Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪ ಮಹಾ ಪೆದ್ದ, ಬುದ್ದಿ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈಶ್ವರಪ್ಪ ಮಹಾ ಪೆದ್ದ, ಬುದ್ದಿ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Districts

ಈಶ್ವರಪ್ಪ ಮಹಾ ಪೆದ್ದ, ಬುದ್ದಿ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Public TV
Last updated: August 10, 2018 6:56 pm
Public TV
Share
2 Min Read
Siddu Eshwarappa
SHARE

ಕೊಪ್ಪಳ: ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮಹಾ ಪೆದ್ದ, ಕೈ ಸನ್ನೆ ಮಾಡಿ ಆತನಿಗೆ ಬುದ್ದಿ ಇಲ್ಲ. ಅವನ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರು ಗುಮಾಸ್ತನ ರೀತಿಯಲ್ಲಿ ಪತ್ರ ಬರೆಯುತ್ತಿದ್ದಾರೆ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ರಾಜ್ಯದ ಆಡಳಿತಕ್ಕೆ ಸಂಬಂಧಿಸಿದಂತೆ ಶಾಸಕರಾದ ನಾವುಗಳು ನಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಪತ್ರದ ಮೂಲಕ ವ್ಯವಹಾರ ನಡೆಸಬೇಕು. ಹಾಗಾಗಿ ಈಶ್ವರಪ್ಪನವರ ಹೇಳಿಕೆಗಳಿಗೆ ನಾನು ಯಾವುದೇ ಪ್ರತಿಕ್ರಿಯೆಗಳನ್ನು ನೀಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ನನ್ನ ಕ್ಷೇತ್ರ ಬದಾಮಿ ಅಭಿವೃದ್ಧಿ ಮಾಡಿ – ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪತ್ರ

vlcsnap 2018 08 10 18h51m38s277

ಲೋಕಸಭೆ ಚುನಾವಣೆಗೆ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಮೈತ್ರಿಗಳಿಲ್ಲ. ಎಲ್ಲ ಕಡೆಯೂ ಕಾಂಗ್ರೆಸ್ ಏಕಾಂಗಿಯಾಗಿಯೇ ಸ್ಪರ್ಧೆ ಮಾಡಲಿದೆ. ಇತ್ತ ಲೋಕಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಕೆಲವು ಇಲಾಖೆಗಳನ್ನು ಹಾಸನಕ್ಕೆ ವರ್ಗಾಯಿಸಿಕೊಂಡಿರುವ ಪ್ರತಿಕ್ರಿಯೆ ನೀಡಲ್ಲ. ಈ ರೀತಿಯ ಎಲ್ಲ ವಿಷಯಗಳನ್ನು ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗುತ್ತದೆ. ಸಮನ್ವಯ ಸಮಿತಿ ಅಧ್ಯಕ್ಷ ನಾನಾಗಿದ್ದು, ಸಮ್ಮಿಶ್ರ ಸರ್ಕಾರದ ಕುರಿತು ಬಹಿರಂಗ ಹೇಳಿಕೆ ನೀಡಬಾರದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೇಡಿಕೆ ಈಡೇರಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯರಿಂದ ಸರ್ಕಾರಕ್ಕೆ ಪತ್ರ

ಈ ಮೊದಲು ಬಾಗಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯನವರು, ಈಶ್ವರಪ್ಪಗೆ ಸಂವಿಧಾನ ಗೊತ್ತಿಲ್ಲ. ಈ ದೇಶದ ಸಮಾಜಿಕ ವ್ಯವಸ್ಥೆ ಗೊತ್ತಿಲ್ಲ. ಅಂತವರ ಬಗ್ಗೆ ಏನ್ ಹೇಳಬೇಕು ಅನ್ನೋ ಕನಿಷ್ಠ ಜ್ಞಾನ ಇಲ್ಲದವರಿಗೆ ಕಾನೂನು ಗೊತ್ತಿಲ್ಲದವರಿಗೆ ಹಾಗೂ ಬೆಂಕಿ ಹಚ್ಚುವವರಿಗೆ ಪ್ರಶ್ನೆಗೆ ಉತ್ತರಿಸಬಾರದು ಎಂದು ಸಿದ್ದರಾಮಯ್ಯ ಪಾಕಿಸ್ತಾನಿ ಎಂಬ ಈಶ್ವರಪ್ಪ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ್ದರು. ಇದನ್ನೂ ಓದಿ:  ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಿಎಂ

SIDDU ESHWARAPPA

ಬಳ್ಳಾರಿ ಉಸ್ತುವಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೊಟ್ಟಿದ್ದಾರೆ. ಡಿಕೆಶಿಗೂ ಜನಾರ್ದನ ರೆಡ್ಡಿ ಪರಿಸ್ಥಿತಿ ಬರಲಿದೆ ಎಂಬ ಎಸ್.ಆರ್ ಹಿರೆಮಠ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಸುಮ್ಮನೆ ಹೇಳುತ್ತಾರೆ. ಆದ್ರೆ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕೆಲಸ ಮಾಡುವವರಿಗೆ ಉಸ್ತುವಾರಿ ಕೊಟ್ಟಿದ್ದಾರೆ ಎಂದು ಸುಮ್ಮನಾದ್ರು. ಬಿಜೆಪಿಯವರು ಹೇಗಾದರೂ ಮಾಡಿ ಹಿಂಬಾಗಿಲಿಂದ ಅಧಿಕಾರಕ್ಕೆ ಬರಬೇಕೆಂದು ಮಾಡ್ತಿದ್ದಾರೆ. ಇದರಲ್ಲಿ ಅವರು ಸಫಲ ಆಗೋದಿಲ್ಲ. ಅವರಿಗೆ ಮೊದಲೇ ಮುಖಭಂಗ ಆಗಿದೆ. ಯಡಿಯೂರಪ್ಪ ಮೂರೇ ದಿನ ಮುಖ್ಯಮಂತ್ರಿ ಆಗಿ ಕೆಳಗಿರೋದೆ ಇದಕ್ಕೆ ಉದಾಹರಣೆ ಎಂದು ವ್ಯಂಗ್ಯವಾಡಿದ್ರಲ್ಲದೇ, ನಮ್ಮ ಕಾಂಗ್ರೆಸ್ ನವರು ಯಾರೂ ಬಿಜೆಪಿ ಸಂಪರ್ಕದಲ್ಲಿಲ್ಲ. ಬಿಜೆಪಿಯವರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದರು.

TAGGED:congressjdsKoppalks eshwarappaPublic TVsiddaramaiahಕಾಂಗ್ರೆಸ್ಕೆ.ಎಸ್.ಈಶ್ವರಪ್ಪಕೊಪ್ಪಳಜೆಡಿಎಸ್ಪಬ್ಲಿಕ್ ಟಿವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
5 minutes ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
23 minutes ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
24 minutes ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
26 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
1 hour ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?