Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

Public TV
Last updated: September 3, 2021 12:48 pm
Public TV
Share
2 Min Read
givinda karajola web
SHARE

– ಶಾಲೆಯ ನಿರ್ಮಾಣವನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕು ಎಂದು ಸೂಚಿಸಿದ್ದೇನೆ

ವಿಜಯಪುರ: ಡಾ.ಸುಧಾಮೂರ್ತಿ ಮತ್ತು ಡಾ.ನಾರಾಯಣಮೂರ್ತಿರನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.

Contents
  • – ಶಾಲೆಯ ನಿರ್ಮಾಣವನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕು ಎಂದು ಸೂಚಿಸಿದ್ದೇನೆ
  • ಕಟ್ಟಡದಲ್ಲಿ ಏನಿದೆ?
  • ಯಾವ ಸೌಲಭ್ಯವಿದೆ?

VJP KARAJOLA

ಪದ್ಮಶ್ರೀ ಕಾಕಾ ಕಾರ್ ಖಾನಿಸ್ ಪ್ರೌಢಶಾಲೆ ನಿರ್ಮಾಣ ಕಾಮಗಾರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಶಂಕುಸ್ಥಾಪನೆ ಮಾಡಿದ್ದಾರೆ. ಅದಕ್ಕೂ ಮೊದಲು ಮಾಧ್ಯಮಗಳೊಂದಿದಗೆ ಮಾತನಾಡಿದ ಅವರು, ಈ ಶಾಲೆ ನಿರ್ಮಿಸುವ ಕಾರ್ಯ 6 ತಿಂಗಳಲ್ಲಿ ಮುಗಿಸಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಚಟುವಟಿಕೆಗಳು ಪ್ರಾರಂಭ ಆಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಡಾ.ಸುಧಾಮೂರ್ತಿ ಮತ್ತು ಡಾ.ನಾರಾಯಣಮೂರ್ತಿ ಅವರನ್ನು ಈ ಪ್ರೌಢಶಾಲೆ ಕಟ್ಟಡ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಕರೆತರುವ ಆಶಯ ತಮ್ಮದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

2020-21ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯ ಅಡಿಯಲ್ಲಿ 10 ಕೋಟಿ ರೂ. ಅನುದಾನ ಮಾಡಲಾಗಿತ್ತು. ಅದರಲ್ಲಿ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ದೈಹಿಕ ಶಿಕ್ಷಣ ವಿಭಾಗದ ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣ ಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ:ಮದುವೆ ಮನೆಗೆ ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡ 100ಕ್ಕೂ ಹೆಚ್ಚು ಜನರು

Sudhamoorthy and Narayanamurthy

1933 ರಲ್ಲಿ ಗಾಂಧೀಜಿಯವರಿಂದ ಪ್ರೇರಣೆ ಪಡೆದು ಕಾಕಾ ಕಾರಖಾನೀಸ ಅವರು ಹರಿಜನ ಕನ್ಯಾ ಮಂದಿರ ಮತ್ತು ಹರಿಜನ ಗಂಡು ಮಕ್ಕಳ ಹಾಸ್ಟೆಲ್ ಪ್ರಾರಂಭ ಮಾಡಿ 236 ಮಕ್ಕಳನ್ನು ಓದಿಸಿ ಕರ್ನಾಟಕದ ಗಾಂಧಿ ಅನಿಸಿಕೊಂಡರು. ದೀನ ದಲಿತರ ಉದ್ಧಾರಕ್ಕಾಗಿ ಅವರ ಜೀವನವನ್ನೇ ಮುಡುಪಾಗಿಟ್ಟವರು ಎಂದು ನೆನೆಪಿಸಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಸನಗೌಡ ಪಾಟೀಲ ವಹಿಸಿದ್ದರು. ಈ ಕಟ್ಟಡವು 2020-21 ನೇ ಸಾಲಿನ 5054-ಎಸ್.ಸಿ.ಪಿ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂ.ಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಇದನ್ನೂ ಓದಿ:ಹುಬ್ಬಳ್ಳಿಗೆ ಅಮಿತ್ ಶಾರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ

ಕಟ್ಟಡದಲ್ಲಿ ಏನಿದೆ?

ಕಟ್ಟಡದ ನೆಲಮಹಡಿ(1140,00 ಚಿ.ಮೀ), ಮೊದಲ ಮಹಡಿ (1180,00 ಚಿ.ಮೀ), ಎರಡನೇ ಮಹಡಿ (980,00 ಚ.ಮೀ) ಹಾಗೂ ಟೆರೆಸ್ ಮಹಡಿ (50.00 ಚ.ಮೀ) ಒಟ್ಟು 3350.00 ಚ.ಮೀ ವಿಸ್ತೀರ್ಣವನ್ನು ಹೊಂದಿದ್ದು, ಶಾಲೆಗೆ ಅವಶ್ಯವಿರುವ ಅನುಕೂಲತೆಗಳನ್ನು ಕಲ್ಪಿಸಲಾಗಿದೆ. ನೆಲ ಮಹಡಿಯು ಅಡ್ಮಿನಿಸ್ಟ್ರೇಟಿವ್ ಆಫೀಸ್, ರಿಸರ್ಚ್ ಸೆಂಟರ್, ಪ್ರಿನ್ಸಿಪಲ್ ಚೇಂಬರ್, ಕ್ಲಾಸ್ ರೂಮ್ಸ್-4, ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ, ಯೋಗಾ ಸೆಂಟರ್, ಲೇಡಿಸ್ ವೇಟಿಂಗ್ ರೂಮ್ ಗಳನ್ನು ಒಳಗೊಂಡಿರುತ್ತದೆ.

ಯಾವ ಸೌಲಭ್ಯವಿದೆ?

ಮೊದಲನೇ ಮಹಡಿಯ ಕಾನ್ಫರನ್ಸ್ ರೂಮ್, ಲೈಬ್ರರಿ, ಮ್ಯಾನೇಜಮೆಂಟ್ ರೂಮ್, ಸ್ಟಾಫ್ ರೂಮ್, ಕ್ಲಾಸ್ ರೂಮ್ಸ್-4, ಹೆಲ್ತ್ ಸೆಂಟರ್, ಸ್ಟೋರ್ ಮತ್ತು ರೆಕಾಡ್ರ್ಸ್, ಇಂಡೋರ್ ಸ್ಪೋಟ್ರ್ಸ ಫೆಸಿಲಿಟ, ಜೆಂಟ್ಸ್ ವೇಟಿಂಗ್ ರೂಮ್ ಗಳನ್ನು ಒಳಗೊಂಡಿರುತ್ತದೆ. ಎರಡನೇ ಮಹಡಿಯ ರೆಸೋನನ್ಸ್ ಸೆಂಟರ್, ಡಿಜಿಟಲ್ ಲೈಬ್ರರಿ, ಮ್ಯಾನೇಜಮೆಂಟ್ ರೂಮ್, ಕ್ಲಾಸ್ ರೂಮ್ಸ್-4, ಮಲ್ಟಿ ಪರಪಸ್ ಹಾಲ್ ಗಳನ್ನು ಒಳಗೊಂಡಿದ್ದು, ಮೂರನೇ ಮಹಡಿಯು ಸ್ಟೇರಕೇಸ್ ಹೆಡ್ ರೂಮ್ಸ್ ಗಳಿರುತ್ತದೆ. ಇದನ್ನೂ ಓದಿ:ಬೆಳಗಾವಿ ಮೂವರು ನಾಯಕರನ್ನ ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

KARAJOLA

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ರಮೇಶ್ ಜಿಗಜಿಣಗಿ, ಜಿಲ್ಲಾಧಿಕಾರಿ ಪಿ, ಸುನೀಲ್ ಕುಮಾರ್, ಪೆÇಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್, ಮುಖಂಡರುಗಳಾದ ಗೋಪಾಲನಾಯಕ್, ಅಡಿವೆಪ್ಪ ಸಾಲಗಲ್, ಸಿದ್ದು ರಾಯಣ್ಣವರ, ರಮೇಶ್ ಆಸಂಗಿ, ಶಂಕರ್, ಭೀರಪ್ಪ ಅರ್ಧಾವೂರ, ಹಾಗೂ ಇತರೆ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

Share This Article
Facebook Whatsapp Whatsapp Telegram
Previous Article ramya ಮಾನಸಿಕವಾಗಿ ಚಿಕ್ಕಮಗಳೂರಿನ ಬಾಲಕಿಗೆ ಎಷ್ಟು ಘಾಸಿಯಾಗಿರಬಹುದು: ರಮ್ಯಾ ಕಿಡಿ
Next Article meghana raj ಸ್ವರ್ಗದ ಬಾಗಿಲನ್ನು ತೆಗೆದುಕೊಟ್ಟ ಯುವರಾಜನೇ ರಾಯನ್: ಮೇಘನಾ ರಾಜ್

Latest Cinema News

Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows
Garden Movie
ದರ್ಶನ್ ಅಳಿಯ ಟಕ್ಕರ್ ಮನೋಜ್‌ರ `ಗಾರ್ಡನ್’ ಸಿನಿಮಾಗೆ ದಿನಕರ್ ಕ್ಲ್ಯಾಪ್
Cinema Latest Sandalwood Top Stories
vijayalakshmi 1 1
ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
Bengaluru City Cinema Crime Districts Karnataka Latest Top Stories
Gandugali Rama
ಸಹಿ ಫೋರ್ಜರಿ ಮಾಡಿ ಯೂಟ್ಯೂಬ್, ಒಟಿಟಿಗೆ ವಿಷ್ಣುವರ್ಧನ್ ಅಭಿನಯದ ಸಿನಿಮಾ ಹಂಚಿಕೆ – ನಿರ್ಮಾಪಕಿಯಿಂದ ದೂರು
Bengaluru City Cinema Crime Karnataka Latest States Top Stories
salman khan
ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು
Bollywood Cinema Latest Top Stories TV Shows

You Might Also Like

MiG 21 Retires
Latest

MiG-21 Retires | 6 ದಶಗಳ ಸೇವೆಗೆ ವಿದಾಯ – ʻಹಾರುವ ಶವಪೆಟ್ಟಿಗೆʼ ಮಿಗ್‌-21ಗೆ ಗುಡ್‌ಬೈ ಹೇಳಿದ ಭಾರತ

27 minutes ago
D Veerendra Heggade
Dakshina Kannada

ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ: ವೀರೇಂದ್ರ ಹೆಗ್ಗಡೆ

32 minutes ago
Seema
Bagalkot

ಪಿಜಿಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನೇತಾಡುತ್ತಿದ್ದ ಶವ ಕಂಡು ಹೊರಗೆ ಓಡಿದ ವಿದ್ಯಾರ್ಥಿನಿಯರು

41 minutes ago
Caste Census 4
31 Districts

ಜಾತಿಗಣತಿ ಸಮೀಕ್ಷೆ ಆರಂಭವಾಗಿ ಇಂದಿಗೆ 4 ದಿನ – 2.62 ಲಕ್ಷ ಮನೆಗಳ ಸರ್ವೆ ಮುಕ್ತಾಯ

44 minutes ago
Mahesh Shetty Thimarodi 1
Dakshina Kannada

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?