Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪ ಮಹಾ ಪೆದ್ದ, ಬುದ್ದಿ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈಶ್ವರಪ್ಪ ಮಹಾ ಪೆದ್ದ, ಬುದ್ದಿ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Districts

ಈಶ್ವರಪ್ಪ ಮಹಾ ಪೆದ್ದ, ಬುದ್ದಿ ಇಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Public TV
Last updated: August 10, 2018 6:56 pm
Public TV
Share
2 Min Read
Siddu Eshwarappa
SHARE

ಕೊಪ್ಪಳ: ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮಹಾ ಪೆದ್ದ, ಕೈ ಸನ್ನೆ ಮಾಡಿ ಆತನಿಗೆ ಬುದ್ದಿ ಇಲ್ಲ. ಅವನ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರು ಗುಮಾಸ್ತನ ರೀತಿಯಲ್ಲಿ ಪತ್ರ ಬರೆಯುತ್ತಿದ್ದಾರೆ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ರಾಜ್ಯದ ಆಡಳಿತಕ್ಕೆ ಸಂಬಂಧಿಸಿದಂತೆ ಶಾಸಕರಾದ ನಾವುಗಳು ನಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಪತ್ರದ ಮೂಲಕ ವ್ಯವಹಾರ ನಡೆಸಬೇಕು. ಹಾಗಾಗಿ ಈಶ್ವರಪ್ಪನವರ ಹೇಳಿಕೆಗಳಿಗೆ ನಾನು ಯಾವುದೇ ಪ್ರತಿಕ್ರಿಯೆಗಳನ್ನು ನೀಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ನನ್ನ ಕ್ಷೇತ್ರ ಬದಾಮಿ ಅಭಿವೃದ್ಧಿ ಮಾಡಿ – ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪತ್ರ

vlcsnap 2018 08 10 18h51m38s277

ಲೋಕಸಭೆ ಚುನಾವಣೆಗೆ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಮೈತ್ರಿಗಳಿಲ್ಲ. ಎಲ್ಲ ಕಡೆಯೂ ಕಾಂಗ್ರೆಸ್ ಏಕಾಂಗಿಯಾಗಿಯೇ ಸ್ಪರ್ಧೆ ಮಾಡಲಿದೆ. ಇತ್ತ ಲೋಕಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಕೆಲವು ಇಲಾಖೆಗಳನ್ನು ಹಾಸನಕ್ಕೆ ವರ್ಗಾಯಿಸಿಕೊಂಡಿರುವ ಪ್ರತಿಕ್ರಿಯೆ ನೀಡಲ್ಲ. ಈ ರೀತಿಯ ಎಲ್ಲ ವಿಷಯಗಳನ್ನು ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗುತ್ತದೆ. ಸಮನ್ವಯ ಸಮಿತಿ ಅಧ್ಯಕ್ಷ ನಾನಾಗಿದ್ದು, ಸಮ್ಮಿಶ್ರ ಸರ್ಕಾರದ ಕುರಿತು ಬಹಿರಂಗ ಹೇಳಿಕೆ ನೀಡಬಾರದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೇಡಿಕೆ ಈಡೇರಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯರಿಂದ ಸರ್ಕಾರಕ್ಕೆ ಪತ್ರ

ಈ ಮೊದಲು ಬಾಗಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯನವರು, ಈಶ್ವರಪ್ಪಗೆ ಸಂವಿಧಾನ ಗೊತ್ತಿಲ್ಲ. ಈ ದೇಶದ ಸಮಾಜಿಕ ವ್ಯವಸ್ಥೆ ಗೊತ್ತಿಲ್ಲ. ಅಂತವರ ಬಗ್ಗೆ ಏನ್ ಹೇಳಬೇಕು ಅನ್ನೋ ಕನಿಷ್ಠ ಜ್ಞಾನ ಇಲ್ಲದವರಿಗೆ ಕಾನೂನು ಗೊತ್ತಿಲ್ಲದವರಿಗೆ ಹಾಗೂ ಬೆಂಕಿ ಹಚ್ಚುವವರಿಗೆ ಪ್ರಶ್ನೆಗೆ ಉತ್ತರಿಸಬಾರದು ಎಂದು ಸಿದ್ದರಾಮಯ್ಯ ಪಾಕಿಸ್ತಾನಿ ಎಂಬ ಈಶ್ವರಪ್ಪ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ್ದರು. ಇದನ್ನೂ ಓದಿ:  ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಿಎಂ

SIDDU ESHWARAPPA

ಬಳ್ಳಾರಿ ಉಸ್ತುವಾರಿಯನ್ನು ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೊಟ್ಟಿದ್ದಾರೆ. ಡಿಕೆಶಿಗೂ ಜನಾರ್ದನ ರೆಡ್ಡಿ ಪರಿಸ್ಥಿತಿ ಬರಲಿದೆ ಎಂಬ ಎಸ್.ಆರ್ ಹಿರೆಮಠ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಸುಮ್ಮನೆ ಹೇಳುತ್ತಾರೆ. ಆದ್ರೆ ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕೆಲಸ ಮಾಡುವವರಿಗೆ ಉಸ್ತುವಾರಿ ಕೊಟ್ಟಿದ್ದಾರೆ ಎಂದು ಸುಮ್ಮನಾದ್ರು. ಬಿಜೆಪಿಯವರು ಹೇಗಾದರೂ ಮಾಡಿ ಹಿಂಬಾಗಿಲಿಂದ ಅಧಿಕಾರಕ್ಕೆ ಬರಬೇಕೆಂದು ಮಾಡ್ತಿದ್ದಾರೆ. ಇದರಲ್ಲಿ ಅವರು ಸಫಲ ಆಗೋದಿಲ್ಲ. ಅವರಿಗೆ ಮೊದಲೇ ಮುಖಭಂಗ ಆಗಿದೆ. ಯಡಿಯೂರಪ್ಪ ಮೂರೇ ದಿನ ಮುಖ್ಯಮಂತ್ರಿ ಆಗಿ ಕೆಳಗಿರೋದೆ ಇದಕ್ಕೆ ಉದಾಹರಣೆ ಎಂದು ವ್ಯಂಗ್ಯವಾಡಿದ್ರಲ್ಲದೇ, ನಮ್ಮ ಕಾಂಗ್ರೆಸ್ ನವರು ಯಾರೂ ಬಿಜೆಪಿ ಸಂಪರ್ಕದಲ್ಲಿಲ್ಲ. ಬಿಜೆಪಿಯವರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದರು.

TAGGED:congressjdsKoppalks eshwarappaPublic TVsiddaramaiahಕಾಂಗ್ರೆಸ್ಕೆ.ಎಸ್.ಈಶ್ವರಪ್ಪಕೊಪ್ಪಳಜೆಡಿಎಸ್ಪಬ್ಲಿಕ್ ಟಿವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

Udupi Krishna Mutt
Districts

ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬನ್ನಿ – ಉಡುಪಿ ಶ್ರೀಕೃಷ್ಣ ಮಠದಲ್ಲಿ ಡ್ರೆಸ್‌ಕೋಡ್

Public TV
By Public TV
33 minutes ago
Koppal Gangavathi
Districts

ಸೀರೆ ಕಟ್ಟಿಕೊಂಡು ಶೌಚಕ್ಕೆ ಹೋಗ್ತಿದ್ದ ವಿಡಿಯೋ ವೈರಲ್ – 21 ಫಲಾನುಭವಿಗಳಿಗೆ ವೈಯಕ್ತಿಕ ಶೌಚಾಲಯ ಕಾಮಗಾರಿಗೆ ಆದೇಶ

Public TV
By Public TV
1 hour ago
Sleeper Bus Accident 4
Bengaluru City

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಅಪಘಾತ; ಓರ್ವ ಸಾವು, 11 ಮಂದಿಗೆ ಗಾಯ!

Public TV
By Public TV
1 hour ago
DGP Ramachandra Rao Parameshwara
Bengaluru City

ರಾಮಚಂದ್ರರಾವ್ ರಾಸಲೀಲೆ ಕೇಸ್‌ – ಇಂಥ ಘಟನೆ ಗೌರವ ತರಲ್ಲ, ಡಿಸ್‌ಮಿಸ್‌ ಕೂಡ ಆಗಬಹುದು: ಪರಂ ಗರಂ

Public TV
By Public TV
1 hour ago
Bangladesh 3
Bengaluru City

3,000 ರೂ.ಗೆ ಆಧಾರ್‌ – ಅಕ್ರಮ ವಾಸಿಗಳಿಗೆ ಸ್ವರ್ಗವಾಗಿದ್ಯಾ ಬೆಂಗಳೂರು? ʻಪಬ್ಲಿಕ್ ಟಿವಿʼ ರಿಯಾಲಿಟಿಯಲ್ಲಿ ಸತ್ಯ ಬಟಾಬಯಲು!

Public TV
By Public TV
2 hours ago
Sabarimala ED raid
Bellary

ಶಬರಿಮಲೆ ಚಿನ್ನ ಕಳ್ಳತನ ಕೇಸ್ – ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?