Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮನ್ನ ಹೊಡೆಯುವವರು ತುಂಡು-ತುಂಡಾಗ್ತಾರೆ : ಬಿಜೆಪಿ ವಿರುದ್ಧ ದೀದಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮನ್ನ ಹೊಡೆಯುವವರು ತುಂಡು-ತುಂಡಾಗ್ತಾರೆ : ಬಿಜೆಪಿ ವಿರುದ್ಧ ದೀದಿ ಕಿಡಿ

Latest

ನಮ್ಮನ್ನ ಹೊಡೆಯುವವರು ತುಂಡು-ತುಂಡಾಗ್ತಾರೆ : ಬಿಜೆಪಿ ವಿರುದ್ಧ ದೀದಿ ಕಿಡಿ

Public TV
Last updated: June 5, 2019 12:32 pm
Public TV
Share
3 Min Read
Mamata Banerjee C
SHARE

– ಬಿಜೆಪಿಗೆ ನೀವು ಹೆದರಬೇಕಾಗಿಲ್ಲ
– ಅಲ್ಪಸಂಖ್ಯಾತರ ಮನವೊಲಿಸಲು ಬ್ಯಾನರ್ಜಿ ಯತ್ನ

ಕೋಲ್ಕತ್ತಾ: ನಮ್ಮನ್ನ ಹೊಡೆಯುವವರು ಚೂರ್-ಚೂರ್ (ತುಂಡು-ತುಂಡು) ಆಗುತ್ತಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಂಜಾನ್ ಹಿನ್ನೆಲೆಯಲ್ಲಿ ಕೋಲ್ಕತ್ತಾದಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಂ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ನಿಮ್ಮ ಆಶೀರ್ವಾದವಿದೆ. ಪವಿತ್ರ ರಂಜಾನ್ ನಿಮಿತ್ತ ಒಂದು ತಿಂಗಳ ಕಾಲ ನೀವು ಉಪವಾಸ ಮಾಡಿದ್ದೀರಿ. ಎಷ್ಟೇ ಕಷ್ಟ ಬಂದರೂ ಧಾರ್ಮಿಕ ನಿಯಮ ಪಾಲಿಸಿದ್ದೀರಿ. ನಿಮಗೆ ಒಳ್ಳೆಯದಾಗಲಿ ಎಂದು ಶುಭಾಶಯ ತಿಳಿಸಿದರು.

Mamata Banerjee A

ನೀವು ಅವರಿಗೆ ಹೆದರಬೇಕಾದ ಅವಶ್ಯಕತೆ ಇಲ್ಲ. ದುಃಖ, ನೋವಿನಲ್ಲಿ ಕಾಲ ಕಳೆಯಬೇಕಾಗಿಲ್ಲ. ಮುಂದೆ ಬನ್ನಿ, ಅಭಿವೃದ್ಧಿ ಹೊಂದಿ, ನಿಮ್ಮೊಂದಿಗೆ ನಾನು ಇದ್ದೇನೆ ಎಂದು ಮುಸ್ಲಿಂ ಸಮುದಾಯದ ಜನರಿಗೆ ಮಮತಾ ಅಭಯ ನೀಡಿದರು.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು, ಮಮತಾ ಬ್ಯಾನರ್ಜಿ ಅಭಿಮಾನಿಗಳು ನಿನ್ನೆಯಷ್ಟೇ ‘ಜೈ ಹಿಂದ್’, ‘ಜೈ ಬಂಗಾಳ್’ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಂಚೆ ಕಾರ್ಡ್ ಕಳುಹಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ‘ಜೈ ಶ್ರೀರಾಮ್’ ಎಂದು ಬರೆದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ 10 ಲಕ್ಷ ಪತ್ರಗಳನ್ನು ಕಳುಹಿಸಿದ್ದರು. ಈ ಬೆನ್ನಲ್ಲೇ ಟಿಎಂಸಿ ಕಾರ್ಯಕರ್ತರು ‘ಜೈ ಹಿಂದ್’, ‘ಜೈ ಬಂಗಾಳ್’ ಹಾಗೂ ‘ವಂದೇ ಮಾತರಂ’ ಎಂದು ಬರೆದು 10 ಸಾವಿರ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

TMC Post Card

ಅಂಚೆಪತ್ರ ವಾರ್ ಆರಂಭವಾಗಿದ್ದೇಕೆ?:
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಭಟ್ಪಾರ ಪ್ರದೇಶದಲ್ಲಿ ಕಳೆದ ಗುರುವಾರ ಕಾರಿನಲ್ಲಿ ಮಮತಾ ಹೋಗುತ್ತಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದರು. ತಕ್ಷಣವೇ ಕಾರಿನಿಂದ ಇಳಿದ ಮಮತಾ ಬ್ಯಾನರ್ಜಿ ಅವರು, ನನ್ನನ್ನು ಏನು ಎಂದು ತಿಳಿದುಕೊಂಡಿದ್ದೀರಿ? ಬೇರೆ ರಾಜ್ಯಗಳಿಂದ ಬಂದು ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತೀರಾ? ನನ್ನ ವಿರುದ್ಧ ಘೋಷಣೆ ಕೂಗಲು ನಿಮಗೆಷ್ಟು ಧೈರ್ಯ? ನಾನಿದನ್ನು ಸಹಿಸಿಸುವುದಿಲ್ಲ. ನಿಮ್ಮ ಬಗ್ಗೆ ಮಾಹಿತಿಯನ್ನು ಕಲೆಹಾಕಿ, ಕ್ರಮಕೈಗೊಳ್ಳುತ್ತೇನೆ ಎಂದು ಗುಡುಗಿದ್ದರು.

ಪರಿಸ್ಥಿತಿ ಕೈಮಿರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಮಮತಾ ಬ್ಯಾನರ್ಜಿ ಅವರು ಕಾರಿನಿಂದ ಇಳಿದು ಬಂದು ಅಬ್ಬರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಮುಂದಾಗಿದ್ದ ಬಿಜೆಪಿ, ಜೈ ಶ್ರೀರಾಮ್ ಎಂದು ಬರೆದು ಮಮತಾ ಬ್ಯಾನರ್ಜಿ ಅವರಿಗೆ 10 ಲಕ್ಷ ಅಂಚೆಪತ್ರ ಕಳುಹಿಸಿತ್ತು.

Mamata painting

ಬಿಜೆಪಿ ವಿರುದ್ಧ ಕಿಡಿಕಾರಿದ ಮಮತಾ ಬ್ಯಾನರ್ಜಿ ಅವರು ಸೋಮವಾರ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಕಚೇರಿ ಬಾಗಿಲು ಮುರಿದು, ಅಲ್ಲಿ ಟಿಎಂಸಿ ಚಿಹ್ನೆ ಬಿಡಿಸಿ ಬಂದಿದ್ದರು.

2014ರ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಕೇವಲ 2 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿತ್ತು. ಆದರೆ ಈ ಬಾರಿ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಮೇಲೆ ಹೆಚ್ಚು ಗಮನ ಕೇಂದ್ರಿಕರಿಸಿತ್ತು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೀದಿ ನಾಡಿನಲ್ಲಿ 17 ಬೃಹತ್ ಸಮಾವೇಶ ಕೈಗೊಂಡಿದ್ದರು. ಎಲ್ಲ ಪ್ರಯತ್ನಗಳ ಮೂಲಕ ಬಿಜೆಪಿಯು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2014ರಲ್ಲಿ 34 ಕ್ಷೇತ್ರಗಳಲ್ಲಿ ಜಯ ಕಂಡಿದ್ದ ಟಿಎಂಸಿ ಈ ಬಾರಿ 22 ಸ್ಥಾನಕ್ಕೆ ಕುಸಿದಿದೆ.

Mamata Modi

ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಬೀಳಿಸಲು ಆಪರೇಷನ್ ಕಮಲ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಟಿಎಂಸಿಯ ಕೆಲ ಶಾಸಕರು ಹಾಗೂ 50 ಜನ ಕೌನ್ಸಿಲರ್ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಚುನಾವಣೆ ನಂತರವೂ ಬಿಜೆಪಿ ಹಾಗೂ ಟಿಎಂಸಿ ಮಧ್ಯೆ ವಾಗ್ದಾಳಿ, ಅಂಚೆಪತ್ರ ಸಮರ ನಡೆಯುತ್ತಲೇ ಇದೆ.

TAGGED:bjpMamata BanerjeePublic TVTMCಟಿಎಂಸಿಪಬ್ಲಿಕ್ ಟಿವಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿರಂಜಾನ್
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
4 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
big bulletin 23 February 2026 part 1
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-1

Public TV
By Public TV
4 hours ago
big bulletin 23 February 2026 part 2
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-2

Public TV
By Public TV
4 hours ago
big bulletin 23 February 2026 part 3
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-3

Public TV
By Public TV
4 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?