Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

Karnataka

ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

Public TV
Last updated: April 6, 2022 7:44 pm
Public TV
Share
2 Min Read
muskan father
SHARE

ಮಂಡ್ಯ: ಅನೇಕರು ಬಂದು ನನ್ನ ಮಗಳಿಗೆ ಹಣ, ಉಡುಗೊರೆ ಕೊಟ್ಟಿದ್ದಾರೆ. ಅದನ್ನು ನಾನು ಜನರ ಸೇವೆಗಾಗಿ ನೀಡುತ್ತೇನೆಂದು ಅಲ್ಲಾಹು ಅಕ್ಬರ್‌ ಎಂದು ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ತಂದೆ ಮಹಮ್ಮದ್‌ ಹುಸೇನ್‌ ಖಾನ್‌ ತಿಳಿಸಿದ್ದಾರೆ.

ಹಣ, ಉಡುಗೊರೆ ಕೊಡಲು ಬಂದವರಿಗೆ ಬೇಡ ಎಂದಿದ್ದೆವು. ಆದರೂ ಅವರು ನೀಡಿದ್ದಾರೆ. ಆ ಹಣದಲ್ಲಿ ಜನರ ಸೇವೆಗಾಗಿ ಆಂಬುಲೆನ್ಸ್‌ ಕೊಡುತ್ತೇನೆ. ದೇವರು ನಮ್ಮನ್ನು ಚೆನ್ನಾಗಿ ಇಟ್ಟಿದ್ದಾನೆ. ಅವರು ಕೊಟ್ಟ ದುಡ್ಡನ್ನು ಜನಸೇವೆಗೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯದ ಮುಸ್ಕಾನ್ ಖಾನ್‍ನನ್ನು ಹೊಗಳಿದ ಮೋಸ್ಟ್ ವಾಂಟೆಡ್ ಅಲ್ ಖೈದಾ ಉಗ್ರ

muskhan

ಅಲ್‌‌ಖೈದಾ ಉಗ್ರ ಸಂಘಟನೆ ಮುಖ್ಯಸ್ಥನಿಂದ ಮುಸ್ಕಾನ್ ಹೊಗಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರು ಯಾರು ಅನ್ನೋದು ನನಗೆ ಗೊತ್ತಿಲ್ಲ. ಮಾಧ್ಯಮಗಳ ಮುಖಾಂತರ ಈ ವಿಚಾರ ತಿಳಿಯಿತು. ಅರಬ್ಬಿ ಭಾಷೆಯಲ್ಲಿ ಮಗಳನ್ನು ಹೊಗಳಿದ್ದಾರೆ. ಆದರೆ ಅವರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲಾ ತಪ್ಪು, ಗೊಂದಲ ಮಾಡಿ ನಮ್ಮ ನಮ್ಮಲ್ಲಿ ಜಗಳ ತಂದಿಡಲು ಮಾಡ್ತಿದ್ದಾರೆ. ಈ ರೀತಿಯ ಹೊಗಳಿಗೆ ಬೇಕಾಗಿಲ್ಲ. ಅವರ ಬಗ್ಗೆ ಏನು ಗೊತ್ತಿಲ್ಲದೇ ಇದ್ದಾಗ ನಾನೇನು ಹೇಳಲು ಸಾಧ್ಯ? ಹಿಜಾಬ್ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇರುವುದರ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

ಯಾರ‍್ಯಾರು ಏನೇನು ಮಾಡ್ತಿದ್ದಾರೋ ಗೊತ್ತಿಲ್ಲ‌. ನಾವು ಇಲ್ಲಿ ಬದುಕಿ ಜೀವನ ಮಾಡ್ತಿದ್ದೇವೆ. ಅಣ್ಣ ತಮ್ಮಂದಿರ ಹಾಗೆ ಪ್ರೀತಿ ಹಂಚಿ ಜೀವನ ಮಾಡ್ತಿದ್ದೇವೆ. ಬೇರೆ ದೇಶದವರು ಏನು ಮಾಡ್ತಿದ್ದಾರೋ ಗೊತ್ತಿಲ್ಲ. ನಮ್ಮ ದೇಶದಲ್ಲಿ ನಾವು ನೆಮ್ಮದಿಯಿಂದ ಇದ್ದೇವೆ. ಅವರ ದೇಶಗಳಲ್ಲಿ ಅವರು ನೋಡಿಕೊಳ್ಳಲಿ. ಅವರ ಮಾತುಗಳಿಗೆ ತಲೆಕೆಡಿಸಿಕೊಳ್ಳಲು ಆಗಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಮುಸ್ಕಾನ್‍ಳನ್ನು ಅಲ್‍ಖೈದಾ ಮುಖ್ಯಸ್ಥ ಬೆಂಬಲಿಸಿರುವುದು ಆತಂಕಕಾರಿ: ಮುತಾಲಿಕ್

hijab muskan

ಮಗಳ ಪರೀಕ್ಷೆ ವಿಚಾರವಾಗಿ ಮಾತನಾಡಿ, ಪರೀಕ್ಷೆ ವೇಳೆ ಪ್ರತ್ಯೇಕ ಕೊಠಡಿ ನೀಡುವಂತೆ ಕಾಲೇಜು ಪ್ರಾಂಶುಪಾಲರನ್ನ ಕೇಳಿಕೊಂಡಿದ್ದೆವು. ಹಿಜಬ್ ಬೇಡ ವೇಲು ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕೊಡಿ ಎಂದಿದ್ದೆವು. ಕಾಲೇಜು ಆಡಳಿತ ಮಂಡಳಿ ಅದಕ್ಕೆ ಅವಕಾಶ ನೀಡಲಿಲ್ಲ. ನನ್ನ ಮಗಳ ಪ್ರಾಣಕ್ಕೆ ಅಪಾಯ ಇದೆ. ನಾಳೆ ಮಗಳಿಗೆ ತೊಂದರೆ ಆದರೆ ಯಾರು ಜವಾಬ್ದಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಹಿಜಬ್‌ಗೆ ಅನುಮತಿ ಇರುವ ಕಾಲೇಜಿಗೆ ಮಗಳನ್ನು ಸೇರಿಸುತ್ತೇನೆ. ಹಿಜಬ್ ಕಾರಣಕ್ಕಾಗಿಯೇ ನಾನು ಮಗಳ ಕಾಲೇಜನ್ನು ಬದಲಾಯಿಸುತ್ತಿದ್ದೇನೆ. ಹಿಜಬ್ ಅಥವಾ ವೇಲು ಹಾಕಿಕೊಳ್ಳಲು ಅವಕಾಶ ನೀಡಿದರೆ ಮಂಡ್ಯದಲ್ಲೇ ದಾಖಲಿಸುತ್ತೇವೆ. ಇಲ್ಲ ಅಂದ್ರೆ, ಮೈಸೂರಿನಲ್ಲಿ ಹಿಜಬ್ ಅನುಮತಿ ನೀಡುವ ಕಾಲೇಜುಗಳಿವೆ. ಅಲ್ಲಿಯೇ ಸೇರಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ: ಸಿದ್ದರಾಮಯ್ಯ

ನನ್ನ ಮಗಳಿಗೆ ಜೀವ ಭಯ ಇದೆ. ಮಗಳ ಜವಾಬ್ದಾರಿ ತೆಗೆದುಕೊಳ್ತೀರಾ ಅಂತ ಕಾಲೇಜಿನವರನ್ನ ಕೇಳಿದೆ. ಅವರು ಆಗಲ್ಲ ಅಂದ್ರು. ಅದಕ್ಕಾಗಿ ಬೇರೆ ಕಾಲೇಜಿಗೆ ದಾಖಲಿಸುತ್ತೇನೆ. ಸಮವಸ್ತ್ರಕ್ಕೆ ನಾವೇ ಶುಲ್ಕ ಕಟ್ಟೋದು. ಕಾಲೇಜಿನವರು ನಮ್ಮ ಕರೆಸಿ ಸಮವಸ್ತ್ರ ನೀಡುತ್ತಿದ್ದೇವೆ ಎಂದು ಹೇಳಿದ್ದಾರಾ? ಈ ಘಟನೆ ಬಳಿಕ ಅಲ್ಲಿನ ಸ್ಥಿತಿ ಅರ್ಥ ಆಗಿದೆ‌. ಯಾರ ಹೊಗಳಿಕೆ, ಉಡುಗೊರೆ ನಮಗೆ ಬೇಡ. ನಾವು ಎಲ್ಲರ ಜೊತೆ ಅಣ್ಣ, ತಮ್ಮಂದಿರ ಹಾಗೇ ಇದ್ದೇವೆ. ಕರ್ನಾಟಕದ ಜನ ಯಾರ ಮಾತನ್ನು ನಂಬಬೇಡಿ. ಉಗ್ರ ಸಂಘಟನೆ ಮುಖ್ಯಸ್ಥನ ಹೊಗಳಿಗೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:Hijabmandyamuskanmuskan fatherಮಂಡ್ಯಮುಸ್ಕಾನ್ಮುಸ್ಕಾನ್‌ ತಂದೆಹಿಜಬ್
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Saint Valentine
Latest

Valentine’s Day – ಯಾರಿದು ಪ್ರೇಮ ಸಂತ ವ್ಯಾಲೆಂಟೈನ್?

Public TV
By Public TV
5 minutes ago
Pulwama Attack
Latest

ಪುಲ್ವಾಮಾ ದಾಳಿಗೆ 7 ವರ್ಷ – 2019ರ ಫೆ.14 ರಂದು ನಡೆದಿದ್ದು ಏನು?

Public TV
By Public TV
20 minutes ago
asia cup india pakistan toss
Cricket

ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

Public TV
By Public TV
8 hours ago
Bengaluru Car Seize
Bengaluru City

ಬೆಂಗ್ಳೂರಿನಲ್ಲಿ ಮನಸೋ ಇಚ್ಛೆ ಮಾರ್ಪಡಿಸಿದ ಐಷಾರಾಮಿ ಕಾರು ಸೀಜ್‌

Public TV
By Public TV
9 hours ago
USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
9 hours ago
Siddaramaiah 15
Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?