Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಾಶ್ಮೀರ ವಿಚಾರದಲ್ಲಿ ಪಾಕ್ ಸೋಲನ್ನು ಒಪ್ಪಿಕೊಂಡ ಇಮ್ರಾನ್ ಖಾನ್

Public TV
Last updated: September 25, 2019 2:49 pm
Public TV
Share
2 Min Read
imran khan
SHARE

ನ್ಯೂಯಾರ್ಕ್: ಕಾಶ್ಮೀರ ವಿಚಾರಕ್ಕೆ ಭಾರತದ ಮೇಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಲು ಪಾಕಿಸ್ತಾನ ವಿಫಲವಾಗಿದೆ ಎನ್ನುವುದನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ.

ಸದ್ಯ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನ್ಯೂಯಾರ್ಕ್‍ನಲ್ಲಿ ಇದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದ ಇಮ್ರಾನ್ ಖಾನ್ ಅಂತರಾಷ್ಟ್ರೀಯ ಸಮುದಾಯಗಳ ವರ್ತನೆ ಬೇಸರವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ಕಾಶ್ಮೀರ ವಿಚಾರಕ್ಕೆ ಭಾರತದ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಲು ಪಾಕ್ ವಿಫಲವಾಗಿದೆ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ:ವೇದಿಕೆಯಲ್ಲೇ ಇಮ್ರಾನ್ ಖಾನ್ ಮರ್ಯಾದೆ ತೆಗೆದ ಟ್ರಂಪ್ – ವಿಡಿಯೋ ನೋಡಿ

kashmir 759 11

ಭಾರತದ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದು ಮಾಡಿದ್ದಕ್ಕೆ ಪಾಕಿಸ್ತಾನ ರೊಚ್ಚಿಗೆದ್ದಿದೆ. ಈ ವಿಚಾರವನ್ನು ಇಟ್ಟುಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮರ್ಯಾದೆ ಕಳೆಯಬೇಕು ಎಂದು ಪಾಕಿಸ್ತಾನ ನಿರಂತರವಾಗಿ ಹೊಂಚು ಹಾಕುತ್ತಲೇ ಇದೆ. ಆದರೆ ಪಾಕಿನ ಯಾವ ಕುತಂತ್ರವು ಯಶಸ್ವಿಯಾಗಿಲ್ಲ. ಕಾಶ್ಮೀರ ವಿಚಾರಕ್ಕೆ ಭಾರತವನ್ನು ದೋಷಿ ಮಾಡಲು ಪ್ರಯತ್ನ ಮಾಡಲು ಹೋಗಿ ಪ್ರತಿ ಬಾರಿ ಪಾಕಿಸ್ತಾನವೇ ಮುಖಭಂಗ ಅನುಭವಿಸುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಟೀಕೆಗೆ ಗುರಿಯಾಗುತ್ತಿದೆ.

ಇದರಿಂದ ಬೇಸತ್ತಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರಕ್ಕೆ ಅಂತರಾಷ್ಟ್ರೀಯ ಸಮುದಾಯಗಳ ವರ್ತನೆ ಬೇಸರ ತಂದಿದೆ. ಈ ಸಂಬಂಧ ಯಾರೂ ಕೂಡ ಮೋದಿ ಮೇಲೆ ಯಾವುದೇ ಒತ್ತಡ ಹೇರುತ್ತಿಲ್ಲ. ಆದರೆ ನಾವು ಕಾಶ್ಮೀರದ ವಿಚಾರಕ್ಕೆ ಒತ್ತಡ ಹೇರುವುದನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

Modi hh

ಪಾಕಿಸ್ತಾನ ಕಾಶ್ಮೀರದ ಬಗ್ಗೆ ತೋರಿಸುತ್ತಿರುವ ಕಾಳಜಿಯನ್ನು ಏಕೆ ಕಡೆಗಣಿಸಲಾಗುತ್ತಿದೆ ಎಂದು ಹೇಳುವಾಗ ಇಮ್ರಾನ್ ಖಾನ್ ಭಾರತದ ಆರ್ಥಿಕ ಸ್ಥಿತಿ ಮತ್ತು ಜಾಗತಿಕ ಪ್ರಾಮುಖ್ಯತೆಯನ್ನು ಒಪ್ಪಿಕೊಂಡಿದ್ದಾರೆ. ಭಾರತದಲ್ಲಿ 120 ಕೋಟಿ ಜನಸಂಖ್ಯೆ ನೋಡಿ ನಮ್ಮ ವಾದವನ್ನು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ವಿಶ್ವ ಸಮದಾಯಗಳೇ ಕಾಶ್ಮೀರದ ಕುರಿತು ಭಾರತದ ನಿರ್ಧಾರವನ್ನು ಒಪ್ಪಿಕೊಂಡಿದೆ. ಆದರೆ ಪಾಕಿಸ್ತಾನ ಮಾತ್ರ ಇದನ್ನು ಒಪ್ಪಿಕೊಳ್ಳಲು ಸಾಧ್ಯವಾಗದೇ ಹತಾಶೆಯನ್ನು ಹೊರಹಾಕುತ್ತಿದೆ. ಶುಕ್ರವಾರ ನಡೆಯುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕೂಡ ಇಮ್ರಾನ್ ಖಾನ್ ಭಾಷಣ ಮಾಡುವಾಗ ಭಾರತದ ಸರ್ಕಾರದ ನಿರ್ಧಾರದ ವಿರುದ್ಧ ಪ್ರಸ್ತಾಪಿಸಲಿದ್ದಾರೆ ಎಂದು ಪಾಕ್ ಹೇಳಿದೆ.

trump imran

ಸೋಮವಾರದಂದು ನಡೆದ ಡೊನಾಲ್ಡ್ ಟ್ರಂಪ್ ಹಾಗೂ ಇಮ್ರಾನ್ ಖಾನ್ ಜಂಟಿ ಸುದ್ದಿಗೋಷ್ಠಿಯಲ್ಲೂ ಕೂಡ ಪಾಕ್ ಭಾರೀ ಮುಖಭಂಗ ಅನುಭವಿಸಿತ್ತು. ವೇದಿಕೆ ಮೇಲೆಯೇ ಟ್ರಂಪ್ ಇಮ್ರಾನ್ ಖಾನ್ ಮರ್ಯಾದೆ ತೆಗೆದಿದ್ದರು. ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನಿ ವರದಿಗಾರರೊಬ್ಬರು, ಕಾಶ್ಮೀರದ ವಿಚಾರದಲ್ಲಿ ಭಾರತ ತೆಗದುಕೊಂಡ ನಿರ್ಧಾರದ ಬಗ್ಗೆ ನೀವೇಕೆ ಮಾತನಾಡುತ್ತಿಲ್ಲ ಎಂದು ಟ್ರಂಪ್‍ಗೆ ಪ್ರಶ್ನೆ ಹಾಕಿದ್ದರು.

MORE INSULT for Pakistan ???????? US President Donald Trump TROLLS Pаkistani Reporters. "Are you a member of Imran's team You’re saying a statement not a question" Asks Imran Khan "Where do you find reporters like this? I like this reporter" ???????? "These guys are fantastic" ???????? pic.twitter.com/YVzxUKYOjs

— Rosy (@rose_k01) September 24, 2019

ಇದಕ್ಕೆ ಉತ್ತರಿಸಿದ ಟ್ರಂಪ್, ಇವರು ನಿಮ್ಮ ತಂಡದವರಾ? ಇಂಥವರನ್ನು ಎಲ್ಲಿಂದ ಹುಡುಕಿ ತರುತ್ತೀರಾ? ಇವರೆಲ್ಲಾ ಅದ್ಭುತ ವ್ಯಕ್ತಿಗಳು ಎಂದು ಇಮ್ರಾನ್ ಖಾನ್ ಅವರಿಗೆ ಹೇಳಿ ಕಾಲೆಳೆದಿದ್ದರು. ಹಾಗೆಯೇ ಮಾತು ಮುಂದುವರಿಸಿ, ನೀವು ಕೇಳಿದ್ದು ಪ್ರಶ್ನೆಯಲ್ಲ. ಅದು ನಿಮ್ಮ ಅಭಿಪ್ರಾಯ ಎಂದು ಖಡಕ್ ತಿರುಗೇಟು ನೀಡಿದ್ದರು. ಈ ವಿಡಿಯೋ ವಿಶ್ವಾದ್ಯಂತ ಸಖತ್ ವೈರಲ್ ಆಗಿತ್ತು. ಈ ಸುದ್ದಿಗೋಷ್ಠಿಯ ನೇರ ಪ್ರಸಾರ ನೀಡುತ್ತಿದ್ದ ಪಾಕ್ ಮಾಧ್ಯಮಗಳು ಟ್ರಂಪ್ ಇಮ್ರಾನ್ ಖಾನ್ ಮರ್ಯಾದೆ ತೆಗೆದ ತಕ್ಷಣ ಪ್ರಸಾರವನ್ನು ನಿಲ್ಲಿಸಿತ್ತು. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಅತೀ ಬುದ್ಧಿವಂತಿಕೆ ಪ್ರದರ್ಶಿಸಲು ಹೋಗಿ ಪಾಕ್ ಮತ್ತೆ ನನ್ನ ಮರ್ಯಾದೆ ತಾನೇ ಕಳೆದುಕೊಂಡಿದೆ.

TAGGED:Imran KhanindiamodinewyorkpakistanPublic TVಇಮ್ರಾನ್ ಖಾನ್ನ್ಯೂಯಾರ್ಕ್ಪಬ್ಲಿಕ್ ಟಿವಿಪಾಕಿಸ್ತಾನಭಾರತಮೋದಿ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
13 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
15 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
16 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
17 hours ago

You Might Also Like

Lokayukta Raid 2
Bagalkot

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

Public TV
By Public TV
50 minutes ago
kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
2 hours ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
2 hours ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
2 hours ago
Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?