Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!

Ayodhya Ram Mandir

ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!

Public TV
Last updated: January 8, 2024 5:31 pm
Public TV
Share
2 Min Read
Koppal 03
SHARE

ಕೊಪ್ಪಳ: ಕೋಟ್ಯಂತರ ರಾಮ ಭಕ್ತರ ಕನಸಿನ ಮಂದಿರ (Ram Mandir) ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದಲ್ಲೂ ಸಾವಿರಾರು ಭಕ್ತರು ರಾಮನೂರಿಗೆ ತೆರಳಲು ಬರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಶ್ರೀರಾಮನ (Shri Rama) ನಂಟಿರುವ ಕರ್ನಾಟಕದ (Karnataka) ವಿವಿಧ ಸ್ಥಳಗಳ ಬಗ್ಗೆ ತಿಳಿಯುವುದೂ ಅಷ್ಟೇ ಅವಶ್ಯಕವಾಗಿದೆ.

Koppal 01

ಹೌದು. ಸೀತೆಯನ್ನ ಹುಡುಕುತ್ತಾ ಹೊರಟ ಶ್ರೀರಾಮನ ಹೆಜ್ಜೆ ಗುರುತುಗಳು ಕರುನಾಡಿನಲ್ಲೂ ಮೂಡಿವೆ ಅನ್ನೋದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ನಮ್ಮ ರಾಜ್ಯದ ಕೊಪ್ಪಳ ಜಿಲ್ಲೆಗೂ ರಾಮಾಯಣಕ್ಕೂ ಅವಿನಾಭಾವ ಸಂಬಂಧವಿದೆ ಅನ್ನೋದಕ್ಕೆ ಅನೇಕ ನಿದರ್ಶನಗಳು ಇಲ್ಲಿವೆ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ರಾಮ, ಆಂಜನೇಯ, ಸುಗ್ರೀವರು ಭೇಟಿಯಾಗಿದ್ದ ಚಂಚಲಕೋಟೆ ಬಗ್ಗೆ ನಿಮ್ಗೆ ಗೊತ್ತಾ?

Koppal 05

ರಾವಣ ಸೀತೆಯನ್ನು ಅಪಹರಿಸಿದಾಗ ವನವಾಸದಲ್ಲಿದ್ದ ಶ್ರೀರಾಮ, ಸೀತೆಯನ್ನು ಹುಡುಕುತ್ತಾ ಹೊರಟಿದ್ದ. ಈ ವೇಳೆ ಶ್ರೀರಾಮನಿಗೆ ಶಕ್ತಿ ತುಂಬಿದ್ದು ಕೊಪ್ಪಳ ಜಿಲ್ಲೆಯ ಅಂಜನಾದ್ರಿಯಲ್ಲಿ ಅದುವೆ ಕಿಷ್ಕಿಂದೆ ರಾಜ್ಯ. ವಾನರಸೇನೆ ಹಾಗೂ ಶ್ರೀರಾಮನ ಬಂಟ ಹನುಮ ಸಿಕ್ಕಿದ್ದು ಇದೇ ಕಿಷ್ಕಿಂದೆ ರಾಜ್ಯದಲ್ಲಿ ಅದು ಇಂದಿನ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಭಾಗದಲ್ಲಿ. ಇದನ್ನೂ ಓದಿ: ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?

Koppal 04

ಆನೆಗೊಂದಿ ಸಮೀಪದ ಪಂಪಾಸರೋವರದಲ್ಲಿ ಮೊದಲ ಬಾರಿಗೆ ಶ್ರೀರಾಮನನ್ನ ಆಂಜನೇಯ ಭೇಟಿಯಾಗುತ್ತಾನೆ. ಇದೇ ಸ್ಥಳದಲ್ಲಿ ವಾಲಿ ಸುಗ್ರೀವರ ಕಾಳಗ ಸಹ ನಡೆಯತ್ತೆ. ವಾಲಿ – ಸುಗ್ರೀವರ ಕಾಳಗದಲ್ಲಿ ಶ್ರೀರಾಮ ವಾಲಿವಧೆ ಮಾಡಿ ಸುಗ್ರೀವನಿಗೆ ಕಿಷ್ಕಿಂದೆಯ ಅಧಿಕಾರ ತಂದುಕೊಡುತ್ತಾನೆ. ಇದು ಒಂದು ಕಡೆಯಾದ್ರೆ, ಸೀತಾಮಾತೆಯನ್ನ ಹುಡುಕಿ ಹೊರಟ ಶ್ರೀ ರಾಮನಿಗೆ ಶಬರಿ ಕಾದು ಕುಳಿತಿದ್ದು ಕೂಡಾ ಇದೆ, ಪಂಪಾಸರೋವರದಲ್ಲಿ, ಈ ಪಂಪಾಸರೋವರದಲ್ಲಿ ಶಬರಿಯ ಗುಹೆ ಇಂದಿಗೂ ಇದೆ‌. ಈ ಗುಹೆಯಲ್ಲಿ ಪ್ರಭು ಶ್ರೀರಾಮನ ಪಾದುಕೆಗಳಿವೆ. ರಾಮ ಇಲ್ಲಿಂದ ತೆರಳಿದ ಬಳಿಕ ಶಬರಿ ಈ ಪಾದುಕೆಗಳಿಗೆ ಪೂಜೆ ಸಲ್ಲಿಸುತ್ತಿದ್ದಳು ಅನ್ನೋ ಬಗ್ಗೆ ಪುರಾಣಗಳಲ್ಲಿಯೂ ಉಲ್ಲೆಖವಿದೆ‌‌. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ರಾತ್ರಿಯ ವಿಹಂಗಮ ನೋಟವನ್ನು ಚಿತ್ರಗಳಲ್ಲಿ ನೋಡಿ

Koppal 06

14 ವರ್ಷಗಳ ವನವಾಸದಲ್ಲಿದ್ದ ಶ್ರೀರಾಮ ಸೀತೆಯನ್ನ ಹುಡುಕಿ ಹೊರಟಾಗ ಆತನ ಬಳಿ ಯಾವುದೇ ಸೈನ್ಯವಾಗಲಿ, ಯುದ್ಧ ಸಲಕರಣೆಗಳಾಗಲಿ ಇರಲಿಲ್ಲ. ಅಲ್ಲದೇ ಸಮುದ್ರವನ್ನ ದಾಟಿ ಲಂಕೆಗೆ ಹೋಗಲು ಮುಂದಾಗಿದ್ದಾಗ ಹನುಮ ಹಾಗೂ ಕಿಷ್ಕಿಂದೆಯ ರಾಜ್ಯದ ವಾನರ ಸೇನೆ ರಾಮನನ್ನ ಸೇರಿದ್ದು ಇದೇ ಕಿಷ್ಕಿಂದೆಯಲ್ಲಿ. ಕೊಪ್ಪಳ ಜಿಲ್ಲೆಯ ಸುತ್ತ ಮುತ್ತಲಿನ, ಹೊಸಪೇಟೆ, ಬಳ್ಳಾರಿ ಭಾಗದ ಕಬ್ಬಿಣ ಅಧಿರಿನಿಂದಲೇ ಅಂದು ಯುದ್ಧಕ್ಕೆ ಬೇಕಾದ ಆಯುಧಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಇಲ್ಲಿಯೇ ಸೇನೆಯನ್ನು ಸಿದ್ಧಪಡಿಸಿಕೊಂಡಿದ್ದ ಬಗ್ಗೆಯೂ ಇತಿಹಾಸವಿದೆ.

Koppal 02

ನಂತರ ವಾನರ ಸೇನೆಯ ಸಹಾಯದಿಂದಲೇ ಲಂಕೆಗೆ ಸೇತುವೆ ನಿರ್ಮಿಸಿ ಆಂಜನೇಯನ ಸಹಾಯದಿಂದ ಲಂಕಾ ಪ್ರವೇಶಿಸಿ ರಾವಣನ ಸಂಹಾರ ಮಾಡಲಾಯಿತು. ನಂತರ ಸೀತಾ ಮಾತೆಯನ್ನ ಅಯೋಧ್ಯೆಗೆ ಕರೆತರಲಾಯಿತು. ಈ ಎಲ್ಲ ಮಹತ್ಕಾರ್ಯಕ್ಕೆ ಸಹಾಯಕವಾಗಿದ್ದು ಅಂದಿನ ಕಿಷ್ಕಿಂದೆ ರಾಜ್ಯದ ವಾನರ ಸೇನೆ. ಅದು ಇಂದಿನ ಅಂಜನಾದ್ರಿಯ ಆನೆಗೊಂದಿ ಭಾಗ. ಇದಕ್ಕೆ ಅಂಜನಾದ್ರಿ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಹಲವು ಸಾಕ್ಷಿಗಳು ದೊರೆತಿವೆ‌. ಇದರಿಂದ ರಾಮಾಯಣಕ್ಕೂ ಕೊಪ್ಪಳ ಜಿಲ್ಲೆಯಗೂ ಅವಿನಾಭಾವ ಸಂಬಂಧವಿದೆ ಎನ್ನುತ್ತಾರೆ ಇತಿಹಾಸ ತಜ್ಞರು. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

TAGGED:AnegundiAyodhyaKoppalRam MandirShabarisri ramaಅಯೋಧ್ಯೆಆನೆಗೊಂದಿಕೊಪ್ಪಳರಾಮಮಂದಿರಶಬರಿಶ್ರೀರಾಮ
Share This Article
Facebook Whatsapp Whatsapp Telegram

Cinema news

bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows
BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi

You Might Also Like

stop rape
Latest

ಮಣಿಪುರದಲ್ಲಿ 2 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿ ಗ್ಯಾಂಗ್‌ ರೇಪ್‌ಗೆ ಒಳಗಾಗಿದ್ದ ಕುಕಿ ಮಹಿಳೆ ಸಾವು

Public TV
By Public TV
24 minutes ago
trump maga
Latest

ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ಪ್ಲ್ಯಾನ್‌ಗೆ ವಿರೋಧ – ಡೆನ್ಮಾರ್ಕ್, ಯುಕೆ, ಫ್ರಾನ್ಸ್ ಮೇಲೆ 10% ಸುಂಕ ವಿಧಿಸಿದ ಟ್ರಂಪ್‌

Public TV
By Public TV
2 hours ago
Tiger Sere
Chamarajanagar

ಚಾಮರಾಜನಗರ | ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – 10 ತಿಂಗಳ ಮರಿ ಸೆರೆ

Public TV
By Public TV
2 hours ago
karwar women suicide case psi suspend
Latest

JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌; ಕದ್ರಾ ಠಾಣೆ PSI ಅಮಾನತು

Public TV
By Public TV
3 hours ago
Young woman dies treated by nurse compounder in Chikkamagaluru
Chikkamagaluru

ಚಿಕ್ಕಮಗಳೂರು | ಮರ ಬಿದ್ದು ಗಾಯಗೊಂಡ ಯುವತಿಗೆ ನರ್ಸ್, ಕಾಂಪೌಂಡರ್‌ನಿಂದ ಚಿಕಿತ್ಸೆ – ಶಿವಮೊಗ್ಗಕ್ಕೆ ಸಾಗಿಸುವಾಗ ಸಾವು

Public TV
By Public TV
3 hours ago
Fish 65
Food

ಥಟ್ ಅಂತಾ ಮಾಡಿ ಫಿಶ್ ಕಬಾಬ್!

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?