Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೇಳಿಕೆಯನ್ನು ಕೇಳದೆ ನಾನು ಹೇಗೆ ಪ್ರತಿಕ್ರಿಯೆ ನೀಡಲಿ: ಜಗದೀಶ್ ಶೆಟ್ಟರ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಹೇಳಿಕೆಯನ್ನು ಕೇಳದೆ ನಾನು ಹೇಗೆ ಪ್ರತಿಕ್ರಿಯೆ ನೀಡಲಿ: ಜಗದೀಶ್ ಶೆಟ್ಟರ್ ಪ್ರಶ್ನೆ

Dharwad

ಹೇಳಿಕೆಯನ್ನು ಕೇಳದೆ ನಾನು ಹೇಗೆ ಪ್ರತಿಕ್ರಿಯೆ ನೀಡಲಿ: ಜಗದೀಶ್ ಶೆಟ್ಟರ್ ಪ್ರಶ್ನೆ

Public TV
Last updated: April 11, 2019 1:26 pm
Public TV
Share
2 Min Read
SHETTAR SANTHOS
SHARE

ಹುಬ್ಬಳ್ಳಿ: ಸಂತೋಷ್ ಅವರ ಹೇಳಿಕೆಯನ್ನು ಕೇಳದೇ ನಾನು ಹೇಗೆ ಪ್ರತಿಕ್ರಿಯೆ ನೀಡಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಡಿಎನ್‍ಎ ನೋಡಿ ಪಕ್ಷದ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿಕೆ ವಿಚಾರದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆಂಬುದು ನನಗೆ ಗೊತ್ತಿಲ್ಲ. ಹೀಗಾಗಿ ಅದನ್ನು ಕೇಳದೇ ನಾನು ಹೇಗೆ ಪ್ರತಿಕ್ರಿಯೆ ನೀಡಲಿ ಎಂದು ಶೆಟ್ಟರ್ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಪಾಕಿಸ್ತಾನ ಏಜೆಂಟರಿದ್ದಂತೆ. ಅವರಿಗೆ ಭಾರತಕ್ಕಿಂತ ಪಾಕಿಸ್ತಾನದ್ದೇ ಹೆಚ್ಚಿನ ಚಿಂತೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

Jagadish shettar

ಎಲ್ಲ ಭಾಗದಲ್ಲಿಯೂ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಹೈದರಾಬಾದ್ ಕರ್ನಾಟಕದಲ್ಲಿ ಎಲ್ಲ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ. ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಈ ರಾಜ್ಯದಲ್ಲಿ ಮ್ಯಾಜಿಕ್ ರೀತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ಜೀನ್ಸ್, ಡಿಎನ್‍ಎ ನೋಡಿ ಟಿಕೆಟ್ ಕೊಡ್ತಾ ಹೋದ್ರೆ ಹೇಗೆ: ಬಿ.ಎಲ್ ಸಂತೋಷ್ ಪ್ರಶ್ನೆ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಜಾತಿ ಧರ್ಮದ ಚುನಾವಣೆ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯ ಮುಂಚೆ ಧರ್ಮವನ್ನು ಒಡೆಯಲು ಹೋದವರು ಈಗ ಎಲ್ಲ ಒಂದೇ ಎನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ವಿನಯ ಕುಲಕರ್ಣಿಗೆ ಟಾಂಗ್ ನೀಡಿದ್ರು.

ಕಳೆದ ವಿಧಾನಸಬಾ ಚುನಾವಣೆಯಲ್ಲಿ ಪೆಟ್ಟು ತಿಂದ ಮೇಲೆ ಈಗ ಹೋರಾಟ ಕೈಬಿಟ್ಟಿದ್ದೇವೆ ಎನ್ನುತ್ತಿದ್ದಾರೆ. ಲಿಂಗಾಯತ ಧರ್ಮದ ವಿಚಾರವಾಗಿ ಸಚಿವ ಡಿಕೆಶಿ ಕ್ಷಮೆ ಕೇಳಿದ ಮೇಲೆ ಎಂ.ಬಿ.ಪಾಟೀಲ್ ಹಾಗೂ ಡಿಕೆಶಿ ಮಧ್ಯೆ ಜಟಾಪಟಿ ನಡೆದಿದೆ. ಧಾರವಾಡ ಅಭ್ಯರ್ಥಿ ಹೋರಾಟ ಕೈಬಿಟ್ಟಿದ್ದೇವೆ ಎಂದರೆ ಎಂ.ಬಿ ಪಾಟೀಲ್ ಅವರು ಕುಲಕರ್ಣಿಯನ್ನು ಪ್ರಶ್ನೆ ಮಾಡಬೇಕಿದೆ. ಲಿಂಗಾಯತ ಧರ್ಮದ ವಿಚಾರವಾಗಿ ಹೋರಾಟ ಮಾಡಿದ ಕಾಂಗ್ರೆಸ್‍ನವರು ಇದರ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ರು.

BL Santosh and BS Yeddyurppa

ಧಾರವಾಡ ಕ್ಷೇತ್ರಕ್ಕೆ ವಿನಯ ಕುಲಕರ್ಣಿಯವರ ಕೊಡುಗೆ ಏನಿದೆ ಎಂದು ಮರು ಪ್ರಶ್ನೆ ಹಾಕಿದ ಶೆಟ್ಟರ್, ಧರ್ಮ ರಾಜಕಾರಣ ಮಾಡುವುದನ್ನ ಬಿಡಿ, ಕ್ಷೇತ್ರದ ಜನತೆಗೆ ಎಲ್ಲವೂ ಗೊತ್ತಿದೆ. ಮಹಾಮೈತ್ರಿ ಕೂಟ ಮೂರಾಬಟ್ಟೆಯಾಗಿರುವ ಕೂಟವಾಗಿದೆ ಅಂದ್ರು.

ಇದೇ ವೇಳೆ ಐಟಿ ಇಲಾಖೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇಜಾವಾಬ್ದಾರಿ ಹೇಳಿಕೆಗಳನ್ನ ನೀಡುವುದು ನಿಲ್ಲಿಸಬೇಕು. ಹೈಕೋರ್ಟ್ ಆದೇಶದ ಪ್ರಕಾರ ವಿನಯ ಕುಲಕರ್ಣಿಯವರ ಮೇಲೆ ಕೇಸ್ ದಾಖಲಾಗಿದೆ. ಇದರಲ್ಲಿ ಬಿಜೆಪಿಯವರ ಕೈವಾಡವಿದೆ ಎನ್ನುವುದು ಸುಳ್ಳು ಇದರಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಗರಂ ಆದ್ರು. ಇದನ್ನೂ ಓದಿ: ಬಿಎಲ್ ಸಂತೋಷ್ ಹೇಳಿಕೆಗೆ ನಾನು ರಿಯಾಕ್ಟ್ ಮಾಡಲ್ಲ: ಬಿಎಸ್‍ವೈ

ಹುಬ್ಬಳ್ಳಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಜೋಶಿ ಸ್ಪರ್ಧಿಸಿದ್ರೆ, ಮೈತ್ರಿ ಅಬ್ಯರ್ಥಿಯಾಗಿ ವಿನಯ್ ಕುಲಕರ್ಣಿ ಕಣದಲ್ಲಿದ್ದಾರೆ.

TAGGED:bjpcongresshubballijagadeesh shettarloksabha elections2019Public TVಕಾಂಗ್ರೆಸ್ಜಗದೀಶ್ ಶೆಟ್ಟರ್ಪಬ್ಲಿಕ್ ಟಿವಿಬಿಜೆಪಿಲೋಕಸಭಾ ಚುನಾವಣೆ 2019ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
2 minutes ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
57 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 hours ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
2 hours ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?