Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿರಾಗಾಂಧಿ ಅವಧಿಯನ್ನು ಪ್ರಸ್ತಾಪಿಸಿ ಸಂಸದೀಯ ಸಭೆಯಲ್ಲಿ ಭಾವುಕರಾದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದಿರಾಗಾಂಧಿ ಅವಧಿಯನ್ನು ಪ್ರಸ್ತಾಪಿಸಿ ಸಂಸದೀಯ ಸಭೆಯಲ್ಲಿ ಭಾವುಕರಾದ ಮೋದಿ

Latest

ಇಂದಿರಾಗಾಂಧಿ ಅವಧಿಯನ್ನು ಪ್ರಸ್ತಾಪಿಸಿ ಸಂಸದೀಯ ಸಭೆಯಲ್ಲಿ ಭಾವುಕರಾದ ಮೋದಿ

Public TV
Last updated: December 20, 2017 4:08 pm
Public TV
Share
2 Min Read
modi bjp
SHARE

ನವದೆಹಲಿ: ವಿರೋಧಿಗಳ ನಕಾರತ್ಮಕ ಟೀಕೆಗಳನ್ನು ನಿರ್ಲಕ್ಷಿಸಿ, ಯುವ ಮತದಾರರನ್ನು ಪಕ್ಷದತ್ತ ಸೆಳೆಯಲು ಗಮನಹರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಲ್ಲಿ ಕೇಳಿಕೊಂಡಿದ್ದಾರೆ.

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಪ್ರಕಟವಾದ ಎರಡು ದಿನದ ಬಳಿಕ ಪಕ್ಷದ ಸಂಸದೀಯ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಆರಂಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಚುನಾವಣೆಯಲ್ಲಿ ಗೆದ್ದ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಗೆಲುವು ಬಿಜೆಪಿ ಪಕ್ಷಕ್ಕೆ ಅತಿದೊಡ್ಡ ಗೆಲುವಾಗಿದೆ ಎಂದು ಹೇಳಿ ಮುಂದಿನ ಗೆಲುವುಗಳ ಬಗ್ಗೆ ಗಮನಹರಿಸಿ ಎಂದು ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ.

ಅಲ್ಲದೇ ಈ ಗೆಲುವಿನೊಂದಿಗೆ ನಾವು 19 ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ಇಂದಿರಾ ಗಾಂಧಿ ಅಧಿಕಾರ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ 18 ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿತ್ತು. ಇದೀಗ ನಾವು ಆದನ್ನೂ ಮೀರಿದ ಸಾಧನೆ ಮಾಡಿದ್ದು, 19 ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಿದ್ದೇವೆ. 1984ರಲ್ಲಿ ಭಾರತೀಯ ಜನತಾ ಪಕ್ಷ ಕೇವಲ 2 ಸ್ಥಾನಗಳಲ್ಲಿ ಮಾತ್ರ ಜಯಿಸಿತ್ತು. ಅಂದಿನಿಂದ ಇಂದಿನವರೆಗೂ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗಳಾಗಿದೆ. 2 ಸ್ಥಾನಗಳಿಂದ ಆರಂಭಿಸಿದ ನಾವು ಇಂದು 19 ರಾಜ್ಯಗಳಲ್ಲಿ ಅಧಿಕಾರ ಪಡೆದಿದ್ದೆವೆ ಎಂದು ಹೇಳಿದರು. ಈ ರೀತಿ ಮಾತನಾಡುವಾಗ ಪ್ರಧಾನಿ ಭಾವುಕರಾಗಿದ್ದರು ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ.

modi bjp gujarat

ಪಕ್ಷ ಸಂಸದೀಯ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಿಜೆಪಿ ಹಿರಿಯ ನಾಯಕ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಆನಂತ್ ಕುಮಾರ್, ವಿರೋಧಿ ಪಕ್ಷಗಳ ಟೀಕೆ, ಹಾಗೂ ಅಭಿಪ್ರಾಯಗಳಿಂದ ಪಕ್ಷದ ಕಾರ್ಯಕರ್ತರು ಹಿಂಜರಿಯಬಾರದು. ದೇಶದ ತಳ ಮಟ್ಟದ ಕಾರ್ಯಕರ್ತರ ನಡುವೆ ಕಾರ್ಯನಿರ್ವಹಿಸಿ, ಯುವ ಸಮುದಾಯವನ್ನು ಪ್ರೇರೇಪಿಸುವ ಕಾರ್ಯ ನಡೆಯಬೇಕು. 2012 ರ ನಂತರ ಜನಿಸಿದ ಯುವ ಸಮೂಹ ಮುಂದಿನ ವರ್ಷದಲ್ಲಿ 18 ವರ್ಷಗಳನ್ನು ಪೂರ್ಣಗೊಳಿಸಲಿದ್ದಾರೆ. ಹೊಸ ಪೀಳಿಗೆ ದೇಶ, ಸಮಾಜ ಹಾಗೂ ಅಭಿವೃದ್ಧಿಗಾಗಿ ಸೇವೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಹಲವು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ ಸಭೆಯಲ್ಲಿ ಪಕ್ಷದ ಮುಂದಿನ ಹಲವು ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಯಾವುದೇ ಮಾಹಿತಿ ಬಹಿರಂಗೊಂಡಿಲ್ಲ.

2014ರ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿ 7 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರೆ, 13 ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತದಲ್ಲಿತ್ತು. ಆದರೆ ಮೂರೇ ವರ್ಷದಲ್ಲಿ ಬಿಜೆಪಿ 12 ರಾಜ್ಯದಲ್ಲಿ ಗೆಲ್ಲುವ ಮೂಲಕ ಒಟ್ಟು 19 ರಾಜ್ಯದಲ್ಲಿ ಈಗ ಆಡಳಿತ ವಿಸ್ತರಣೆ ಮಾಡಿಕೊಂಡಿದೆ. ಕಾಂಗ್ರೆಸ್ 9 ರಾಜ್ಯಗಳನ್ನು ಕಳೆದುಕೊಂಡು ಈಗ ಕೇವಲ ಕರ್ನಾಟಕ, ಮಿಜೋರಾಂ, ಪಂಜಾಬ್, ಮೇಘಾಲಯದಲ್ಲಿ ಅಧಿಕಾರಲ್ಲಿದೆ.

modi bjp himachal

ಅರುಣಾಚಲ ಪ್ರದೇಶ್, ಅಸ್ಸಾಂ, ಆಂಧ್ರ ಪ್ರದೇಶ, ಬಿಹಾರ, ಛತ್ತೀಸ್‍ಗಡ, ಗೋವಾ, ಗುಜರಾತ್, ಜಾರ್ಖಂಡ್, ಜಮ್ಮುಮತ್ತು ಕಾಶ್ಮೀರ, ಹರ್ಯಾಣ, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಮಣಿಪುರ, ನಾಗಾಲ್ಯಾಂಡ್, ರಾಜಸ್ತಾನ, ಸಿಕ್ಕಿಂ, ಉತ್ತರಾಖಂಡ್, ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದಲ್ಲಿದೆ.

ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಜಯಗಳಿಸಿದ ಬಳಿಕ ಬಿಜೆಪಿ, ಬಿಜೆಪಿ ಮೈತ್ರಿಕೂಟ ಇಲ್ಲದೇ ಇರುವುದು ಕೇವಲ 10 ರಾಜ್ಯಗಳು ಮಾತ್ರ. ಕರ್ನಾಟಕ(ಕಾಂಗ್ರೆಸ್), ತಮಿಳುನಾಡು(ಎಐಎಡಿಎಂಕೆ), ಕೇರಳ(ಸಿಪಿಐಎಂ), ಪಶ್ಚಿಮ ಬಂಗಾಳ(ತೃಣಮೂಲ ಕಾಂಗ್ರೆಸ್), ಒಡಿಶಾ(ಬಿಜು ಜನತಾ ದಳ) ಮೇಘಾಲಯ(ಕಾಂಗ್ರೆಸ್), ತೆಲಂಗಾಣ(ತೆಲಂಗಾಣ ರಾಷ್ಟ್ರೀಯ ಸಮಿತಿ), ಮಿಜೋರಾಂ( ಕಾಂಗ್ರೆಸ್) ದೆಹಲಿ(ಆಮ್ ಆದ್ಮಿ ಪಾರ್ಟಿ), ತ್ರಿಪುರಾ(ಸಿಪಿಐ-ಎಂ).

modi bjp tweet

modi bjp himachal tweet

modi bjp gujarat tweet

modi map bjp india

bjp congress

1513579630 BJP Congress India map

TAGGED:Amit ShahbjpNew DelhiParliamentary Meetingprime minister modiPublic TVಅಮಿತ್ ಶಾನವದೆಹಲಿಪಬ್ಲಿಕ್ ಟಿವಿಪ್ರಧಾನಿ ಮೋದಿಬಿಜೆಪಿಸಂಸದೀಯ ಸಭೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
3 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
59 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?