Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯೋತ್ಸವದ ಖುಷಿಯಲ್ಲಿರುವ ಕಾರ್ಯಕರ್ತರಿಗೆ ಹೊಸ ಮಂತ್ರ ಪಠಿಸಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಜಯೋತ್ಸವದ ಖುಷಿಯಲ್ಲಿರುವ ಕಾರ್ಯಕರ್ತರಿಗೆ ಹೊಸ ಮಂತ್ರ ಪಠಿಸಿದ ಮೋದಿ

Latest

ವಿಜಯೋತ್ಸವದ ಖುಷಿಯಲ್ಲಿರುವ ಕಾರ್ಯಕರ್ತರಿಗೆ ಹೊಸ ಮಂತ್ರ ಪಠಿಸಿದ ಮೋದಿ

Public TV
Last updated: December 18, 2017 8:34 pm
Public TV
Share
3 Min Read
Modi BJP 1
SHARE

– 75ನೇ ಸ್ವಾತಂತ್ರ್ಯದಂದು ಭವ್ಯ ಭಾರತವನ್ನಾಗಿ ಮಾಡೋಣ

ನವದೆಹಲಿ: ವಿಜಯೋತ್ಸವದ ಖುಷಿಯಲ್ಲಿ ಮುಳುಗಿರುವ ಭಾರತೀಯ ಜನತಾ ಪಾರ್ಟಿಯ ಎಲ್ಲ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ, “ಜೀತೆ ಗಾ ಬೈ ಜೀತೆ ಗಾ ವಿಕಾಸ್ ಹೀ ಜೀತೆಗಾ, ವಿಕಾಸ್ ಹೀ ಹಮಾರ ಮಂತ್ರ ಹೈ” ಎಂಬ ಮಂತ್ರವನ್ನು ಪಠಿಸಿದ್ದಾರೆ.

ದೆಹಲಿಯಲ್ಲಿರುವ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣೆಗಳ ಗೆಲುವಿಗೆ ಕಾರಣರಾದ ಎಲ್ಲ ಜನತೆಗೆ, ಕಾರ್ಯಕರ್ತರಿಗೆ, ರಾಜ್ಯ ನಾಯಕರುಗಳಿಗೆ ನಾನು ಶತ ಶತ ನಮನಗಳನ್ನು ಸಲ್ಲಿಸುತ್ತೇನೆ. ಉತ್ತರ ಪ್ರದೇಶದಲ್ಲಿ ನಗರಸಭೆ ಮತ್ತು ಸ್ಥಳೀಯ ಆಡಳಿತ ಚುನಾವಣೆಗಳು ನಡೆಯುವಾಗ ಕೆಲವರು ಜಿಎಸ್‍ಟಿ ಮತ್ತು ನೋಟ್ ಬ್ಯಾನ್ ನಿಂದಾಗಿ ಬಿಜೆಪಿ ನಿರ್ನಾಮ ವಾಗುತ್ತದೆ ಅಂತಾ ಭವಿಷ್ಯ ನುಡಿದಿದ್ದರು. ಹಾಗೆಯೇ ಗುಜರಾತ್ ಚುನಾವಣೆಗೂ ಮುನ್ನ ಅದೇ ಮಾತುಗಳು ಕೇಳಿ ಬಂದಿದ್ದವು. ಆದರೆ ಆ ಎಲ್ಲ ಭವಿಷ್ಯಗಳು ಇಂದು ಸುಳ್ಳಾಗಿವೆ. ದೇಶದ ಜನತೆ ಬಿಜೆಪಿ ಗೆ ಮತ ನೀಡುವ ಮೂಲಕ ನಮ್ಮ ಸರ್ಕಾರದ ಯೋಜನೆಗಳನ್ನು ಒಪ್ಪಿಕೊಂಡಿದ್ದಾರೆ ಎಂದು ವಿರೋಧಿಗಳಿಗೆ ಮೋದಿ ಪರೋಕ್ಷವಾಗಿ ಟಾಂಗ್ ನೀಡಿದರು.

Modi BJP 2

ತಂತ್ರ-ಕುತಂತ್ರ ಫಲಿಸಲ್ಲ: ಜಿಎಸ್‍ಟಿ ಯಿಂದಾಗಿ ಸಾಮನ್ಯ ಜನರಿಗೆ ತೊಂದರೆ ಆಗುತ್ತದೆ ಎಂದು ಆರೋಪಿಸುತ್ತಿದ್ದರು. ಆದರೆ ನಮ್ಮ ಯೋಜನಗೆಳಿಂದ ಜನರಿಗೆ ಯಾವುದೇ ತೊಂದರೆ ಆಗಿಲ್ಲ. ಇದರಿಂದ ದೇಶದ ಅಭಿವೃದ್ಧಿಯಾಗುತ್ತಿದ್ದು, ಮಧ್ಯಮವರ್ಗದ ಜೀವನ ಶೈಲಿ ಬದಲಾಗುತ್ತಿದೆ. ಮೂರೂವರೆ ವರ್ಷಗಳ ಹಿಂದೆ ನಾನು ಗುಜರಾತ್ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ತೆರಳಿದೆ. ಆದರೆ ಕಾರ್ಯಕರ್ತರು ನಾಯಕರು ರಾಜ್ಯದಲ್ಲಿ ಅತ್ಯತ್ತುಮ ಆಡಳಿತವನ್ನು ನಡೆಸಿದ್ದಾರೆ. ಗುಜರಾತ್ ನ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ವಿರುದ್ಧ ಅಪಪ್ರಚಾರ ನಡೆಯಿತು. ಹಲವರು ಒಂದು ಬಾರಿಯಾದ್ರೂ ಗುಜರಾತಿನಲ್ಲಿ ಬಿಜೆಪಿ ಯನ್ನು ಸೋಲಿಸಲು ಸಾಕಷ್ಟು ತಂತ್ರ ಕುತಂತ್ರಗಳನ್ನು ಮಾಡಿದ್ರೂ ಯಾವುದೇ ಫಲಿಸಲ್ಲ. ಒಟ್ಟಿನಲ್ಲಿ ಕಾರ್ಯಕರ್ತರ ಕೆಲಸ ಮತ್ತು ವಿರೋಧಿಗಳ ಸೋಲು ಎರಡು ನನಗೆ ಡಬಲ್ ಖುಷಿ ತಂದಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು.

Modi BJP 3

ದೇಶದ ಪ್ರತಿಯೊಬ್ಬರು ಹೊಸ ಆಸೆ, ಕನಸು, ಮಾರ್ಗದತ್ತ ಸಾಗುತ್ತಿದ್ದಾರೆ. ಒಂದು ವೇಳೆ ಗೆದ್ದ ಬಳಿಕ ತಪ್ಪು ಕೆಲಸ ಮಾಡಿದರೆ ಜನತೆ ನಿಮ್ಮನ್ನು 5 ವರ್ಷಗಳ ನಂತರ ಸ್ವೀಕರಿಸುವುದಿಲ್ಲ. 5 ವರ್ಷದ ಅಧಿಕಾರ ನಡೆಸಿದ ಬಳಿಕ ಮತ್ತೊಮ್ಮೆ ಚುನಾವಣೆಯಲ್ಲಿ ಜಯ ಗಳಿಸುವುದು ಸಾಮಾನ್ಯ ಸಾಧನೆ ಅಲ್ಲ. ಇದನ್ನು ಗುಜರಾತ್ ಜನತೆ ಬಿಜೆಪಿ ಯನ್ನು ಗೆಲ್ಲಿಸುವ ಮೂಲಕ ಸಾಧಿಸಿ ತೋರಿಸಿದೆ. ಕಳೆದ 22 ವರ್ಷಗಳಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಹೀಗೆ ಚುನಾವಣೆಗಳಿಂದ ಕಾಂಗ್ರೆಸ್ ನ್ನು ಸೋಲಿಸುತ್ತಾ ಬರುತ್ತಿದೆ ಎಂದರು.

ವಿಕಾಸದತ್ತ ಭಾರತ: 30 ವರ್ಷಗಳ ಹಿಂದೆ ಗುಜರಾತಿನಲ್ಲಿ ಜಾತಿವಾದ ಎಂಬ ವಿಷವನ್ನು ಹಾಕಲಾಗಿತ್ತು. ಆದರೆ ಬಿಜೆಪಿ ಈಗ ಜಾತಿವಾದದ ವಿಷವನ್ನು ತೆಗೆಯುವಲ್ಲಿ ಯಶಸ್ವಿಯಾಗಿದೆ. ಆದರೆ ಕೆಲವು ತಿಂಗಳ ಹಿಂದೆ ಮತ್ತೊಮ್ಮೆ ಜಾತಿವಾದದ ವಿಷವನ್ನು ಹಾಕುವ ಪ್ರಯತ್ನವನ್ನು ಕೆಲವರು ಮಾಡಿದ್ದರು. ಆದರೂ ಗುಜರಾತ್ ಜನರು ಮಾತ್ರ ಜಾತಿವಾದದ ವಿಷವನ್ನು ತಿರಸ್ಕರಿಸಿ ನಮಗೆ ಮತಗಳ ಮೂಲಕ ಆಶೀರ್ವಾದ ನೀಡಿದ್ದಾರೆ. ಗುಜರಾತ್, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದ ಜನತೆ ದೇಶದ ವಿಕಾಸಕ್ಕಾಗಿ ತಮ್ಮ ಮತಗಳನ್ನು ನೀಡಿದ್ದಾರೆ.

Modi Speech 2

ಕೆಲವು ತಿಂಗಳ ಹಿಂದೆ ಕೆಲವರು ಗುಜರಾತ್ ಜನತೆಯೊಂದಿಗೆ ಜಾತಿ ಆಟವಾಡಿದರು. ಮುಂದೆಯೂ ಅವರು ತಮ್ಮ ಕುತಂತ್ರಗಳ ಮೂಲಕ ನಿಮ್ಮೊಂದಿಗೆ ಆಟ ಆಡಲಿದ್ದು, ನೀವೆಲ್ಲ ಎಚ್ಚರಿಕೆಯಿಂದ ಇರಬೇಕು. ಗುಜರಾತ್ ಜನತೆ ಒಂಟಿಯಲ್ಲ, ನಿಮ್ಮೆಲ್ಲರೊಂದಿಗೆ ನಾವೆಲ್ಲರೂ ಇದ್ದೇವೆ. ಈ ವಿಜಯ ಸಾಮನ್ಯವಾದುದಲ್ಲ, ರಾಜನೀತಿಯಲ್ಲೂ ಇದೊಂದು ಐತಿಹಾಸಿಕ ವಿಜಯವಾಗಲಿದೆ. ಚುನಾವಣೆಯಲ್ಲಿ ಜಯಕ್ಕೆ ಕಾರಣರಾದ್ರ ಎಲ್ಲ ಮತದಾರರಿಗೂ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ನಮ್ಮ ವಿಜಯ ಯಾತ್ರೆ ಹೀಗೆ ಮುಂದುವರೆಯಲಿದೆ. ಸ್ವತಂತ್ರ ಭಾರತವನ್ನು ಭವ್ಯ ಭಾರತವನ್ನಾಗಿ ಕಟ್ಟೋಣ. ದೇಶವನ್ನು ಅತಿ ಎತ್ತರದತ್ತ ತೆಗೆದುಕೊಂಡು ಹೋಗೋಣ. ವಿಕಾಸದತ್ತ ನಮ್ಮಲ್ಲರ ನಡೆ ಇರಲಿದೆ ಎಂದು ಕಾರ್ಯಕರ್ತರನ್ನು ಮೋದಿ ಹುರಿದುಂಬಿಸಿದರು.

Modi Speech 2

Modi Speech 3

Modi Speech 4

Modi Speech 5

Modi Speech 6

Modi Speech 7

Modi Speech 8

Modi Speech 9

TAGGED:Amit Shahelectionsgujarat electionmodiPublic TVresultsಅಮಿತ್ ಶಾಗುಜರಾತ್ ಚುನಾವಣೆಚುನಾವಣೆಪಬ್ಲಿಕ್ ಟಿವಿಫಲಿತಾಂಶಮೋದಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
5 minutes ago
modi Benjamin Netanyahu
Latest

ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Public TV
By Public TV
12 minutes ago
crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
41 minutes ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
42 minutes ago
daily horoscope dina bhavishya
Astrology

ದಿನ ಭವಿಷ್ಯ: 2-3-2026

Public TV
By Public TV
1 hour ago
Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?