Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾನು ಯಾವುದೇ ಹೊಂದಾಣಿಕೆಗೆ ಒಪ್ಪಲ್ಲ: ಯತ್ನಾಳ್

Public TV
Last updated: August 15, 2024 5:19 pm
Public TV
Share
3 Min Read
WhatsApp Image 2024 08 15 at 4.33.06 PM 1 e1723720078245
SHARE

ವಿಜಯಪುರ: ನಾನು ಯಾವುದೇ ಹೊಂದಾಣಿಕೆಗೆ ಒಪ್ಪಲ್ಲ. ಇಬ್ಬರ ಮಧ್ಯೆ ಒಪ್ಪಂದದ ಬಗ್ಗೆ ನನ್ನ ಜೊತೆ ಯಾರು ಮಾತನಾಡಿಲ್ಲ. ಒಬ್ಬೊಬ್ಬರೇ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ ಎಂದು ನಾವೆಲ್ಲರು ನಿರ್ಧರಿಸಿದ್ದೇವೆ. ಏನೇ ಇದ್ದರು ಎಲ್ಲರೂ ಸೇರಿ ಮಾತುಕತೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ( Basanagouda Patil Yatnal ) ಹೇಳಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಡಿಕೆಶಿಯವರು ವಿಜಯೇಂದ್ರ ಶಾಸಕನಾಗಿ ಅಯ್ಕೆ ಆಗಲು ಕಾಂಗ್ರೆಸ್ ಕಾರಣ ಎಂದು ಹೇಳಿದ್ದಾರೆ. ಈ ಹೊಂದಾಣಿಕೆ ಬಗ್ಗೆ ನಾನು ಮುಂಚೆಯೇ ಹೇಳಿದ್ದೇನೆ. ಈಗ ಡಿಕೆಶಿ (DK Shivakumar) ಬಹಿರಂಗವಾಗಿ ಹೇಳಿದ್ದಾರೆ. ಇಂತಹ ಹೊಂದಾಣಿಕೆಗಾರರ ಜೊತೆ ನನ್ನ ಹೊಂದಾಣಿಕೆ ಇಲ್ಲ. ಸಂಘದವರು, ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿದರೆ ಅವರ ಜೊತೆ ಮಾತುಕತೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಬ್ರೂಸ್ಲಿ ಅಭಿಮಾನಿಯ ಸಾಹಸ – ಹಲ್ಲಿನಿಂದ 1 ಟನ್ ತೂಕದ ಕಾರು ಎಳೆದ ಯುವಕ

BY Vijayendra

ಉತ್ತರ ಕರ್ನಾಟಕದಲ್ಲಿ ಬಿಜೆಪಿಯ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ನಾವು ಪಾದಯಾತ್ರೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಅದಕ್ಕೆ ಪಾಟೀಲ ಅವರು ಬರುವವರಿದ್ದರು. ಅವರಿಗೆ ಡೆಂಗ್ಯೂ ಬಂದ ಕಾರಣ ಬರಲಿಲ್ಲ.  ಇನ್ನು ಹಲವರು ಬರುವವರಿದ್ದಾರೆ, ಮುಂದಿನ ದಿನಗಳಲ್ಲಿ ಯಾರೆಲ್ಲಾ ಬರುತ್ತಾರೆ ನೋಡಿ ಎಂದರು. ನಮ್ಮ ಬಿಜೆಪಿಯವರು ನಿಷ್ಠಾವಂತರು. ಇದು ಬಿಜೆಪಿ(BJP) ಬಂಡಾಯ ಎಂದು ಮಾಧ್ಯಮದವರು ಸುದ್ದಿ ಮಾಡಬೇಡಿ. ಕೈ ಮುಗಿದು ಹೇಳುತಿದ್ದೇನೆ ಎಂದರು. ಇದನ್ನೂ ಓದಿ:  12 ವರ್ಷಗಳಲ್ಲೇ ಬೆಂಗ್ಳೂರು ಮೆಟ್ರೋದಲ್ಲಿ ದಾಖಲೆ ಪ್ರಯಾಣ

ಹೈಕಮಾಂಡ್ ಅನುಮತಿ ಪಡೆದು ನಾವು ಪಾದಯಾತ್ರೆ ಮಾಡುತ್ತೇವೆ. ಬಿಜೆಪಿ(BJP) ಸಂವಿಧಾನ ವಿರೋಧಿ ಇದೆ, ಬಿಜೆಪಿಗೆ ಬಹುಮತ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ. ಮೀಸಲಾತಿ ಬದಲಾವಣೆ ಮಾಡುತ್ತಾರೆ ಎಂದು ಕಾಂಗ್ರೆಸ್‌ನವರು ಅಪಪ್ರಚಾರ ಮಾಡಿದ್ದಾರೆ. ಇದರಿಂದ ನಮಗೆ 240 ಸೀಟ್‌ಗಳು ಬಂದಿವೆ. ಜನರ ಮನಸ್ಸಲ್ಲಿ ಇರುವ ತಪ್ಪು ಭಾವನೆಯನ್ನು ಹೋಗಲಾಡಿಸಲು ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನೀರಜ್‌ ಚೋಪ್ರಾ – ಮನು ಭಾಕರ್‌ ಮದುವೆ ವದಂತಿ: ಎಲ್ಲವೂ ಆಧಾರ ರಹಿತ ಎಂದ ಮನು ಭಾಕರ್‌

ಸಿಎಂ ಸಿದ್ದರಾಮಯ್ಯ(CM Siddaramaiha) ಅವರು 187 ಕೋಟಿ ರೂ. ಅಲ್ಲ 82 ಕೋಟಿ ರೂ. ಮಾತ್ರ ಭ್ರಷ್ಟಾಚಾರ ಆಗಿದೆ ಎಂದು ಸ್ವತಃ ಒಪ್ಪಿಕೊಂಡಿದ್ದಾರೆ. 82 ಕೋಟಿ ರೂ. ಅದು ದಲಿತರ ಹಣ ಅಲ್ವಾ? ಎಂದು ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ಆನೇಕಲ್‍ನಲ್ಲಿ ವಿದ್ಯುತ್ ಶಾಕ್‍ಗೆ ಯುವ ಇಂಜಿನಿಯರ್ ಬಲಿ

ಸಿಎಂ ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನ ದೋಚಿದ್ದಾರೆ. ನಮ್ಮ ಪಕ್ಷ ಆಡಳಿತದಲ್ಲಿದ್ದಾಗ ದಲಿತರಿಗೆ, ಹಿಂದುಳಿದವರಿಗೆ ಸೇರಿದ ಹಣವನ್ನ ಸದುಪಯೋಗ ಮಾಡಿತ್ತೇ? ಇದರೆಲ್ಲದರ ಬಗ್ಗೆ ಪಾದಯಾತ್ರೆ ಮಾಡಿ ಜನರಿಗೆ ಮಾಹಿತಿ ನೀಡಿ ಅರಿವು ಮೂಡಿಸುತ್ತೇವೆ. ಇದು ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತದೆ. ಇದಕ್ಕೆ ಯಾರು ಬೇಕಾದರೂ ಬರಬಹುದು ಎಂದರು. ಇದನ್ನೂ ಓದಿ:  ವೈದ್ಯೆ ಅತ್ಯಾಚಾರ, ಕೊಲೆ ಖಂಡಿಸಿ ರೊಚ್ಚಿಗೆದ್ದ ಪ್ರತಿಭಟನಾಕಾರರು – ಆಸ್ಪತ್ರೆಗೆ ನುಗ್ಗಿ ದಾಂಧಲೆ

ದೇವೇಗೌಡರ ಪತ್ನಿ ಹೆಸರಲ್ಲಿ ಕೆರೆ ಒತ್ತುವರಿ ವಿಚಾರ 1974 ರಲ್ಲಿ ನಡೆದಿದೆ. ಆದರೆ ಈಗ ಅದು ಹೊರಬಂದಿದೆ. ಇಷ್ಟು ದಿನ ಏನು ಮಾಡುತ್ತಿದ್ದರು? ಯಡ್ಡಿಯೂರಪ್ಪ (Yediyurappa) ಸರ್ಕಾರ ಇತ್ತು, ಕಾಂಗ್ರೆಸ್ ಸರ್ಕಾರ ಇತ್ತು ಆಗ ಯಾಕೆ ಇದನ್ನ ತನಿಖೆ ಮಾಡಿಸಲಿಲ್ಲ? ತನಿಖೆ ಮಾಡಿಸಿ ತಪ್ಪಿದ್ದರೆ ಶಿಕ್ಷೆ ಕೊಡಬೇಕಿತ್ತು. ಆಗ ಸುಮ್ಮನಿದ್ದು ಈಗ ಸಿಎಂ ವಿಚಾರ ಹೊರ ಬಂತು ಎಂದು ಇದನೆಲ್ಲ ಬಹಿರಂಗ ಮಾಡುತ್ತಿದ್ದಾರೆ. ಅವರ ತಪ್ಪುಗಳನ್ನು ಇವರು ಮುಚ್ಚುವುದು, ಇವರ ತಪ್ಪುಗಳನ್ನು ಅವರು ಮುಚ್ಚುವುದು. ಎಲ್ಲರೂ ಇದೆ ರೀತಿ ಹೊಂದಾಣಿಕೆ ಮಾಡುತ್ತಾ ಬಂದಿದ್ದಾರೆ. ಇದೇ ಹೊಂದಾಣಿಕೆ ಎಂದು ನಾನು ಹೇಳುತ್ತಿರುವುದು ಎಂದು ತಿಳಿಸಿದರು. ಇದನ್ನೂ ಓದಿ: ಚನ್ನಪಟ್ಟಣ ಕೈವಶಕ್ಕೆ ಡಿಸಿಎಂ ರಣತಂತ್ರ; ಒಂದೇ ವೇದಿಕೆಯಲ್ಲಿ ಡಿಕೆಶಿ-ಸಿಪಿವೈ ಸಮಾಗಮ

TAGGED:Basanagouda Patil YatnalBY Vijayendradk shiva kumarSiddaramaihavijayapuraಡಿಕೆ ಶಿವಕುಮಾರ್ಬಸನ ಗೌಡ ಪಾಟೀಲ ಯತ್ನಾಳ್ಬಿ.ವೈ.ವಿಜಯೇಂದ್ರವಿಜಯಪುರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
13 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
18 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 days ago

You Might Also Like

Hassan 01
Districts

ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು – ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

Public TV
By Public TV
7 minutes ago
Teens Body Found In Suitcase In Bengaluru 7 Arrested From Bihar
Bengaluru City

ಬೆಂಗಳೂರು | ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಪತ್ತೆ ಪ್ರಕರಣ – ಬಿಹಾರದಲ್ಲಿ 7 ಆರೋಪಿಗಳು ಅರೆಸ್ಟ್‌

Public TV
By Public TV
16 minutes ago
US Congressman
Latest

ಭಯೋತ್ಪಾದನೆ ನಿರ್ಮೂಲನೆ ಮಾಡಿ, ಜೈಶ್‌ ಉಗ್ರ ಸಂಘಟನೆ ವಿರುದ್ಧ ಕ್ರಮ ತಗೊಳ್ಳಿ – ಪಾಕ್‌ಗೆ ಅಮೆರಿಕ ವಾರ್ನಿಂಗ್‌

Public TV
By Public TV
36 minutes ago
Gopala Krishna Beluru
Bengaluru City

ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

Public TV
By Public TV
1 hour ago
KSCA 3
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

Public TV
By Public TV
2 hours ago
BRICS
Latest

ಪಹಲ್ಗಾಮ್‌ ದಾಳಿಗೆ ಖಂಡನೆ – ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಬೆಂಬಲ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?