Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಒಪ್ಕೊಂಡಿದ್ದೀನಿ, ಅವಳೂ ಒಪ್ಕೊಂಡಿದ್ದಾಳೆ, ನನ್ನ ಪತ್ನಿಯನ್ನೂ ಒಪ್ಪಿಸ್ತೀನಿ..: ನವ್ಯಶ್ರೀಯಿಂದ ಆಡಿಯೋ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ನಾನು ಒಪ್ಕೊಂಡಿದ್ದೀನಿ, ಅವಳೂ ಒಪ್ಕೊಂಡಿದ್ದಾಳೆ, ನನ್ನ ಪತ್ನಿಯನ್ನೂ ಒಪ್ಪಿಸ್ತೀನಿ..: ನವ್ಯಶ್ರೀಯಿಂದ ಆಡಿಯೋ ರಿಲೀಸ್

Belgaum

ನಾನು ಒಪ್ಕೊಂಡಿದ್ದೀನಿ, ಅವಳೂ ಒಪ್ಕೊಂಡಿದ್ದಾಳೆ, ನನ್ನ ಪತ್ನಿಯನ್ನೂ ಒಪ್ಪಿಸ್ತೀನಿ..: ನವ್ಯಶ್ರೀಯಿಂದ ಆಡಿಯೋ ರಿಲೀಸ್

Public TV
Last updated: July 19, 2022 4:50 pm
Public TV
Share
3 Min Read
NAVYASHREE 4
SHARE

ಬೆಳಗಾವಿ: ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ವಿರುದ್ಧ ಕೇಸ್ ದಾಖಲಾಗಿರುವ ವಿಚಾರ ಸಂಬಂಧ ಇದೀಗ ನವ್ಯಶ್ರೀ ಅವರು ಆಡಿಯೋ ರಿಲೀಸ್ ಮಾಡಿದ್ದಾರೆ.

ರಾಜಕುಮಾರ, ನವ್ಯಶ್ರೀ ಮತ್ತು ನವ್ಯಶ್ರೀ ಆಪ್ತ ತಿಲಕ್ ಜೊತೆಯಾಗಿ ಮಾತನಾಡಿರುವ ಆಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಆಡಿಯೋದಲ್ಲಿ, ನಾನು ಒಪ್ಪಿಕೊಂಡಿದ್ದೇನೆ, ಅವಳು ಒಪ್ಪಿಕೊಂಡಿದ್ದಾಳೆ ನನ್ನ ಹೆಂಡತಿಯನ್ನೂ ಒಪ್ಪಿಸುತ್ತೇನೆ. ನನ್ನ ಹೆಂಡತಿ ಮಕ್ಕಳ ಜೊತೆಗೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ನನ್ನ ಮಗಳಿಗೂ ಹೇಳಿದ್ದೇನೆ ಏನೂ ತೊಂದರೆ ಇಲ್ಲಾ ಎಂದು ರಾಜಕುಮಾರ ಹೇಳಿರುವುದು ಬಯಲಾಗಿದೆ.

NAVYASHREE

ಸುಲಿಗೆ, ಮಾನಸಿಕ ಹಿಂಸೆ, ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ದೂರು ನೀಡಿದ್ದರು. ಟಾಕಳೆ ನೀಡಿದ ದೂರಿನ ಮೇರೆಗೆ ನವ್ಯಶ್ರೀ ವಿರುದ್ಧ ಐಪಿಸಿ ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

NAVYASHREE 8

ನವ್ಯಶ್ರೀ ಹೇಳಿದ್ದೇನು..?
ತೋಟಗಾರಿಕೆ ಇಲಾಖೆಯ ನನ್ನ ಗಂಡ ಅವನಿಂದ ನನಗೆ ಏನು ಮೋಸ ಆಗಿದೆ..? ಮೋಸ ಹೇಗಾಯ್ತು ಎಂಬುದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇನೆ. ನಾನು 15 ದಿನಗಳಿಂದ ಇಂಡಿಯಾದಲ್ಲೇ ಇರಲಿಲ್ಲ. ವಿದೇಶದಿಂದ ನಾನು ಬಂದಿದ್ದೇ ಇವತ್ತು. ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವೀಡಿಯೋ ವೈರಲ್ ಆಗಿರುವುದು ಗೊತ್ತಾಗಿದೆ. ನಾನು ಬೆಳಗಾವಿ ಪೊಲೀಸ್ ಆಯುಕ್ತರ ಬಳಿ ದೂರು ಕೊಡುತ್ತೇನೆ. ನನ್ನ ಮೇಲೆ ಎಫ್‍ಐಆರ್ ಆಗಿರುವ ಬಗ್ಗೆ ಮಾಹಿತಿಯಿಲ್ಲ. ಇಲ್ಲಿವರೆಗೂ ಯಾವುದೇ ಪೊಲೀಸರು ನನಗೆ ಫೋನ್ ಮಾಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೂರು ಕೊಟ್ಟ ರಾಜಕುಮಾರ ನನ್ನ ಗಂಡ – ಕಾಂಗ್ರೆಸ್‌ ಕಾರ್ಯಕರ್ತೆ ನವ್ಯಶ್ರೀ

NAVYASHREE 2

ಮೊದಲು ನಾನು ಕಂಪ್ಲೇಟ್ ಕಾಪಿ (ದೂರಿನ ಪ್ರತಿ) ಪಡೆಯುತ್ತೇನೆ. ರಾಜಕುಮಾರ ಟಾಕಳೆ ನನ್ನ ಗಂಡ. ಅವನಿಂದ ನನಗೆ ಏನು ಮೋಸ ಆಗಿದೆ? ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ. ನಾನು ಯಾವ ರೀತಿ ಮದುವೆ ಆಗಿದ್ದೇನೆ ಅನ್ನೋದನ್ನೂ ಪ್ರೆಸ್‍ಮೀಟ್ ಮಾಡಿ ಹೇಳುತ್ತೇನೆ, ಎಲ್ಲರ ಪ್ರಶ್ನೆಗೂ ಉತ್ತರ ಕೊಡ್ತೇನೆ ಎಂದು ತಿಳಿಸಿದ್ದಾರೆ.

NAVYASHREE 6

ರಾಜಕುಮಾರ ಟಾಕಳೆ ಹೇಳಿದ್ದೇನು?
ನವ್ಯಶ್ರೀ ಆರ್. ರಾವ್ ವಿರುದ್ಧ ದೂರು ನೀಡಿದ್ದ ರಾಜಕುಮಾರ ಟಾಕಳೆ, ಈ ಹಿಂದೆ ನಾನು ಮಾಜಿ ಸಚಿವ ಶ್ರೀಮಂತ ಪಾಟೀಲ್ ಪಿಎ ಆಗಿ ಕಾರ್ಯನಿರ್ವಹಿಸುವಾಗ ಬೆಂಗಳೂರಿನಲ್ಲಿದ್ದೆ. ಆಗ ನವ್ಯಶ್ರೀ ರಾವ್ ಸಾಮಾಜಿಕ ಕಾರ್ಯಕರ್ತೆ ಎಂದು ಪರಿಚಯವಾಗಿದ್ದರು. ಇದಾದ ಬಳಿಕ ಡಿಸೆಂಬರ್ 2020ರಲ್ಲಿ ಸಂದರ್ಭದಲ್ಲಿ ನವ್ಯಶ್ರೀ ಅವರು ಸಾಫ್ಟ್ ವೇರ್ ಇಂಜಿನಿಯರ್ ಹಾಗೂ ಸಾಮಾಜಿಕ ಕಾರ್ಯಕರ್ತೆ ಅಂತಾ ಪರಿಚಯ ಮಾಡಿಕೊಂಡಿದ್ದರು. ಇದನ್ನೂ ಓದಿ: ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR

NAVYASHREE 5

ಚನ್ನಪಟ್ಟಣದಲ್ಲಿ ನವ್ಯ ಫೌಂಡೇಶನ್ ಹೆಸರಿನ ಎನ್‍ಜಿಒ ನಡೆಸುವುದಾಗಿ ತಿಳಿಸಿದ್ದರು. ನನಗೆ ಮದುವೆಯಾಗಿ ಮೂರು ಮಕ್ಕಳಿವೆ ಎಂದು ಗೊತ್ತಿದ್ದರೂ ಪರಿಚಯ ಬೆಳೆಸಿ ಸಲುಗೆಯಿಂದ ಇದ್ದರು. ಒಂದೂವರೆ ವರ್ಷದ ಪರಿಚಯದಲ್ಲಿ ನಾನು ಬೇರೆಬೇರೆ ಸ್ಥಳ ಸೇರಿ ಬೆಳಗಾವಿಯಲ್ಲಿ ಭೇಟಿಯಾಗಿದ್ದೆವು. ಇದಾದ ಬಳಿಕ 2021ರ ಡಿಸಂಬರ್ 24ರಂದು ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.

NAVYASHREE 3

50 ಲಕ್ಷ ಹಣ ನೀಡದಿದ್ರೆ ನನ್ನ ಪತ್ನಿ, ಸಂಬಂಧಿಕರು ಹಾಗೂ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಬಳಿಕ ತನ್ನ ಮನೆಗೆ ಬಂದು ತನ್ನ ಬೇಡಿಕೆ ಈಡೇರುವವರೆಗೂ ಮನೆ ಬಿಟ್ಟು ಹೋಗಲ್ಲ ಅಂತಾ ಸುಳ್ಳು ಅತ್ಯಾಚಾರ ಆರೋಪ ಮಾಡುತ್ತಿದ್ದಾರೆ. ಇದರ ಜೊತೆಗೆ ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ರಾಜಕುಮಾರ ಟಾಕಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:belagavinavyashreerajkumar takaleನವ್ಯಶ್ರೀಬೆಳಗಾವಿರಾಜಕುಮಾರ ಟಾಕಳೆ
Share This Article
Facebook Whatsapp Whatsapp Telegram

Cinema news

Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories
Rajinikanth Padayappa 2
ಪಡೆಯಪ್ಪ ಪಾರ್ಟ್-2 ಬಗ್ಗೆ ತಲೈವಾ ಹೇಳಿದ್ದೇನು?
Cinema Latest Top Stories
V. Shantaram Biopic Tamannaah Bhatia
ನಟಿ ಜಯಶ್ರೀಯಾದ ತಮನ್ನಾ ಭಾಟಿಯಾ
Cinema Latest Top Stories
Toxic teaser yash
ಟಾಕ್ಸಿಕ್‌ ಬಿಡುಗಡೆಯಾಗುವ ಸಮಯದಲ್ಲೇ ಬರಲಿದೆ ಐದು ಬಿಗ್‌ ಬಜೆಟ್‌ ಸಿನಿಮಾಗಳು!
Cinema Latest Sandalwood

You Might Also Like

CLP Meeting
Belgaum

ಗ್ಯಾರಂಟಿ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ – ಸಭೆಯಲ್ಲಿ ಕೈ ಶಾಸಕರ ಬೇಸರ

Public TV
By Public TV
5 hours ago
Hardik Pandya
Cricket

ಪಾಂಡ್ಯ ಸ್ಫೋಟಕ ಫಿಫ್ಟಿ, ಬೌಲರ್‌ಗಳ ಬೆಂಕಿ ಬೌಲಿಂಗ್‌ಗೆ ಆಫ್ರಿಕಾ ಬರ್ನ್‌ – ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
dk shivakumar 1 6
Belgaum

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಕೆಶಿ

Public TV
By Public TV
6 hours ago
Chitradurga Farmers Protest
Chitradurga

ಮೆಕ್ಕೆ ಜೋಳಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಚಿತ್ರದುರ್ಗ ರೈತರ ಪ್ರತಿಭಟನೆ

Public TV
By Public TV
6 hours ago
Liquor
Belgaum

ಮನೆಗೆ ಮದ್ಯ – ಸದನದಲ್ಲಿ ಸ್ವಾರಸ್ಯಕರ ಚರ್ಚೆ

Public TV
By Public TV
6 hours ago
Fire in maize pile crop damage worth lakhs of rupees
Districts

ಮೆಕ್ಕೆಜೋಳದ ರಾಶಿಗೆ ಬೆಂಕಿ – ಲಕ್ಷಾಂತರ ರೂ. ಬೆಳೆ ಹಾನಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?