Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

Bengaluru City

ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

Public TV
Last updated: February 19, 2018 10:29 am
Public TV
Share
2 Min Read
HARRIS
SHARE

ಬೆಂಗಳೂರು: ನನ್ನ ಮಗನನ್ನು ನಾನೇ ಪೊಲೀಸರಿಗೆ ಸರೆಂಡರ್ ಮಾಡಿಸ್ತೇನೆ. ನಿನ್ನೆ ರಾತ್ರಿ ಮಗ ಆತನ ಅಮ್ಮನಿಗೆ ಕರೆ ಮಾಡಿದ್ದನು. ಈ ವೇಳೆ ನಾನೇ ಸರೆಂಡರ್ ಆಗುವಂತೆ ಹೇಳಿದ್ದಾಗಿ ಶಾಂತಿನಗರ ಕ್ಷೇತ್ರದ ಶಾಸಕ ಹ್ಯಾರಿಸ್ ಹೇಳಿದ್ದಾರೆ.

ಯುವಕನ ಮೇಲೆ ರೆಸ್ಟೊರೆಂಟ್ ನಲ್ಲಿ ಹಲ್ಲೆ ನಡೆಸಿದ ಬಳಿಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ತಲೆಮರೆಸಿಕೊಂಡಿದ್ದನು. ಈ ಕುರಿತು ಇದೀಗ ಹ್ಯಾರಿಸ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನನ್ನ ಮಗ ಫೋನ್ ಸ್ವಿಚ್ ಆಫ್ ಮಾಡ್ಕೊಂಡಿದ್ದನು. ನಿನ್ನೆ ರಾತ್ರಿ ಅವ್ನ ಅಮ್ಮನಿಗೆ ಫೋನ್ ಮಾಡಿದ್ದನು. ಆಗ ಸರೆಂಡರ್ ಆಗುವಂತೆ ನಾನೇ ಮಗನಿಗೆ ಹೇಳಿದ್ದೇನೆ ಅಂದಿದ್ದಾರೆ.

vlcsnap 2018 02 18 11h08m26s773
ವಿದ್ವತ್- ಹಲ್ಲೆಗೊಳಗಾದ ಯುವಕ.

ಗೂಂಡಾಗಿರಿ ನಡೆಸಿ ಹಲವು ಗಂಟೆಗಳೇ ಕಳೆದ್ರೂ ಅರೆಸ್ಟ್ ಆಗದ ಮಹಮ್ಮದ್ ನಲಪಾಡ್ ಇದೀಗ ಅಶೋಕ ನಗರ ಸ್ಟೇಷನ್ ಪೊಲೀಸರು ಮನೆಗೆ ಬರ್ತಿದ್ದಂತೆ ಶಾಸಕರು ಕಥೆ ಕಟ್ಟಿದ್ದಾರೆ. ಶಾಸಕನ ರೌಡಿ ಮಗನ ಚೇಲಾಗಳನ್ನಷ್ಟೇ ಅರೆಸ್ಟ್ ಮಾಡಿ ಬೆಂಗಳೂರು ಪೊಲೀಸ್ರ ನಾಟಕಾವಾಡ್ತಿದ್ದಾರಾ?. ಅಲ್ಲದೇ ಶಾಸಕರಿಗೆ ಮಗ ಎಲ್ಲಿದ್ದಾನೆ ಅನ್ನೋದು ಗೊತ್ತಿದೆ ಅದ್ಮೇಲೆ ಅರೆಸ್ಟ್ ಮಾಡೋಕೆ ಪೊಲೀಸರಿಗೇನು? ಸರೆಂಡರ್ ಮೂಲಕ ಮಹಮ್ಮದ್ ನಲಪಾಡ್ ಬಚಾವ್ ಮಾಡೋಕೆ ಪೊಲೀಸ್ರ ಕುತಂತ್ರ ಹೂಡ್ತಿದ್ದಾರಾ ಎಂಬ ಅನುಮಾನಗಳು ಹುಟ್ಟಿವೆ. ಇದನ್ನೂ ಓದಿ: ನಲಪಾಡ್ ಹಲ್ಲೆ ಕೇಸ್ ಸಿಸಿಬಿಗೆ- ದಿನ ಕಳೆದ್ರೂ ಹ್ಯಾರಿಸ್ ಪುತ್ರನ ಬಂಧಿಸದ ಖಾಕಿ

Nalapad

ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

Harris 2

ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

Vidwath

Harris 3

vlcsnap 2018 02 18 11h08m36s641

TAGGED:assaultbengaluruescapeharrisMLAnalapadpublictvshanthinagaryouthನಲಪಾಡ್ಪಬ್ಲಿಕ್ ಟಿವಿಪರಾರಿಬೆಂಗಳೂರುಯುವಕಶಾಂತಿನಗರಶಾಸಕಹಲ್ಲೆಹ್ಯಾರೀಸ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

congress flag
Bengaluru City

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – ಅಸ್ಸಾಂನ 10ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಶಿಫ್ಟ್‌

Public TV
By Public TV
2 minutes ago
Cyber Crime
Bengaluru City

ಡಿಜಿಟಲ್ ಅರೆಸ್ಟ್ ಸುಳಿಯಲ್ಲಿ ಕರ್ನಾಟಕ – 3 ವರ್ಷಕ್ಕೆ ಬರೋಬ್ಬರಿ 468 ಕೋಟಿ ರೂ. ಕಳೆದುಕೊಂಡ ಜನ

Public TV
By Public TV
22 minutes ago
Assam Election Fear of Operation Kamala Congress MLAs shift to Bidadi Wonderla Resort Bengaluru 1
Bengaluru City

ಆಪರೇಷನ್‌ ಕಮಲದ ಭೀತಿ – ಬಿಡದಿ ರೆಸಾರ್ಟ್‌ಗೆ ಅಸ್ಸಾಂ ಕಾಂಗ್ರೆಸ್‌ ಶಾಸಕರು ಶಿಫ್ಟ್‌

Public TV
By Public TV
34 minutes ago
Bonded Labour Udupi
Latest

ಉಡುಪಿ| ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ

Public TV
By Public TV
9 hours ago
siddaramaiah dk shivakumar
Bengaluru City

ಸೂರ್ಯನಗರದಲ್ಲಿ 813 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಂಪುಟ ಒಪ್ಪಿಗೆ

Public TV
By Public TV
9 hours ago
congress mlas meeting
Bengaluru City

ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ನಡುವೆ ಸಚಿವ ಸಂಪುಟ ವಿಸ್ತರಣೆ ಕೂಗು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?