ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಭಾರತೀಯ ಕಂಪನಿಗಳ ಕಾರ್ಯದರ್ಶಿಗಳ ಸಂಸ್ಥೆ ವಾಕಥಾನ್ (Walkathon) ಅನ್ನು ಆಯೋಜನೆ ಮಾಡಿದೆ. ರಾಜಾಜಿನಗರದ ಇಂಡಸ್ಟ್ರೀಯಲ್ ಏರಿಯಾದ ಐಸಿಎಸ್ಐ (ICSI) ಕಚೇರಿಯಿಂದ ಈ ವಾಕಥಾನ್ ಆರಂಭವಾಯಿತು.
- Advertisement 2
ರನ್ ಫರ್ ಕಾರ್ಪೋರೇಟ್ ಎಕ್ಸಲೆನ್ಸ್ ಘೋಷವ್ಯಾಕ್ಯದೊಂದಿದೆ ಕಂಪನಿಯ ಸಿಬ್ಬಂದಿ, ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ಸೇರಿ 500ಕ್ಕೂ ಹೆಚ್ಚು ಜನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಮೂಲಕ, ವಿಜಯನಗರ, ದೀಪಾಂಜಲಿ ನಗರ ಸೇರಿ ಹಲವು ರಸ್ತೆಗಳಲ್ಲಿ ಓಡಿದರು. ಇದನ್ನೂ ಓದಿ: ನವರಾತ್ರಿ 2023: ಶೈಲಪುತ್ರಿಯ ಮಹತ್ವವೇನು?
- Advertisement 3
- Advertisement 4
ಪಬ್ಲಿಕ್ ಟಿವಿಯ ಮುಖ್ಯಸ್ಥ ಹೆಚ್ಆರ್ ರಂಗನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಿಬ್ಬಂದಿಯನ್ನು ಹುರಿದುಂಬಿಸಿದರು. ಆರೋಗ್ಯದ ಕಾಳಜಿ ಹಾಗೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ರಂಗನಾಥ್ ಅವರು ಸಿಬ್ಬಂದಿಗೆ ಸಲಹೆಯನ್ನು ನೀಡಿದರು. ಇದನ್ನೂ ಓದಿ: ಸಿಕ್ಸ್ ಸಿಡಿಸಿ ದಾಖಲೆ ಬರೆದ ರೋಹಿತ್ ಶರ್ಮಾ
Web Stories