Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

Public TV
Last updated: July 23, 2023 6:31 pm
Public TV
Share
2 Min Read
shivaraj tangadagi 3
SHARE

ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಹೆಚ್‌. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ದೇವಾಂಗ ಸಂಘದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂತರಾಜು ಅವರ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ-ಅಂಶ ಸ್ಪಷ್ಟವಾಗಿ ತಿಳಿಯಲಿದೆ ಎಂದರು. ಇದನ್ನೂ ಓದಿ: Snooker Championship 2023: ಸೌದಿ ಅರೇಬಿಯಾದಲ್ಲಿ ಚಿನ್ನ ಗೆದ್ದು ಕೋಲಾರದ ಯುವತಿ ಸಾಧನೆ!

shivaraj tangadagi1 1

ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ವರದಿ ಸಿದ್ಧವಾಗಿತ್ತು. ರಾಜಕೀಯ ಕಾರಣಗಳಿಗಾಗಿ ವರದಿ ಸ್ವೀಕಾರವಾಗಲಿಲ್ಲ. ಈ ಹಿಂದೆ ಅಧಿಕಾರಕ್ಕೆ ಬಂದ ಸರ್ಕಾರಗಳು ಕಾಂತರಾಜು ವರದಿ ಸ್ವೀಕಾರ ಮಾಡಲಿಲ್ಲ. ವರದಿ ಅನುಷ್ಠಾನದಿಂದ ಜಾತಿಗಳ ಸ್ಥಿತಿಗತಿ ಆಧರಿಸಿ ಶಿಕ್ಷಣ, ಉದ್ಯೋಗ ಸೇರಿ ನಾನಾ ವಲಯಗಳಲ್ಲಿ ಅವಕಾಶ ಮತ್ತು ಸೌಲಭ್ಯ ಸಿಗಲಿದೆ. ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹೇಳಿದರು.

ಸಮಾಜದ ರಾಜಕೀಯ ಪ್ರಾತಿನಿಧ್ಯಕ್ಕೆ ಪ್ರಮಾಣಿಕ ಪ್ರಯತ್ನ:
ದೇವಾಂಗ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಹಿಂದೆ ಮುಖ್ಯಮಂತ್ರಿಗಳು ಉಮಾಶ್ರೀ ಅವರನ್ನು ಸಚಿವರನ್ನಾಗಿ ಮಾಡಿದ್ದರು. ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸುವ ಮುಖ್ಯಮಂತ್ರಿ ಯಾರದರೂ ಇದ್ದರೆ ಅದು ಸಿದ್ದರಾಮಯ್ಯ ಅವರು ಮಾತ್ರ. ಮುಂದೆಯೂ ಈ ಸಮಾಜಕ್ಕೆ ರಾಜಕೀಯ ಅವಕಾಶ ಕಲ್ಪಿಸಲಿದ್ದಾರೆ ಎಂದರು. ಇದನ್ನೂ ಓದಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲೇ ಪಿಕಪ್ ಚಾಲನೆ!

ಈ ಸಮುದಾಯದ ಮೂಲ ಕಸುಬು ನೇಕಾರಿಕೆ.‌ ಚುನಾವಣಾ ಸಂದರ್ಭದಲ್ಲಿ ನೇಕಾರರಿಗೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೆ ತರುತ್ತದೆ. ಯಾವುದೇ ಸಮಾಜದ ಸಂಘಟನೆ ಜತೆಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಮುಖ್ಯ. ಆ ನಿಟ್ಟಿನಲ್ಲಿ ದೇವಾಂಗ ಸಮಾಜ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ‌ ಏರ್ಪಡಿಸಿರುವುದು ಉತ್ತಮವಾಗಿದೆ. ಶಿಕ್ಷಣದಿಂದ ಸಮಾಜ ಪ್ರಬಲವಾಗುತ್ತದೆ. ನಮ್ಮ ಪೋಷಕರು ಅನಕ್ಷರಸ್ಥರಾಗಿದ್ದರು. ನಮಗೆ ವಿದ್ಯಾಭ್ಯಾಸ ನೀಡಿದ ಪರಿಣಾಮ ನಾನು ಇಂದು ಮಂತ್ರಿಯಾಗಿ ಇಲ್ಲಿ ನಿಲ್ಲಲು ಸಾಧ್ಯವಾಗಿದೆ ಎಂದು ತಿಳಿಸಿದರು.‌

ಕಾರ್ಯಕ್ರಮದಲ್ಲಿ ಶ್ರೀ ದಯಾನಂದಪುರಿ ಮಹಾಸ್ವಾಮೀಜಿ, ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಸಂಸದ ತೇಜಸ್ವಿ ಸೂರ್ಯ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್, ನೃಪತುಂಗ ವಿಶ್ವವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಶ್ರೀನಿವಾಸ್ ಬಳ್ಳಿ, ದೇವಾಂಗ ನೌಕರರ ಸಂಘದ ಅಧ್ಯಕ್ಷ ಭಾಸ್ಕರಯ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bengalurucongressKantaraju CommissionShivaraj Tangadagiಕಾಂಗ್ರೆಸ್ಕಾಂತರಾಜು ಆಯೋಗ ವರದಿಬೆಂಗಳೂರುಶಿವರಾಜ್ ತಂಗಡಗಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
2 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
2 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
3 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
4 hours ago

You Might Also Like

Ahmedabad Plane Crash
Latest

ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

Public TV
By Public TV
19 minutes ago
Vijay Rupani 3
Latest

ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

Public TV
By Public TV
24 minutes ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
28 minutes ago
Yadhuveer Wodeyar
Districts

ಕೆಆರ್‌ಎಸ್ ಅಮ್ಯೂಸ್ಮೆಂಟ್ ಪಾರ್ಕ್‌ಗೆ ನನ್ನ ವಿರೋಧವಿದೆ: ಯದುವೀರ್ ಒಡೆಯರ್

Public TV
By Public TV
56 minutes ago
r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
2 hours ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?