 100 ವರ್ಷಗಳ ಹಳೆಯ ಮತ್ತು ಸ್ಪಾರ್ಟಾನ್ ಕುಟುಂಬ ನಡೆಸುವ ಅಂಗಡಿಯನ್ನು ಆನ್‌ಲೈನ್‌ನಲ್ಲಿ ತಂದಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿ ಕೆಲಸ ಕಳೆದುಕೊಂಡ ನಂತರ ನನ್ನ ಹಳ್ಳಿಯ ಜನರು ಇತರ ನಗರಗಳಿಂದ ಮರಳಿದರು ಎಂದು 17 ವರ್ಷಗಳ ಕೆಲಸದ ಅನುಭವ ಹೊಂದಿರುವ ಸಾಫ್ಟ್‌ವೇರ್ ಎಂಜಿನಿಯರ್ ಲಾವಣ್ಯಾ ಹೇಳುತ್ತಾರೆ.

ಅವರ ಮೂರನೇ ತಲೆಮಾರಿನ ವ್ಯವಹಾರವನ್ನು ಮುಂದುವರಿಸಲು ತಮ್ಮ 9-5 ಗಂಟೆ ತನಕ ಮಾಡುವ ಕೆಲಸವನ್ನು ತೊರೆದಿದ್ದಾರೆ. ಪುರುಷ ಮತ್ತು ಸ್ತ್ರೀ ಕುಶಲಕರ್ಮಿಗಳಿಗೆ ಕೈಮಗ್ಗದ ಟವೆಲ್ ಮತ್ತು ಯೋಗ ಹಾಗೂ ಧ್ಯಾನ ಮ್ಯಾಟ್‌ಗಳನ್ನು ನೇಯಲು ತರಬೇತಿ ನೀಡುವುದಕ್ಕೆ ನಾನು ನಿರ್ಧರಿಸಿದೆ. ಅವರ ಜೀವನೋಪಾಯವು ಇದರ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದ್ದಾರೆ.

ಪ್ರಬಲವಾದ ವ್ಯಾಪಾರವನ್ನು ರೂಪಿಸುವುದಕ್ಕೆ ತನ್ನ ಹಳ್ಳಿಯಲ್ಲಿ ನೇಕಾರರ ಜೀವನೋಪಾಯವನ್ನು ಬೆಂಬಲಿಸಲು ಮತ್ತು ತನ್ನ ಸಮುದಾಯದ ಇತರ ಮಹಿಳೆಯರಿಗೆ ಮಾದರಿಯಾಗಿ, ಲಾವಣ್ಯಾ ತನ್ನದೇ ಆದ ವೆಬ್‌ಸೈಟ್ ಅನ್ನು ಪ್ರಾರಂಭಿಸಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ಶುರು ಮಾಡಿದರು. ನಾನು ಜಿಯೋಮಾರ್ಟ್‌ನಂತಹ ಆನ್‌ಲೈನ್ ಮಾರ್ಕೆಟ್ ಪ್ಲೇಸ್‌ಗಳಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದೇನೆ. ಅಲ್ಲಿ ಇತ್ತೀಚೆಗೆ ನನ್ನ ಉತ್ಪನ್ನಗಳನ್ನು ಲಿಸ್ಟ್ ಮಾಡಿದ್ದೇನೆ ಮತ್ತು ಆರ್ಡರ್‌ಗಳನ್ನು ಪಡೆಯಲು ಪ್ರಾರಂಭಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ‍್ಯಾಂಕ್

2019 ರಲ್ಲಿ ಹೈದರಾಬಾದ್‌ನ ದಿಲ್‌ಸುಖ್ ನಗರದಲ್ಲಿ ಆದಿಲಕ್ಷ್ಮಿ ಟಾಯ್ಸ್ ಪ್ರಾರಂಭಿಸಲು 18 ವರ್ಷಗಳ ಕೆಲಸವನ್ನು ತೊರೆದ ಇನ್ನೊಬ್ಬ ಮಾರಾಟಗಾರ ಶ್ರೀನಿವಾಸ್ ಕೂಡ ಡಿಜಿಟಲ್ ವಿತರಣಾ ಚಾನೆಲ್‌ಗಳನ್ನು ಅನುಸರಿಸುವ ಮೂಲಕ ಫೇಸ್‌ಬುಕ್ ಜಾಹೀರಾತುಗಳತ್ತ ಹೊರಳಿದರು ಮತ್ತು ದೃಢವಾದ ಸಾಮಾಜಿಕ ಮಾಧ್ಯಮ ಉಪಸ್ಥಿತಿಯನ್ನು ರೂಪಿಸುವ ಮೂಲಕ ಹೆಚ್ಚಿನ ಮಾರಾಟವನ್ನು ಮಾಡುತ್ತಿದ್ದಾರೆ.

ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ನೇಕಾರರಿಗೆ ಡಿಜಿಟಲೈಸೇಷನ್ ಬಗ್ಗೆ ಸ್ವಲ್ಪವೇ ತಿಳಿದಿದೆ. ಅವರ ಕಲೆಯನ್ನು ಮುನ್ನಲೆಗೆ ತರುವುದು ಮತ್ತು ಅವರನ್ನು ಬೆಂಬಲಿಸುವುದು ಬಹಳ ಮುಖ್ಯ. ವಿಷಕಾರಿಯಲ್ಲದ, ಬಾಳಿಕೆ ಬರುವ ಮತ್ತು ಸುಸ್ಥಿರವಾಗಿರುವ ಮರದ ಆಟಿಕೆಗಳನ್ನು ಉತ್ತೇಜಿಸುವುದು ನಮ್ಮ ಗುರಿಯಾಗಿದೆ ಎಂದು ಜಿಯೋಮಾರ್ಟ್ನ ಮಾರಾಟಗಾರ ಶ್ರೀನಿವಾಸ್ ಹೇಳುತ್ತಾರೆ.

ಹಲವಾರು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ಹೆಚ್ಚುತ್ತಿರುವ ಆರ್ಡರ್‌ಗಳನ್ನು ಪಡೆಯುವುದರ ಹೊರತಾಗಿ, ಅವರು ಸದ್ಯಕ್ಕೆ ಆಟಿಕೆಗಳನ್ನು ರಫ್ತು ಮಾಡುತ್ತಿದ್ದಾರೆ. ಇನ್ನೂ ಕುತೂಹಲಕಾರಿ ಅಂಶ ಏನೆಂದರೆ, ಅವರ ಗ್ರಾಹಕರಲ್ಲಿ ಹೆಚ್ಚಿನವರು 40 ರಿಂದ 50 ವರ್ಷ ವಯಸ್ಸಿನವರಾಗಿದ್ದಾರೆ. ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

TAGGED:bengalurudigitalhandicraftHandloomOnline Salesಆನ್‍ಲೈನ್ ಮಾರಾಟಕುಶಲಕರ್ಮಿಡಿಜಿಟಲ್ನೇಕಾರರುಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
4 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
4 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
4 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?