Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

Latest

ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

Public TV
Last updated: September 22, 2024 1:22 pm
Public TV
Share
2 Min Read
Ernst and Young India Employee Death
SHARE

ಮುಂಬೈ: ಪುಣೆಯ ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ (CA) ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಕೇಂದ್ರ ಕಾರ್ಮಿ ಮತ್ತು ಉದ್ಯೋಗ ಸಚಿವಾಲಯದಿಂದ ವಿವರವಾದ ಪ್ರತಿಕ್ರಿಯೆ ನೀಡುವಂತೆ ಕೋರಿದೆ.

brain fever 1

ಅರ್ನ್ಸ್ಟ್ & ಯಂಗ್ (EY) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷ ವಯಸ್ಸಿನ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ (Anna Sebastian Perayil) ಕಳೆದ ಜುಲೈ 26ರಂದು ಸಾವನ್ನಪ್ಪಿದ್ದರು. ಸಾವಿನ ಬಳಿಕ ಕೆಲಸದ ಒತ್ತಡದಿಂದ ನಮ್ಮ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗವು ಪ್ರಸ್ತುತ ನಡೆಯುತ್ತಿರುವ ತನಿಖೆಯನ್ನು ಒಳಗೊಂಡಂತೆ ಪ್ರಕರಣದ ಸಮಗ್ರ ವರದಿ ನೀಡುವಂತೆ ಕೋರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಕಾರ್ಮಿಕ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ

high blood pressure

ಮಾನವ ಹಕ್ಕುಗಳ ಆಯೋಗ ಹೇಳುವುದೇನು?
ಎನ್‌ಎಚ್‌ಆರ್‌ಸಿ ಪ್ರಕಾರ, ಪೆರಾಯಿಲ್ ಅವರ ಸಾವು ಕಳವಳಕಾರಿಯಾಗಿದೆ. ಕಾರ್ಪೋರೇಟ್‌ ಕೆಲಸದ ಸಂಸ್ಕೃತಿಯು ಮಾನಸಿಕ ಮತ್ತು ದೈಹಿಕವಾಗು ಉಂಟು ಮಾಡುವ ಹಾನಿಯ ಬಗ್ಗೆ ಆತಂಕಕಾರಿ ಭಾವನೆ ಮೂಡಿಸುತ್ತದೆ. ಇಂತಹ ಬೆಳವಣಿಗೆಗಳಿಂದ ನಿದ್ರಾಹೀನತೆ ಸೇರಿದಂತೆ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಅಲ್ಲದೇ ಕಾರ್ಪೋರೇಟ್‌ ಸಂಸ್ಥೆಗಳು ಅಸಾಧ್ಯ ಗುರಿಗಳತ್ತ ನಿರಂತರ ಅನ್ವೇಷಣೆಯೇ ಇದಕ್ಕೆ ಕಾರಣವಾಗಿದ್ದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಗಳಿಗೆ ಕಾರಣವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ: ತಿಮ್ಮಪ್ಪನ ಕ್ಷಮೆ ಕೋರಿ 11 ದಿನಗಳ ಉಪವಾಸ ಕೈಗೊಂಡ ಪವನ್ ಕಲ್ಯಾಣ್

ಈ ಘಟನೆ ಬೆನ್ನಲ್ಲೇ ಮಾನವ ಹಕ್ಕುಗಳ ಆಯೋಗವು, ಕಾರ್ಪೋರೇಟ್‌ ಸಂಸ್ಥೆಗಳಲ್ಲಿ ಕಾರ್ಯಸ್ಥಳದ ಸುರಕ್ಷತೆ ಕಾಯ್ದುಕೊಳ್ಳು ವಿಶೇಷ ತಂಡವೊಂದನ್ನ ರಚಿಸಿದೆ. ಇದು ಕಾರ್ಮಿಕ ಶಾಸನಗಳು ಹಾಗೂ ನಿಬಂಧನೆಗಳನ್ನು ಪರಿಶೀಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಶಿಫಾರಸು ಮಾಡಲಿದೆ. ಖಾಸಗಿ ವಲಯದ ಉದ್ಯೋಗಿಗಳಿಗೆ ಕೆಲಸ ಸಮಯ, ಸುರಕ್ಷತಾ ಕ್ರಮಗಳ ಕುರಿತು ವಿಶೇಷ ಮಾನದಂಡಗಳನ್ನು ರೂಪಿಸಲು ಶಿಫಾರಸು ಮಾಡಲಿದೆ ಎಂದು ಎನ್‌ಹೆಚ್‌ಆರ್‌ಸಿ ಹೇಳಿದೆ. ಇದನ್ನೂ ಓದಿ: ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!

ಏನಿದು ಘಟನೆ?
ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. 26 ವರ್ಷದ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌, ಕೆಲಸಕ್ಕೆ ಸೇರಿದ 4 ತಿಂಗಳಲ್ಲೇ ಸಾವನ್ನಪ್ಪಿದ್ದರು. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಅವಳು ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದರು. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿತ್ತು. ಅನ್ನಾ ಸೆಬಾಸ್ಟಿಯನ್‌ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿ ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.

TAGGED:Anna Sebastian PerayilNHRCOverworkUnion Labour Ministryಅನ್ನಾ ಸೆಬಾಸ್ಟಿಯನ್ ಪೆರಾಯಿಲ್ಕಾರ್ಮಿಕ ಸಚಿವಾಲಯಕೆಲಸದ ಒತ್ತಡರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
Share This Article
Facebook Whatsapp Whatsapp Telegram

Cinema news

abhishek spandana bigg boss
ಬಿಗ್‌ ಬಾಸ್‌ ಮನೆಗೆ ಮೊದಲ ಜೋಡಿ ಕ್ಯಾಪ್ಟನ್‌ – ಟಾಸ್ಕ್‌ ಆಡದೇ ಕ್ಯಾಪ್ಟನ್‌ ಆದ ಸ್ಪಂದನಾ
Cinema Latest Top Stories TV Shows
Adi Lakshmi Purana
ಆದಿ ಲಕ್ಷ್ಮಿ ಪುರಾಣ ಧಾರಾವಾಹಿ – ಒಡಹುಟ್ಟಿದವರ ಕಥನ
Latest Sandalwood South cinema Top Stories
Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows
Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema

You Might Also Like

Modi Putin 2 1
Latest

ಭಾರತ-ರಷ್ಯಾ ನಡುವೆ ಆರ್ಥಿಕ ಬಲ ಹೆಚ್ಚಿಸಲು `ವಿಷನ್ 2030′; ಮೋದಿ- ಪುಟಿನ್ ಮಧ್ಯೆ ದ್ವಿಪಕ್ಷಿಯ ಒಪ್ಪಂದ

Public TV
By Public TV
3 minutes ago
Modi Putin 3
Latest

ರಷ್ಯಾ ನಾಗರಿಕರಿಗೆ 30 ದಿನಗಳ ಉಚಿತ E-ಟೂರಿಸ್ಟ್‌ ವೀಸಾ ನೀಡಲು ಭಾರತ ಅಸ್ತು

Public TV
By Public TV
19 minutes ago
narendra modi vladimir putin
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ – ಪಹಲ್ಗಾಮ್‌ ನರಮೇಧ ಉಲ್ಲೇಖಿಸಿ ಮೋದಿ ಮಾತು

Public TV
By Public TV
1 hour ago
MB Patil
Bengaluru City

ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ: ಅಶೋಕ್‌ ವಿರುದ್ಧ ಎಂಬಿಪಿ ಕಿಡಿ

Public TV
By Public TV
1 hour ago
dk shivakumar 1 6
Bengaluru City

ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ: ಡಿ.ಕೆ.ಶಿವಕುಮಾರ್

Public TV
By Public TV
1 hour ago
R V Deshpande
Bengaluru City

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಸಂಪುಟ‌ ಪುನರ್ ರಚನೆ ಸಿಎಂ ಅಧಿಕಾರ: ಆರ್.ವಿ.‌ದೇಶಪಾಂಡೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?