Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾವೇರಿ ಪ್ರತಿಭಟನೆ ವೈಲೆಂಟ್ ಆದ್ರೆ ಕಾನೂ‌ನು ಕ್ರಮ – ಜಿ ಪರಮೇಶ್ವರ್

Public TV
Last updated: September 21, 2023 3:54 pm
Public TV
Share
3 Min Read
G Parameshwara
SHARE

ಬೆಂಗಳೂರು: ಕಾವೇರಿ ನೀರಿಗಾಗಿ ಹೋರಾಟ (Cauvery Protest) ಮಾಡುವವರು ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಪ್ರತಿಭಟನೆ ವೈಲೆಂಟ್ ಆದ್ರೆ ಕಾನೂ‌ನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಎಚ್ಚರಿಕೆ ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ (Supreme Court) ತೀರ್ಪಿನಿಂದ ಮಂಡ್ಯ ಸೇರಿದಂತೆ ಅನೇಕ ಕಡೆ ಪ್ರತಿಭಟನೆ ಆಗ್ತಿದೆ. ಪ್ರತಿಭಟನೆ ಮಾಡೋದು ಅವರ ಹಕ್ಕು. ಆದರೆ ಪ್ರತಿಭಟನೆ ವೈಲೆಂಟ್ ಆಗಬಾರದು. ಅಹಿತಕರ ಘಟನೆ ಆದ್ರೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮೀನು ಮಾರುತ್ತಿದ್ದ ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ- ಕಣ್ಣೀರಾಕಿದ ತಾಯಿ!

krs protest

ತಮಿಳುನಾಡಿಗೆ (TamilNadu) ನೀರು ಬಿಡಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಮಾತನಾಡಿದ ಸಚಿವರು, ಸುಪ್ರೀಂ ಕೋರ್ಟ್ ತೀರ್ಪು ಸರ್ಕಾರವನ್ನ ತೊಂದರೆಗೆ ಸಿಲುಕಿಸಿದೆ. ನಮ್ಮಲ್ಲಿ ನೀರೇ ಇಲ್ಲ. ಇಂತಹ ಸಮಯದಲ್ಲಿ ನಮ್ಮ ಅಹವಾಲನ್ನ ಸರಿಯಾದ ರೀತಿಯಲ್ಲಿ ನಾವು ಕೇಳಿದ್ವಿ. ನಮ್ಮ ಕಷ್ಟಗಳನ್ನ ಅರ್ಥ ಮಾಡಿಕೊಳ್ಳದ ತೀರ್ಪು ಇದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಅಂತ ಹೇಳಿತ್ತು. ಇದಕ್ಕೆ ಬೇಕಾದ ದಾಖಲಾತಿಗಳನ್ನ ನಮ್ಮ ವಕೀಲರು ಕೋರ್ಟ್‌ಗೆ ನೀಡಿದ್ದರು. KRS ಡ್ಯಾಂ ನಲ್ಲಿ 20 TMC ನೀರು ಇದೆ. 10 TMC ಡೆಡ್ ಸ್ಟೋರೇಜ್ ಹೊರತುಪಡಿಸಿದ್ರೆ, ಉಳಿಯೋದು 10 TMC ಮಾತ್ರ. ಪ್ರತಿ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡೋಕೆ ಸಾಧ್ಯವಿಲ್ಲ. ಬೆಳೆಗಳಿಗೆ, ಕುಡಿಯೋಕೆ ನೀರು ಇಲ್ಲ. ಕನಿಷ್ಠ ಪಕ್ಷ ಕುಡಿಯುವ ನೀರಿಗಾದ್ರು ಕೋರ್ಟ್ ಅವಕಾಶ ಕೊಡಬೇಕಾಗಿತ್ತು ಎಂದರು.

ನೀರು ಇದ್ದರೆ ಬಿಡಬಹುದು. ನೀರೇ ಇಲ್ಲದೆ ಬಿಡೋದು ಹೇಗೆ. ನಮಗೆ ಸಂಕಷ್ಟ ಸೂತ್ರವೇ ಇಲ್ಲ. ಸಂಕಷ್ಟ ಸೂತ್ರ ಮಾಡೋಕೆ‌ ಯಾರಿಗೆ ಅಥಾರಿಟಿ ಇದೆಯೋ ಅದನ್ನ ಮಾಡಬೇಕು. ಹೀಗೆ ಆದ್ರೆ ಎಷ್ಟು ವರ್ಷ ಹೊಗೋದು. ಹೀಗಾಗಿ ಒಂದು ಸಂಕಷ್ಟ ಸೂತ್ರ ಇರಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ: ಬೊಮ್ಮಾಯಿ ಆಕ್ರೋಶ 

KRS 1

INDIA (ಇಂಡಿಯಾ) ಒಕ್ಕೂಟಕ್ಕಾಗಿ ಸರ್ಕಾರ ಕರ್ನಾಟಕದ ಹಿತ ಬಲಿಕೊಟ್ಟಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದ ಹಿತ ಬಲಿ ಕೊಡಬೇಕಿದ್ರೆ ನೀರು ಬಿಟ್ಟು ಬಿಡಬೇಕಿತ್ತು. ನಾವು ಆ ರೀತಿ ಮಾಡಲಿಲ್ಲ. ಒಳ ಒಪ್ಪಂದ ಮಾಡಿಕೊಳ್ಳೋ ಅವಶ್ಯಕತೆಯೂ ನಮಗೆ ಇಲ್ಲ. ಅದು ಸಾಧ್ಯವೂ ಇಲ್ಲ. ಬಿಜೆಪಿ ಅವರು ರಾಜಕೀಯ ಲಾಭಕ್ಕೆ ನಮ್ಮ ಮೇಲೆ ಆರೋಪ ಮಾಡಬಹುದು. ನಮಗೆ ಅದರ ಅವಶ್ಯಕತೆ ಇಲ್ಲ ಎಂದರು.

ಇನ್ನು ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಿ ಸ್ಟಾಲಿನ್‌ಗೆ ಹೇಳಲಿ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸೋನಿಯಾ ಗಾಂಧಿ ಅವರಿಗೆ ಏನು ಅಥಾರಿಟಿ ಇದೆ? ಸೋನಿಯಾ ಗಾಂಧಿ ಅವರು ಸಾಂವಿಧಾನಿಕ ಹುದ್ದೆಯಲ್ಲಿ ಇದ್ದಿದ್ದರೆ ಅವರ ಕೈಯಲ್ಲಿ ಹೇಳಿಸಬಹುದಿತ್ತು. ಅವರ ಮಾತು ಯಾಕೆ ಸ್ಟಾಲಿನ್ ಕೇಳ್ತಾರೆ. ಕೇವಲ ರಾಜಕೀಯಕ್ಕಾಗಿ ಮಾತ್ರ ಅವರು ಹೀಗೆ ಆರೋಪ ಮಾಡ್ತಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಹಿತ ಕಾಪಾಡುತ್ತೇವೆ ಎಂದು ನುಡಿದರು.

ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ, ನೀರಾವರಿ ಸಚಿವರು ದೆಹಲಿಯಲ್ಲಿ ಇದ್ದಾರೆ ಅವರು ಬಂದ ಮೇಲೆ ಚರ್ಚೆ ಮಾಡಿ ಏನ್ ಮಾಡೋದು ಅಂತ ತೀರ್ಮಾನ ಮಾಡ್ತೀವಿ ಎಂದು ಹೇಳಿದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Cauvery protestCauvery Water Management AuthoritycongressG Parameshwartamil naduಕಾಂಗ್ರೆಸ್ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕಾವೇರಿ ಪ್ರತಿಭಟನೆಜಿ.ಪರಮೇಶ್ವರ್ತಮಿಳುನಾಡು
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
3 hours ago
Kadugodi andhra murder
Bengaluru City

ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ

Public TV
By Public TV
3 hours ago
ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
3 hours ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
4 hours ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
4 hours ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?