Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕಕ್ಕೆ ಆದ ಅನ್ಯಾಯ ಪ್ರಶ್ನಿಸುವ ಹಕ್ಕು ನನಗಿದೆ: ಡಿಕೆ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕಕ್ಕೆ ಆದ ಅನ್ಯಾಯ ಪ್ರಶ್ನಿಸುವ ಹಕ್ಕು ನನಗಿದೆ: ಡಿಕೆ ಸುರೇಶ್

Latest

ಕರ್ನಾಟಕಕ್ಕೆ ಆದ ಅನ್ಯಾಯ ಪ್ರಶ್ನಿಸುವ ಹಕ್ಕು ನನಗಿದೆ: ಡಿಕೆ ಸುರೇಶ್

Public TV
Last updated: February 1, 2024 8:55 pm
Public TV
Share
2 Min Read
DK SURESH
SHARE

– ನನ್ನ ಮಾತಿಗೆ ಈಗಲೂ ನಾನು ಬದ್ಧ
– ಬಿಜೆಪಿಯವರು ನನ್ನ ಮಾತನ್ನು ತಿರುಚಿದ್ದಾರೆ

ನವದೆಹಲಿ: ಪ್ರತ್ಯೇಕ ರಾಷ್ಟ್ರದ ಕೂಗು ಎತ್ತುತ್ತಿದ್ದಂತೆಯೇ ಸಂಸದ ಡಿಕೆ ಸುರೇಶ್ (DK Suresh) ಭಾರೀ ಚರ್ಚೆಗೀಡಾದರು. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಂಸದರು ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ ಎಂದಿದ್ದಾರೆ.

A Proud Indian & proud Kannadiga!

ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ.

ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ಪ್ರಶ್ನೆ ಮಾಡುವ ಹಕ್ಕು ಎಲ್ಲರಿಗೂ ಇದೆ. 1/4#Budget2024

— DK Suresh (@DKSureshINC) February 1, 2024

ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಭಾರತೀಯ, ನಾನೊಬ್ಬ ಕನ್ನಡಿಗ. ಕರ್ನಾಟಕಕ್ಕೆ ಆದ ಅನ್ಯಾಯ ಪ್ರಶ್ನಿಸುವ ಹಕ್ಕು ನನಗೆ ಇದೆ. ಸಂಸತ್‍ನಲ್ಲೂ ಪ್ರಶ್ನಿಸುತ್ತೇನೆ, ಹೊರಗೂ ಮಾತನಾಡುತ್ತೇನೆ. ದೇಶದ್ರೋಹಿ ಎನ್ನುವವರು ರಾಜ್ಯಕ್ಕೆ ತಂದ ಅನುದಾನ ಎಷ್ಟು ಎಂದು ತೋರಿಸಲಿ ಅಂತಾ ಸವಾಲೆಸೆದರು.

ಈ ಅನ್ಯಾಯ ಹೀಗೆ ಮುಂದುವರೆದರೆ, ಪ್ರತ್ಯೇಕದ ಕೂಗು ಈಗಾಗಲೇ ಎಲ್ಲ ಕಡೆ ಬಂದಿದೆ ಎಂದು ನಾನು ಹೇಳಿದ್ದೇನೆ.

ಭಾರತೀಯ ಜನತಾ ಪಕ್ಷದವರು ನನ್ನ ಹೇಳಿಕೆಯನ್ನು ತಿರುಚುವುದರಲ್ಲಿ ನಿಸ್ಸೀಮರು.

ನಮ್ಮ ರಾಜ್ಯ ಕೇಂದ್ರದ ಬೊಕ್ಕಸಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಅದಕ್ಕೆ ಪ್ರತಿಯಾಗಿ ನಾವು ಪಡೆದುಕೊಂಡ ಅನುದಾನ, 2/4

— DK Suresh (@DKSureshINC) February 1, 2024

ನೆಲ, ಜಲ, ಭಾಷೆ ಬಗ್ಗೆ ಧ್ವನಿ ಎತ್ತಿದ್ದೇನೆ. ನಮ್ಮನ್ನು ಅತಂತ್ರ ಸ್ಥಿತಿಯಲ್ಲಿ ಇಟ್ಟಿದ್ದಾರೆ. ಕರ್ನಾಟಕ ಕೇಂದ್ರಕ್ಕೆ ಕೊಡುವುದು ಸಿಂಹಪಾಲು, ನಮ್ಮ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಅವರಿಗೆ ಬೇಕಾದ ರಾಜ್ಯಗಳಿಗೆ ಹೆಚ್ಚು ಹಣ ನೀಡುತ್ತಿದ್ದಾರೆ. ಜನರ ಭಾವನೆ ಏನು ಅನ್ನೋದನ್ನು ಹೇಳಿದ್ದೇನೆ. ಬಿಜೆಪಿಯವರು ದೇಶಕ್ಕೆ ಏನು ಕೊಟ್ಟಿದ್ದೇವೆ, ಬಜೆಟ್‍ನಲ್ಲಿ ಏನಿದೆ ಅನೋದನ್ನು ಹೇಳುತ್ತಿಲ್ಲ. ಆದರೆ ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿಯವರು ಮಾತಾಡ್ತಿದ್ದಾರೆ ಎಂದರು. ಇದನ್ನೂ ಓದಿ: ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿಕೆ ಸುರೇಶ್‌

ತಮಿಳುನಾಡಿನಲ್ಲಿ ಪ್ರತ್ಯೇಕ ದೇಶದ ಕೂಗು ಶುರುವಾಗಿದೆ. ಕರ್ನಾಟಕದಲ್ಲಿ ಶುರುವಾಗುವುದಕ್ಕೂ ಮುನ್ನ ಬಿಜೆಪಿ ಎಚ್ಚೆತ್ತುಕೊಳ್ಳಬೇಕು. ನನ್ನ ವಿರುದ್ಧ ಬಿಜೆಪಿ ದೂರು ನೀಡಿದರೂ ಹೆದರುವುದಿಲ್ಲ. ಕನ್ನಡದ ಅಸ್ಮಿತೆಗಾಗಿ ಎಲ್ಲದಕ್ಕೂ ಸಿದ್ಧ. ಈ ವಿಚಾರದಲ್ಲಿ ಬಿಜೆಪಿ ಬೇಕಾದರೆ ರಾಜಕೀಯ ಮಾಡಿಕೊಳ್ಳಲಿ. ನಾನು ಕರ್ನಾಟಕದ ಪರವಾಗಿ ಮಾತನಾಡಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ನಮ್ಮ ನಾಡಿನ ಭಾಷೆ ಉಳಿಸಿಕೊಳ್ಳಲು ನಾಮಫಲಕಗಳನ್ನು ಕನ್ನಡದಲ್ಲಿ ಕಡ್ಡಾಯ ಮಾಡಿದರೆ, ಅದನ್ನು ಬದಲಾಯಿಸಲು ಸುಗ್ರೀವಾಜ್ಞೆಗಳನ್ನೂ ಇವರು ರಾತ್ರೋ ರಾತ್ರಿ ತರುತ್ತಾರೆ.

ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ, ಬರುವುದೂ ಇಲ್ಲ.

ಜೈ ಹಿಂದ್! ಜೈ ಕರ್ನಾಟಕ ಮಾತೆ!#DKSuresh

— DK Suresh (@DKSureshINC) February 1, 2024

ಸಂಸದರು ಹೇಳಿದ್ದೇನು..?: ಇಂದಿನ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್, ಇಂದಿನ ಬಜೆಟ್‍ನಲ್ಲಿ ಹೊಸತೇನು ಇಲ್ಲ. ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ಪ್ರತ್ಯೇಕ ದೇಶ ಕೇಳಬೇಕಾಗುತ್ತದೆ ಎಂದು ಹೇಳಿದ್ದರು. ಸಂಸದರ ಈ ಹೇಳಿಕೆ ಭಾರೀ ಚರ್ಚೆಗೀಡಾಗಿದ್ದು, ಬಿಜೆಪಿಯವರು ಡಿಕೆ ಸುರೇಶ್‌ ವಿರುದ್ಧ ಕಿಡಿಕಾರಿದ್ದಾರೆ.

TAGGED:budget 2024dk sureshnewdelhiಡಿ.ಕೆ.ಸುರೇಶ್ನವದೆಹಲಿಬಜೆಟ್
Share This Article
Facebook Whatsapp Whatsapp Telegram

Cinema news

Kichcha Sudeep
ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Cinema Districts Karnataka Latest Ramanagara Top Stories TV Shows
Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood
Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows

You Might Also Like

Mamata Banerjee 1
Latest

ಗ್ರೀನ್‌ ಫೈಲ್‌ ಕಾಂಟ್ರವರ್ಸಿ – ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ‌ ಕೋರ್ಟ್‌ ಮೆಟ್ಟಿಲೇರಿದ ED

Public TV
By Public TV
4 minutes ago
H. K. Patil
Bengaluru City

ಭೂಮಿಯ ಒಳಗೆ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ: ಹೆಚ್‌ಕೆ ಪಾಟೀಲ್‌

Public TV
By Public TV
12 minutes ago
SIDDARAMAIAH DK SHIVAKUMAR MALLIKARJUN KHARGE
Bengaluru City

ಸಿಎಂ-ಡಿಸಿಎಂ ನಡ್ವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?

Public TV
By Public TV
28 minutes ago
Trump Modi
Latest

ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್‌: ಅಮೆರಿಕ

Public TV
By Public TV
35 minutes ago
DK Shivakumar 11
Bengaluru City

ಸಂಕ್ರಾಂತಿ ಮಾರನೇ ದಿನವೇ ಡಿಕೆಶಿ ಡೆಲ್ಲಿ ಟೂರ್ – ರಾಹುಲ್ ಭೇಟಿಗೆ ಸಮಯ ಕೇಳಿದ ಡಿಕೆಶಿ

Public TV
By Public TV
36 minutes ago
Ganga River
Latest

ಮಕರ ಸಂಕ್ರಾಂತಿ 2026: ಗಂಗೆ ಭಗಿರಥನಿಗೊಲಿದ ದಿನ – ಪವಿತ್ರ ಸ್ನಾನದಿಂದ ಕೋಟಿ ಪುಣ್ಯ!

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?