Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ: ಉಡುಪಿಯಲ್ಲಿ ಬಹೃತ್ ಏಕತಾ ಸಮಾವೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ: ಉಡುಪಿಯಲ್ಲಿ ಬಹೃತ್ ಏಕತಾ ಸಮಾವೇಶ

Districts

ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ: ಉಡುಪಿಯಲ್ಲಿ ಬಹೃತ್ ಏಕತಾ ಸಮಾವೇಶ

Public TV
Last updated: March 7, 2018 5:23 pm
Public TV
Share
2 Min Read
UDP MUSLIM 3
SHARE

ಉಡುಪಿ: ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ. ಈ ದೇಶದಲ್ಲಿ ಮುಸ್ಲೀಮರಿಗೆ ರಾಜಕೀಯ ಅಸ್ತಿತ್ವವೇ ಇಲ್ಲದೆ ಅಸಹಾಯಕರಾಗಿದ್ದೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ದೇಶ ನಿರ್ಮಾಣಕ್ಕಾಗಿ ಸಮುದಾಯದ ಸಬಲೀಕರಣ ಎಂಬ ಧ್ಯೇಯವಾಕ್ಯದಡಿಯಲ್ಲಿ ನಡೆದ ಏಕತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಸಲ್ಮಾನರು ರಾಜಕೀಯವಾಗಿ ಛಿದ್ರಗೊಂಡು ಬೇಡಿಕೆ ಇಲ್ಲದ ಸಮುದಾಯವಾಗಿದ್ದೇವೆ. ನಮಗೆ ಕೊಡುವ ಬದಲು ನಮ್ಮಲ್ಲಿ ಇರುವುದನ್ನು ಕಸಿದುಕೊಳ್ಳಲಾಗುತ್ತಿದೆ. ಅದನ್ನು ಮರಳಿ ಪಡೆಯುವುದಕ್ಕಾಗಿ ನಾವು ಹೋರಾಟ ಮಾಡುವ ದುಸ್ಥಿತಿ ಎದುರಾಗಿದೆ ಎಂದರು.

UDP MUSLIM 1

ಎಲ್ಲ ರಂಗದಲ್ಲೂ ಮುಸ್ಲಿಮರು ಸಬಲೀಕರಣಗೊಳ್ಳುವುದರಿಂದ ಮಾತ್ರ ಈ ದೇಶ ನಿರ್ಮಾಣದಲ್ಲಿ ಪ್ರಧಾನ ಪಾತ್ರ ವಹಿಸಲು ಸಾಧ್ಯವಾಗುತ್ತದೆ. ಮುಸ್ಲಿಮರು ರಾಜಕೀಯವಾಗಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಒಂದಾಗದಿದ್ದರೆ ರಾಜಕೀಯ ಅಸ್ತಿತ್ವ ದೊರೆಯಲು ಸಾಧ್ಯವಿಲ್ಲ ಎಂದರು.

ಈ ದೇಶ ಕೇವಲ ಒಂದು ಸಮುದಾಯದ ದೇಶವಲ್ಲ. ಈ ದೇಶಕ್ಕಾಗಿ ನಮ್ಮ ಅನೇಕ ಹಿರಿಯರು ತ್ಯಾಗ ಬಲಿದಾನವನ್ನು ಮಾಡಿದ್ದಾರೆ. ಈ ದೇಶದ ಸ್ವಾತಂತ್ರ ಹೋರಾಟದಲ್ಲಿ ಯಾವುದೇ ಪಾತ್ರ ವಹಿಸದವರು ಇಂದು ಈ ದೇಶದ ಆಡಳಿತ ಚುಕ್ಕಾಣಿ ಹಿಡಿದು ಸ್ವಾತಂತ್ರ ಹೋರಾಟದಲ್ಲಿ ಸರ್ವಸ್ವವನ್ನು ತ್ಯಾಗ ಮಾಡಿದ ಮುಸ್ಲಿಮರ ಬಳಿ ದೇಶಪ್ರೇಮದ ಪ್ರಮಾಣಪತ್ರವನ್ನು ಕೇಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

UDP MUSLIM

ಭಾವನೆಗಳನ್ನು ಕೆರಳಿಸುವುದು ಮತ್ತು ಉದ್ರೇಕಕಾರಿ ಭಾಷಣ ಮಾಡುವುದು ಬಿಟ್ಟರೆ, ಈ ದೇಶದ ರಚಾನತ್ಮಕ ನಿರ್ಮಾಣಕ್ಕಾಗಿ ಯಾವುದೇ ಯೋಜನೆಗಳಿಲ್ಲ. ಜಾತಿ, ಧರ್ಮಗಳ ಹೆಸರಿನಲ್ಲಿ ವಿಭಜಿಸಿ ಪರಸ್ಪರ ದ್ವೇಷ, ಹಿಂಸೆಯ ಬುನಾದಿಯ ಮೇಲೆ ಅವರು ಈ ದೇಶ ವನ್ನು ಕಟ್ಟುತ್ತಿದ್ದಾರೆ. ಇವರ ನೀತಿಯಿಂದಾಗಿ ದೇಶದ ಅಲ್ಪಸಂಖ್ಯಾತರು, ದಲಿತರು, ಬಡವರು, ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಜನ ಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆ ಸಂಕಷ್ಟದಲ್ಲಿ ದೊಡ್ಡ ಪಾಲು ಮುಸ್ಲಿಮರಿಗೆ ಸಿಕ್ಕಿದೆ ಎಂದು ಅವರು ಹೇಳಿದರು.

ಘರ್ ವಾಪಾಸಿ, ಲವ್ ಜಿಹಾದ್, ಗೋರಕ್ಷಣೆ ಹೆಸರಿನಲ್ಲಿ ನಮ್ಮ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಇಸ್ಲಾಮ್ ಅಂದರೆ ಭಯೋತ್ಪಾದನೆ, ಆಕ್ರಮಣಕಾರಿ, ಮೂಲಭೂತವಾದ, ಮಹಿಳೆಯರ ಹಕ್ಕುಗಳನ್ನು ಕಸಿದು ಕೊಳ್ಳುವ ಧರ್ಮ ಎಂಬುದಾಗಿ ಶತ್ರುಗಳು ಪರಿಚಯಿಸುತ್ತಿದ್ದರೆ, ನಾವು ಅದನ್ನು ಕೇಳಿಕೊಂಡು ಮೌನವಾಗಿದ್ದೇವೆ. ಹಾಗಾಗಿ ಜನರ ಮನಸ್ಸಿನಲ್ಲಿ ಮುಸ್ಲಿಮರ ಬಗ್ಗೆ ದ್ವೇಷ ತುಂಬಿಹೋಗಿದೆ. ಇದರ ಪರಿಣಾಮ ಮುಸ್ಲಿಮ್ ಎಂಬ ಕಾರಣಕ್ಕೆ ಕೊಚ್ಚಿ ಕೊಲೆ ಮಾಡಲಾಗುತ್ತಿದೆ. ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಮ್ ಯುವಕರನ್ನು ಸುಡಲಾಗುತ್ತಿದೆ ಎಂದು ಯಾಸೀನ್ ಮಲ್ಪೆ ತಿಳಿಸಿದರು.

UDP MUSLIM 5

ಇಂತಹ ಪರಿಸ್ಥಿತಿಯಲ್ಲಿ ನಾವು ಇಸ್ಲಾಮ್ ಮತ್ತು ಮುಸ್ಲಿಮರನ್ನು ಜನರಿಗೆ ಪರಿಚಯಿಸುವ ಕೆಲಸವನ್ನು ತುರ್ತಾಗಿ ಮಾಡಬೇಕಾಗಿದೆ. ಆ ಮೂಲಕ ಜನರ ಮನಸ್ಸಿನಲ್ಲಿ ತುಂಬಿರುವ ದ್ವೇಷದ ವಿಷವನ್ನು ಹೊರ ತೆಗೆದು ಪ್ರೀತಿ ಅಮೃತವನ್ನು ಉಣಿಸಬೇಕಾಗಿದೆ. ಅಪಾಯದಲ್ಲಿರುವ ದೇಶದ ಸಂವಿಧಾನ ಮತ್ತು ಪ್ರಜಾ ಪ್ರಭುತ್ವದ ರಕ್ಷಣೆಗಾಗಿ ನಾವು ಹೋರಾಟ ಮಾಡಬೇಕು ಎಂದರು.

ಸಮಾವೇಶವನ್ನು ಇತ್ತಿಹಾದೆ ಮಿಲ್ಲತ್ ಕೌನ್ಸಿಲ್‍ನ ಅಧ್ಯಕ್ಷ ಹಾಗೂ ಅಹ್ಲೆ ಸುನ್ನತ್ ವಲ್ ಜಮಾಅತ್‍ನ ಪ್ರಖ್ಯಾತ ವಿದ್ವಾಂಸ ಅಹ್ಮದ್ ರಝಾ ಖಾನ್ ಅವರ ಮೊಮ್ಮಗ ಮೌಲಾನಾ ತೌಖೀರ್ ರಝಾ ಖಾನ್ ಉದ್ಘಾಟಿಸಿದರು.

TAGGED:muslimpublictvsamaveshudupiಉಡುಪಿಏಕತಾ ಸಮಾವೇಶಪಬ್ಲಿಕ್ ಟಿವಿಮುಸ್ಲಿಂ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

RCB Team
Bengaluru City

ಆರ್‌ಸಿಬಿ ಅಭಿಮಾನಿಗಳ ಪಾಲಿಗಿಂದು ಬಿಗ್‌ ಡೇ – ಚಿನ್ನಸ್ವಾಮಿಯಲ್ಲಿ IPL ಪಂದ್ಯಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಾ?

Public TV
By Public TV
16 minutes ago
Bharat Bandh
Bengaluru City

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Public TV
By Public TV
18 minutes ago
daily horoscope dina bhavishya
Astrology

ದಿನ ಭವಿಷ್ಯ: 12-02-2026

Public TV
By Public TV
46 minutes ago
Public TV celebrates 14th anniversary
Bengaluru City

ನಿಮ್ಮ ʻಪಬ್ಲಿಕ್‌ ಟಿವಿʼಗೆ 14ನೇ ವಸಂತ – ಸಾರ್ಥಕ ಪಯಣದ ಹಿಂದಿದೆ ಸ್ಫೂರ್ತಿದಾಯಕ ಕಥೆ

Public TV
By Public TV
57 minutes ago
Sherfane Rutherford
Cricket

ರುದರ್‌ಫೋರ್ಡ್‌ ಬೆಂಕಿ ಬ್ಯಾಟಿಂಗ್‌ಗೆ ಇಂಗ್ಲೆಂಡ್‌ ಬರ್ನ್‌!

Public TV
By Public TV
9 hours ago
01 5
Big Bulletin

ಬಿಗ್‌ ಬುಲೆಟಿನ್‌ 11 February 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?