Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

Latest

ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

Public TV
Last updated: September 22, 2024 1:22 pm
Public TV
Share
2 Min Read
Ernst and Young India Employee Death
SHARE

ಮುಂಬೈ: ಪುಣೆಯ ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ (CA) ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ಕೇಂದ್ರ ಕಾರ್ಮಿ ಮತ್ತು ಉದ್ಯೋಗ ಸಚಿವಾಲಯದಿಂದ ವಿವರವಾದ ಪ್ರತಿಕ್ರಿಯೆ ನೀಡುವಂತೆ ಕೋರಿದೆ.

brain fever 1

ಅರ್ನ್ಸ್ಟ್ & ಯಂಗ್ (EY) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷ ವಯಸ್ಸಿನ ಉದ್ಯೋಗಿ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ (Anna Sebastian Perayil) ಕಳೆದ ಜುಲೈ 26ರಂದು ಸಾವನ್ನಪ್ಪಿದ್ದರು. ಸಾವಿನ ಬಳಿಕ ಕೆಲಸದ ಒತ್ತಡದಿಂದ ನಮ್ಮ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗವು ಪ್ರಸ್ತುತ ನಡೆಯುತ್ತಿರುವ ತನಿಖೆಯನ್ನು ಒಳಗೊಂಡಂತೆ ಪ್ರಕರಣದ ಸಮಗ್ರ ವರದಿ ನೀಡುವಂತೆ ಕೋರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಕಾರ್ಮಿಕ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ

high blood pressure

ಮಾನವ ಹಕ್ಕುಗಳ ಆಯೋಗ ಹೇಳುವುದೇನು?
ಎನ್‌ಎಚ್‌ಆರ್‌ಸಿ ಪ್ರಕಾರ, ಪೆರಾಯಿಲ್ ಅವರ ಸಾವು ಕಳವಳಕಾರಿಯಾಗಿದೆ. ಕಾರ್ಪೋರೇಟ್‌ ಕೆಲಸದ ಸಂಸ್ಕೃತಿಯು ಮಾನಸಿಕ ಮತ್ತು ದೈಹಿಕವಾಗು ಉಂಟು ಮಾಡುವ ಹಾನಿಯ ಬಗ್ಗೆ ಆತಂಕಕಾರಿ ಭಾವನೆ ಮೂಡಿಸುತ್ತದೆ. ಇಂತಹ ಬೆಳವಣಿಗೆಗಳಿಂದ ನಿದ್ರಾಹೀನತೆ ಸೇರಿದಂತೆ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಅಲ್ಲದೇ ಕಾರ್ಪೋರೇಟ್‌ ಸಂಸ್ಥೆಗಳು ಅಸಾಧ್ಯ ಗುರಿಗಳತ್ತ ನಿರಂತರ ಅನ್ವೇಷಣೆಯೇ ಇದಕ್ಕೆ ಕಾರಣವಾಗಿದ್ದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಗಳಿಗೆ ಕಾರಣವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ: ತಿಮ್ಮಪ್ಪನ ಕ್ಷಮೆ ಕೋರಿ 11 ದಿನಗಳ ಉಪವಾಸ ಕೈಗೊಂಡ ಪವನ್ ಕಲ್ಯಾಣ್

ಈ ಘಟನೆ ಬೆನ್ನಲ್ಲೇ ಮಾನವ ಹಕ್ಕುಗಳ ಆಯೋಗವು, ಕಾರ್ಪೋರೇಟ್‌ ಸಂಸ್ಥೆಗಳಲ್ಲಿ ಕಾರ್ಯಸ್ಥಳದ ಸುರಕ್ಷತೆ ಕಾಯ್ದುಕೊಳ್ಳು ವಿಶೇಷ ತಂಡವೊಂದನ್ನ ರಚಿಸಿದೆ. ಇದು ಕಾರ್ಮಿಕ ಶಾಸನಗಳು ಹಾಗೂ ನಿಬಂಧನೆಗಳನ್ನು ಪರಿಶೀಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಶಿಫಾರಸು ಮಾಡಲಿದೆ. ಖಾಸಗಿ ವಲಯದ ಉದ್ಯೋಗಿಗಳಿಗೆ ಕೆಲಸ ಸಮಯ, ಸುರಕ್ಷತಾ ಕ್ರಮಗಳ ಕುರಿತು ವಿಶೇಷ ಮಾನದಂಡಗಳನ್ನು ರೂಪಿಸಲು ಶಿಫಾರಸು ಮಾಡಲಿದೆ ಎಂದು ಎನ್‌ಹೆಚ್‌ಆರ್‌ಸಿ ಹೇಳಿದೆ. ಇದನ್ನೂ ಓದಿ: ಹಗಲು, ರಾತ್ರಿಯೆನ್ನದೇ ದುಡಿಮೆ.. ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು!

ಏನಿದು ಘಟನೆ?
ಕಂಪನಿಯೊಂದರಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು ತಾಯಿ ಗಂಭೀರ ಆರೋಪ ಮಾಡಿದ್ದರು. 26 ವರ್ಷದ ಅನ್ನಾ ಸೆಬಾಸ್ಟಿಯನ್‌ ಪೆರಾಯಿಲ್‌, ಕೆಲಸಕ್ಕೆ ಸೇರಿದ 4 ತಿಂಗಳಲ್ಲೇ ಸಾವನ್ನಪ್ಪಿದ್ದರು. ನನ್ನ ಮಗಳಿಗೆ ಕೆಲಸದ ಒತ್ತಡ ಹೆಚ್ಚಿತ್ತು. ಹೀಗಾಗಿ ಅವಳು ಮೃತಪಟ್ಟಿದ್ದಾಳೆಂದು ಆಕೆಯ ತಾಯಿ ಆರೋಪಿಸಿದ್ದರು. ಮಗಳ ಸಾವಿನ ಬಗ್ಗೆ ಕಂಪನಿಗೆ ಮೃತ ಯುವತಿ ತಾಯಿ ಬರೆದಿರುವ ಪತ್ರ ಮನಕಲಕುವಂತಿತ್ತು. ಅನ್ನಾ ಸೆಬಾಸ್ಟಿಯನ್‌ ಸಾವಿನ ವಿಚಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯ ಗಂಭೀರವಾಗಿ ಪರಿಗಣಿಸಿ ಸಾವಿನ ಕುರಿತ ದೂರನ್ನು ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದೆ.

TAGGED:Anna Sebastian PerayilNHRCOverworkUnion Labour Ministryಅನ್ನಾ ಸೆಬಾಸ್ಟಿಯನ್ ಪೆರಾಯಿಲ್ಕಾರ್ಮಿಕ ಸಚಿವಾಲಯಕೆಲಸದ ಒತ್ತಡರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
56 seconds ago
Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
21 minutes ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
31 minutes ago
Balamuri Edamuri No Entry
Districts

ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ

Public TV
By Public TV
52 minutes ago
Seven Seas Mariner
Dakshina Kannada

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

Public TV
By Public TV
1 hour ago
Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?