Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನಾಗಿ ಯಾರ ಜೊತೆ ಮಾತನಾಡಲ್ಲ, ಅವರಾಗಿ ಬಂದ್ರೆ ಮಾತ್ರ ಮಾತಾಡ್ತೀನಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನಾಗಿ ಯಾರ ಜೊತೆ ಮಾತನಾಡಲ್ಲ, ಅವರಾಗಿ ಬಂದ್ರೆ ಮಾತ್ರ ಮಾತಾಡ್ತೀನಿ: ಸಿದ್ದರಾಮಯ್ಯ

Bengaluru City

ನಾನಾಗಿ ಯಾರ ಜೊತೆ ಮಾತನಾಡಲ್ಲ, ಅವರಾಗಿ ಬಂದ್ರೆ ಮಾತ್ರ ಮಾತಾಡ್ತೀನಿ: ಸಿದ್ದರಾಮಯ್ಯ

Public TV
Last updated: January 26, 2022 3:26 pm
Public TV
Share
2 Min Read
siddu 1
SHARE

– ಕೇಂದ್ರದ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ನಾನು ನಾನಾಗಿ ಯಾರ ಜೊತೆಯೂ ಮಾತನಾಡಲ್ಲ, ಅವರಾಗಿ ಬಂದು ಮಾತನಾಡಿದರೆ ಮಾತ್ರ ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು. ನಾನು ಬಿಟ್ಟು ಹೋದವರನ್ನ ಸೇರಿಸಿಕೊಳ್ತೇವೆಂದು ಎಲ್ಲಿ ಹೇಳಿದ್ದೇವೆ. ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದವರಿಗೆ ಸ್ವಾಗತ. ಇದನ್ನೇ ನಾನು ಹೇಳಿದ್ದೇನೆ. ಕಾಂಗ್ರೆಸ್ ಬಿಟ್ಟವರನ್ನ ಸೇರಿಸಿಕೊಳ್ಳಲ್ಲ. ಅಸೆಂಬ್ಲಿಯಲ್ಲೇ ನಾನು ಈ ಬಗ್ಗೆ ಹೇಳಿದ್ದೇನೆ. ನಾನು ನಾನಾಗಿ ಯಾರ ಜೊತೆ ಮಾತನಾಡಲ್ಲ. ಅವರಾಗಿ ಬಂದರೆ ಮಾತ್ರ ಮಾತನಾಡ್ತೇನೆ ಎಂದು ತಿಳಿಸಿದರು.

HDK 1 1

ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ. ಅವರ ಹೇಳಿಕೆಗೆ ಮಾತನಾಡಲ್ಲ. ನೋ ನೋ ನಾನು ಮಾತನಾಡಲ್ಲ ಎಂದು ಹೆಚ್‍ಡಿಕೆ ಬಗ್ಗೆ ಮಾತನಾಡಲು ನಿರಾಕರಸಿದರು. ವಿಧಾನಸಭೆ ಚುನಾವಣೆ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಎಲ್ಲ ಕಡೆ ನಿಲ್ಲಿ ಅಂತಾರೆ. ಕೋಲಾರ, ಕೊಪ್ಪಳ, ಚಾಮರಾಜಪೇಟೆ, ವರುಣಾದಲ್ಲೂ ನಿಲ್ಲಿ ಅಂತಾರೆ. ಚಾಮುಂಡೇಶ್ವರಿಯಲ್ಲೂ ನಿಲ್ಲಿ ಅಂತಾರೆ. ನಾನೇ ಬೇಡ ಅಂತ ಸುಮ್ಮನಾಗಿದ್ದೇನೆ ಎಂದರು. ಇದನ್ನೂ ಓದಿ: ಹಾಸನದಲ್ಲಿ ನಾನೇ ಸಿಎಂ, ಕೊನೆ ಉಸಿರಿರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ: ಪ್ರೀತಂಗೌಡ

siddaramaiah

ನನಗೆ ಹತ್ತು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧೆ ಮಾಡಿ ಎಂದು ಹೇಳ್ತಿರುವುದು ನಿಜ. ಕೊಪ್ಪಳ, ಕೋಲಾರ, ಹೆಬ್ಬಾಳ, ವರುಣ,ಚಾಮರಾಜಪೇಟೆ, ಬಾದಾಮಿಯಲ್ಲಿ ನಿಲ್ಲುವಂತೆ ಒತ್ತಡ ಹಾಕ್ತಿದ್ದಾರೆ. ಹೈಕಮಾಂಡ್ ಎಲ್ಲಿ ನಿಲ್ಲು ಎಂದು ಹೇಳ್ತಾರೆ ಅಲ್ಲಿ ನಿಲ್ಲುತ್ತೇನೆ. ಚಾಮುಂಡೇಶ್ವರಿಯಿಂದಲೂ ಸ್ಪರ್ಧೆ ಮಾಡಿ ಎಂದು ಹೇಳ್ತಿದ್ದಾರೆ. ನಾನೇ ಅಲ್ಲಿ ಸ್ಪರ್ಧೆ ಮಾಡಬಾರದು ಎಂದುಕೊಂಡಿದ್ದೇನೆ. ಇನ್ನೂ ಚುನಾವಣೆಗೆ ಒಂದು ವರ್ಷ ಎರಡು ತಿಂಗಳು ಬಾಕಿಯಿದೆ. ಎಲ್ಲಿ ನಿಲ್ಲಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಐ ಮೇಕ್ ಇಟ್ ವೇರಿ ವೇರಿ ಕ್ಲೀಯರ್ ಎಲ್ಲಿ ಸ್ಪರ್ಧೆ ಮಾಡಬೇಕು ಅಂತ ನಿರ್ಧಾರ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಹೊಗೇನಕಲ್‌ನ ಒಂದಿಂಚು ಜಾಗವನ್ನು ಬೇರೆಯವರಿಗೆ ಬಿಟ್ಟುಕೊಡಲ್ಲ: ಸೋಮಣ್ಣ

narayana guru

ಇದೇ ವೇಳೆ ನಾರಾಯಣಗುರು ಒಬ್ಬ ದಾರ್ಶನಿಕರು. ಕೇರಳದಲ್ಲಿ ಜಾತೀಯತೆ ಹೆಚ್ಚಿತ್ತು. ನಂಬೂದರಿಗಳ ದೌರ್ಜನ್ಯ ಹೆಚ್ಚಾಗಿತ್ತು. ಕೆಳಗಿನವರನ್ನ ಅಸ್ಪೃಷ್ಯರ ರೀತಿ ನೋಡುತ್ತಿದ್ದರು. ಗುರುಗಳು ಇದರ ವಿರುದ್ಧ ಚಳುವಳಿ ಆರಂಭಿಸಿದರು. ಮನುಷ್ಯರೆಲ್ಲ ಒಂದೇ ದೇವರು ಒಬ್ಬನೇ ಎಂದರು. ನೀವೇ ದೇಗುಲ ಕಟ್ಟಿ ಪೂಜೆ ಮಾಡಿ ಎಂದ ಇದ್ದರು. ಜನರಲ್ಲಿ ಜಾಗೃತಿ ಮೂಡಿಸಿದ್ದವರು. ಅಂತಹ ವ್ಯಕ್ತಿಗೆ ಟ್ಯಾಬ್ಲೋಗೆ ತಿರಸ್ಕರಿಸಿದೆ. ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ. ಜನರು ಇವತ್ತು ಪ್ರತಿಭಟನೆ ನಡೆಸ್ತಿದ್ದಾರೆ. ಅವರಿಗೆ ನೋವಾಗಿದೆ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

TAGGED:bengalurucongressrepublic daysiddaramaiahvidhanasabheಕಾಂಗ್ರೆಸ್ಗಣರಾಜ್ಯೋತ್ಸವಬೆಂಗಳೂರುವಿಧಾನಸಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ELEPHANT
Districts

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

Public TV
By Public TV
4 minutes ago
Jairam Ramesh
Latest

ಪಾಕ್‌ ಮಧ್ಯಸ್ಥಿತಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
21 minutes ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
31 minutes ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
60 minutes ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
1 hour ago
Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?