Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿವಾಹಿತ ಮಹಿಳೆಗೆ ಐ ಲವ್ ಯೂ ಅಂತಾ ಮೆಸೇಜ್ ಕಳುಹಿಸಿ ಬಲಿಯಾದ ಪ್ರೇಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿವಾಹಿತ ಮಹಿಳೆಗೆ ಐ ಲವ್ ಯೂ ಅಂತಾ ಮೆಸೇಜ್ ಕಳುಹಿಸಿ ಬಲಿಯಾದ ಪ್ರೇಮಿ

Bengaluru City

ವಿವಾಹಿತ ಮಹಿಳೆಗೆ ಐ ಲವ್ ಯೂ ಅಂತಾ ಮೆಸೇಜ್ ಕಳುಹಿಸಿ ಬಲಿಯಾದ ಪ್ರೇಮಿ

Public TV
Last updated: October 31, 2018 10:51 pm
Public TV
Share
2 Min Read
ELECTRONIC CITY POLICE ARREST copy
SHARE

– ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಂದು ಸಿಕ್ಕಿಬಿದ್ದ ಪತಿ!

ಬೆಂಗಳೂರು: ಒಪ್ಪಿತ ಅಕ್ರಮ ಸಂಬಂಧ ಅಪರಾಧವಲ್ಲ ಅಂತ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದರೆ ಪತಿಯೊಬ್ಬ ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡು ಸಿನಿಮಿ ರೀತಿಯಲ್ಲಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿ ಪತಿ ಹಾಗೂ ಕೃತ್ಯಕ್ಕೆ ಸಹಾಯ ಮಾಡಿದ್ದ ಆತನ ಸ್ನೇಹಿತನ್ನು ಪೊಲೀಸರು ಬಂಧಿಸಿದ್ದಾರೆ.

ಪತಿ ಗಂಗರಾಜ್ (28) ಹಾಗೂ ಆತನ ಸ್ನೇಹಿತ ಕೃಷ್ಣ ಬಂಧಿತ ಆರೋಪಿಗಳು. ಆಂಧ್ರಪ್ರದೇಶ ಮೂಲದ ಚಕ್ರಾಧರ (28) ಕೊಲೆಯಾದ ದುರ್ದೈವಿ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯ ಚಿಕ್ಕ ತೋಗೂರಿನಲ್ಲಿ ಇದೇ ತಿಂಗಳ 25ರಂದು ಅರೆನಗ್ನ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ತನಿಖೆ ಆರಂಭಿಸಿದ್ದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?:
ಕೊಲೆಯಾದ ಚಕ್ರಾಧರ ಖಾಸಗಿ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದು, ದೊಡ್ಡ ತೋಗೂರಿನಲ್ಲಿ ವಾಸವಾಗಿದ್ದ. ತಾನು ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಹೀಗೆ ಸುಮಾರು ದಿನಗಳಿಂದ ಇಬ್ಬರ ಮಧ್ಯ ಸಂಬಂಧ ನಡೆದಿತ್ತು. ಒಂದು ದಿನ ಚಕ್ರಾಧರ ಆಕೆಯ ಮೊಬೈಲ್‍ಗೆ ಐ ಲವ್ ಯೂ ಎಂದು ಮೆಸೇಜ್ ಮಾಡಿದ್ದ. ಇದನ್ನು ನೋಡಿದ್ದ ಮಹಿಳೆಯ ಪತಿ ಗಂಗರಾಜ್ ಕೆಂಡಾಮಂಡಲನಾಗಿ, ಪ್ರತೀಕಾರ ತೀರಿಸಿಕೊಳ್ಳಲು ನಿರ್ಧರಿಸಿದ್ದ.

ಗಂಗರಾಜ್ ತನ್ನ ಪತ್ನಿಯ ಮೊಬೈಲ್‍ನಿಂದ ಚಕ್ರಾಧರನಿಗೆ ರಿಪ್ಲೈ ಮಾಡಿ ಮನೆಗೆ ಕರೆಸಿಕೊಂಡಿದ್ದ. ಕೊಲೆಗೆ ಸಂಚು ರೂಪಿಸಿದ್ದ ಗಂಗರಾಜ್ ತನ್ನ ಸ್ನೇಹಿತ ಕೃಷ್ಣ ಎಂಬವನನ್ನು ಮನೆಗೆ ಕರೆಸಿಕೊಂಡಿದ್ದ. ಇತ್ತ ಚಕ್ರಾಧರ ಪ್ರಿಯತಮೆಯ ಮೆಸೇಜ್ ನೋಡಿ ಖುಷಿಯಿಂದ ಮನೆಯತ್ತ ಓಡೋಡಿ ಬಂದಿದ್ದ. ಆದರೆ ಚಕ್ರಧರ ಮನೆ ಒಳಗೆ ಬರುತ್ತಿದ್ದಂತೆ ಆತನಿಗೆ ಆಘಾತವೇ ಕಾದಿತ್ತು.

ಪ್ರಿಯತಮೆ ಬದಲಾಗಿ ಆಕೆಯ ಪತಿಯನ್ನು ಕಂಡ ಚಕ್ರಾಧರ ಒಂದು ಕ್ಷಣ ಕಕ್ಕಾಬಿಕ್ಕಿಯಾಗಿದ್ದ. ತಕ್ಷಣವೇ ಆತನ್ನು ಮನೆಯ ಒಳಗಡೆ ಎಳೆದುಕೊಂಡ ಗಂಗರಾಜ್ ಹಾಗೂ ಕೃಷ್ಣಾ ಹಿಗ್ಗಾಮುಗ್ಗಾ ಥಳಿಸಿ, ಗುಪ್ತಾಂಗಕ್ಕೆ ಹೊಡೆದು ಕೊಲೆಗೈದಿದ್ದರು. ಬಳಿಕ ಮೃತ ಚಕ್ರಾಧರ ದೇಹವನ್ನು ಚಿಕ್ಕತೋಗೂರಿನ ರಸ್ತೆಯಲ್ಲಿ ಬಿಸಾಡಿ ಹೋಗಿದ್ದರು. ಅರೆನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಕ್ಕಿಬಿದ್ದಿದ್ದು ಹೇಗೆ?:
ಅರೆನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಚಕ್ರಾಧರನನ್ನು ಪರಿಶೀಲನೆ ನಡೆಸಿದಾಗ, ಆತನ ಬಳಿ ಇದ್ದ ವಸ್ತುಗಳನ್ನು ಹಾಗೂ ಮೊಬೈಲ್ ವಶಕ್ಕೆ ಪಡೆದಿದ್ದರು. ಚಕ್ರಾಧರ ಬಳಿ ಸಿಕ್ಕ ದಾಖಲೆಗಳ ಪ್ರಕಾರ ಆತ, ಆಂಧ್ರಪ್ರದೇಶ ಯುವಕ ಹಾಗೂ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಬಳಿಕ ಆತನ ಮೊಬೈಲ್ ನಲ್ಲಿ ಕಾಲ್ ಹಾಗೂ ಮೆಸೇಜ್ ಮಾಹಿತಿ ಪಡೆದ ಪೊಲೀಸರು, ಗಂಗರಾಜ್ ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಕೆಯ ಪತಿಯೇ ಈ ಕೃತ್ಯ ಎಸಗಿದ್ದಾನೆ ಅಂತ ಪೊಲೀಸರಿಗೆ ಶಂಕೆ ವ್ಯಕ್ತವಾಗಿದ್ದು, ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆರೋಪಿ ನಡೆದ ಘಟನೆ ಹೇಳಿಕೊಂಡಿದ್ದಾನೆ. ಕೃತ್ಯಕ್ಕೆ ಸಹಾಯ ಮಾಡಿದ್ದ ಗಂಗರಾಜ್ ಸ್ನೇಹಿತ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengaluruhusbandillegal relationshipMurderpolicePublic TVWifeಅಕ್ರಮ ಸಂಬಂಧಕೊಲೆಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema
aindrita ray garbage issue
ಕಸದ ಸಮಸ್ಯೆಗೆ ನಟಿ ಐಂದ್ರಿತಾ ರೇ ಬೇಸರ – ಜಿಬಿಎಗೂ ಕರೆ ಮಾಡಿದ್ರೂ ನೋ ರೆಸ್ಪಾನ್ಸ್
Cinema Latest Sandalwood Top Stories

You Might Also Like

PM Modi Oman
Latest

ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ – ಮೋದಿ ಹೊಸ ಸ್ಟೈಲ್‌ ಬಗ್ಗೆ ಭಾರೀ ಚರ್ಚೆ, ಏನಿದು?

Public TV
By Public TV
10 minutes ago
nelamangala accident death
Bengaluru Rural

ನೆಲಮಂಗಲ| ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಿದ್ದ ಸವಾರ ಚಿಕಿತ್ಸೆ ಫಲಿಸದೇ ಸಾವು

Public TV
By Public TV
29 minutes ago
supreme Court 1
Court

ಪೆನ್ನಾರ್ ನದಿ ನೀರು ಹಂಚಿಕೆ ನ್ಯಾಯಮಂಡಳಿ ರಚನೆ ಸಾಧ್ಯತೆ

Public TV
By Public TV
40 minutes ago
mysuru muda
Bengaluru City

ಮುಡಾ ಹಗರಣ – ಡಿ.23ಕ್ಕೆ ಸಿಎಂ ಭವಿಷ್ಯ ನಿರ್ಧಾರ

Public TV
By Public TV
42 minutes ago
tamil nadu voters
Latest

ತಮಿಳುನಾಡು SIR ಔಟ್‌ – 97 ಲಕ್ಷ ಮತದಾರರ ಹೆಸರು ಡಿಲೀಟ್‌

Public TV
By Public TV
54 minutes ago
Sabarimala Gold Theft Case 1
Districts

ಶಬರಿಮಲೆ ಚಿನ್ನ ಕಳ್ಳತನ ಕೇಸ್‌ – ಬಳ್ಳಾರಿಯ ಆಭರಣ ವ್ಯಾಪಾರಿ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?