Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ

Bengaluru City

ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ

Public TV
Last updated: July 6, 2025 8:36 pm
Public TV
Share
2 Min Read
CM Siddaramaiah Kaginele Mutt 1
SHARE

– ಮುಂದುವರಿದ ಜಾತಿ ಹೆಸರಿನಲ್ಲಿ ಸಮಾವೇಶ ಮಾಡಿದರೆ ಅದು ಜಾತೀಯತೆ
– ಹಿಂದುಳಿದ ವರ್ಗದವರು ಸಮಾವೇಶ ಮಾಡಿದರೆ ಅದು ಜಾತೀಯತೆ ಆಗಲ್ಲ

ಬೆಂಗಳೂರು: ನನ್ನನ್ನು ದುರಹಂಕಾರಿ ಎನ್ನುತ್ತಾರೆ. ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಶ್ರೀ ಕಾಗಿನೆಲೆ (Kaginele Mutt) ಮಹಾಸಂಸ್ಥಾನ ಕನಕಗುರುಪೀಠ, ಶಾಖಾಮಠ, ಕೇತೋಹಳ್ಳಿ ಬೆಂಗಳೂರಿನ ಭಕ್ತ ಭಂಡಾರದ ಕುಟೀರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಮ್ಮ ಸಮುದಾಯದವರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ವಿದ್ಯಾವಂತರಾದರೆ ಸ್ವಾಭಿಮಾನ ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.

ಮೇಲ್ವರ್ಗದ ಬಡವ ಬಂದರೆ ಏನು ಸ್ವಾಮಿ ಎನ್ನುತ್ತಾರೆ. ದಲಿತನೊಬ್ಬ (Dalits) ವಿದ್ಯಾವಂತ ಶ್ರೀಮಂತ ಬಂದರೆ ಏಕವಚನದಲ್ಲಿ ಮಾತನಾಡಿಸುತ್ತಾರೆ. ನನ್ನನ್ನು ನೋಡಿದಾಗ ಕೆಲವರು ಸಿದ್ದರಾಮಯ್ಯಗೆ ದುರಹಂಕಾರ ಎನ್ನುತ್ತಾರೆ. ಆದರೆ ನಾನು ಸ್ವಾಭಿಮಾನಿಯೇ ಹೊರತು ದುರಹಂಕಾರಿ ಅಲ್ಲ. ನನ್ನನ್ನ ದುರಹಂಕಾರಿ ಅಂದರೆ ಕೇರ್ ಮಾಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: Heart Attack | ರಾಜ್ಯದಲ್ಲಿಂದು ಐವರು ಬಲಿ – ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ರಾಜಣ್ಣ ಸೂಚನೆ

CM Siddaramaiah Kaginele Mutt 2

ಪ್ರಜಾಪ್ರಭುತ್ವದಲ್ಲಿ ಮಾತನಾಡುವ ಹಕ್ಕಿದೆ. ಅವರು ದುರಹಂಕಾರಿ ಅಂದರು ಐ ಡೋಂಟ್ ಕೇರ್. ನಿಮ್ಮನ್ನು ದುರಹಂಕಾರಿ ಅಂದರೂ ಸ್ವಾಭಿಮಾನಿಗಳಾಗಿ ಬದುಕಿ ಎಂದು ಸಲಹೆ ನೀಡಿದರು.

ಬಂಗಾರಪ್ಪ ಅವರನ್ನು ಆಹ್ವಾನಿಸಲು ಹೋದಾಗ 25 ಲಕ್ಷ ರೂ. ದುಡ್ಡು ಕೊಡಲು ಬಂದರು. ಆಗ ಕುರುಬರು (Kurubas) ಅಷ್ಟು ಬಡವರಿಲ್ಲ ಅಂತ ವಾಪಸ್‌ ನೀಡಿದೆ. ಹರಿ‌ಕೋಡೆ ಅವರು ನಾನು ಊಟ ಹಾಕಿಸುತ್ತೇನೆ ಎಂದಿದ್ದರು. ಅವರಿಗೂ ಬೇಡ ಎಂದೆವು. 5-6 ಲಕ್ಷ ಜನ ಸೇರಿದ ಕಾರ್ಯಕ್ರಮದಲ್ಲಿ ಯಾರಿಗೆ ಮಠ ಇಲ್ವೋ ಅವರಿಗೆಲ್ಲ ಈ ಮಠ ಅಂತ ಘೋಷಣೆ ಮಾಡಿದೆವು ಎಂದು ಹಳೆಯ ನೆನಪು ಹಂಚಿಕೊಂಡರು. ಇದನ್ನೂ ಓದಿ: ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು – ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮಠಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಮಠಗಳು ಆಗದಿದ್ದರೆ ಶಿಕ್ಷಣ, ಆರೋಗ್ಯ ಸಂಘಟನೆ ಆಗುವುದಿಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ. ಜಾತಿಯನ್ನ ಗುರುತಿಸಬೇಕು, ಜಾತಿಯನ್ನ ನಾಶ ಮಾಡಬೇಕು ಎಂದು ಕುವೆಂಪು ಹೇಳಿದರು. ಎಲ್ಲರ ಸರ್ವೋದಯ ಆಗಬೇಕು ಎಂದು ಮಹಾತ್ಮ ಗಾಂಧೀಜಿ ಕರೆ ನೀಡಿದ್ದರು. ಕುವೆಂಪು ಅವರು ಸಮಪಾಲು, ಸಮಬಾಳು ಆಗ್ಬೇಕು ಎಂದರು. ದೇಶದ ಸಂಪತ್ತು, ಅಧಿಕಾರ ಎಲ್ಲರಿಗೂ ಹಂಚಿಕೆ ಆಗಬೇಕು ಎಂದು ತಿಳಿಸಿದರು.

 

ಜಾತಿಗೊಂದು ಮಠ ಬೇಡ ಎಂದು ನಾನು ಹೇಳುವುದಿಲ್ಲ. ಜಾತಿ ಎಂಬುದು ವಾಸ್ತವಿಕ, ಮುಂದುವರಿದ ಜಾತಿ (Caste) ಹೆಸರಿನಲ್ಲಿ ಸಮಾವೇಶ ಮಾಡಿದರೆ ಅದು ಜಾತೀಯತೆ ಆಗುತ್ತದೆ. ಹಿಂದುಳಿದ ವರ್ಗದವರು ಜಾತಿ ಸಮಾವೇಶ ಮಾಡಿದರೆ ಅದು ಜಾತೀಯತೆ ಆಗುವುದಿಲ್ಲ. ಎಲ್ಲರೂ ವಿದ್ಯಾವಂತರಾಗಿ, ಸಂಘಟಿತರಾಗಿ ಎಂದು ಅಂಬೇಡ್ಕರ್ ಹೇಳಿದ್ದಾರೆ. ಶೋಷಿತ ವರ್ಗದ ಜನ ಇದನ್ನು ಪಾಲನೆ ಮಾಡಬೇಕು. ಇಲ್ಲವಾದರೆ ಸಮ ಸಮಾಜ ಆಗುವುದು ಕಷ್ಟ. ನಾವು ಕುರುಬರನ್ನೇ ಅಭಿವೃದ್ಧಿ ಪಡಿಸಲು ಈ ಮಠ ಕಟ್ಟಿಲ್ಲ. ಅನ್ಯಾಯವಾಗಿರುವವರಿಗೆ ಈ ಮಠ ಕಟ್ಟಿದ್ದೇವೆ. ಎಲ್ಲರೂ ಮುಖ್ಯ ವಾಹಿನಿಗೆ ಬರಬೇಕು ಆಗ ಮಾತ್ರ ಸಮ ಸಮಾಜ ನಿರ್ಮಾಣ ಆಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಬೇರೆಯವರು ಮಾಡಿರುವ ಮಠ ತಪ್ಪು ಎಂದು ನಾನು ಹೇಳುವುದಿಲ್ಲ. ಸಿದ್ದರಾಮಯ್ಯ ಸಮುದಾಯಕ್ಕೆ ಏನು ಮಾಡಿದ್ದಾನೆ ಎಂದು ಕೆಲವರು ಕೇಳುತ್ತಾರೆ. ಕೇಳುವುದು ಒಳ್ಳೆಯದು ಯಾವತ್ತು ಪ್ರಶ್ನೆ ಮಾಡಿ ಒಪ್ಪಿಕೊಳ್ಳಬೇಕು ಎಂದು ಸಮಾಜಕ್ಕಾಗಿ ನಾನು ಏನೇನು ಮಾಡಿದ್ದೇನೆ ಎಂಬುದನ್ನು ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ವಿವರಿಸಿದರು.

TAGGED:dalitKaginele Muttkurubasiddaramaiahಕಾಗಿನೆಲೆಕುರುಬದಲಿತಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
13 minutes ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
13 minutes ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
31 minutes ago
DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
By Public TV
34 minutes ago
retired isro employee kills wife bengaluru
Bengaluru City

ನಾನು ಸತ್ರೆ ಒಂಟಿಯಾಗ್ತಾಳೆ – ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ

Public TV
By Public TV
37 minutes ago
Chikkodi Accident
Belgaum

ಲಾರಿ-ಬೈಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?