Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯಕರ ಕಷಾಯಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯಕರ ಕಷಾಯಗಳು

Bengaluru City

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯಕರ ಕಷಾಯಗಳು

Public TV
Last updated: April 19, 2020 3:32 pm
Public TV
Share
2 Min Read
decoction
SHARE

ಆರೋಗ್ಯವೇ ಭಾಗ್ಯ ಎನ್ನುವ ಹಿರಿಯರ ಮಾತು ಸುಳ್ಳಲ್ಲ. ಯಾಕೆಂದರೆ ಆರೋಗ್ಯವಾಗಿದ್ದರೆ ಮಾತ್ರ ಜೀವನದಲ್ಲಿ ಖುಷಿಯಾಗಿರಲು ಸಾಧ್ಯ. ಈಗಿನ ಜೀವನಶೈಲಿಯಲ್ಲಿ ಕೆಲಸದ ಒತ್ತಡದಲ್ಲಿ ನಮ್ಮ ಆರೋಗ್ಯದ ಕಡೆಗೆ ಸರಿಯಾಗಿ ಗಮನ ಕೊಡಲ್ಲ. ಸದಾ ಒಂದಲ್ಲ ಒಂದು ಕೆಲಸದಲ್ಲಿ ಬ್ಯುಸಿಯಾಗಿರುವ ಕಾರಣಕ್ಕೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಲು ಕೂಡ ಕೆಲವರಿಗೆ ಆಗೋದಿಲ್ಲ.

ಹೀಗಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಮ್ಮಿಯಾಗಿ ಬಹುಬೇಗ ಅನಾರೋಗ್ಯಕ್ಕೆ ತುತ್ತಾಗುತ್ತೇವೆ. ಆದ್ದರಿಂದ ಆರೋಗ್ಯವಾಗಿರಲು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಕೊಳ್ಳಬೇಕು. ಪೌಷ್ಠಿಕ ಆಹಾರದ ಜೊತೆಗೆ ಆರೋಗ್ಯಕ್ಕೆ ಹಿತವಾದ ಕಷಾಯಗಳನ್ನು ದಿನನಿತ್ಯ ಕುಡಿದರೆ ಸುಲಭವಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ.

pepper tea

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅನೇಕ ಔಷಧೀಯ ಸಸ್ಯಗಳು, ಬೇರುಗಳು, ಕಾಳುಗಳು ಇವೆ. ಅವುಗಳನ್ನು ನಮ್ಮ ಆಹಾರದಲ್ಲಿ ಸೇರಿಸಿದರೆ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಆದರೆ ಕೆಲವು ಕಷಾಯಗಳನ್ನು ಸೇವಿಸಿದರೆ ಅದು ದೇಹದ ಮೇಲೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಕೆಮ್ಮು, ಶೀತ, ಜ್ವರ ಇಂಥ ರೋಗಗಳನ್ನು ತಡೆಗಟ್ಟುವುದರ ಜೊತೆಗೆ ಇತರ ರೋಗಾಣುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ದೇಹಕ್ಕೆ ನೀಡಿ ಆರೋಗ್ಯ ಕಾಪಾಡುತ್ತದೆ.

829b238da0cdf1aacd86713946f781e5

ಆರೋಗ್ಯಕರ ಕಷಾಯಗಳು ಯಾವುದು?

1. ಅರಿಶಿಣ ಮತ್ತು ಹಾಲು ಕಷಾಯ
ಹಾಲಿಗೆ ಸ್ವಲ್ಪ ಅರಿಶಿಣ ಹಾಕಿ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅರಶಿಣ ಮಿಶ್ರಿತ ಹಾಲು ಕುಡಿದರೆ ಕೆಮ್ಮು, ಗಂಟಲು ಕೆರೆತ ಕಡಿಮೆ ಆಗುತ್ತದೆ. ಬೇಕಾದರೆ ರುಚಿಗೆ ಹಾಲಿಗೆ ಅರಿಶಿಣ ಜೊತೆಗೆ ಸ್ವಲ್ಪ ಶುಂಠಿ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಜೇನು ತುಪ್ಪ ಸೇರಿಸಿ ಕುಡಿಯಬಹುದು.

Golden Milk Tumeric Crystal Star Blog image

2. ಏಲಕ್ಕಿ, ಕಾಳು ಮೆಣಸು, ನಿಂಬೆ ರಸ ಕಷಾಯ
ನಿಂಬೆ ರಸದಲ್ಲಿ ವಿಟಮಿನ್ ಸಿ ಅಂಶವಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಏಲಕ್ಕಿ, ಕಾಳು ಮೆಣಸು, ನಿಂಬೆ ರಸ ಕಷಾಯವನ್ನು ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಆದರೆ ಏಲಕ್ಕಿ, ಮತ್ತು ಕಾಳು ಮೆಣಸು ಮಿತವಾಗಿ ಬಳಸಬೇಕು. ಯಾಕೆಂದರೆ ತುಂಬಾ ಬಳಸಿದರೆ ಉಷ್ಣವಾಗುತ್ತದೆ. ನೀರಿಗೆ ಕಾಳುಮೆಣಸು(ಪುಡಿ ಮಾಡಿದ್ದು), ಏಲಕ್ಕಿ, ನಿಂಬೆರಸ ಹಾಕಿ ಕುದಿಸಿ ಕುಡಿಯುವುದರಿಂದ ಸಾಮಾನ್ಯ ಶೀತ ನಿವಾರಣೆಯಾಗುತ್ತದೆ.

decoction 1

3. ತುಳಸಿ ಮತ್ತು ಕಾಳು ಮೆಣಸಿನ ಕಷಾಯ
ತುಳಸಿ ದೇಹದ ಆರೋಗ್ಯವನ್ನು ಕಾಡುವುವಲ್ಲಿ ಪರಿಣಾಮಕಾರಿಯಗಿದ್ದು, ತುಳಿಸಿ ಎಲೆಗಳನ್ನು ನೀರಿಗೆ ಹಾಕಿ ಕುಡಿದರೆ ಒಳ್ಳೆಯದು. ಕೆಮ್ಮು ಇದ್ದರೆ ತುಳಸಿ, ಕಾಳು ಮೆಣಸು, ಶುಂಠಿ ಜಜ್ಜಿ ಎರಡು ಲೋಟ ನೀರಿಗೆ ಹಾಕಿ, ಅದು ಅರ್ಧ ಲೋಟದಷ್ಟು ಆಗುವ ತನಕ ಕುದಿಸಿ. ಬಳಿಕ ಅದನ್ನು ಸೋಸಿ ಕುಡಿದರೆ ಕೆಮ್ಮು ಕಡಿಮೆಯಾಗುತ್ತದೆ. 2 ಲೀಟರ್ ನೀರಿಗೆ 5-6 ತುಳಸಿ ಎಲೆ, 3-4 ಕಾಳು ಮೆಣಸು ಹಾಕಿ ಕುದಿಸಿ, ಈ ಕಷಾವನ್ನು ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

decoction 12

4. ಅಶ್ವಗಂಧ ಕಷಾಯ ಮತ್ತು ಅಣಬೆ ಸೂಪ್
ಅಶ್ವಗಂಧದಲ್ಲಿ ರೋಗ ನಿರೋಧಕ ಗುಣ ಅಡಕವಾಗಿದೆ. ಹೀಗಾಗಿ ಆಯುರ್ವೇದದಲ್ಲಿ ಅನೇಕ ಆರೋಗ್ಯ ಸಮಸ್ಯೆ ನಿವಾರಿಸಲು ಇದನ್ನು ಬಳಸುತ್ತಾರೆ. ಅಣಬೆ ಕೂಡ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದ್ದು, ಅಣಬೆ ಸೂಪ್ ಹಾಗೂ ಅಶ್ವಗಂಧ ಹಾಕಿ ಕಷಾಯ ಕುಡಿದರೆ ಒಳ್ಳೆದು. ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ ಆರೋಗ್ಯ ಚೆನ್ನಾಗಿರುತ್ತದೆ.

decoction 2

5. ಪುದೀನಾ ಮತ್ತು ರೋಸ್‍ಮೆರಿ ಕಷಾಯ
ಪುದೀನಾದಲ್ಲಿ ಬ್ಯಾಕ್ಟಿರಿಯಾಗಳ ವಿರುದ್ಧ ಹೋರಾಡುವ ಅಂಶವಿದೆ. ಪುದೀನಾ ಮತ್ತು ರೋಸ್‍ಮೆರಿ ಎರಡನ್ನು ಮಿಶ್ರಣ ಮಾಡಿದ ಕಷಾಯ ಸೇವನೆಯಿಂದ ಹವಾಮಾನ ಬದಲಾವಣೆಯಿಂದ ಕಾಣಿಸುವ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಬಹುದು.

decoction 3

TAGGED:decoctionhealthHealth tipsImmunityPublic TVಆರೋಗ್ಯಕಷಾಯಗಳುಪಬ್ಲಿಕ್ ಟಿವಿರೋಗ ನಿರೋಧಕ ಶಕ್ತಿಹೆಲ್ತ್ ಟಿಪ್ಸ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
16 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
42 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?