Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾನು ಯಾವತ್ತಿದ್ರೂ ಸ್ಟಾರ್, ರಾಜಕೀಯ, ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಚಿರಋಣಿ: ಅಂಬರೀಶ್

Public TV
Last updated: April 24, 2018 2:33 pm
Public TV
Share
2 Min Read
AMBI 1
SHARE

ಬೆಂಗಳೂರು: ಈ ಬಾರಿ ಚುನಾವಣೆಗೆ ಮಂಡ್ಯದ ಗಂಡು, ರೆಬಲ್ ಸ್ಟಾರ್ ಅಂಬರೀಶ್ ಸ್ಪರ್ಧೆ ಮಾಡ್ತಾರಾ ಅಥವಾ ರಾಜಕೀಯ ನಿವೃತ್ತಿ ಪಡೆಯುತ್ತಾರಾ ಎಂಬ ಪ್ರಶ್ನೆಗಳಿಗೆ ಉತ್ತರ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ಸುದಿಗೋಷ್ಠಿ ನಡೆಸಿ ಮಾತನಾಡಿದ ಅಂಬಿ, ನಾನು ಯಾವತ್ತಿದ್ರೂ ಸ್ಟಾರ್. ರಾಜಕೀಯ ಮತ್ತು ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ನಾನು ಯಾವತ್ತೂ ಚಿರಋಣಿ. ನನ್ನ ಪ್ರೋತ್ಸಾಹಿಸಿದ ಕನ್ನಡದ ಜನತೆಗೆ ಧನ್ಯವಾದಗಳು. ನನ್ನ ಮೇಲೆ ವಿಶ್ವಾಸ ಪ್ರೀತಿ ಇಟ್ಟ ಎಲ್ಲ ಜನತೆಗೂ ಕೃತಘ್ನತೆಗಳು ಅಂತ ಹೇಳಿದ್ದಾರೆ.

vlcsnap 2017 11 28 16h47m41s705
ನಾನು ಯಾರ ಪರ ಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಪ್ರಚಾರಕ್ಕೆ ಹೋಗೋದಾದ್ರೆ ನಾನೇ ಸ್ಪರ್ಧೆ ಮಾಡುತ್ತಿದ್ದೆ. ನನಗೂ ವಯಸ್ಸಾಗ್ತಿದೆ, ಆಸಕ್ತಿ- ಶಕ್ತಿ ಕುಗ್ಗುತ್ತೆ ಅಲ್ವಾ? ಸಚಿವ ಸ್ಥಾನದಿಂದ ತೆಗೆದ್ರು ಅಂದ್ರೆ ನನಗೆ ಶಕ್ತಿ ಇಲ್ಲಾ ಅಂತ ಆಯ್ತಲ್ಲ. ನನ್ನ ಸಿದ್ಧಾಂತಗಳಿಗೆ ಅಲ್ಲ. ನನಗೆ ಮತ ಕೇಳಕ್ಕೂ, ಇವರಿಗೆ ಮತ ಹಾಕಿ ಅಂತ ಹೇಳುವುದಕ್ಕೆ ಬಹಳ ವ್ಯತ್ಯಾಸ ಇದೆ. ಮಂಡ್ಯದಿಂದ ಗೆದ್ದರೂ ಬರೀ ಶಾಸಕ ಆಗ್ತಿದ್ದೆ ಮತ್ಯಾಕೆ ನಿಲ್ಲಬೇಕು ಎಂದು ಪ್ರಶ್ನಿಸಿದರು. ಮಂಡ್ಯದಿಂದ ಯಾರಿಗಾದ್ರೂ ಟಿಕೆಟ್ ಕೊಡಲಿ, ಅವರು ಗೆಲ್ಲಲಿ, ನಾನು ಹೋಗಲ್ಲ. ಒಟ್ಟಿನಲ್ಲಿ ಯಾರ ಪರವಾಗಿಯೂ ಪ್ರಚಾರಕ್ಕೆ ಹೋಗಲ್ಲ ಸ್ಪಷ್ಟನೆ ನೀಡಿದ್ರು. ಇದನ್ನೂ ಓದಿ: ಅಮರಾವತಿಗೆ ಅಂಬರೀಷ್ ಮಂಗಳಾರತಿ!

ಆರು ತಿಂಗಳಿಂದ ನನ್ನ ಸಂಪರ್ಕದಲ್ಲಿ ಬೇರೆ ಪಕ್ಷದವರು ಇದ್ದಾರೆ. 3 ತಿಂಗಳಿಂದ ನನ್ನನ್ನು ಬೇರೆ ಪಕ್ಷದವರು ಕರೆಯುತ್ತಿದ್ದಾರೆ. ಆದ್ರೆ ನಾನು ಎಲ್ಲೂ ಹೋಗಲ್ಲ. ನಾನು ಪ್ರಚಾರ ಸಮಿತಿ ಸ್ಟಾರ್ ಅಲ್ಲಾ. ಸಿದ್ದರಾಮಯ್ಯ ಸಿಎಂ ಆಗೋಕೆ ನನ್ನ ಪಾತ್ರವೂ ಇದೆ. ಕನಕದಾಸರನ್ನ ಕನಕರಾಜ ಮಾಡಿ ಅಂದಿದ್ದು ನಾನು. ವಲಸಿಗರಿಗೆ ಬೆಂಬಲ ಕೊಟ್ಟೆ ಅಂದ್ರು. ಆದರೆ ಅವರು ಮುಖ್ಯಮಂತ್ರಿ ಆದ ಮೇಲೆ ಬ್ಯುಸಿ ಆದ್ರು ಬಿಡಿ ಅಂತ ತಿಳಿಸಿದ್ದಾರೆ.

mnd ambareesh 3

ಕೊನೆಯ ಕ್ಷಣದವರೆಗೂ ಬಿಫಾರಂ ನನಗೆ ಇಟ್ಟಿದ್ದರಿಂದ ಅವರಿಗೂ ಧನ್ಯವಾದಗಳು. ರಾಜಕೀಯ ಮತ್ತು ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಋಣಿಯಾಗಿದ್ದೇನೆ. ನನ್ನ ಕೈಯಲ್ಲಿ ಆಗುತ್ತಿಲ್ಲ ಹೀಗಾಗಿ ಬೇಡವಾಗಿದ್ದೇನೆ. ವಯಸ್ಸಾಯಿತು ಹೀಗಾಗಿ ಕೆಲಸ ಮಾಡಕ್ಕೆ ಆಗಲ್ಲ. ಜನರ ಆಸೆ ತಿರಿಸಕ್ಕೆ ಆಗಲ್ಲ. ಸಂಪುಟ ಪುನರ್ ರಚನೆಯಲ್ಲಿ ತೆಗೆದಾಗ್ಲೆ ನನ್ನ ಕ್ಯಾಪಸಿಟಿ ಗೊತ್ತಾಯಿತು. ನಾನು ಮೊದಲೇ ಈ ನಿರ್ಧಾರ ಮಾಡಿದ್ದೆ. ಮುಖ್ಯಮಂತ್ರಿ ಆದಾಗಲೇ ಬಂದಿದ್ದರು. ಮುಖ್ಯಮಂತ್ರಿ ಆಗದೇ ಇದ್ದಗಲೂ ಬಂದಿದ್ದರು ಅಂದ್ರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನಮ್ಮ ಮನೆಗೆ ಬಂದಿದ್ದರು. ಮಂಡ್ಯದಲ್ಲಿ ವಾತಾವರಣ ಸರಿ ಇಲ್ಲಾ ಎಂದಿದ್ದರು. ಅದು ಬೇಸರ ತರಿಸಿತ್ತು. 224 ಕ್ಷೇತ್ರದಲ್ಲಿ ಟಿಕೆಟ್ ಕೊಡ್ತಾರೆ ಎಲ್ಲಾ ಗೆಲ್ತಾರಾ? ನಾನು ಸೋಲ್ತೀನಿ ಅಂದ್ರೆ ಏನರ್ಥ? ಸೋನಿಯಾ ಗಾಂಧಿ ಇಂದ ಹಿಡಿದು ಎಲ್ಲರೂ ನನಗೆ ಗೊತ್ತು. ನಾನು ಏನ್ ಬೇಕಾದ್ರು ಮಾಡಬಹುದಿತ್ತು. ಇಂದಿಗೂ ನನ್ನ ಸಂಪರ್ಕದಲ್ಲಿ ಜೆಡಿಎಸ್ ನಾಯಕರು ಇದ್ದಾರೆ. ಜೆಡಿಎಸ್ ಇಂದ ಬಂದು ಮಂಡ್ಯದಲ್ಲಿ ಕಾಂಗ್ರೆಸ್ ಕಟ್ಟಿದವನು. ನನಗೆ ಗೊತ್ತಿಲ್ಲವಾ ರಾಜಕಾರಣ. ಆದ್ರೆ ಬೇಡ ಅಂತ ನಿರ್ಧಾರ ಮಾಡಿದ್ದೇನೆ ಅಂತ ಅಂಬಿ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತ ಅಂಬರೀಶ್ ರಾಜಕೀಯ ಬಿಟ್ಟು ಚಿತ್ರರಂಗ ಹಾಗೂ ಅಭಿಮಾನಿಗಳ ಕೈಗೆ ಸಿಗುವಂತಾಗಿದೆ ಎಂದು ಅಂಬರೀಶ್ ನಿವಾಸದ ಬಳಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಅಂಬರೀಶ್ ಗೆ ಸಿಹಿ ತಿನ್ನಿಸಿ ಸಿಹಿ ಹಂಚಿ ಘೋಷಣೆ ಕೂಗುತ್ತಿದ್ದಾರೆ.

https://www.youtube.com/watch?v=j5sNdOb1D40

TAGGED:AmbareeshbengalurucongressKarnataka Elections 2018namma electionಅಂಬರೀಶ್ಕರ್ನಾಟಕ ಚುನಾವಣೆ 2018ಕಾಂಗ್ರೆಸ್ನಮ್ಮ ಚುನಾವಣೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood

You Might Also Like

BY Vijayendra 1
Bengaluru City

ಮಹದಾಯಿ ವಿಚಾರದಲ್ಲಿ ರಾಜ್ಯದ ಹಿತ ಬಲಿ ಕೊಡಲ್ಲ: ವಿಜಯೇಂದ್ರ

Public TV
By Public TV
16 minutes ago
odisha teen rape case
Crime

15ರ ಬಾಲಕಿ ಮೇಲೆ ಅತ್ಯಾಚಾರ, ಗರ್ಭಿಣಿಯಾಗಿದ್ದವಳ ಜೀವಂತ ಹೂತುಹಾಕಲು ಯತ್ನ – ಇಬ್ಬರು ಸಹೋದರರ ಬಂಧನ

Public TV
By Public TV
20 minutes ago
modi bjp smile 1
Latest

ಇಂದಿರಾ ದಾಖಲೆ ಬ್ರೇಕ್‌ – 4078 ದಿನ ಪೂರ್ಣ, 10 ಸಾಧನೆ ನಿರ್ಮಿಸಿದ ಮೋದಿ

Public TV
By Public TV
26 minutes ago
MADIKERI ACCIDENT
Crime

ಕೊಡಗಿನ ದೇವರಕೊಲ್ಲಿ ಬಳಿ ಲಾರಿ, ಕಾರಿನ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

Public TV
By Public TV
35 minutes ago
B Y Vijayendra 1
Bengaluru City

ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹೇಗೆ ಗೆಲ್ತು: ವಿಜಯೇಂದ್ರ ಪ್ರಶ್ನೆ

Public TV
By Public TV
35 minutes ago
Devadasi 01
Bellary

PUBLiC TV Impact | ಕೊನೆಗೂ ದೇವದಾಸಿ ಮಹಿಳೆಯ ಮಗಳಿಗೆ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಸೀಟು ಹಂಚಿಕೆ

Public TV
By Public TV
36 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?