Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದುಗೆ ಪುತ್ರ ವಿಯೋಗ ಹೇಳಿಕೆ – ನೋವಾಗಿದ್ರೆ ಕ್ಷಮೆ ಕೇಳ್ತೇನೆ ಅಂದ್ರು ರೆಡ್ಡಿ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದುಗೆ ಪುತ್ರ ವಿಯೋಗ ಹೇಳಿಕೆ – ನೋವಾಗಿದ್ರೆ ಕ್ಷಮೆ ಕೇಳ್ತೇನೆ ಅಂದ್ರು ರೆಡ್ಡಿ..!

Bengaluru City

ಸಿದ್ದುಗೆ ಪುತ್ರ ವಿಯೋಗ ಹೇಳಿಕೆ – ನೋವಾಗಿದ್ರೆ ಕ್ಷಮೆ ಕೇಳ್ತೇನೆ ಅಂದ್ರು ರೆಡ್ಡಿ..!

Public TV
Last updated: October 31, 2018 8:28 am
Public TV
Share
2 Min Read
SIDDU REDDY
SHARE

ಬೆಂಗಳೂರು: ಉಪಸಮರದ ಹೊತ್ತಲ್ಲಿ ಸಿದ್ದರಾಮಯ್ಯರ ಪುತ್ರನ ಸಾವನ್ನ ಕೆದಕಿ ಜನಾರ್ದನ ರೆಡ್ಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ವಿಚಾರ ಸಾಕಷ್ಟು ಟೀಕೆಗೆ ಗುರಿಯಾದ ಬೆನ್ನಲ್ಲೇ ನೋವಾಗಿದ್ರೆ ಕ್ಷಮೆ ಕೇಳುವುದಾಗಿ ಗಣಿಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ರಾಜ್ಯ ರಾಜ್ಯಕೀಯ ಅಸಹ್ಯಕರ, ಅನಾರೋಗ್ಯಕರ ವಾತಾವರಣಕ್ಕೆ ತಿರುಗಿದೆ. ಕೇವಲ ಮೂರು ತಿಂಗಳು ಇರೋ ಅಧಿಕಾರ ಅವಧಿಗಾಗಿ ನಡೀತಿರೋ ಎಲೆಕ್ಷನ್ ಅಕ್ಷರಶಃ ಡರ್ಟಿ ಪಾಲಿಟಿಕ್ಸ್ ಆಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಮಗ ರಾಕೇಶ್ ಸಾವಿಗೆ ಗಣಿಧಣಿ ಜನಾರ್ದನ ರೆಡ್ಡಿ ಕೊಟ್ಟ ಶಾಪ ಕಾರಣನಾ..? ಉಪ ಚುನಾವಣೆ ಹೊತ್ತಲ್ಲಿ ಸಿದ್ದರಾಮಯ್ಯ ಮಗನ ಸಾವನ್ನ ಕೆದಕಿ ರೆಡ್ಡಿ ಸಂಭ್ರಮಿಸ್ತಿದ್ದಾರಾ..? ಪಬ್ಲಿಕ್ ಟಿವಿಗೆ ಜನಾರ್ದನ ರೆಡ್ಡಿ ನೀಡಿರೋ ಎಕ್ಸ್ ಕ್ಲೂಸಿವ್ ಸಂದರ್ಶನದಲ್ಲಿ ಹೇಳಿರೋ ಮಾತುಗಳು ಈಗ ರಾಜ್ಯ ರಾಜಕೀಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

vlcsnap 2018 10 30 09h06m02s50 e1540870600691

ನನ್ನ ಮಕ್ಕಳಿಂದ 4 ವರ್ಷ ದೂರ ಇರುವಂತೆ ಸಿದ್ದರಾಮಯ್ಯ ಮಾಡಿದ್ದಾರೆ. ಶ್ರವಣ ಕುಮಾರ ಕೊಂದಾಗ ಪುತ್ರ ಅಗಲಿಕೆ ನೋವು ಗೊತ್ತಾಗಲಿ ಅಂತ ಹೆತ್ತವರು ಶಾಪ ಕೊಟ್ಟಿದ್ರು. ನನ್ನನ್ನು ನನ್ನ ಮಕ್ಕಳಿಂದ ದೂರ ಮಾಡಿದ ಎಲ್ಲರೂ ಅನುಭವಿಸ್ತಾರೆ. ಕೆಟ್ಟವರಿಗೆ ಭಗವಂತ ಬುದ್ಧಿ ಕಲಿಸ್ತಾನೆ. ಅದೇ ರೀತಿ ಸಿದ್ದರಾಮಯ್ಯಗೆ ದೇವರು ಸರಿಯಾಗಿ ಬುದ್ಧಿ ಕಲಿಸಿದ್ದಾನೆ ಅಂತ ರಾಕೇಶ್ ಸಾವನ್ನ ಪ್ರಸ್ತಾಪಿಸಿ ಜನಾರ್ದನ ರೆಡ್ಡಿ ಟೀಕಿಸಿದ್ರು.

ರೆಡ್ಡಿ ಹೇಳಿಕೆಗೆ ಟ್ವಿಟ್ಟರ್‍ನಲ್ಲಿ ತಿರುಗೇಟು ಕೊಟ್ಟಿರುವ ಸಿದ್ದರಾಮಯ್ಯ, “ನನ್ನ ಮಗನ ಸಾವು ನನಗೆ ದೇವರುಕೊಟ್ಟ ಶಿಕ್ಷೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ನಿಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ನಿಮ್ಮ ಮಕ್ಕಳಿಗೆ ದೇವರು ನೀಡದಿರಲಿ ಎಂದು ದೇವರನ್ನು ಬೇಡಿಕೊಳ್ಳುತ್ತೇನೆ” ಅಂತ ಹೇಳಿದ್ದಾರೆ. ಇದಕ್ಕೆ ರೀಟ್ವೀಟ್ ಮಾಡಿರೋ ರೆಡ್ಡಿ, `ಹಿಂದೂ ವಿರೋಧಿ ಮತ್ತು ನಾಸ್ತಿಕರಾಗಿದ್ದ ನೀವು ಇತ್ತೀಚಿನ ದಿನಗಳಲ್ಲಿ ನಂಬುತ್ತಿರುವುದು ನನಗೆ ಬಹಳ ಖುಷಿ ಕೊಟ್ಟಿದೆ. ದೇವರು ನಿಮಗೆ ಸದ್ಬುದ್ಧಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಅಂದಿದ್ದಾರೆ. ಇನ್ನು ಇದೇ ವೇಳೆ ಶಾಸಕ ಸುರೇಶ್ ಕುಮಾರ್, ಇನ್ನಷ್ಟು ಕೆಳಮಟ್ಟಕ್ಕೆ ಇಳಿಯುವ ಮೊದಲು ಎಚ್ಚೆತ್ತುಕೊಳ್ಳಲಿ ಎಂದಿದ್ದಾರೆ.

siddaramaiah

ಇತ್ತ ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ನಾನು ಆ ರೀತಿಯ ಪದ ಬಳಕೆ ಮಾಡಿಲ್ಲ. ಪುರಾಣವನ್ನು ಉಲ್ಲೇಖಿಸಿದೆ ಅಷ್ಟೆ. ರಾಜ್ಯದ ಜನ ಹಾಗಂದುಕೊಂಡಿದ್ರೆ, ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಇನ್ನು ಸ್ವಪಕ್ಷೀಯರ ವಿರುದ್ಧವೇ ಮಾಜಿ ಸಚಿವ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರುದ್ಧ ಬಣದ ನಾಯಕರ ಮಗನ ಸಾವು ಚುನಾವಣಾ ಸರಕಾಗಿರೋದು ಅಮಾನವೀಯ. ಮಗನನ್ನು ಕಳೆದುಕೊಂಡ ಆ ಸಂಕಟ ಯಾರಿಗೂ ಬರದಿರಲಿ. ಇನ್ನಷ್ಟು ಕೆಳಮಟ್ಟಕ್ಕೆ ಇಳಿಯುವ ಮೊದಲು ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಲಿ ಎಂದಿದ್ದಾರೆ. ಇತ್ತ ಆಪ್ತಮಿತ್ರ ಜನಾರ್ದನರೆಡ್ಡಿಯನ್ನು ಮಾಜಿ ಸಚಿವ ಶ್ರೀರಾಮುಲು ಸಮರ್ಥಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengalurudeathJanardhan ReddyPublic TVsiddaramaiahsontwitterಜನಾರ್ದನ ರೆಡ್ಡಿಟ್ವಿಟ್ಟರ್ಪಬ್ಲಿಕ್ ಟಿವಿಬೆಂಗಳೂರುಮಂಗಸಾವುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Andhra Pradesh Man Kills Daughter For Marrying Lover Cop Suspended For Hiding Murder
Crime

ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ತಂದೆ –  ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಇನ್ಸ್‌ಪೆಕ್ಟರ್ ಸಸ್ಪೆಂಡ್

Public TV
By Public TV
4 minutes ago
HD Kumaraswamy
Bagalkot

ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು

Public TV
By Public TV
16 minutes ago
Gadag priniting press
Districts

ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಕರಿನೆರಳು – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ

Public TV
By Public TV
1 hour ago
Tadiandamol Peak 1
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
By Public TV
1 hour ago
Tumakuru Sira KSRTC Private Bus Accident
Crime

ಓವರ್‌ಟೇಕ್ ಮಾಡುವಾಗ KSRTC, ಖಾಸಗಿ ಬಸ್ ನಡುವೆ ಡಿಕ್ಕಿ – ಇಬ್ಬರು ಸಾವು, 20 ಮಂದಿಗೆ ಗಾಯ

Public TV
By Public TV
2 hours ago
Ballri Municipal CorporationEngineer Veeresh
Bellary

ಬಳ್ಳಾರಿ ಪಾಲಿಕೆಯ ಕೈ ಸದಸ್ಯನಿಂದ ಹಲ್ಲೆಗೆ ಒಳಗಾದ ಎಂಜಿನಿಯರ್‌ ಮೇಲೆ ಈಗ ಅಟ್ರಾಸಿಟಿ ಕೇಸ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?