Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿ ಮಗುವಿಗೆ ಶಿಕ್ಷಣ, ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತದ ನಿರ್ಮಾಣವಾಗದು: ಕೇಜ್ರಿವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರತಿ ಮಗುವಿಗೆ ಶಿಕ್ಷಣ, ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತದ ನಿರ್ಮಾಣವಾಗದು: ಕೇಜ್ರಿವಾಲ್

Latest

ಪ್ರತಿ ಮಗುವಿಗೆ ಶಿಕ್ಷಣ, ಯುವಕರಿಗೆ ಉದ್ಯೋಗ ಕೊಡದೇ ಬಲಿಷ್ಠ ಭಾರತದ ನಿರ್ಮಾಣವಾಗದು: ಕೇಜ್ರಿವಾಲ್

Public TV
Last updated: August 6, 2022 1:24 pm
Public TV
Share
2 Min Read
Arvind Kejriwal
SHARE

ನವದೆಹಲಿ: 75ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ಜನರಿಗೆ ರಾಜ್ಯಸರ್ಕಾರ 25 ಲಕ್ಷ ರಾಷ್ಟ್ರೀಯ ಧ್ವಜಗಳನ್ನು ನೀಡಲು ನಿರ್ಧರಿಸಿದೆ. ಶಾಲೆ – ಕಾಲೇಜು ವಿದ್ಯಾರ್ಥಿಗಳು ಮಾತ್ರವಲ್ಲದೇ ಪ್ರತಿಯೊಬ್ಬರಿಗೂ ರಾಷ್ಟ್ರೀಯ ಧ್ವಜ ತಲುಪಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

Add NewIndependenceDay 4

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಗ್ರಾಮಕ್ಕೆ ರಸ್ತೆ ಸಂಪರ್ಕ ಮತ್ತು ಪ್ರತಿ ಮನೆಗೆ ವಿದ್ಯುತ್ ಮತ್ತು ನೀರು ಸರಬರಾಜು ಮಾಡುವುದು ಸಹ ಮುಖ್ಯವಾಗಿದೆ. ಇದಲ್ಲದೆ ಪ್ರತಿಯೊಬ್ಬ ನಿರುದ್ಯೋಗಿ ಯುವಕರಿಗೆ ನಾವು ಗೌರವಯುತ ಉದ್ಯೋಗಾವಕಾಶ ಒದಗಿಸಬೇಕು. ಮಹಿಳೆಯರು ಅಭಿವೃದ್ಧಿ ಹೊಂದಲು ನಾವು ಈ ಸಮಾಜವನ್ನು ಸುರಕ್ಷಿತಗೊಳಿಸಬೇಕಾಗಿದೆ. ನಾವು ಇದನ್ನು ಸಾಧಿಸದ ಹೊರತು, ನಾವು ಬಲಿಷ್ಠ ರಾಷ್ಟ್ರಕ್ಕಾಗಿ ಭರವಸೆ ನೀಡಲು ಸಾಧ್ಯವಾಗುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು. ಇದನ್ನೂ ಓದಿ: ಸಿದ್ದರಾಮೋತ್ಸವ ನಂತರ ಮುನಿಸು ಮರೆತು ಒಂದಾದ ಸಿದ್ದು, ಡಿಕೆ – ಜಂಟಿ ರೋಡ್ ಶೋ

ಆಗಸ್ಟ್ 14 ರಂದು ನಗರದ ನೂರಕ್ಕೂ ಅಧಿಕ ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅಂದು ಸಂಜೆ 5 ಗಂಟೆಗೆ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಲು ಮತ್ತು ಭಾರತವನ್ನು `ವಿಶ್ವದ ಅತ್ಯುತ್ತಮ ದೇಶ’ ಮಾಡುವುದಾಗಿ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಜನರಿಗೆ ಮನವಿ ಮಾಡಿದ್ದಾರೆ.

Arvind Kejriwal

75ನೇ ವರ್ಷದ ಸಂಭ್ರಮಾಚರಣೆ ಹಿನ್ನಲೆಯಲ್ಲಿ ನಗರದ ಎಲ್ಲ ಬಡಾವಣೆಗಳು, ಮೊಹಲ್ಲಾಗಳು ಸೇರಿದಂತೆ ಸ್ಲಂಗಳಲ್ಲೂ ರಾಷ್ಟ್ರಧ್ವಜವನ್ನು ವಿತರಿಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೂ ತ್ರಿರಂಗ ನೀಡಲಾಗುವುದು ಇದರಿಂದ ಪ್ರತಿಯೊಬ್ಬರ ಕೈಗೂ ರಾಷ್ಟ್ರಧ್ವಜ ಸಿಗಲಿದ್ದು, ಅದರೊಂದಿಗೆ ರಾಷ್ಟ್ರಗೀತೆಯನ್ನು ಹೇಳುವ ಮೂಲಕ ವಿಶೇಷವಾಗಿ ಹಬ್ಬವನ್ನು ಆಚರಿಸಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಸ್ವಾಮೀಜಿ ಆತ್ಮಹತ್ಯೆ – ಬಿಜೆಪಿ ಶಾಸಕ ವಿರುದ್ಧ ಆರೋಪ

arvind kejriwal

ಅಜಾದಿ ಕಾ ಅಮೃತ್ ಮಹೋತ್ಸವ ಹಿನ್ನಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ಹಮ್ಮಿಕೊಂಡಿದ್ದು, ಇದಕ್ಕೆ ಪ್ರತಿಯಾಗಿ ದೆಹಲಿ ಸರ್ಕಾರ ಪ್ರತಿಯೊಬ್ಬರ ಕೈಗೂ ರಾಷ್ಟ್ರಧ್ವಜ ನೀಡುವ ಸಂಕಲ್ಪ ಮಾಡಿದೆ. 25 ಲಕ್ಷ ಬಾವುಟಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯೂ ಹಲವು ಸ್ವ-ಸಹಾಯ ಗುಂಪುಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು ಆಗಸ್ಟ್ 14ರ ಮುನ್ನ ಜನರ ಕೈ ತಲುಪಿಸಲು ಯೋಜನೆ ರೂಪಿಸಿದೆ ಎಂದು ಅವರು ಹೇಳಿದರು.

ಆದಾಗ್ಯೂ ಪ್ರತಿ ಮಗುವಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಪ್ರತಿ ನಾಗರಿಕರಿಗೆ ವಿಶ್ವ ದರ್ಜೆಯ ಆರೋಗ್ಯ ಸೇವೆ ಸಿಗದ ಹೊರತು ಭಾರತವು ಉನ್ನತ ಸ್ಥಾನವನ್ನು ತಲುಪಲು ಸಾಧ್ಯವಿಲ್ಲ. ಪ್ರತಿ ಮಗುವಿಗೆ ಅತ್ಯುತ್ತಮ ಶಿಕ್ಷಣವಿಲ್ಲದೆ, ನಮ್ಮ ದೇಶವು ವಿಶ್ವ ನಾಯಕನಾಗಲು ಸಾಧ್ಯವಿಲ್ಲ. ಪ್ರತಿ ಪಟ್ಟಣ ಮತ್ತು ಹಳ್ಳಿಗಳಲ್ಲಿ ಅತ್ಯುತ್ತಮ ಆರೋಗ್ಯ ಸೇವೆಯಿಲ್ಲದೆ, ಭಾರತವು ವಿಶ್ವದ ನಂಬರ್ ಒನ್ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:aapArvind KejriwaleducationHar Ghar Tiranga driveMCDnational flagಅರವಿಂದ ಕೇಜ್ರಿವಾಲ್ಆಜಾದಿ ಕಾ ಅಮೃತ್ ಮಹೋತ್ಸವಕೇಂದ್ರ ಸರ್ಕಾರದೆಹಲಿ ರಾಜ್ಯ ಸರ್ಕಾರಶಿಕ್ಷಣ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

congress mlas surjewala
Bengaluru City

ಸುರ್ಜೇವಾಲಾ ವಾರ್ನಿಂಗ್‌ಗೂ ಡೋಂಟ್‌ಕೇರ್ – ಕಾಂಗ್ರೆಸ್ ಶಾಸಕರ ಫಾರಿನ್ ಟೂರ್ ಫಿಕ್ಸ್

Public TV
By Public TV
1 hour ago
DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
2 hours ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
2 hours ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
2 hours ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
2 hours ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?