Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೀಟೂ ಪ್ರಕರಣವನ್ನು ದಿಕ್ಕು ತಪ್ಪಿಸಲು ನನ್ನ ವಿರುದ್ಧ ಆರೋಪ: ಚೇತನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮೀಟೂ ಪ್ರಕರಣವನ್ನು ದಿಕ್ಕು ತಪ್ಪಿಸಲು ನನ್ನ ವಿರುದ್ಧ ಆರೋಪ: ಚೇತನ್

Cinema

ಮೀಟೂ ಪ್ರಕರಣವನ್ನು ದಿಕ್ಕು ತಪ್ಪಿಸಲು ನನ್ನ ವಿರುದ್ಧ ಆರೋಪ: ಚೇತನ್

Public TV
Last updated: October 22, 2018 9:18 pm
Public TV
Share
2 Min Read
Chetan
SHARE

ಬೆಂಗಳೂರು: ನನಗೆ ಕೆಟ್ಟ ಹೆಸರು ತರಲು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನಟ ಚೇತನ್ ಹೇಳಿದ್ದಾರೆ.

ಅರ್ಜುನ್ ಸರ್ಜಾ ವಿರುದ್ಧ ಸೇಡು ತೀರಿಸಿಕೊಳ್ಳಲು ಶೃತಿ ಹರಿಹರನ್ ಪರವಾಗಿ ಚೇತನ್ ಮತಾನಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಕ್ಕಾಗಿ, ಸಮಾಜದ ಒಳಿತಿಗಾಗಿ ಮತ್ತು ಉತ್ತಮ ಚಿತ್ರರಂಗಕ್ಕಾಗಿ ಹೋರಾಡುವ ಚಳುವಳಿಯನ್ನು ನಿಲ್ಲಿಸುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ. 10 ಲಕ್ಷ ರೂ. ಹಣವನ್ನ ಮುಂಗಡವಾಗಿ ಪಡೆದಿರುವ ವಿಚಾರವನ್ನ ಕೆಲವರು ಟ್ವಿಸ್ಟ್ ಮಾಡಿ ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಇದನ್ನು ಓದಿ: ಚೇತನ್ ಯಾರು – ಸಾರಾ ಗೋವಿಂದು ಗರಂ

CHETHAN

ಅರ್ಜುನ್ ಸರ್ಜಾ ಅವರು ನನಗೆ ಕೆಲ ವರ್ಷಗಳಿಂದ ಪರಿಚಯ. ಅವರ ಜೊತೆ ನಾನು ಪ್ರೇಮ ಬರಹ ಚಿತ್ರವನ್ನ ಮಾಡಲು ಒಪ್ಪಿಕೊಂಡಿದ್ದು ನಿಜ. ಈ ಚಿತ್ರದ ಸಂಬಂಧ ಫೋಟೋ ಸೆಶನ್, ಪ್ರೀ ಶೂಟ್ ಸಹ ನಡೆದಿತ್ತು. ಆದರೆ ಕಾರಣಾಂತರಗಳಿಂದ ಪ್ರೇಮ ಬರಹ ಸಿನಿಮಾವನ್ನ ನಾನು ಮಾಡಲಿಕ್ಕೆ ಆಗಲಿಲ್ಲ. ಅವತ್ತಿನಿಂದ ಇಲ್ಲಿಯವರೆಗೂ ಸರ್ಜಾ ಅವರ ಜೊತೆ ನಾನು ಸಂಪರ್ಕದಲ್ಲಿ ಇದ್ದೇನೆ. ಶೂಟಿಂಗ್ ಸಮಯದಲ್ಲಿ ಸರ್ಜಾ ಅವರು ಬಹಳ ಪ್ರೊಫೆಶನಲ್ ಆಗಿ ನಡೆದುಕೊಂಡಿದ್ದಾರೆ. ಅವರ ಕುಟುಂಬದವರು ಸಹ ನನ್ನ ಜೊತೆ ಒಳ್ಳೆಯ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಹೇಳಿದರು. ಇದನ್ನು ಓದಿ:  ನನ್ನ ಜೊತೆ ಅರ್ಜುನ್ ಸರ್ಜಾ ಕೆಟ್ಟದಾಗಿ ನಡೆದುಕೊಂಡಿಲ್ಲ: ನಟಿ ತಾರಾ

ಅರ್ಜುನ್ ಸರ್ಜಾ ಅವರು ನನಗೆ ಯಾವತ್ತೂ ಹಣವನ್ನು ಹಿಂದಿರುಗಿಸುವಂತೆ ಇಲ್ಲಿಯವರೆಗೆ ಕೇಳಲಿಲ್ಲ. ಆದರೆ ಮುಂಬರುವ ಸಿನಿಮಾದಲ್ಲಿ ನಾವಿಬ್ಬರು ಕೆಲಸ ಮಾಡಲು ನಿರ್ಧರಿಸಿದ್ದೇವೆ. ಮುಂಗಡ ಹಣವನ್ನು ತೆಗೆದುಕೊಂಡ ತಕ್ಷಣವೇ ಯಾರು ಸಿನಿಮಾ ಮಾಡಲು ರೆಡಿಯಾಗಿರಲ್ಲ. ಕೆಲವೊಮ್ಮೆ ಹಣ ಪಡೆದು 6 ತಿಂಗಳ ಬಳಿಕವೂ ಕೆಲಸ ಮಾಡುತ್ತಾರೆ ಎಂದರು.

vlcsnap 2018 10 21 17h50m25s455

ಮೋದಿ ವಿರೋಧಿಗಳು ಮತ್ತು ಎಡಪಂಥೀಯರು ಸೇರಿ ಶೃತಿ ಹರಿಹರನ್ ಪರವಾಗಿ ಮಾತನಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ, ನಾನು ಈ ವಿಚಾರದಲ್ಲಿ ರಾಜಕೀಯವಾಗಿ ಯಾವುದೇ ಕೆಲಸ ಮಾಡುತ್ತಿಲ್ಲ. ನಮ್ಮ ಸಂಘಟನೆಯಲ್ಲಿರುವ ವ್ಯಕ್ತಿಗಳೆಲ್ಲರಿಗೂ ಅವರದ್ದೇ ಆದ ಆಲೋಚನೆಗಳು ಮತ್ತು ಅಭಿಪ್ರಾಯಗಳು ಇರುತ್ತದೆ. ಆದರೆ ಎಲ್ಲರ ಗುರಿ ಸಮಾಜದಲ್ಲಿ ಉತ್ತಮ ಚಿತ್ರರಂಗವನ್ನು ಕಟ್ಟುವುದು ಮತ್ತು ಎಲ್ಲರ ಸಮಾನತೆಗಾಗಿ ಹೋರಾಟ ನಡೆಸುವುದು. ನಾವು ಕೇವಲ ಪುರುಷ ಪ್ರಧಾನ ವ್ಯವಸ್ಥೆ ವಿರುದ್ಧ, ಶೋಷಣೆಯ ವಿರುದ್ಧ ಮತ್ತು ನೊಂದವರ ಪರವಾಗಿ ಹೋರಾಟ ನಡೆಸುತ್ತೇವೆ. ಇದರಲ್ಲಿ ಸಮಸ್ಯೆ ಇದ್ದರೆ ನಮ್ಮ ಜೊತೆ ಚರ್ಚೆ ನಡೆಸಲಿ ಎಂದು ಚೇತನ್ ಹೇಳಿದರು.

shruthi hariharan collage 1 copy 1

ನಟಿ ಶೃತಿ ವಿಚಾರಕ್ಕೆ ಬಂದರೆ, ನಮ್ಮ ಫೈರ್ ಸಂಸ್ಥೆಯಿಂದ ಅವರಿಗೆ ನಾವು ಕಾನೂನುಬದ್ಧ ಬೆಂಬಲವನ್ನ ಕೊಟ್ಟಿದ್ದೇವೆ. ಆದರೆ ಈ ಸಂಬಂಧ ನಾವು ಯಾವುದೇ ವಿಚಾರಣೆಯನ್ನ ನಡೆಸುತ್ತಿಲ್ಲ. ಕೇಸ್ ದಾಖಲಿಸುವುದು ಬಿಡುವುದು ಅವರ ತೀರ್ಮಾನ ಎಂದರು. ಇದನ್ನು ಓದಿ:  ಸರ್ಜಾ ವಿರುದ್ಧ ಸೇಡಿಗಾಗಿ ಶೃತಿ ಹರಿಹರನ್ ಪರ ನಿಂತ್ರಾ ನಟ ಚೇತನ್?

sruthi hariharan

ನನ್ನ ವಿರುದ್ಧ ಫಿಲಂ ಚೇಂಬರ್ ನಲ್ಲಿ ದೂರು ದಾಖಲಾಗಿದೆ ಎನ್ನುವ ಸುದ್ದಿಯನ್ನು ನಾನು ಕೇಳಲ್ಪಟ್ಟೆ. ಆದರೆ ಇದೂವರೆಗೂ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.  ಇದನ್ನು ಓದಿ:  ಶೃತಿ ಹರಿಹರನ್ #MeToo ಹಿಂದಿನ ಅಸಲಿ ಕಹಾನಿ ಬಿಚ್ಚಿಟ್ಟ ಭಾಮಾ ಹರೀಶ್

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://youtu.be/h6ZAuzr4cXg

https://youtu.be/nOoBTT1xkpE

TAGGED:Arjun SarjabengaluruChetancinemaPublic TVsandalwoodShrutiಅಜುರ್ನ್ ಸರ್ಜಾಆರೋಪಚೇತನ್ಪಬ್ಲಿಕ್ ಟಿವಿಮೀಟೂಶೃತಿ
Share This Article
Facebook Whatsapp Whatsapp Telegram

Cinema news

sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories
Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories

You Might Also Like

Infosys Sudhamurthy Hassan Sakleshpuraswamy Temple
Districts

ಸಕಲೇಶಪುರಸ್ವಾಮಿಯ ದರ್ಶನ ಪಡೆದ ಸುಧಾಮೂರ್ತಿ

Public TV
By Public TV
8 minutes ago
DK Shivakumar 11
Bengaluru City

ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಕೆಶಿ

Public TV
By Public TV
14 minutes ago
Byrati Basavaraj 2
Bengaluru City

ಬಂಧನ ಭೀತಿಯಿಂದ ರಾಜ್ಯದಿಂದ ರಾಜ್ಯಕ್ಕೆ ಬೈರತಿ ಅಜ್ಞಾತ – ಮಾಜಿ ಸಚಿವನಿಗಾಗಿ ಸಿಐಡಿಯ 3 ತಂಡ ತೀವ್ರ ತಲಾಶ್

Public TV
By Public TV
34 minutes ago
TRAIN 1
Latest

ಡಿ.26 ರಿಂದ ರೈಲು ಪ್ರಯಾಣ ದರ ಏರಿಕೆ; ಎಸಿ – ನಾನ್‌ ಎಸಿಗೆ ಎಷ್ಟು ಏರಿಕೆ?

Public TV
By Public TV
1 hour ago
Mallikarjun Kharge 1
Districts

ರಾಜ್ಯದಲ್ಲಿ ನಾಯಕತ್ವ ಗೊಂದಲ ಹೈಕಮಾಂಡ್‌ ಸೃಷ್ಟಿಸಿಲ್ಲ, ಅವ್ರೇ ಮಾಡಿಕೊಂಡಿದ್ದಾರೆ: ಖರ್ಗೆ ಗರಂ

Public TV
By Public TV
2 hours ago
Gruhalakshmi Scheme 1
Bengaluru City

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?