Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

Public TV
Last updated: May 30, 2025 11:26 pm
Public TV
Share
3 Min Read
KARAVE NARAYAN GOWDA
SHARE

– ಶಿವರಾಜ್‌ಕುಮಾರ್ ಸಮರ್ಥನೆ ಬಿಟ್ಟು ಕಮಲ್‌ಗೆ ಬುದ್ದಿ ಹೇಳಲಿ: ಕರವೇ ಅಧ್ಯಕ್ಷ

ಬೆಂಗಳೂರು: ನಟ ಕಮಲ್ ಹಾಸನ್ (Kamal Haasan) ಚಿತ್ರ ಬಿಡುಗಡೆ ಮಾಡಿದರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ (Narayana Gowda) ಎಚ್ಚರಿಕೆ ನೀಡಿದರು.

ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾರಾಯಣಗೌಡ, ಆಗಾಗ ಕನ್ನಡಿಗರ ವಿಚಾರದಲ್ಲಿ ಮಾತು ಜಾಸ್ತಿ ಆಗಿದೆ. ಹೊರಗಿಂದ ಬಂದವರು ಕರ್ನಾಟಕ, ಕನ್ನಡದವರ ವಿರುದ್ಧ ಮಾತು ಆಡುತ್ತಿದ್ದಾರೆ. ತಮಿಳುನಾಡು ಆಗಾಗ ಕಾವೇರಿ ವಿಚಾರದಲ್ಲಿ ಸಂಘರ್ಷ ನಡೆಸುತ್ತಿತ್ತು. ಸಂಘರ್ಷಕ್ಕೆ ನಾಂದಿ ಹಾಡುವ ನಿಟ್ಟಿನಲ್ಲಿ ದ್ರಾವಿಡ ರಾಜ್ಯದ ಪ್ರಮುಖ ಸಾಹಿತ್ಯ ಜೊತೆ ಮಾತನಾಡಿದ್ದೆ. ಆದರೆ ಇದೇ ಸಂದರ್ಭದಲ್ಲಿ ಕಮಲ್ ಹಾಸನ್ ಈ ರೀತಿ ಹೇಳಿದ್ದಾರೆ. ನಟನ ಬಗ್ಗೆ ಅಭಿಮಾನ ಇತ್ತು. ಆದರೆ ಮೊನ್ನೆ ಆಡಿದ ಮಾತು ಕನ್ನಡಿಗರನ್ನ ಕೆರಳಿಸುವ, ಕನ್ನಡಿಗರನ್ನ ಒಗ್ಗೂಡಿಸುವ, ಪ್ರತಿಭಟಿಸುವ ಸಂದರ್ಭಕ್ಕೆ ಬಂದಿದ್ದಾರೆ. ಯಾವ ಆಧಾರದಲ್ಲಿ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಏಕಾಏಕಿ ತಮಿಳುಗರನ್ನ ಓಲೈಸುವ ನಿಟ್ಟಿನಲ್ಲಿ ದುರಹಂಕಾರ, ದುರಾಭಿಮಾನದ ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

Kamal Haasan 1

ತಮಿಳಿನ ಬಗ್ಗೆ ಅವರು ಏನು ಬೇಕಾದರೂ ಹೇಳಲಿ. ಇನ್ನೊಂದು ಭಾಷೆ ಬಗ್ಗೆ ಮಾತನಾಡುವಾಗ ಕನಿಷ್ಠ ಅರಿವು ಇರಬೇಕಿತ್ತು. ಅದೇ ಸಂದರ್ಭದಲ್ಲಿ ಕನ್ನಡಿಗರನ್ನ ಒಗ್ಗೂಡಿಸುವ ನಿಟ್ಟಿನಲ್ಲಿ ಹೋರಾಟ ಮಾಡಿದವರ ಸುಪುತ್ರ ಶಿವರಾಜ್ ಕುಮಾರ್ ಇದ್ದರು. ಅವರು ಅಲ್ಲಿಯೇ ಹೇಳಬಹುದಾಗಿತ್ತು. ಕನ್ನಡಕ್ಕೆ ತನ್ನದೇ ಸ್ವಂತಿಕೆ ಇದೆ ಅಂತ ಹೇಳಬಹುದಾಗಿತ್ತು. ವಿಶ್ವದ ಲಿಪಿ ರಾಣಿ ಅಂತ ಕರೆದಿರೋದು ಕನ್ನಡ ಅಂತ ಹೇಳಬಹುದಾಗಿತ್ತು. ಆ ಸಂದರ್ಭದಲ್ಲಿ ಅವರಿಗೆ ಮಾಹಿತಿ ಇಲ್ಲದೆ ಇದ್ದಿರಬಹುದು. ಆದರೆ ಇವತ್ತಿಗೂ ಶಿವರಾಜ್ ಕುಮಾರ್ ಕಮಲ್ ಹಾಸನ್‌ರನ್ನ ವಹಿಸಿಕೊಳ್ಳುತ್ತಿರೋದನ್ನ ಸಹಿಕೊಳ್ಳೋಕೆ ಆಗಲ್ಲ. ಶಿವರಾಜ್ ಕುಮಾರ್ ಆಗಿದ್ದರೆ ದೊಡ್ಡ ವಿಷಯ ಯಾವುದು? ಏಳೂವರೆ ಕೋಟಿ ಕನ್ನಡಿಗರ ಭಾವನೆ ದೊಡ್ಡದು ಅನ್ನಿಸಲಿಲ್ಲವಾ? ಅಥವಾ ಇದನ್ನ ನೇರವಾಗಿ ಹೇಳುವ ಧೈರ್ಯ ಇಲ್ಲವಾ ಎಂದು ಶಿವರಾಜ್‌ಕುಮಾರ್ ನಡೆಗೂ ಅಸಮಾಧಾನ ವ್ಯಕ್ತಪಡಿಸಿದರು.

ಶಿವರಾಜ್ ಕುಮಾರ್ ಸಮರ್ಥನೆ ಬಿಟ್ಟು, ಕಮಲ್ ಹಾಸನ್‌ಗೆ ಹೇಳಿ. ಕ್ಷಮೆಯಾಚಿಸುವಂತೆ ಹೇಳಿ. ಅದನ್ನ ಬಿಟ್ಟು ಕನ್ನಡಿಗರಿಗೆ ಹೇಳೋದು ಸರಿಯಲ್ಲ. ದೊಡ್ಮನೆಗೆ ಇದು ಧಕ್ಕೆಯಾಗುತ್ತೆ. ನೀವೇ ಬುದ್ದಿ ಹೇಳಿ ಕ್ಷಮೆ ಕೇಳಿಸಿ. ಇದನ್ನ ಶಿವರಾಜ್ ಕುಮಾರ್ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ

kamal haasan

ಯದುವೀರ್ ಒಡೆಯರ್ ರಾಜ್ಯವಿಲ್ಲದ ರಾಜ. ಇವರು ಹೇಳುತ್ತಾರೆ. ಇವರಿಗೆ ಕರ್ನಾಟಕದ ಭಾಷ ಇತಿಹಾಸ ಗೊತ್ತಿಲ್ಲ. ಕನ್ನಡ ಸಂಸ್ಕೃತದಿAದಲೂ ಬಂದಿಲ್ಲ, ತಮಿಳಿನಿಂದಲೂ ಬಂದಿಲ್ಲ ಅನ್ನೋದನ್ನ ಇತಿಹಾಸ ಸಾರಿ ಸಾರಿ ಹೇಳುತ್ತದೆ. ಕನ್ನಡಕ್ಕೆ ತನ್ನದೇ ಸ್ವಂತಿಕೆ ಇದೆ. ಕೆಲವು ಪದಗಳು ಹೊರ ಭಾಷೆಯಿಂದ ಬಂದಿರಬಹುದಷ್ಟೇ. ಕನ್ನಡದ ಮೂಲ ಯಾವುದೇ ಭಾಷೆ ಅಲ್ಲ ಅನ್ನೋದನ್ನ ಯದುವೀರ್ ಒಡೆಯರು ಅರ್ಥ ಮಾಡಿಕೊಳ್ಳಬೇಕು ಎಂದು ಟಾಂಗ್ ಕೊಟ್ಟರು.

ರಮ್ಯ ಹೇಳಿಕೆ ಸರಿಯಲ್ಲ. ತಮಿಳಿನ ಯಾವುದೇ ಸಾಮಾನ್ಯ ಕಲಾವಿದರನ್ನ ಮಾತನಾಡಿಸಿ. ಆದರೆ ನಮ್ಮಲ್ಲಿ ಎಲ್ಲರೂ ತಜ್ಞರು ಆಗುತ್ತಾರೆ. ರಮ್ಯ ಉಪದೇಶ ಮಾಡಬೇಡಿ, ಇಲ್ಲಿ ಉಪದೇಶ ತೆಗೆದುಕೊಳ್ಳೋಕೆ ಯಾರೂ ಇಲ್ಲ. ನಮ್ಮ ನೆಲದಲ್ಲಿ ಕನ್ನಡವೇ ದೊಡ್ಡದು. ಮೂರ್ಖತನದ ವಿಚಾರವನ್ನ ಸಮರ್ಥನೆ ಮಾಡಿಕೊಳ್ಳುವಾಗ ಉಪಯೋಗಿಸಬೇಡಿ. ಬುದ್ದಿ ಹೇಳೋ ಆಗಿದ್ದರೆ ಕಮಲ್ ಹಾಸನ್‌ಗೆ ಹೇಳಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಮಲ್ ಹಾಸನ್ ಚಾಲ್ತಿಯಲ್ಲಿಲ್ಲದ ನಾಣ್ಯ, ವ್ಯಾಲ್ಯೂ ಇಲ್ಲ: ಶೋಭಾ ಕರಂದ್ಲಾಜೆ ವ್ಯಂಗ್ಯ

ಕಮಲ್ ಹಾಸನ್ ಸಿನಿಮಾ ಬಿಡುಗಡೆಯಾಗಬೇಕಾದ್ರೆ ಕ್ಷಮೆಯಾಚಿಸಲೇಬೇಕು. ಇಲ್ಲದಿದ್ದರೆ ಚಿತ್ರ ಬಿಡುಗಡೆಗೆ ಬಿಡಲ್ಲ. ನಮ್ಮ ರಾಜ್ಯದ ನಟರು ತಮಿಳು ಕನ್ನಡಿದಿಂದ ಹುಟ್ಟಿದೆ ಅಂದಿದ್ದರೆ ತಮಿಳುನಾಡು ಹತ್ತಿ ಉರಿಯುತ್ತಿತ್ತು. ನಾವು ಎಲ್ಲವನ್ನ ಸಹಿಸಿಕೊಳ್ಳುವವರು. ಹಾಗಾಗಿ ತಾಳ್ಮೆಯಿಂದ ಇದ್ದೇವೆ. ಶಿವರಾಜ್ ಕುಮಾರ್ ಈಗಲೂ ಕಮಲ್ ಹಾಸನ್ ಬುದ್ದಿ ಹೇಳಿ. ಕನ್ನಡಿಗರಿಗೆ ಹೇಳೋದನ್ನ ಬಿಟ್ಟು ಬಿಡಿ. ಎಲ್ಲಾ ಕನ್ನಡದ ನಟ-ನಟಿಯರು ಕಮಲ್ ಹಾಸನ್ ಹೇಳಿಕೆಯನ್ನ ಖಂಡಿಸಿಬೇಕು. ಇಲ್ಲದಿದ್ದರೆ ನಿಮ್ಮನ್ನ ರಣಹೇಡಿಗಳು ಅಂತ ತೀರ್ಮಾನ ಮಾಡಿ, ಕನ್ನಡಿಗರು ಪಾಠ ಕಲಿಸುತ್ತಾರೆ. ಶಿವರಾಜ್ ಕುಮಾರ್‌ರನ್ನ ಭೇಟಿ ಮಾಡುತ್ತೇವೆ. ಒಂದಷ್ಟು ಕನ್ನಡದ ಇತಿಹಾಸದ ಪುಸ್ತಕಗಳನ್ನ ತೆಗೆದುಕೊಂಡು ಹೋಗಿ ಇತಿಹಾಸದ ಬಗ್ಗೆ ಹೇಳುತ್ತೇವೆ ಎಂದು ತಿರುಗೇಟು ನೀಡಿದರು.

TAGGED:Kamal HaasankannadakannadigasKarave Narayana Gowdaಕನ್ನಡಕಮಲ್ ಹಾಸನ್ಕರವೇ ನಾರಾಯಣಗೌಡ
Share This Article
Facebook Whatsapp Whatsapp Telegram

Cinema Updates

darshan renukaswamy pavithra gowda
ಥಾಯ್ಲೆಂಡ್‌ನಲ್ಲಿ ಜಾಲಿ ಮೂಡಲ್ಲಿರೋ ದರ್ಶನ್‌ ಬೇಲ್‌ ಭವಿಷ್ಯ ಇಂದು?
Cinema Court Karnataka Latest Main Post
Prakash Raj Vijay Deverakonda
ಬೆಟ್ಟಿಂಗ್‌ ಆ್ಯಪ್‌ ಕೇಸ್‌; ನಟ ಪ್ರಕಾಶ್‌ ರಾಜ್‌ ಸೇರಿ ನಾಲ್ವರಿಗೆ ಇ.ಡಿ ಸಮನ್ಸ್‌
Cinema Latest South cinema Top Stories
Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories

You Might Also Like

Nandini Booth
Bengaluru City

ಬೆಂಗಳೂರಿನ ನಂದಿನಿ ಬೂತ್‌ಗೆ 1 ಕೋಟಿ 3 ಲಕ್ಷ ಟ್ಯಾಕ್ಸ್!

Public TV
By Public TV
8 minutes ago
murder case maharashtra
Crime

ಲವ್ವರ್‌ ಜೊತೆ ಸೇರಿ ಪತಿ ಹತ್ಯೆ – ಟೈಲ್ಸ್‌ನ ಕೆಳಗೆ ಮೃತದೇಹ ಹೂತಿಟ್ಟ ಪತ್ನಿ!

Public TV
By Public TV
18 minutes ago
Earthquake General Photo
Latest

ದೆಹಲಿಯಲ್ಲಿ ಭೂಕಂಪನ ಅನುಭವ – 3.2 ತೀವ್ರತೆ ದಾಖಲು

Public TV
By Public TV
58 minutes ago
raichuru tatappa child marriage
Crime

ಪತಿಯನ್ನ ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ – ಪತಿ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲು

Public TV
By Public TV
2 hours ago
biker is missing after he was hit by a speeding car and fell into the Krishna River
Crime

ಕಾರು ಡಿಕ್ಕಿಯಾದ ರಭಸಕ್ಕೆ ಕೃಷ್ಣಾ ನದಿಗೆ ಹಾರಿಬಿದ್ದ ಬೈಕ್ ಸವಾರ ಕಣ್ಮರೆ

Public TV
By Public TV
2 hours ago
Plastic Road
Latest

ದೇಶದಲ್ಲಿ ನಿರ್ಮಾಣವಾಗಿದೆ ವಿಶ್ವದ ಮೊದಲ ಪ್ಲಾಸ್ಟಿಕ್‌ ಹೈವೇ – ಪ್ಲಾಸ್ಟಿಕ್‌ ಮರುಬಳಕೆಗೆ ಸಿಕ್ಕೇಬಿಡ್ತು ಮಾರ್ಗೋಪಾಯ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?