Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

Karnataka

ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

Public TV
Last updated: April 6, 2022 7:44 pm
Public TV
Share
2 Min Read
muskan father
SHARE

ಮಂಡ್ಯ: ಅನೇಕರು ಬಂದು ನನ್ನ ಮಗಳಿಗೆ ಹಣ, ಉಡುಗೊರೆ ಕೊಟ್ಟಿದ್ದಾರೆ. ಅದನ್ನು ನಾನು ಜನರ ಸೇವೆಗಾಗಿ ನೀಡುತ್ತೇನೆಂದು ಅಲ್ಲಾಹು ಅಕ್ಬರ್‌ ಎಂದು ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ತಂದೆ ಮಹಮ್ಮದ್‌ ಹುಸೇನ್‌ ಖಾನ್‌ ತಿಳಿಸಿದ್ದಾರೆ.

ಹಣ, ಉಡುಗೊರೆ ಕೊಡಲು ಬಂದವರಿಗೆ ಬೇಡ ಎಂದಿದ್ದೆವು. ಆದರೂ ಅವರು ನೀಡಿದ್ದಾರೆ. ಆ ಹಣದಲ್ಲಿ ಜನರ ಸೇವೆಗಾಗಿ ಆಂಬುಲೆನ್ಸ್‌ ಕೊಡುತ್ತೇನೆ. ದೇವರು ನಮ್ಮನ್ನು ಚೆನ್ನಾಗಿ ಇಟ್ಟಿದ್ದಾನೆ. ಅವರು ಕೊಟ್ಟ ದುಡ್ಡನ್ನು ಜನಸೇವೆಗೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯದ ಮುಸ್ಕಾನ್ ಖಾನ್‍ನನ್ನು ಹೊಗಳಿದ ಮೋಸ್ಟ್ ವಾಂಟೆಡ್ ಅಲ್ ಖೈದಾ ಉಗ್ರ

muskhan

ಅಲ್‌‌ಖೈದಾ ಉಗ್ರ ಸಂಘಟನೆ ಮುಖ್ಯಸ್ಥನಿಂದ ಮುಸ್ಕಾನ್ ಹೊಗಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರು ಯಾರು ಅನ್ನೋದು ನನಗೆ ಗೊತ್ತಿಲ್ಲ. ಮಾಧ್ಯಮಗಳ ಮುಖಾಂತರ ಈ ವಿಚಾರ ತಿಳಿಯಿತು. ಅರಬ್ಬಿ ಭಾಷೆಯಲ್ಲಿ ಮಗಳನ್ನು ಹೊಗಳಿದ್ದಾರೆ. ಆದರೆ ಅವರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲಾ ತಪ್ಪು, ಗೊಂದಲ ಮಾಡಿ ನಮ್ಮ ನಮ್ಮಲ್ಲಿ ಜಗಳ ತಂದಿಡಲು ಮಾಡ್ತಿದ್ದಾರೆ. ಈ ರೀತಿಯ ಹೊಗಳಿಗೆ ಬೇಕಾಗಿಲ್ಲ. ಅವರ ಬಗ್ಗೆ ಏನು ಗೊತ್ತಿಲ್ಲದೇ ಇದ್ದಾಗ ನಾನೇನು ಹೇಳಲು ಸಾಧ್ಯ? ಹಿಜಾಬ್ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇರುವುದರ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

ಯಾರ‍್ಯಾರು ಏನೇನು ಮಾಡ್ತಿದ್ದಾರೋ ಗೊತ್ತಿಲ್ಲ‌. ನಾವು ಇಲ್ಲಿ ಬದುಕಿ ಜೀವನ ಮಾಡ್ತಿದ್ದೇವೆ. ಅಣ್ಣ ತಮ್ಮಂದಿರ ಹಾಗೆ ಪ್ರೀತಿ ಹಂಚಿ ಜೀವನ ಮಾಡ್ತಿದ್ದೇವೆ. ಬೇರೆ ದೇಶದವರು ಏನು ಮಾಡ್ತಿದ್ದಾರೋ ಗೊತ್ತಿಲ್ಲ. ನಮ್ಮ ದೇಶದಲ್ಲಿ ನಾವು ನೆಮ್ಮದಿಯಿಂದ ಇದ್ದೇವೆ. ಅವರ ದೇಶಗಳಲ್ಲಿ ಅವರು ನೋಡಿಕೊಳ್ಳಲಿ. ಅವರ ಮಾತುಗಳಿಗೆ ತಲೆಕೆಡಿಸಿಕೊಳ್ಳಲು ಆಗಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಮುಸ್ಕಾನ್‍ಳನ್ನು ಅಲ್‍ಖೈದಾ ಮುಖ್ಯಸ್ಥ ಬೆಂಬಲಿಸಿರುವುದು ಆತಂಕಕಾರಿ: ಮುತಾಲಿಕ್

hijab muskan

ಮಗಳ ಪರೀಕ್ಷೆ ವಿಚಾರವಾಗಿ ಮಾತನಾಡಿ, ಪರೀಕ್ಷೆ ವೇಳೆ ಪ್ರತ್ಯೇಕ ಕೊಠಡಿ ನೀಡುವಂತೆ ಕಾಲೇಜು ಪ್ರಾಂಶುಪಾಲರನ್ನ ಕೇಳಿಕೊಂಡಿದ್ದೆವು. ಹಿಜಬ್ ಬೇಡ ವೇಲು ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕೊಡಿ ಎಂದಿದ್ದೆವು. ಕಾಲೇಜು ಆಡಳಿತ ಮಂಡಳಿ ಅದಕ್ಕೆ ಅವಕಾಶ ನೀಡಲಿಲ್ಲ. ನನ್ನ ಮಗಳ ಪ್ರಾಣಕ್ಕೆ ಅಪಾಯ ಇದೆ. ನಾಳೆ ಮಗಳಿಗೆ ತೊಂದರೆ ಆದರೆ ಯಾರು ಜವಾಬ್ದಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಹಿಜಬ್‌ಗೆ ಅನುಮತಿ ಇರುವ ಕಾಲೇಜಿಗೆ ಮಗಳನ್ನು ಸೇರಿಸುತ್ತೇನೆ. ಹಿಜಬ್ ಕಾರಣಕ್ಕಾಗಿಯೇ ನಾನು ಮಗಳ ಕಾಲೇಜನ್ನು ಬದಲಾಯಿಸುತ್ತಿದ್ದೇನೆ. ಹಿಜಬ್ ಅಥವಾ ವೇಲು ಹಾಕಿಕೊಳ್ಳಲು ಅವಕಾಶ ನೀಡಿದರೆ ಮಂಡ್ಯದಲ್ಲೇ ದಾಖಲಿಸುತ್ತೇವೆ. ಇಲ್ಲ ಅಂದ್ರೆ, ಮೈಸೂರಿನಲ್ಲಿ ಹಿಜಬ್ ಅನುಮತಿ ನೀಡುವ ಕಾಲೇಜುಗಳಿವೆ. ಅಲ್ಲಿಯೇ ಸೇರಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ: ಸಿದ್ದರಾಮಯ್ಯ

ನನ್ನ ಮಗಳಿಗೆ ಜೀವ ಭಯ ಇದೆ. ಮಗಳ ಜವಾಬ್ದಾರಿ ತೆಗೆದುಕೊಳ್ತೀರಾ ಅಂತ ಕಾಲೇಜಿನವರನ್ನ ಕೇಳಿದೆ. ಅವರು ಆಗಲ್ಲ ಅಂದ್ರು. ಅದಕ್ಕಾಗಿ ಬೇರೆ ಕಾಲೇಜಿಗೆ ದಾಖಲಿಸುತ್ತೇನೆ. ಸಮವಸ್ತ್ರಕ್ಕೆ ನಾವೇ ಶುಲ್ಕ ಕಟ್ಟೋದು. ಕಾಲೇಜಿನವರು ನಮ್ಮ ಕರೆಸಿ ಸಮವಸ್ತ್ರ ನೀಡುತ್ತಿದ್ದೇವೆ ಎಂದು ಹೇಳಿದ್ದಾರಾ? ಈ ಘಟನೆ ಬಳಿಕ ಅಲ್ಲಿನ ಸ್ಥಿತಿ ಅರ್ಥ ಆಗಿದೆ‌. ಯಾರ ಹೊಗಳಿಕೆ, ಉಡುಗೊರೆ ನಮಗೆ ಬೇಡ. ನಾವು ಎಲ್ಲರ ಜೊತೆ ಅಣ್ಣ, ತಮ್ಮಂದಿರ ಹಾಗೇ ಇದ್ದೇವೆ. ಕರ್ನಾಟಕದ ಜನ ಯಾರ ಮಾತನ್ನು ನಂಬಬೇಡಿ. ಉಗ್ರ ಸಂಘಟನೆ ಮುಖ್ಯಸ್ಥನ ಹೊಗಳಿಗೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:Hijabmandyamuskanmuskan fatherಮಂಡ್ಯಮುಸ್ಕಾನ್ಮುಸ್ಕಾನ್‌ ತಂದೆಹಿಜಬ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
6 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
6 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
7 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
7 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
8 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?