Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೌಲ್ವಿಗೆ ಅದ್ದೂರಿ ಸನ್ಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೌಲ್ವಿಗೆ ಅದ್ದೂರಿ ಸನ್ಮಾನ

Bengaluru City

ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೌಲ್ವಿಗೆ ಅದ್ದೂರಿ ಸನ್ಮಾನ

Public TV
Last updated: December 12, 2019 10:58 pm
Public TV
Share
2 Min Read
cbi ima moulvy A
SHARE

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಬಿಡುಗಡೆಯಾದ ಮೌಲ್ವಿಗೆ ಅದ್ದೂರಿಯಾಗಿ ಸನ್ಮಾನ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್ ಖಾನ್‍ನಿಂದ ಮೂರು ಕೋಟಿ ರೂ. ಮೌಲ್ಯದ ಬಂಗಲೆ ಪಡೆದುಕೊಂಡಿದ್ದ. ಬಂಗಲೆ ಪಡೆದಿದ್ದರಿಂದ ತನ್ನ ಸಮುದಾಯದವರಿಗೆ ಐಎಂಎನಲ್ಲಿ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದ. ಮಸೀದಿಯಲ್ಲಿ ಪ್ರಾರ್ಥನೆಗೆ ಬಂದ ವೇಳೆ ಪ್ರೇರೇಪಣೆ ನೀಡಿ ಹೂಡಿಕೆ ಮಾಡುವಂತೆ ಸೂಚನೆ ನೀಡುತ್ತಿದ್ದ. ಈ ಹಿನ್ನೆಲೆ ಸೆಪ್ಟೆಂಬರ್ ನಲ್ಲಿ ಎಸ್‍ಐಟಿ ಅಧಿಕಾರಿಗಳು ಮೌಲ್ವಿಯನ್ನು ಬಂಧಿಸಿದ್ದರು.

cbi ima moulvy

ಆರೋಪಿ ಅಫ್ಸರ್ ಹನೀಜ್ ಎರಡು ದಿನಗಳ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯದಿಂದ ಜಾಮೀನು ದೊರೆತು ಜೈಲಿನಿಂದ ಹೊರ ಬಂದಿದ್ದ. ಶಿವಾಜಿನಗರದ ಓಪಿಎಚ್ ರಸ್ತೆಯ ಬೇಪಾರಿಯನ್ ಮಸೀದಿಯಲ್ಲಿ ಬುಧವಾರ ಅಫ್ಸರ್ ಹನೀಜ್‍ಗೆ ಅದ್ದೂರಿಯಾಗಿ ಸನ್ಮಾನ ಮಾಡಲಾಗಿದೆ. ಮೌಲ್ವಿಯ ಸನ್ಮಾನದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

ಈ ಹಿಂದೆ ಮಾಜಿ ಸಚಿವ ಜಮೀರ್ ಅಹ್ಮದ್ ಹಾಗೂ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಐಎಂಎ ಬಹು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯ ಜೊತೆಗೆ ಪಾರ್ಟಿ ಮಾಡಿದ್ದರು. ಐಎಂಎ ಪ್ರಕರಣದಲ್ಲಿ ಜೈಲು ಸೇರಿದ್ದ ಮುಜಾಹಿದ್ದೀನ್ ಅಕ್ಟೋಬರ್ 13ರಂದು ಜಾಮೀನಿನ ಆಧಾರದ ಮೇಲೆ ಹೊರ ಬಂದಿದ್ದ. ಅಂದು ರಾತ್ರಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ಮುಜಾಹಿದ್ದೀನ್ ಜೊತೆಗೆ ಪಾರ್ಟಿ ಮಾಡಿದ್ದರು.

IMA Case

ಐಎಂಎ ಪ್ರಕರಣದಲ್ಲಿ ಮುಖ್ಯ ಆರೋಪಿ ಆಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್ ಪರಾರಿಯಾಗಲು ಮುಜಾಹಿದ್ದೀನ್ ಸಹಾಯ ಮಾಡಿದ್ದ. ಈ ಹಿನ್ನೆಲೆಯಲ್ಲಿ ಮುಜಾಹಿದ್ದೀನ್ ಮೇಲೆ ಎಸ್‍ಐಟಿ ರೇಡ್ ಮಾಡಿ ಅರೆಸ್ಟ್ ಮಾಡಿತ್ತು. ಆದರೆ ಅಕ್ಟೋಬರ್ 11ರಂದು ಮುಜಾಹಿದ್ದೀನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠವು ಜಾಮೀನು ನೀಡಿತ್ತು. ಅಕ್ಟೋಬರ್ 13ರಂದು ಮುಜಾಹಿದ್ದೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಜೈಲಿನ ಹೊರಗೆ ನಿಂತಿದ್ದ ಬೆಂಬಲಿಗರು ಪಟಾಕಿ ಸಿಡಿಸಿ, ಹಾರ ಹಾಕಿ ಸ್ವಾಗತಿಸಿದ್ದರು.

ಗ್ರಾಹಕರಿಗೆ ವಂಚಿಸಿದ್ದು ಹೇಗೆ?
ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

IMA 2

ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

TAGGED:BengalruruFelicitatesIMA caseMaulvimosquePublic TVShivaji Nagarಐಎಂಎಪಬ್ಲಿಕ್ ಟಿವಿಬೆಂಗಳೂರುಮನ್ಸೂರ್ ಖಾನ್ಮೌಲ್ವಿ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ship
Latest

ಗುಜರಾತ್‌ಗೆ ಬಂತು 47,600 ಮೆಟ್ರಿಕ್ ಟನ್ LPG ಹೊತ್ತ `ಜಗ್ ವಸಂತ್’ ಹಡಗು

Public TV
By Public TV
55 seconds ago
GBA Budget
Bengaluru City

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ 3,889 ಕೋಟಿ ಗಾತ್ರದ ಬಜೆಟ್ ಮಂಡನೆ – 1,500 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ

Public TV
By Public TV
15 minutes ago
Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
48 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
1 hour ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
2 hours ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?