Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುನಿರತ್ನ ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ – ನಿಖಿಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುನಿರತ್ನ ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ – ನಿಖಿಲ್

Bengaluru City

ಮುನಿರತ್ನ ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ – ನಿಖಿಲ್

Public TV
Last updated: September 21, 2024 2:59 pm
Public TV
Share
2 Min Read
nikhil kumaraswamy
SHARE

– ಕಾಂಗ್ರೆಸ್ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡುತ್ತಿದೆ

ಬೆಂಗಳೂರು: ಶಾಸಕ ಮುನಿರತ್ನ (Munirathna) ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ. ಆದರೆ ಈ ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಟಾರ್ಗೆಟ್ ರಾಜಕೀಯ ಮಾಡ್ತಿದೆ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಗರದ ಜೆಪಿ ಭವನದಲ್ಲಿ ಮಾತನಾಡಿದ ಅವರು, ಮುನಿರತ್ನ ಕೇಸ್ ವಿಚಾರವಾಗಿ ತನಿಖೆ ಆಗುತ್ತಿದೆ. ತನಿಖೆ ನಡೆಯುವ ಸಮಯದಲ್ಲಿ ಮಾತನಾಡುವುದು ಸರಿಯಲ್ಲ. ತನಿಖೆಯಾಗಲು ಸತ್ಯಾಸತ್ಯತೆ ಹೊರಗೆ ಬರಲಿ. ಕಾನೂನಿಗಿಂತ ಯಾರು ದೊಡ್ಡವರು ಅಲ್ಲ. ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ: ತಿರುಪತಿ ಲಡ್ಡು ವಿಚಾರ ತನಿಖೆ ಆಗಲಿ: ಎಂ.ಬಿ ಪಾಟೀಲ್

ಪರಶುರಾಮ್ ಕೇಸ್‌ನ್ನು ಮುಚ್ಚಿ ಹಾಕಲು ಸರ್ಕಾರ ಹೇಗೆ ಪ್ರಯತ್ನ ಮಾಡಿತ್ತು ಎಂದು ಎಲ್ಲರಿಗೂ ಗೊತ್ತಿದೆ. ವಾಲ್ಮೀಕಿ ಹಗರಣ ಕೇಸ್‌ನಲ್ಲಿ ನಾಗೇಂದ್ರ ವಿಚಾರಕ್ಕೆ ಸಂಬಂಧಿಸಿದಂತೆ ಈ ಸರ್ಕಾರ ಹೇಗೆ ತನಿಖೆ ಮಾಡಿತು ಎಂದು ಜಗಜ್ಜಾಹೀರಾಗಿದೆ. ಮುನಿರತ್ನ ವಿಚಾರದಲ್ಲಿ ಎಫ್‌ಎಸ್‌ಎಲ್ ವರದಿ ಬರಬೇಕು. ಅವರ ಧ್ವನಿಯೋ ಅಲ್ಲವೋ ಎಂದು ತಿಳಿಯಬೇಕು. ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧನ ಮಾಡಿದ್ದಾರೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡುತ್ತಿದೆ ಎಂದು ಅನ್ನಿಸುತ್ತಿದೆ ಎಂದರು.

ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಬೇರೆ ಅವರ ಮೇಲೆ ತಪ್ಪು ಹೊರಿಸುವ ಕೆಲಸ ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಸ್ವಾತಂತ್ರ‍್ಯ ಬಂದಾಗಿನಿಂದ ಅನೇಕ ಸರ್ಕಾರಗಳು ಕೆಲಸ ಮಾಡಿವೆ ಆದರೆ ಈ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡಿಕೊಂಡು, ದ್ವೇಷದ ರಾಜಕೀಯ ಮಾಡಿಕೊಂಡು ಹೊರಟಿದ್ದಾರೆ. ಇದನ್ನು ರಾಜ್ಯದ ಜನರು ಮೆಚ್ಚುವುದಿಲ್ಲ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಜಾತಿ ಆಧಾರದಲ್ಲಿ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತಿದೆ. ಇಲ್ಲಿ ಒಕ್ಕಲಿಗ ಟ್ಯಾಗ್, ಓಬಿಸಿ ಟ್ಯಾಗ್, ಲಿಂಗಾಯತರ ಟ್ಯಾಗ್, ಮುಸ್ಲಿಂ ಟ್ಯಾಗ್ ಹಾಕಿ ರಾಜಕೀಯ ಮಾಡುವುದು ಸೂಕ್ತ ಅಲ್ಲ. ಯಾವುದೋ ಸಮುದಾಯ ಒಲೈಕೆ ಮಾಡಿಕೊಳ್ಳಲು ಈ ರೀತಿ ಟಾರ್ಗೆಟ್ ರಾಜಕೀಯ ಮಾಡುತ್ತಿದ್ದಾರೆ. ಇವೆಲ್ಲ ಬಿಟ್ಟು ಮೂರು ಮುಕ್ಕಾಲು ವರ್ಷ ಸಮಯ ಇದೆ. ಜನ ಅಧಿಕಾರ ಮಾಡಲು ಅವಕಾಶ ಕೊಟ್ಟಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ಕೊಡಲಿ. ಸರ್ಕಾರ ಬಂದೂ ಇಷ್ಟು ದಿನ ಆದರೂ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಈ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಶುರುವಾಗಿದೆ. ನಾಳೆ ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರವನ್ನ ರಾಜ್ಯದ ಜನ ತಿರಸ್ಕಾರ ಮಾಡುತ್ತಾರೆ. ಆ ಮಟ್ಟದ ವಾತಾವರಣ ಸರ್ಕಾರದ ವಿರುದ್ದ ಇದೆ. ಅವರ ತಪ್ಪು ಮುಚ್ಚಿಕೊಳ್ಳಲು ನಿತ್ಯ ಹಗರಣಗಳು, ಅಕ್ರಮಗಳು ನಡೆಯುತ್ತಿವೆ. ನಾವು ವಿರೋಧ ಪಕ್ಷವಾಗಿ ಪ್ರಜಾಪ್ರಭುತ್ವದಲ್ಲಿ ನಮಗೆ ಹಕ್ಕು ಕೊಟ್ಟಿದ್ದಾರೆ. ಅದನ್ನು ಬಯಲಿಗೆ ಎಳೆಯೋದೇ ತಪ್ಪಾ ಎಂದು ಪ್ರಶ್ನೆ ಮಾಡಿದರು.ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಗುಂಡಿ ಮುಚ್ಚೋ ಕೆಲಸ ಮಾಡ್ತಿದ್ದಾರೆ: ಡಿಕೆಶಿ

TAGGED:bengalurucongressjdsKarnataka GovernmentMunirathnanikhil kumarswamyಕರ್ನಾಟಕ ಸರ್ಕಾರಕಾಂಗ್ರೆಸ್ಜೆಡಿಎಸ್ನಿಖಿಲ್ ಕುಮಾರಸ್ವಾಮಿಬೆಂಗಳೂರುಮುನಿರತ್ನ
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

DK Shivakumar GBA Meeting MLAs Bengaluru 2
Bengaluru City

ಬೆಂಗಳೂರಿನಲ್ಲಿ ಬೀದಿ ವ್ಯಾಪಾರಕ್ಕೆ ಅನುಮತಿ ಇಲ್ಲ, ಹಳೇ ವಾಹನ ನಿಂತರೆ ಟೋಯಿಂಗ್‌: ಡಿಕೆಶಿ

Public TV
By Public TV
53 minutes ago
SUPREME COURT SIDDARAMAIAH
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Public TV
By Public TV
57 minutes ago
Selam Accident
Latest

ಬೈಕ್, ಪಿಕಪ್ ವ್ಯಾನ್‌ಗೆ ಸರ್ಕಾರಿ ಬಸ್ ಡಿಕ್ಕಿ – ಗರ್ಭಿಣಿ, ಮಗು ಸೇರಿ ಎಂಟು ಮಂದಿ ದುರ್ಮರಣ

Public TV
By Public TV
1 hour ago
anura kumara dissanayake
Latest

ಅಮೆರಿಕದ ಫೈಟರ್‌ ಜೆಟ್‌ ಲ್ಯಾಂಡಿಂಗ್‌ ನಿರಾಕರಿಸಿ ನಮ್ಮದು ತಟಸ್ಥ ದೇಶ ಎಂದ ಶ್ರೀಲಂಕಾ

Public TV
By Public TV
1 hour ago
Sujata Sharma joint secretary in the Ministry of Petroleum and Natural Gas
Latest

ಅಕ್ರಮ ತಡೆಯಲು ದೇಶಾದ್ಯಂತ 4,500 ಕಡೆ ದಾಳಿ – ಎಲ್‌ಪಿಜಿ ಉತ್ಪಾದನೆ ಶೇ.40 ರಷ್ಟು ಏರಿಕೆ: ಕೇಂದ್ರ ಸರ್ಕಾರ

Public TV
By Public TV
3 hours ago
plane
Latest

ಮಾ.28ರವರೆಗೆ 9 ಗಲ್ಫ್ ರಾಷ್ಟ್ರಗಳ ಏರ್‌ಸ್ಪೇಸ್ ಪ್ರವೇಶಿಸದಂತೆ ನಿರ್ಬಂಧ – ವಿಮಾನಯಾನ ಕಂಪನಿಗಳಿಗೆ DGCA ಸೂಚನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?