Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಯಾವುದೇ ಹೊಂದಾಣಿಕೆಗೆ ಒಪ್ಪಲ್ಲ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು ಯಾವುದೇ ಹೊಂದಾಣಿಕೆಗೆ ಒಪ್ಪಲ್ಲ: ಯತ್ನಾಳ್

Districts

ನಾನು ಯಾವುದೇ ಹೊಂದಾಣಿಕೆಗೆ ಒಪ್ಪಲ್ಲ: ಯತ್ನಾಳ್

Public TV
Last updated: August 15, 2024 5:19 pm
Public TV
Share
3 Min Read
WhatsApp Image 2024 08 15 at 4.33.06 PM 1 e1723720078245
SHARE

ವಿಜಯಪುರ: ನಾನು ಯಾವುದೇ ಹೊಂದಾಣಿಕೆಗೆ ಒಪ್ಪಲ್ಲ. ಇಬ್ಬರ ಮಧ್ಯೆ ಒಪ್ಪಂದದ ಬಗ್ಗೆ ನನ್ನ ಜೊತೆ ಯಾರು ಮಾತನಾಡಿಲ್ಲ. ಒಬ್ಬೊಬ್ಬರೇ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ ಎಂದು ನಾವೆಲ್ಲರು ನಿರ್ಧರಿಸಿದ್ದೇವೆ. ಏನೇ ಇದ್ದರು ಎಲ್ಲರೂ ಸೇರಿ ಮಾತುಕತೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ( Basanagouda Patil Yatnal ) ಹೇಳಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಡಿಕೆಶಿಯವರು ವಿಜಯೇಂದ್ರ ಶಾಸಕನಾಗಿ ಅಯ್ಕೆ ಆಗಲು ಕಾಂಗ್ರೆಸ್ ಕಾರಣ ಎಂದು ಹೇಳಿದ್ದಾರೆ. ಈ ಹೊಂದಾಣಿಕೆ ಬಗ್ಗೆ ನಾನು ಮುಂಚೆಯೇ ಹೇಳಿದ್ದೇನೆ. ಈಗ ಡಿಕೆಶಿ (DK Shivakumar) ಬಹಿರಂಗವಾಗಿ ಹೇಳಿದ್ದಾರೆ. ಇಂತಹ ಹೊಂದಾಣಿಕೆಗಾರರ ಜೊತೆ ನನ್ನ ಹೊಂದಾಣಿಕೆ ಇಲ್ಲ. ಸಂಘದವರು, ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿದರೆ ಅವರ ಜೊತೆ ಮಾತುಕತೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಬ್ರೂಸ್ಲಿ ಅಭಿಮಾನಿಯ ಸಾಹಸ – ಹಲ್ಲಿನಿಂದ 1 ಟನ್ ತೂಕದ ಕಾರು ಎಳೆದ ಯುವಕ

BY Vijayendra

ಉತ್ತರ ಕರ್ನಾಟಕದಲ್ಲಿ ಬಿಜೆಪಿಯ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ನಾವು ಪಾದಯಾತ್ರೆ ಮಾಡುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಅದಕ್ಕೆ ಪಾಟೀಲ ಅವರು ಬರುವವರಿದ್ದರು. ಅವರಿಗೆ ಡೆಂಗ್ಯೂ ಬಂದ ಕಾರಣ ಬರಲಿಲ್ಲ.  ಇನ್ನು ಹಲವರು ಬರುವವರಿದ್ದಾರೆ, ಮುಂದಿನ ದಿನಗಳಲ್ಲಿ ಯಾರೆಲ್ಲಾ ಬರುತ್ತಾರೆ ನೋಡಿ ಎಂದರು. ನಮ್ಮ ಬಿಜೆಪಿಯವರು ನಿಷ್ಠಾವಂತರು. ಇದು ಬಿಜೆಪಿ(BJP) ಬಂಡಾಯ ಎಂದು ಮಾಧ್ಯಮದವರು ಸುದ್ದಿ ಮಾಡಬೇಡಿ. ಕೈ ಮುಗಿದು ಹೇಳುತಿದ್ದೇನೆ ಎಂದರು. ಇದನ್ನೂ ಓದಿ:  12 ವರ್ಷಗಳಲ್ಲೇ ಬೆಂಗ್ಳೂರು ಮೆಟ್ರೋದಲ್ಲಿ ದಾಖಲೆ ಪ್ರಯಾಣ

ಹೈಕಮಾಂಡ್ ಅನುಮತಿ ಪಡೆದು ನಾವು ಪಾದಯಾತ್ರೆ ಮಾಡುತ್ತೇವೆ. ಬಿಜೆಪಿ(BJP) ಸಂವಿಧಾನ ವಿರೋಧಿ ಇದೆ, ಬಿಜೆಪಿಗೆ ಬಹುಮತ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ. ಮೀಸಲಾತಿ ಬದಲಾವಣೆ ಮಾಡುತ್ತಾರೆ ಎಂದು ಕಾಂಗ್ರೆಸ್‌ನವರು ಅಪಪ್ರಚಾರ ಮಾಡಿದ್ದಾರೆ. ಇದರಿಂದ ನಮಗೆ 240 ಸೀಟ್‌ಗಳು ಬಂದಿವೆ. ಜನರ ಮನಸ್ಸಲ್ಲಿ ಇರುವ ತಪ್ಪು ಭಾವನೆಯನ್ನು ಹೋಗಲಾಡಿಸಲು ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನೀರಜ್‌ ಚೋಪ್ರಾ – ಮನು ಭಾಕರ್‌ ಮದುವೆ ವದಂತಿ: ಎಲ್ಲವೂ ಆಧಾರ ರಹಿತ ಎಂದ ಮನು ಭಾಕರ್‌

ಸಿಎಂ ಸಿದ್ದರಾಮಯ್ಯ(CM Siddaramaiha) ಅವರು 187 ಕೋಟಿ ರೂ. ಅಲ್ಲ 82 ಕೋಟಿ ರೂ. ಮಾತ್ರ ಭ್ರಷ್ಟಾಚಾರ ಆಗಿದೆ ಎಂದು ಸ್ವತಃ ಒಪ್ಪಿಕೊಂಡಿದ್ದಾರೆ. 82 ಕೋಟಿ ರೂ. ಅದು ದಲಿತರ ಹಣ ಅಲ್ವಾ? ಎಂದು ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ಆನೇಕಲ್‍ನಲ್ಲಿ ವಿದ್ಯುತ್ ಶಾಕ್‍ಗೆ ಯುವ ಇಂಜಿನಿಯರ್ ಬಲಿ

ಸಿಎಂ ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನ ದೋಚಿದ್ದಾರೆ. ನಮ್ಮ ಪಕ್ಷ ಆಡಳಿತದಲ್ಲಿದ್ದಾಗ ದಲಿತರಿಗೆ, ಹಿಂದುಳಿದವರಿಗೆ ಸೇರಿದ ಹಣವನ್ನ ಸದುಪಯೋಗ ಮಾಡಿತ್ತೇ? ಇದರೆಲ್ಲದರ ಬಗ್ಗೆ ಪಾದಯಾತ್ರೆ ಮಾಡಿ ಜನರಿಗೆ ಮಾಹಿತಿ ನೀಡಿ ಅರಿವು ಮೂಡಿಸುತ್ತೇವೆ. ಇದು ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತದೆ. ಇದಕ್ಕೆ ಯಾರು ಬೇಕಾದರೂ ಬರಬಹುದು ಎಂದರು. ಇದನ್ನೂ ಓದಿ:  ವೈದ್ಯೆ ಅತ್ಯಾಚಾರ, ಕೊಲೆ ಖಂಡಿಸಿ ರೊಚ್ಚಿಗೆದ್ದ ಪ್ರತಿಭಟನಾಕಾರರು – ಆಸ್ಪತ್ರೆಗೆ ನುಗ್ಗಿ ದಾಂಧಲೆ

ದೇವೇಗೌಡರ ಪತ್ನಿ ಹೆಸರಲ್ಲಿ ಕೆರೆ ಒತ್ತುವರಿ ವಿಚಾರ 1974 ರಲ್ಲಿ ನಡೆದಿದೆ. ಆದರೆ ಈಗ ಅದು ಹೊರಬಂದಿದೆ. ಇಷ್ಟು ದಿನ ಏನು ಮಾಡುತ್ತಿದ್ದರು? ಯಡ್ಡಿಯೂರಪ್ಪ (Yediyurappa) ಸರ್ಕಾರ ಇತ್ತು, ಕಾಂಗ್ರೆಸ್ ಸರ್ಕಾರ ಇತ್ತು ಆಗ ಯಾಕೆ ಇದನ್ನ ತನಿಖೆ ಮಾಡಿಸಲಿಲ್ಲ? ತನಿಖೆ ಮಾಡಿಸಿ ತಪ್ಪಿದ್ದರೆ ಶಿಕ್ಷೆ ಕೊಡಬೇಕಿತ್ತು. ಆಗ ಸುಮ್ಮನಿದ್ದು ಈಗ ಸಿಎಂ ವಿಚಾರ ಹೊರ ಬಂತು ಎಂದು ಇದನೆಲ್ಲ ಬಹಿರಂಗ ಮಾಡುತ್ತಿದ್ದಾರೆ. ಅವರ ತಪ್ಪುಗಳನ್ನು ಇವರು ಮುಚ್ಚುವುದು, ಇವರ ತಪ್ಪುಗಳನ್ನು ಅವರು ಮುಚ್ಚುವುದು. ಎಲ್ಲರೂ ಇದೆ ರೀತಿ ಹೊಂದಾಣಿಕೆ ಮಾಡುತ್ತಾ ಬಂದಿದ್ದಾರೆ. ಇದೇ ಹೊಂದಾಣಿಕೆ ಎಂದು ನಾನು ಹೇಳುತ್ತಿರುವುದು ಎಂದು ತಿಳಿಸಿದರು. ಇದನ್ನೂ ಓದಿ: ಚನ್ನಪಟ್ಟಣ ಕೈವಶಕ್ಕೆ ಡಿಸಿಎಂ ರಣತಂತ್ರ; ಒಂದೇ ವೇದಿಕೆಯಲ್ಲಿ ಡಿಕೆಶಿ-ಸಿಪಿವೈ ಸಮಾಗಮ

TAGGED:Basanagouda Patil YatnalBY Vijayendradk shiva kumarSiddaramaihavijayapuraಡಿಕೆ ಶಿವಕುಮಾರ್ಬಸನ ಗೌಡ ಪಾಟೀಲ ಯತ್ನಾಳ್ಬಿ.ವೈ.ವಿಜಯೇಂದ್ರವಿಜಯಪುರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
25 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
52 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
2 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
2 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?