Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವನಿಗಿಂತ ಉತ್ತಮ ಫಿನಿಶರ್ ಇಲ್ಲ, ಆತ T20 ವಿಶ್ವಕಪ್ ಪಂದ್ಯಕ್ಕೆ ಅರ್ಹ – ಬಜ್ಜಿ ಹೇಳಿದ್ದು ಯಾರಿಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಅವನಿಗಿಂತ ಉತ್ತಮ ಫಿನಿಶರ್ ಇಲ್ಲ, ಆತ T20 ವಿಶ್ವಕಪ್ ಪಂದ್ಯಕ್ಕೆ ಅರ್ಹ – ಬಜ್ಜಿ ಹೇಳಿದ್ದು ಯಾರಿಗೆ?

Cricket

ಅವನಿಗಿಂತ ಉತ್ತಮ ಫಿನಿಶರ್ ಇಲ್ಲ, ಆತ T20 ವಿಶ್ವಕಪ್ ಪಂದ್ಯಕ್ಕೆ ಅರ್ಹ – ಬಜ್ಜಿ ಹೇಳಿದ್ದು ಯಾರಿಗೆ?

Public TV
Last updated: May 14, 2022 1:33 pm
Public TV
Share
2 Min Read
CRICKET HARBHAJAN
SHARE

ಮುಂಬೈ: 2022ರ IPL ಆವೃತ್ತಿ ಹೊಸ – ಹೊಸ ಪ್ರತಿಭೆಗಳು ಹುಟ್ಟಿಕೊಳ್ಳುವಂತೆ ಮಾಡಿದೆ. ಕಳೆದ ಐಪಿಎಲ್‌ನಲ್ಲಿ ಕಳಪೆ ಆಟ ಪ್ರದರ್ಶಿಸಿ ಟೀಂ ಇಂಡಿಯಾದಿಂದ ಹೊರಗುಳಿಯುವ ಸಾಧ್ಯತೆಗಳಿದ್ದ ಪ್ಲೇಯರ್‌ಗಳು ಈ ಬಾರಿ ಬೆಸ್ಟ್ ಕ್ರಿಕೆಟರ್ಸ್ ಎನ್ನಿಸಿಕೊಂಡಿದ್ದಾರೆ. ಇನ್ನು ಕೆಲ ಹಿರಿಯ ಆಟಗಾರರು ಲಯ ಕಂಡುಕೊಂಡು ಶಹಬ್ಬಾಸ್ ಎನಿಸಿಕೊಳ್ಳುತ್ತಿದ್ದಾರೆ.

dinesh karthik

ಟೀ-20 ವಿಶ್ವಕಪ್‌ನಲ್ಲಿ ಕಳೆದ ಬಾರಿ ಲೀಗ್ ಹಂತದಲ್ಲೇ ಹೊರಗುಳಿದಿದ್ದ ಟೀಂ ಇಂಡಿಯಾ ಈ ಬಾರಿ ಕಪ್ ಗೆಲ್ಲುವ ಉತ್ಸಾಹದಲ್ಲಿದ್ದು, ಅದಕ್ಕಾಗಿ ಯಾವೆಲ್ಲಾ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಚರ್ಚೆಯನ್ನೂ ನಡೆಸುತ್ತಿದೆ. ಈ ಬೆನ್ನಲ್ಲೇ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಹಾಗೂ ಸುನೀಲ್ ಗವಾಸ್ಕರ್ ಓರ್ವ ಆಟಗಾರನ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಟೀಕೆಗಳ ನಡುವೆಯೂ ಮೈಲಿಗಲ್ಲು ಸಾಧಿಸಿದ ಕಿಂಗ್ ಕೊಹ್ಲಿ

ಒಂದು ವೇಳೆ ನಾನು ಆಯ್ಕೆಗಾರರ ಸಮಿತಿಯಲ್ಲಿದ್ದರೆ, ಆತನನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ಎಂದು ಭರವಸೆ ನೀಡಿದ್ದಾರೆ. ಅದು ಮತ್ಯಾರೂ ಅಲ್ಲ, ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ದಿನೇಶ್ ಕಾರ್ತಿಕ್.

dinesh karthik

ಈ ಕುರಿತು ಮಾತನಾಡಿರುವ ಸಿಂಗ್, ದಿನೇಶ್ ಕಾರ್ತಿಕ್ ಆರ್‌ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ಪಂದ್ಯವನ್ನು ಗೆಲುವಿನ ದಡಕ್ಕೆ ಕೊಂಡೊಯ್ಯುವುದನ್ನು ಖಚಿತಪಡಿಸಿಕೊಳ್ಳುತ್ತಾರೆ. ನನ್ನ ಪ್ರಕಾರ, ಈ ಬಾರಿಯ ಐಪಿಎಲ್‌ನಲ್ಲಿ ಅತ್ಯುತ್ತಮ ಫಿನಿಷರ್ ಯಾರೆಂದರೆ ಅದು ದಿನೇಶ ಕಾರ್ತಿಕ್. ಅವರು ಆಫ್ ಸೈಡ್‌ಗಿಂತಲೂ ಲೆಗ್ ಸೈಡ್‌ನಲ್ಲಿ ಚೆನ್ನಾಗಿ ಆಡುತ್ತಿದ್ದಾರೆ. ಅವರಿಗಿಂತ ಉತ್ತಮ ಫಿನಿಷರ್ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನು ಆಯ್ಕೆಗಾರನಾದರೆ, ದಿನೇಶ್ ಕಾರ್ತಿಕ್‌ಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಲಿದ್ದೇನೆ. ಆತ ಅರ್ಹನಾಗಿದ್ದಾನೆ. ಟೀಂ ಇಂಡಿಯಾಕ್ಕೆ ಅತ್ಯುತ್ತಮ ಫಿನಿಶರ್ ಬೇಕೆಂದಿದ್ದರೆ ಅದು ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯ ಆಗಿರಬೇಕು. ಅವರು ತಂಡವನ್ನು ಬಲಿಷ್ಠಗೊಳಿಸುತ್ತಾರೆ ಎಂದು ಹರ್ಭಜನ್ ಹೇಳಿದ್ದಾರೆ. ಇದನ್ನೂ ಓದಿ: RCB ಫ್ಯಾನ್ಸ್‌ಗಳಿಗೆ ಭರ್ಜರಿ ಗುಡ್‌ನ್ಯೂಸ್ – ಎಬಿಡಿ ಮತ್ತೆ ಎಂಟ್ರಿ

dinesh karthik

15ನೇ ಆವೃತ್ತಿಯ ಐಪಿಎಲ್‌ನ 12 ಪಂದ್ಯಗಳಲ್ಲಿ 274 ರನ್‌ಗಳಿಸಿರುವ ದಿನೇಶ್ ಕಾರ್ತಿಕ್ ಕೆಲ ಮ್ಯಾಚ್‌ಗಳಲ್ಲಿ ಉತ್ತಮ ಫಿನಿಶರ್ ಆಗಿ ಬ್ಯಾಟಿಂಗ್ ಅಬ್ಬರಿಸಿದ್ದಾರೆ. ಮುಂದಿನ ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ತಂಡದೊಂದಿಗೆ ಟಿ20 ಸರಣಿ ನಡೆಯಲಿದೆ. ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಮಾತುಗಳು ಕೇಳಿಬರುತ್ತಿವೆ.

ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಸಹ, ಕಳೆದ ಬಾರಿ ಟಿ20 ವರ್ಲ್ಡ್ ಕಪ್‌ನಲ್ಲಿ ದಿನೇಶ್ ಕಾರ್ತಿಕ್ ಆಯ್ಕೆಯಾಗಲಿಲ್ಲ. ಆದರೆ ಈ ಬಾರಿ ಐಪಿಎಲ್‌ನಲ್ಲಿ ಅವರು ಆಡಿದ ರೀತಿ ಉತ್ತಮವಾಗಿದೆ. ನಾನು ಆಯ್ಕೆ ತಂಡದಲ್ಲಿದ್ದರೆ, ಖಂಡಿತವಾಗಿ ದಿನೇಶ್ ಕಾರ್ತಿಕ್ ಅವರನ್ನು ಟಿ20 ವರ್ಲ್ಡ್ ಕಪ್‌ಗೆ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

IPL 2022 GT VS LSG

ರೇಸ್‌ನಲ್ಲಿ ಪಾಂಡ್ಯ: ಕಳೆದ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ಈ ಬಾರಿ ಹೊಸ ತಂಡದ ಮೂಲಕ ನಾಯಕನಾಗಿ ಪ್ರತಿನಿಧಿಸಿದ್ದು, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದಾರೆ. ತಂಡದ ನಾಯಕನಾಗಿ ಉತ್ತಮ ಜವಾಬ್ದಾರಿ ನಿರ್ವಹಿಸಿದ್ದಾರೆ. ಈ ಐಪಿಎಲ್‌ನ 12 ಪಂದ್ಯಗಳಲ್ಲಿ 273 ರನ್‌ಗಳನ್ನು ಸಿಡಿಸಿ, ತಂಡ ಸೇರ್ಪಡೆಯಾದ ಮೊದಲ ಐಪಿಎಲ್‌ನಲ್ಲೇ ಪ್ಲೇ ಆಫ್ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

TAGGED:cricketDinesh KarthikHarbhajan singhHardik PandyaIPLSunil GavaskarT20 WorldCupTeam indiaಐಪಿಎಲ್ಕ್ರಿಕೆಟ್ಟಿ20 ವಿಶ್ವಕಪ್ಟೀಂ ಇಂಡಿಯಾದಿನೇಶ್ ಕಾರ್ತಿಕ್ಸುನೀಲ್ ಗವಾಸ್ಕರ್ಹರ್ಬಜನ್‌ಸಿಂಗ್ಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
2 minutes ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
21 minutes ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
45 minutes ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
2 hours ago
virat kohli
Cricket

28,000 ರನ್‌ ಗಳಿಸಿದ ವೇಗದ ಬ್ಯಾಟ್ಸ್‌ಮನ್ – ತೆಂಡೂಲ್ಕರ್‌ ದಾಖಲೆ ಮುರಿದ ಕೊಹ್ಲಿ

Public TV
By Public TV
3 hours ago
h.d.kumaraswamy
Bengaluru City

2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?