Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿಯವರೇ, ಬಿಎಸ್‌ವೈಯೊಂದಿಗೆ ತಿರುಗಾಡಿದ್ರೆ ನೀವೂ ಲಗಾ ಹೊಡಿತೀರಿ: ಯತ್ನಾಳ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಬೊಮ್ಮಾಯಿಯವರೇ, ಬಿಎಸ್‌ವೈಯೊಂದಿಗೆ ತಿರುಗಾಡಿದ್ರೆ ನೀವೂ ಲಗಾ ಹೊಡಿತೀರಿ: ಯತ್ನಾಳ್

Public TV
Last updated: October 7, 2022 10:52 pm
Public TV
Share
2 Min Read
Basanagowda Yatnal,
SHARE

ಬೆಳಗಾವಿ: ಬೊಮ್ಮಾಯಿಯವರೇ (Basavaraj Bommai) ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ. ಇಲ್ಲವಾದರೆ ನೀವು ಪರ್ಮನೆಂಟ್ ಆಗಿ ಮಾಜಿ ಸಿಎಂ ಆಗ್ತೀರಿ ಎಂದು ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಟಾಂಗ್ ನೀಡಿದರು.

ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ 2ಎ ಸಂಬಂಧ ಹಮ್ಮಿಕೊಂಡ ಸಮಾವೇಶದಲ್ಲಿ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದರು. ಬೊಮ್ಮಾಯಿಯವರೇ, ಬಿಎಸ್‌ವೈಯವರೊಂದಿಗೆ ತಿರುಗಾಡಿದರೆ ನೀವೂ ಲಗಾ ಹೊಡೆಯುತ್ತೀರಿ. ಮೊನ್ನೆ ಅಧಿವೇಶನದಲ್ಲಿ ನಾನು ಪಂಚಮಸಾಲಿ ವಿರೋಧಿ ಅಲ್ಲ ಅಂತ ಯಡಿಯೂರಪ್ಪ ಭಾಷಣ ಮಾಡಿದರು. ಹಾಗಾದರೆ ಸಿಎಂ ಆದ ವೇಳೆ ಪಂಚಮಸಾಲಿ ಸಮುದಾಯಕ್ಕೆ ಏಕೆ ಮೀಸಲಾತಿ ನೀಡಲಿಲ್ಲ? ಮೀಸಲಾತಿಗಾಗಿ ಸೂಚಿಸಿದ್ದೇನೆ ಅಂದ್ರು, ಸಿಎಂ ಆದವ್ರು ಯಾರಾದರೂ ಸೂಚಿಸುತ್ತಾರಾ? ಬೊಮ್ಮಾಯಿಯವರೇ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಇಲ್ಲವಾದರೆ ನೀವು ಪರ್ಮನೆಂಟ್ ಆಗಿ ಮಾಜಿ ಸಿಎಂ ಆಗುತ್ತೀರಿ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ತಿರುಪತಿಯಲ್ಲಿ ಏನ್ ಮಾತನಾಡಿದ್ದಾರೆ ಗೊತ್ತು. ಯಡಿಯೂರಪ್ಪ, ಬೊಮ್ಮಾಯಿ 3 ಪ್ರಮುಖ ಅಂಶ ಮಾತನಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದು. ನನ್ನ ಮಗನನ್ನು ಮಂತ್ರಿ ಮಾಡಬೇಕು. ಯತ್ನಾಳ್ ಅವರನ್ನು ಮಂತ್ರಿ ಮಾಡಬೇಡಿ ಅಂದಿದ್ದಾರೆ. ನಮ್ಮನ್ನೆಲ್ಲರೂ ಬಳಸಿಕೊಂಡು ಶೇ.2 ರಷ್ಟು ಇರುವವವರು ಸಿಎಂ ಆಗಿದ್ದಾರೆ. ನನಗೂ ಸಿಎಂ ಆಗಿ ಒಳ್ಳೆಯ ಆಡಳಿತ ನೀಡುವ ತಾಕತ್ ಇದೆ. ನಮ್ಮವರು ಅಂತವರ ಮುಂದೆ ಕೈಕಟ್ಟಿ ನಿಂತು ಮಂತ್ರಿ ಸ್ಥಾನ ಕೇಳುವ ಸ್ಥಿತಿ ಬಂತು. ಕೆಲ ದಿನಗಳ ಹಿಂದೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನ ಜೊತೆಗೆ ಕ್ಲೋಸ್ ಡೋರ್ ಮೀಟಿಂಗ್ ಮಾಡಿದ್ರು. ಬಸನಗೌಡ್ರೆ, ನೀವು ಸ್ವಲ್ಪ ಶಾಂತವಾಗಿರಿ, ನಿಮ್ಮನ್ನು ಮಂತ್ರಿ ಮಾಡ್ತಿನಿ ಅಂದಿದ್ದಾರೆ. ನನಗೇನೂ ಮಂತ್ರಿಸ್ಥಾನ ಕೊಡಬೇಡಿ, ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಕೊಡಿ ಎಂದಿದ್ದೇನೆ. ಚುನಾವಣೆಗೆ 6 ತಿಂಗಳು ಬಾಕಿ ಇದೆ. ಮಂತ್ರಿ ಆಗಲು ನಾನೇನು ಹುಚ್ಚನಾ ಎಂದು ಪ್ರಶ್ನಿಸಿದರು.

ಬಿಎಸ್‌ವೈ ಜೊತೆಗೆ ಸಿಎಂ ರಾಜ್ಯದ 50 ಕ್ಷೇತ್ರದಲ್ಲಿ ಜೋಡಿ ಪ್ರವಾಸ ಮಾಡಲಿದ್ದಾರಂತೆ. ಇಬ್ಬರ ಪ್ರವಾಸದಿಂದ ಏನೂ ಆಗುವುದಿಲ್ಲ. ಸಿಎಂ ಬೊಮ್ಮಾಯಿ ಅವರೊಂದಿಗೆ ಪ್ರವಾಸ ಮಾಡಿದ್ರೆ ಲಗಾ ಹೊಡಿಸ್ತಾರೆ. ರಾಜ್ಯದ ಎಲ್ಲಾ ಕಡೆಯೂ ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳಿದ್ದಾರೆ. ಮೀಸಲಾತಿ ಕೊಡದಿದ್ರೆ ಅವರು ಪ್ರವಾಸ ಮಾಡಿದ ಕಡೆಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ:

ಈರಣ್ಣ ಕಡಾಡಿ ಪಂಚಮಸಾಲಿ ಸಮಾಜದವರು ಎಂದು ರಾಜ್ಯಸಭೆಗೆ ಹೋಗಿದ್ದಾರೆ. ನನ್ನ ಮೇಲೆ ಯಾರೋ ನಾಯಕ ಇದಾರೆ ಅನ್ನೋದೇನಿಲ್ಲ. ನನ್ನನ್ನು ಸೋಲಿಸಲು ನಮ್ಮ ಪಕ್ಷದವರೂ ಸೇರಿ ಹಲವರು ಈಗಲೇ ಹಣ ವಿತರಣೆ ಮಾಡ್ತಿದ್ದಾರೆ. ನಮ್ಮ ವಿಜಯಪುರದಲ್ಲಿ ಒಬ್ಬ ಮಲ್ಲಪ್ಪ ಶೆಟ್ಟಿ ಇದ್ದಾನೆ. ಅವನಿಗೆ ಹಣ ನೀಡುತ್ತಿದ್ದಾರೆ. ಬೆಳಗಾವಿಯಲ್ಲಿ ಇನ್ನು ಮುಂದೆ ನಮ್ಮ ಸಮಾಜಕ್ಕೆ ಗೌರವ ವೃದ್ಧಿ ಆಗಲಿದೆ. ಎಸ್‌ಸಿ, ಎಸ್‌ಟಿ ಬಳಿಕ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಭರವಸೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಭರವಸೆ ನೀಡಿದ್ದಾರೆ. ಮೀಸಲಾತಿ ಕೊಡಲೇಬೇಕು ಎಂದು ನಾನು ಆಗ್ರಹ ಮಾಡಿದ್ದೇನೆ. ಇಲ್ಲವಾದರೆ ನವೆಂಬರ್ ಮೊದಲ ವಾರದಲ್ಲೇ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ಸಮಾಜದ 25 ಲಕ್ಷ ಜನರು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:

Live Tv
[brid partner=56869869 player=32851 video=960834 autoplay=true]

Share This Article
Facebook Whatsapp Whatsapp Telegram
Previous Article ಗೂಳಿಗಳ ಗುದ್ದಿಗೆ ಟೈಟಾನ್ಸ್ ಪಲ್ಟಿ
Next Article ಅಕ್ರಮ ಒತ್ತುವರಿ ತೆರವಿಗೆ ಮುಂದಾದ ತಹಶೀಲ್ದಾರ್‌ಗೆ ವಕೀಲೆಯಿಂದ ಆವಾಜ್‌

Latest Cinema News

ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories

You Might Also Like

Latest

ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA

4 minutes ago
Bengaluru City

ಗಮನಿಸಿ, ನಾಳೆಯಿಂದ ಸೆ.26ರವರೆಗೆ ಔಟರ್‌ ರಿಂಗ್‌ ರಸ್ತೆಯಲ್ಲಿ ಸಂಚಾರ ಬದಲಾವಣೆ

8 minutes ago
Bengaluru City

ಲಿಂಗಾಯತರನ್ನು ತುಂಡು ತುಂಡು ಮಾಡಲು ಹೇಳಿದ್ಯಾರು- ಪೇಪರ್‌ ಎಸೆದು ಕ್ಯಾಬಿನೆಟ್‌ ಸಭೆಯಲ್ಲಿ ಎಂಬಿಪಿ ರೋಷಾವೇಶ

12 minutes ago
Crime

ಮುಂಬೈ-ಬೆಂಗ್ಳೂರು ಹೈವೇಯಲ್ಲಿ ಅಪಘಾತ – ಲೋನಾವಾಲಾ ಟ್ರಿಪ್‌ನಿಂದ ವಾಪಸ್ಸಾಗ್ತಿದ್ದ ಇಬ್ಬರ ದುರಂತ ಅಂತ್ಯ

4 hours ago
Cricket

Asia Cup 2025 | ಮತ್ತೊಮ್ಮೆ ರೋಚಕ ಹಣಾಹಣಿ – ಸೂಪರ್‌ ಸಂಡೇ ಭಾರತ-ಪಾಕ್‌ ಮುಖಾಮುಖಿ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?