Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಗೆ ನನ್ನ ಮೇಲೆ ಕಾಳಜಿಯಿದ್ದರೆ ಕರೆ ಮಾಡಿ ಆರೋಗ್ಯ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿಗೆ ನನ್ನ ಮೇಲೆ ಕಾಳಜಿಯಿದ್ದರೆ ಕರೆ ಮಾಡಿ ಆರೋಗ್ಯ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್

Latest

ಮೋದಿಗೆ ನನ್ನ ಮೇಲೆ ಕಾಳಜಿಯಿದ್ದರೆ ಕರೆ ಮಾಡಿ ಆರೋಗ್ಯ ವಿಚಾರಿಸಬಹುದಿತ್ತು: ನವೀನ್ ಪಟ್ನಾಯಕ್

Public TV
Last updated: May 29, 2024 10:31 pm
Public TV
Share
2 Min Read
naveen patnaik
SHARE

-ಆರೋಗ್ಯ ಕುರಿತಾದ ವದಂತಿ ತಳ್ಳಿ ಹಾಕಿದ ಒಡಿಶಾ ಸಿಎಂ

ಭುವನೇಶ್ವರ: ಒಡಿಶಾ ಸಿಎಂ ನವೀನ್ ಪಟ್ನಾಯಕ್ (Naveen Patnaik) ಆರೋಗ್ಯದ ಕುರಿತು ಮೋದಿ (Narendra Modi) ಹೇಳಿಕೆಗೆ ಸ್ವತಃ ಪಟ್ನಾಯಕ್ ಪ್ರತಿಕ್ರಿಯೆ ನೀಡಿದ್ದು, ಮೋದಿಗೆ ನನ್ನ ಮೇಲೆ ಕಾಳಜಿಯಿದ್ದರೆ ಕರೆ ಮಾಡಿ ಆರೋಗ್ಯ ವಿಚಾರಿಸಬಹುದಿತ್ತು ಎಂದು ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ಒಡಿಶಾದಲ್ಲಿ (Odisha) ಸಾರ್ವಜನಿಕ ಸಭೆಯಲ್ಲಿ ಮಾತನಾಡುವಾಗ ನವೀನ್ ಪಟ್ನಾಯಕ್ ಅವರಿಗೆ ಅನಾರೋಗ್ಯ ಇದ್ದು, ಇದರ ಹಿಂದೆ ಪಿತೂರಿ ನಡೆಯುತ್ತಿದೆ. ಬಿಜೆಪಿ ಸರ್ಕಾರ ಒಡಿಶಾದಲ್ಲಿ ಅಸ್ತಿತ್ವಕ್ಕೆ ಬಂದಲ್ಲಿ ಈ ಪಿತೂರಿ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸುವುದಾಗಿ ಹೇಳಿದ್ದರು. ಪ್ರಧಾನಿಯ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ನವೀನ್ ಪಟ್ನಾಯಕ್, ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಅವರ ಉತ್ತಮ ಸ್ನೇಹಿತ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಈ ರೀತಿ ಇದ್ದಾಗ ತಮಗೆ ಅವರು ಕರೆ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಬಹುದಿತ್ತು. ಆದರೆ ಒಡಿಶಾದಲ್ಲಿರುವ ಹಲವು ಬಿಜೆಪಿಗರು ಹಾಗೂ ದೆಹಲಿಯಲ್ಲಿರುವವರು ನನ್ನ ಆರೋಗ್ಯದ ಬಗ್ಗೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿನ ಮೋದಿ ಧ್ಯಾನಕ್ಕೆ ದೀದಿ ಕಟು ಟೀಕೆ

NARENDRA MODI 1

 

ನಾನು ಪರಿಪೂರ್ಣ ಆರೋಗ್ಯ ಹೊಂದಿದ್ದೇನೆ ಮತ್ತು ಕಳೆದ ಒಂದು ತಿಂಗಳಿನಿಂದ ನಾನು ರಾಜ್ಯದಲ್ಲಿ ಪ್ರಚಾರ ಮಾಡುತ್ತಿದ್ದೇನೆ ಎಂದು ಪ್ರಧಾನಿಗೆ ಭರವಸೆ ನೀಡುತ್ತೇನೆ ಎಂದು ಪಟ್ನಾಯಕ್ ತಿಳಿಸಿದರು. ಇದನ್ನೂ ಓದಿ: ಪೆನ್‌ಡ್ರೈವ್ ಹಂಚಿಕೆ ಪ್ರಕರಣ- ನವೀನ್ ಗೌಡ, ಚೇತನ್ ಗೌಡ 3 ದಿನ SIT ವಶಕ್ಕೆ

ಚುನಾವಣಾ ರ‍್ಯಾಲಿಯೊಂದರಲ್ಲಿ ನವೀನ್ ಪಟ್ನಾಯಕ್ ಅವರ ಕೈ ನಡುಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪಾಟ್ನಾಯಕ್ ಅವರ ಆರೋಗ್ಯ ಹದಗೆಟ್ಟಿದೆ ಎಂಬ ಊಹಾಪೋಹಗಳು ಎಲ್ಲೆಡೆ ಹಬ್ಬಿತ್ತು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನವೀನ್ ಪಟ್ನಾಯಕ್ ತೆರೆ ಎಳೆದಿದ್ದಾರೆ. ಇದನ್ನೂ ಓದಿ: ಕಾಲೇಜಿನಲ್ಲಿ ಜೈ ಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ- 17ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ FIR

ಮೋದಿ ಹೇಳಿದ್ದೇನು?
ಒಡಿಶಾದ ಮಯೂರ್‌ಭಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ನವೀನ್ ಬಾಬು ಅವರ ಎಲ್ಲಾ ಹಿತೈಷಿಗಳು ತುಂಬಾ ಚಿಂತಿತರಾಗಿದ್ದಾರೆ. ಕಳೆದ ವರ್ಷ ನವೀನ್ ಬಾಬು ಅವರ ಆರೋಗ್ಯವು ಹೇಗೆ ಹದಗೆಟ್ಟಿದೆ ಎಂಬುದನ್ನು ನೋಡಿ ಅವರು ತುಂಬಾ ಚಿಂತಿತರಾಗಿದ್ದಾರೆ. ನವೀನ್ ಬಾಬು ಅವರ ಆಪ್ತರು ನನ್ನನ್ನು ಭೇಟಿಯಾದಾಗಲೆಲ್ಲಾ ನವೀನ್ ಬಾಬು ಅವರ ಆರೋಗ್ಯದ ಬಗ್ಗೆ ಚರ್ಚಿಸುತ್ತಾರೆ. ನವೀನ್ ಬಾಬು ಅವರು ಸ್ವಂತವಾಗಿ ಏನನ್ನೂ ಮಾಡಲು ಸಾಧ್ಯವಿಲ್ಲ. ಅವರು ಎಲ್ಲದಕ್ಕೂ ಬೇರೆಯವರ ಮೇಲೆ ಅವಲಂಬಿತರಾಗಬೇಕಾಗಿದೆ. ನವೀನ್ ಬಾಬು ಅವರ ಅನಾರೋಗ್ಯದ ಹಿಂದೆ ಕೆಲವರ ಷಡ್ಯಂತ್ರವಿದೆ ಎಂಬ ಅನುಮಾನ ನಮಗಿದೆ. ಇದನ್ನೂ ಓದಿ: ಹಗ್ಗಜಗ್ಗಾಟದಲ್ಲಿ ಚೀನಿಯರನ್ನು ಸೋಲಿಸಿದ ಭಾರತೀಯ ಸೈನಿಕರು

ಈ ನಿಗೂಢವನ್ನು ಬಯಲಿಗೆಳೆಯುವುದು ಮುಖ್ಯವಾದ್ದರಿಂದ ಜೂನ್ 10ರಂದು ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ನವೀನ್ ಬಾಬು ಅವರ ಆರೋಗ್ಯ ಏಕಾಏಕಿ ಹದಗೆಡಲು ಕಾರಣವೇನು ಎಂದು ತನಿಖೆ ನಡೆಸಲಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಸಹೋದರನನ್ನು ಮದುವೆಯಾಗಿದ್ದಕ್ಕೆ ಮಹಿಳೆಯ ಕುಟುಂಬವನ್ನೇ ನಾಶಗೈದ!

TAGGED:healthnarendra modiNaveen PatnaiakODISHAಒಡಿಶಾನರೇಂದ್ರ ಮೋದಿನವೀನ್ ಪಟ್ನಾಯಕ್ಬಿಜೆಪಿ
Share This Article
Facebook Whatsapp Whatsapp Telegram

Cinema news

Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema
prakash raj
ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Bengaluru City Cinema Districts Karnataka Latest Sandalwood Top Stories

You Might Also Like

Byrati Basavaraj a
Bengaluru City

ಶಾಸಕ ಬೈರತಿ ಬಸವರಾಜ್‌ಗೆ ಶಾಕ್‌ – ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
2 minutes ago
b.k.hariprasad mohan bhagwat
Latest

ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ: ಹಿಂದೂ ರಾಷ್ಟ್ರ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

Public TV
By Public TV
15 minutes ago
ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ರಿಷಬ್‌ ಪಂತ್‌ ಮತ್ತು ವಿರಾಟ್‌ ಕೊಹ್ಲಿ
Bengaluru City

ಬೆಂಗಳೂರಿನಲ್ಲೇ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ!

Public TV
By Public TV
49 minutes ago
Vince Zampella
Latest

ಭೀಕರ ರಸ್ತೆ ಅಪಘಾತ – `Call Of Duty’ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನ

Public TV
By Public TV
56 minutes ago
bjp flag
Bengaluru City

ದ್ವೇಷ ಭಾಷಣ ಮಸೂದೆ ವಾಪಸ್‌ಗೆ ಒತ್ತಾಯ – ಬಿಜೆಪಿಯಿಂದ ಮೌನ ಪ್ರತಿಭಟನೆ, ಡಿಸಿಗೆ ಮನವಿ

Public TV
By Public TV
1 hour ago
Shobha Karandlaje
Kalaburagi

ಕಾಂಗ್ರೆಸ್‌ಗೆ ಹೈಕಮಾಂಡ್ ಯಾರು? ಸಿದ್ದರಾಮಯ್ಯನಾ or ಹೈಕಮಾಂಡ್ ನಾಯಕರೇ?: ಶೋಭಾ ಕರಂದ್ಲಾಜೆ ವ್ಯಂಗ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?