Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

‘ಕೈ’ ಶಾಸಕರು, ನಾಯಕರ ಬೆಂಬಲ ಇಲ್ಲದಿದ್ರೂ ಜನಾಶೀರ್ವಾದಿಂದ ಗೆಲ್ತೇನೆ: ಮುನಿಯಪ್ಪ

Public TV
Last updated: April 9, 2019 8:23 pm
Public TV
Share
3 Min Read
RMG CONGRESS
SHARE

– 7 ಬಾರಿ ಗೆದ್ದ ನನಗೆ 8ನೇ ಬಾರಿ ಹೇಗೆ ಗೆಲ್ಲೋದು ಎಂದು ಗೊತ್ತಿದೆ
– ಕೋಮುವಾದಿಗಳಿಂದ ದೇಶ ಕಾಪಾಡಿ

ರಾಮನಗರ: ಕೋಲಾರದಲ್ಲಿ ಏಳು ಬಾರಿ ಸಂಸದರಾಗಿ ಗೆದ್ದಿರುವ ನನಗೆ 8ನೇ ಬಾರಿ ಹೇಗೆ ಗೆಲ್ಲಬೇಕು ಎನ್ನುವುದು ಗೊತ್ತಿದೆ. ಕಾಂಗ್ರೆಸ್‍ನ ಶಾಸಕರು ಮತ್ತು ನಾಯಕರ ಬೆಂಬಲ ಇಲ್ಲದಿದ್ದರೂ ಜನರ ಆಶೀರ್ವಾದದಿಂದ ಗೆಲುವು ಸಾಧಿಸುತ್ತೇನೆ ಎಂದು ತಮ್ಮ ವಿರುದ್ಧ ತೊಡೆ ತಟ್ಟಿರುವ ಸ್ವಪಕ್ಷೀಯ ನಾಯಕರ ವಿರುದ್ಧ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಟಾಂಗ್ ನೀಡಿದ್ದಾರೆ.

kolar MP KH Muniyappa

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೋಲಾರದಲ್ಲಿ ತಮ್ಮ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದು ಮುನಿಯಪ್ಪ ಈ ಬಾರಿ ಸೋಲುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪನವರು ಹಿರಿಯ ರಾಜಕಾರಣಿಗಳು, ವ್ಯಕ್ತಿಗತವಾಗಿ ಅವರ ಬಗ್ಗೆ ಅಪಾರ ಗೌರವವಿದೆ. ರಾಜಕೀಯದಲ್ಲಿ ಅವರ ಅಭ್ಯರ್ಥಿ ಕಣದಲ್ಲಿದ್ದಾಗ ಎದುರಾಳಿ ಅಭ್ಯರ್ಥಿ ಸೋಲ್ತಾರೆ ಎಂದು ಹೇಳುತ್ತಾರೆ. ಅವರ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. ಆದರೆ ಏಳು ಬಾರಿ ಗೆದ್ದಿರುವ ನನಗೆ ಎಂಟನೇ ಬಾರಿ ಹೇಗೆ ಗೆಲ್ಲಬೇಕು ಎಂಬುದು ಗೊತ್ತಿದೆ ಎಂದು ತಿಳಿಸಿದರು.

ನಾನು ನಂಬಿರುವ, ನನ್ನನ್ನು ನಂಬಿರುವ ಜನರು ನನ್ನೊಂದಿಗೆ ಇದ್ದಾರೆ. ನಾಯಕರಿಗಿಂತ ಕಾರ್ಯಕರ್ತರು ಮತ್ತು ಮತದಾರರು ಜೊತೆಯಲ್ಲಿ ಇದ್ದಾರೆ. ಅದೇ ನನ್ನ ಗೆಲುವಿಗೆ ಶ್ರೀರಕ್ಷೆ. ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ವಿರುದ್ಧ ಹಲವು ವರ್ಷಗಳಿಂದ ರಾಜಕೀಯ ಪಿತೂರಿಗಳು ನಡೆಯುತ್ತಿವೆ. ಪ್ರತಿ ಚುನಾವಣೆಗಳಲ್ಲಿ ನಾನೇ ಮುಂದೆ ನಿಂತು ಗೆಲ್ಲಿಸಿದ ಮೂರು ನಾಲ್ಕು ಮಂದಿ ಶಾಸಕರು ನನ್ನನ್ನು ವಿರೋಧ ಮಾಡುತ್ತಿದ್ದಾರೆ. ಈಗ ಮುಳಬಾಗಿಲಿನ ಮಾಜಿ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನನಗೆ ಯಾರ ಬೆಂಬಲವೂ ಬೇಕಿಲ್ಲ. ಯಾರು ಬೆಂಬಲ ಮಾಡದಿದ್ದರೂ ನನ್ನೊಂದಿಗೆ ಜನರು ಇದ್ದಾರೆ ಎಂದು ತಿಳಿಸಿದರು.

MYS Modi

ನಾನು ಕೋಲಾರದಲ್ಲಿ ಮಾಡಿರುವ ಅಭಿವೃದ್ಧಿ ಬಗ್ಗೆ ಜನರಿಗೆ ಗೊತ್ತಿದೆ. ಪ್ರಧಾನಿ ಮೋದಿಯವರು ಈವರೆಗೆ ಯಾರಿಗೂ ಕೆಲಸ ಕೊಡಲಿಲ್ಲ. ಆದರೆ, ನಾನು ನನ್ನ ಕ್ಷೇತ್ರದ 50 ಸಾವಿರ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದೇನೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಒಕ್ಕಲಿಗ ಸಮುದಾಯಕ್ಕೆ ತಾನು ಬೈದಿರುವೆ ಎನ್ನಲಾಗುವ 10 ಆಡಿಯೋ ಬಿಡುಗಡೆ ಮಾಡಲಿ, ಅದಕ್ಕೆ ಅವಕಾಶವಿದೆ. ನನಗೆ ಕ್ಷೇತ್ರದಲ್ಲಿ ಒಕ್ಕಲಿಗರೇ ಬೆನ್ನೆಲುಬಾಗಿದ್ದಾರೆ. ಒಕ್ಕಲಿಗರೇ ಮೊದಲಿಗರು, ನಂತರ ಬೇರೆಯವರು ಎಂದರು.

ಕೋಮುವಾದಿ ಶಕ್ತಿಗಳಿಂದ ದೇಶವನ್ನು ಕಾಪಾಡಿ ಶಾಂತಿ ನೆಮ್ಮದಿಯಿಂದ ಪ್ರಗತಿಯತ್ತ ಕೊಂಡೊಯ್ಯಲು ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಸ್‍ಸಿ/ಎಸ್‍ಟಿ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆಸಿ ಮನವಿ ಮಾಡಿದರು. ಬಿಜೆಪಿಯಿಂದ ದೇಶಕ್ಕೆ ಗಂಡಾಂತರ ಬಂದಿದೆ. ಕೋಮುವಾದಿ ಶಕ್ತಿಗಳಿಂದ ಒಬ್ಬ ವ್ಯಕ್ತಿಯಲ್ಲ ದೇಶವನ್ನು ಉಳಿಸಬೇಕಾಗಿದೆ. ಅನ್ನದಾತರು, ಬಡವರು ಹಾಗೂ ಎಲ್ಲಾ ಜಾತಿ ಧರ್ಮಗಳ ಜನರ ರಕ್ಷಣೆ ಮಾಡಬೇಕಾಗಿದೆ. ಈ ಕಾರಣಕ್ಕಾಗಿ ಮೈತ್ರಿ ಅಭ್ಯರ್ಥಿಗಳನ್ನು ಆಶೀರ್ವಾದ ಮಾಡುವಂತೆ ತಿಳಿಸಿದರು.

Narendra Modi BJP A

ದೇಶದ ಭಾವೈಕ್ಯತೆ, ಒಗ್ಗಟ್ಟು, ಧರ್ಮಗಳ ಸಹಿಷ್ಣುತೆಗೆ ಪ್ರಧಾನಿ ಮೋದಿ ಅವರು ಧಕ್ಕೆ ತಂದಿದ್ದಾರೆ. ರಾಷ್ಟ್ರ ಪ್ರಗತಿ ಹೊಂದಲು ಶಾಂತಿ ಇರಬೇಕು. ಶಾಂತಿ ಜತೆಗೆ ಒಗ್ಗಟ್ಟು ಇರಬೇಕು. ಈ ವಿಚಾರದಲ್ಲಿ ಮನಮೋಹನ್ ಸಿಂಗ್ ಉತ್ತಮವಾಗಿ ಕೆಲಸ ಮಾಡಿದರು. ಕೋಮುವಾದಿ ಶಕ್ತಿಗಳಿಂದ ಶಾಂತಿ ಭಂಗವಾಗಿದ್ದು, ಸಂವಿಧಾನ ಬದಲಾವಣೆ ಪಿತೂರಿಯು ನಡೆಯುತ್ತಿದೆ ಎಂದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸುವುದಾಗಿ ಹೇಳುತ್ತಾನೆ. ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆಯ ಮಾತುಗಳನ್ನಾಡುತ್ತಾರೆ. ಇಂತಹ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಮತದಾರರು ಎಚ್ಚರಿಕೆಯಿಂದ ಮತ ಚಲಾಯಿಸಬೇಕು. ದೇಶದ ಅಳಿವು ಉಳಿವು ಜನರ ಕೈಯಲ್ಲಿದೆ ಎಂದು ತಿಳಿಸಿದರು.

TAGGED:bjpcongressKH MuniyappaKolarLok Sabha electionPublic TVramanagaraಕಾಂಗ್ರೆಸ್ಕೆಎಚ್ ಮುನಿಯಪ್ಪಕೋಲಾರಪಬ್ಲಿಕ್ ಟಿವಿಬಿಜೆಪಿರಾಮನಗರಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

Garbage Truck 4
Bengaluru City

ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

Public TV
By Public TV
5 minutes ago
Randeep Singh Surjewala
Bengaluru City

ಒನ್ ಟು ಒನ್ ಮುಖಾಮುಖಿ: ಸುರ್ಜೇವಾಲಾ ಮುಂದೆ ಎಷ್ಟು ಜನ ಶಾಸಕರು ಬರ್ತಾರೆ? ಯಾರ ವಿರುದ್ಧ ದೂರು ಕೊಡ್ತಾರೆ?

Public TV
By Public TV
13 minutes ago
sudeep 1 4
Bengaluru City

ಬಿಗ್‌ ಬಾಸ್ ಸೀಸನ್-12ಕ್ಕೆ ಕಿಚ್ಚ ಸುದೀಪ್ ಒಪ್ಪಿಕೊಂಡ್ರಾ?

Public TV
By Public TV
36 minutes ago
sreeleela 5
Cinema

ರಶ್ಮಿಕಾರನ್ನೇ ಫಾಲೋ ಮಾಡ್ತಿದ್ದಾರಾ ‘ಕಿಸ್ಸಿಕ್’ ಬೆಡಗಿ – 7 ಕೋಟಿಗೆ ಸಂಭಾವನೆ ಹೆಚ್ಚಿಸಿಕೊಂಡ ಶ್ರೀಲೀಲಾ!

Public TV
By Public TV
46 minutes ago
KS Eshwarappa
Bellary

ಕುಟುಂಬ ರಾಜಕಾರಣದ ಬಗ್ಗೆ ಮಾತಾಡಿದ್ದು ಮುಗೀತು, ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ

Public TV
By Public TV
1 hour ago
Russia Attack
Latest

ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?