Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿ ಹೇರಿಕೆ ಕುರಿತು ಹೇಳಿಲ್ಲ, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ- ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದಿ ಹೇರಿಕೆ ಕುರಿತು ಹೇಳಿಲ್ಲ, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ- ಅಮಿತ್ ಶಾ

Latest

ಹಿಂದಿ ಹೇರಿಕೆ ಕುರಿತು ಹೇಳಿಲ್ಲ, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ- ಅಮಿತ್ ಶಾ

Public TV
Last updated: September 18, 2019 7:54 pm
Public TV
Share
2 Min Read
amith shah 1
SHARE

– 2ನೇ ಭಾಷೆಯಾಗಿ ಹಿಂದಿ ಕಲಿಯಲು ವಿನಂತಿಸಿದ್ದೆ

ನವದೆಹಲಿ: ಹಿಂದಿ ಹೇರಿಕೆಯ ಕುರಿತ ಹೇಳಿಕೆಯನ್ನು ನಾನು ನೀಡಿಲ್ಲ. ಮಾತೃ ಭಾಷೆ ನಂತರ 2ನೇ ಭಾಷೆಯಾಗಿ ಹಿಂದಿ ಬಳಸಲು ತಿಳಿಸಿದ್ದೇನೆ. ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಂದಿಗೂ ಇತರ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರುವ ಕುರಿತು ಹೇಳಿಕೆ ನೀಡಿಲ್ಲ. ಆಯಾ ರಾಜ್ಯಗಳ ಮಾತೃಭಾಷೆಯ ನಂತರ ಹಿಂದಿಯನ್ನು 2ನೇ ಭಾಷೆಯಾಗಿ ಕಲಿಯಬೇಕೆಂದು ಮಾತ್ರ ವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ.

ಅಲ್ಲದೆ ನಾನೇ ಹಿಂದಿಯೇತರ ರಾಜ್ಯ ಗುಜರಾತ್‍ನಿಂದ ಬಂದವನು. ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ. ಇದೇ ಅವರ ಆಯ್ಕೆಯಾಗಿದೆ ಎಂದು ಆರೋಪಿಸಿದ್ದಾರೆ.

Union Home Minister Amit Shah: I never asked for imposing Hindi over other regional languages&had only requested for learning Hindi as the 2nd language after one’s mother tongue. I myself come from a non-Hindi state of Gujarat. If some people want to do politics, its their choice pic.twitter.com/JXS3VFTKUl

— ANI (@ANI) September 18, 2019

ಅಮಿತ್ ಶಾ ಅವರ ಏಕಭಾಷಾ ಸೂತ್ರದ ಹೇಳಿಕೆ ಕುರಿತು ದಕ್ಷಿಣ ಭಾರತದ ರಾಜ್ಯಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಅಲ್ಲದೆ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಹಿಂದಿಯೇತರ ರಾಜ್ಯಗಳಲ್ಲಿ ಭಾಷೆಯನ್ನು ಹೇರಲು ಈ ಹಿಂದೆ ಸಾಕಷ್ಟು ಬಾರಿ ಪ್ರಯತ್ನ ಮಾಡಲಾಗಿದೆ ಆದರೂ ಅದು ಸಾಧ್ಯವಾಗಿಲ್ಲ. ಇದೀಗ ಏಕ ಭಾಷಾ ಸೂತ್ರವನ್ನು ಅಮಿತ್ ಶಾ ಮತ್ತೊಮ್ಮೆ ಉಚ್ಛರಿಸಿದ್ದರು.

`ಹಿಂದಿ ದಿವಸ್’ ಆಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಅಮಿತ್ ಶಾ ಅವರು ದೆಹಲಿಯಲ್ಲಿ ಮಾತನಾಡಿ, ಈ ದೇಶದ ವಿಶೇಷತೆ ಅಂದರೆ ಭಾಷೆ. ಜಗತ್ತಿನ ಯಾವುದೇ ಭಾಷೆಯ ಜೊತೆ ಹೋಲಿಸಿ ನೋಡಿದಾಗ ನಮ್ಮ ಭಾಷೆಯ ವ್ಯಾಪಕತೆ, ಸಮೃದ್ಧತೆಯೇ ಸರ್ವಶ್ರೇಷ್ಠ ಎಂದಿದ್ದರು. ಅಲ್ಲದೇ ಭಾಷೆಗಳು ಮತ್ತು ಉಪಭಾಷೆಗಳ ವೈವಿಧ್ಯತೆಯು ನಮ್ಮ ರಾಷ್ಟ್ರದ ಶಕ್ತಿ. ಆದರೆ, ನಮ್ಮ ರಾಷ್ಟ್ರವು ಒಂದೇ ಭಾಷೆಯನ್ನು ಹೊಂದುವ ಅವಶ್ಯಕತೆಯಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹಿಂದಿಯನ್ನು `ರಾಜ್ ಭಾಷಾ’ ಎಂದು ಕರೆದು ಸ್ವೀಕರಿಸಿದ್ದರು. ಮಾತೃ ಭಾಷೆಯ ಜೊತೆಗೆ ಹಿಂದಿ ಭಾಷೆಯನ್ನು ಹೆಚ್ಚಾಗಿ ಬಳಸಿ ಎಂದಿದ್ದರು ಎಂದು ಹೇಳಿದ್ದರು.

हमारे देश की सभी भाषाओं की व्यापकता और समृद्धता विश्व की किसी भी भाषा से बहुत अधिक है।

मैं देशवासियों से आह्वान करता हूं कि आप अपने बच्चों से, अपने सहकर्मियों से अपनी भाषा में बात कीजिए क्योंकि अगर हम ही अपनी भाषाओं को छोड़ देंगे तो उन्हें लंबे समय तक जीवित कैसे रखा जायेगा। pic.twitter.com/J6JbaN1JJn

— Amit Shah (@AmitShah) September 14, 2019

ಭಾರತವನ್ನು ಒಂದುಗೂಡಿಸುವ ಸಾಮಥ್ರ್ಯ ಹಿಂದಿ ಭಾಷೆಗೆ ಇದೆ. ಭಾರತವೂ ವಿಭಿನ್ನ ಭಾಷೆಗಳ ದೇಶ. ಪ್ರತಿ ಭಾಷೆಗೂ ತನ್ನದೇ ಮಹತ್ವವಿದೆ. ಆದರೆ ಜಾಗತಿಕವಾಗಿ ಭಾರತದ ಅಸ್ಮಿತೆ ಆಗುವ ಭಾಷೆಯ ಅಗತ್ಯವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು. ಶಾ ಅವರ ಈ ಹೇಳಿಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಕೂಡ ದನಿಗೂಡಿಸಿದ್ದರು.

ಈ ಬಗ್ಗೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ದೇಶದಲ್ಲಿನ ಎಲ್ಲ ಅಧಿಕೃತ ಭಾಷೆಗಳು ಸಮಾನವಾಗಿವೆ. ಅದೇ ರೀತಿ ಕರ್ನಾಟಕದಲ್ಲಿಯೂ ಕನ್ನಡ ಪ್ರಮುಖ ಭಾಷೆಯಾಗಿದೆ. ಕನ್ನಡದ ಮಹತ್ವ ಹಾಗೂ ಅಸ್ಮಿತೆಯ ವಿಚಾರದಲ್ಲಿ ನಾವು ಎಂದಿಗೂ ರಾಜಿಯಾಗುವುದಿಲ್ಲ. ಅಲ್ಲದೆ, ಕನ್ನಡ ಹಾಗೂ ರಾಜ್ಯದ ಸಂಸ್ಕೃತಿಯನ್ನು ಬೆಳೆಸಲು ಕಟಿಬದ್ಧರಾಗಿದ್ದೇವೆ ಎಂದು ಅಮಿತ್ ಶಾ ಹೇಳಿಕೆಗೆ ಕುಟುಕ್ಕಿದ್ದರು.

ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ‌ ಯಾವುದೇ ತಾರತಮ್ಯ ಸಲ್ಲದು‌. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ.#Kannada

— CM of Karnataka (@CMofKarnataka) September 16, 2019

ಈ ಕುರಿತು ನಟ-ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿ, ಭಾರತ ಗಣತಂತ್ರವಾದಾಗಲೇ ವೈವಿಧ್ಯತೆಯಲ್ಲಿ ಏಖತೆಯಿಂದ ಕೂಡಿದೆ ಎಂದು ಪ್ರಮಾಣೀಕರಿಸಲಾಗಿದೆ. ಇದೀಗ ಯಾವುದೇ ಶಾ, ಸುಲ್ತಾನ್ ಅಥವಾ ಸಾಮ್ರಾಟ್ ಇದನ್ನು ಹುಸಿಗೊಳಿಸಬಾರದು ಎಂದು ಸೋಮವಾರ ಪ್ರತಿಕ್ರಿಯಿಸಿದ್ದರು.

TAGGED:Amit Shahbs yeddyurappaHindi impressionMother tonguePublic TVSouth Indiaಅಮಿತ್ ಶಾದಕ್ಷಿಣ ಭಾರತಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಮಾತೃ ಭಾಷೆಹಿಂದಿ ಹೇರಿಕೆ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

supreme Court 1
Belgaum

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

Public TV
By Public TV
2 minutes ago
01 20
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-1

Public TV
By Public TV
23 minutes ago
02 17
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-2

Public TV
By Public TV
26 minutes ago
03 14
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-3

Public TV
By Public TV
29 minutes ago
Rink Singh Abhishek Sharma
Cricket

ಅಭಿಷೇಕ್‌, ರಿಂಕು ಸಿಡಿಲಬ್ಬರದ ಬ್ಯಾಟಿಂಗ್‌ – ಸಿಕ್ಸರ್‌, ಬೌಂಡರಿ ಆಟದಲ್ಲಿ ಭಾರತಕ್ಕೆ 48 ರನ್‌ ಜಯ

Public TV
By Public TV
33 minutes ago
Thawar Chand Gehlot Siddaramaiah
Bengaluru City

ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಸಿದ್ಧ – ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

Public TV
By Public TV
37 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?