Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಪಾಕಿಸ್ತಾನಕ್ಕೆ ಹೋಗುತ್ತೀರಿ: ಯತ್ನಾಳ್

Public TV
Last updated: October 4, 2023 8:45 am
Public TV
Share
2 Min Read
Basanagouda Patil Yatnal
SHARE

ಯಾದಗಿರಿ: ನಮಗೆ ಖಡ್ಗ ತೋರಿಸುತ್ತೀರಾ? ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಆಗಿ ಪಾಕಿಸ್ತಾನಕ್ಕೆ ಹೋಗುತ್ತೀರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.

ಯಾದಗಿರಿಯ (Yadgir) ಶಹಾಪುರದಲ್ಲಿ ಹಿಂದೂ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಮಾತನಾಡಿದ ಶಾಸಕ ಯತ್ನಾಳ್, ನೀವು ತಾಲಿಬಾನ್‌ಗಳಿಗೆ ಸಪೋರ್ಟ್ ಮಾಡುವ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ. ನಾವು ಶಾಂತಿಯುತ ಗಣೇಶ ವಿಸರ್ಜನೆ ಮಾಡುತ್ತಿದ್ದೇವೆ. ಆದರೆ ಕೋಲಾರದಲ್ಲಿ ಖಡ್ಗ ಪ್ರದರ್ಶನ ಮಾಡಿದರು. ಶಿವಮೊಗ್ಗದಲ್ಲಿ ಔರಂಗಜೇಬ್, ಟಿಪ್ಪುವಿನ ಭಾವಚಿತ್ರ ಹಾಕಿ ನಮ್ಮ ಸಮಾಜಕ್ಕೆ ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ಪರ ಸರ್ಕಾರವಿದೆ. ನಮಗೆ ಖಡ್ಗ ತೊರಿಸುತ್ತೀರಾ? ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಪಾಕಿಸ್ತಾನಕ್ಕೆ ಹೋಗುತ್ತೀರಿ. ಸನಾತನ ಧರ್ಮ ಎಲ್ಲಿಯವರೆಗೆ ಇರುತ್ತದೆ ಅಂಬೇಡ್ಕರ್ ಅವರ ಸಂವಿಧಾನ ಇರುತ್ತದೆ ಎಂದು ಹೇಳಿದರು.

BASANAGAUDA PATIL YATNAL 2

ಕಾಂಗ್ರೆಸ್ ಸರ್ಕಾರ ತಾಲಿಬಾನ್‌ಗಳಿಗೆ ಸಪೋರ್ಟ್ ಮಾಡುವ ವಾತಾವರಣ ರಾಜ್ಯದಲ್ಲಿ ನಿರ್ಮಾಣ ಆಗಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆ ವೇಳೆಯೇ ಎನ್‌ಕೌಂಟರ್ ನಡೆಸಿದ್ದರೆ ಕರ್ನಾಟಕದಲ್ಲಿ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ. ಸನಾತನ ಧರ್ಮ ನಾಶ ಮಾಡಬೇಕೆನ್ನುವವರಿಗೆ ಬುದ್ಧಿ ಕಲಿಸಬೇಕಿದೆ. ನಾವು ಹೀಗೆ ಸುಮ್ಮನೆ ಇದ್ದರೆ ಶಿವಮೊಗ್ಗದಲ್ಲಿ (Shivamogga) ಗಲಾಟೆ ಆಗಿದೆಯಲ್ಲ, ಆ ರೀತಿ ಆಗುತ್ತದೆ ಎಂದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್‌ – ಬೆಂಗಳೂರಿನ 30 ಕಡೆ ದಾಳಿ

ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಆಗಲೇ ಎನ್‌ಕೌಂಟರ್ ಮಾಡಿದ್ದರೆ ಕರ್ನಾಟಕದಲ್ಲಿ ಈ ಪರಿಸ್ಥಿತಿ ಇರುತ್ತಿರಲಿಲ್ಲ. ಆವಾಗ ಬೊಮ್ಮಾಯಿ ಅವರಿಗೆ ನಾಲ್ಕು ಹೊಡೆಯಲು ಹೇಳಿದೆ. ನಾಲ್ಕು ಹೊಡದರೆ ಕಂಟ್ರೋಲ್ ಆಗುತ್ತದೆ ಎಂದು ಹೇಳಿದೆ ಎಂದರು.

ಗೃಹ ಸಚಿವ ಜಿ. ಪರಮೇಶ್ವರ್ ಶಿವಮೊಗ್ಗ ಘಟನೆ ಬಗ್ಗೆ ಉಡಾಫೆ ಉತ್ತರಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ಗೃಹ ಸಚಿವರು ಅಳುಬುರಕರು ಆಗುತ್ತಿದ್ದಾರೆ. ಇಂತಹವರು ಗೃಹ ಸಚಿವರಾದರೆ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿಯುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಹುಬ್ಬಳ್ಳಿ, ಉತ್ತರ ಕನ್ನಡ, ಬೆಳಗಾವಿ ಅರಣ್ಯದಲ್ಲಿ ತರಬೇತಿ: ಉಗ್ರರಿಂದ ಸ್ಫೋಟಕ ಮಾಹಿತಿ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:Basangouda Patil YatnalbjpcongressshivamoggaStone peltingyadgirಕಲ್ಲುತೂರಾಟಕಾಂಗ್ರೆಸ್ಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿಯಾದಗಿರಿಶಿವಮೊಗ್ಗ
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
30 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
30 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
54 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
1 hour ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?