Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ

Latest

ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ

Public TV
Last updated: January 31, 2025 5:53 pm
Public TV
Share
3 Min Read
Sonia Gandhi
SHARE

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮಾತನಾಡಿದರು. ಈ ಬಗ್ಗೆ ಸಂಸತ್‌ನ ಹೊರಗೆ ಮಾತನಾಡಿದ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ʻPoor Ladyʼ ಎಂದು ಕರೆದಿದ್ದು, ಬಿಜೆಪಿ ಕಟುವಾಗಿ ಟೀಕಿಸಿದೆ. ಈ ಬೆನ್ನಲ್ಲೇ ರಾಷ್ಟ್ರಪತಿ ಭವನ ಸೋನಿಯಾ ಗಾಂಧಿ ಅವರ ಹೆಸರು ಉಲ್ಲೇಖಿಸದೇ ಪ್ರತಿಕ್ರಿಯೆ ನೀಡಿದೆ.

President Murmu:

Child bride, mother at 15, domestic violence survivor⁰First woman from her village to get higher education⁰First woman Governor of Jharkhand⁰First tribal woman President of India

Sonia Gandhi’s remark referring to the Hon’ble President of India as a “poor… pic.twitter.com/mSEKgngV42

— P C Mohan (@PCMohanMP) January 31, 2025

ಬಜೆಟ್​ ಅಧಿವೇಶನ ಭಾಷಣದ ವೇಳೆ ಎಲ್ಲಿಯೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಸ್ತಾಗಿಲ್ಲ. ಇದು ಉನ್ನತ ಹುದ್ದೆಯನ್ನು ಘಾಸಿಗೊಳಿಸುವ ಹೇಳಿಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಇದನ್ನೂ ಓದಿ: ದ್ರೌಪದಿ ಮುರ್ಮುಗೆ Poor Lady ಎಂದ ಸೋನಿಯಾ – ಮುಗಿಬಿದ್ದ ಬಿಜೆಪಿ ನಾಯಕರು

SONIA GANDHI

ಮುಂದುವರಿದು… ಸತ್ಯದಿಂದ ದೂರವಿರಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ಭವನ ಸ್ಪಷ್ಟಪಡಿಸಲು ಬಯಸುತ್ತದೆ. ರಾಷ್ಟ್ರಪತಿಗಳು ಯಾವುದೇ ಹಂತದಲ್ಲೂ ದಣಿದಿಲ್ಲ, ಆದರೆ ವಾಸ್ತವವಾಗಿ, ಅವರು ತಮ್ಮ ಭಾಷಣದ ಸಂದರ್ಭದಲ್ಲಿ ಅಳಿವಿನ ಅಂಚಿನಲ್ಲಿರುವ ಸಮುದಾಯಗಳ ಪರವಾಗಿ, ಮಹಿಳೆಯರು ಮತ್ತು ರೈತರ ಪರವಾಗಿ ಮಾತನಾಡುವುದು ಎಂದಿಗೂ ಆಯಾಸವಾಗುವುದಿಲ್ಲ ಎಂದು ನಂಬುತ್ತಾರೆ ಎಂದು ಸಹ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ರಾಷ್ಟ್ರಪತಿ ಭವನ ಪ್ರಕಟಣೆಯಲ್ಲೇನಿದೆ?
ರಾಷ್ಟ್ರಪತಿಗಳು ಸಂಸತ್ತಿನಲ್ಲಿ ಮಾಡಿದ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ, ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖ ನಾಯಕರು ಉನ್ನತ ಹುದ್ದೆಯ ಘನತೆಯನ್ನು ಘಾಸಿಗೊಳಿಸುವ ಹೇಳಿಕೆ ನೀಡಿದ್ದಾರೆ. ರಾಷ್ಟ್ರಪತಿಗಳು ಭಾಷಣದ ಕೊನೆಯಲ್ಲಿ ಸುಸ್ತಾಗಿದ್ದರು, ಮಾತನಾಡಲು ಕಷ್ಟಪಟ್ಟರು ಎಂದೂ ಹೇಳಿದ್ದಾರೆ. ಇಂತಹ ಹೇಳಿಕೆಗಳು ಸ್ವೀಕಾರಾರ್ಹವಲ್ಲ.

ಸತ್ಯದಿಂದ ದೂರವಿರಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ಭವನ ಸ್ಪಷ್ಟಪಡಿಸಲು ಬಯಸುತ್ತದೆ. ಅವರು ಯಾವುದೇ ಹಂತದಲ್ಲೂ ದಣಿದಿರಲಿಲ್ಲ. ವಾಸ್ತವವಾಗಿ ಅಳಿವಿನ ಅಂಚಿನಲ್ಲಿರುವ ಸಮುದಾಯ, ಮಹಿಳೆಯರು ಮತ್ತು ರೈತರ ಪರವಾಗಿ ಮಾತನಾಡುವಾಗ ಎಂದಿಗೂ ಆಯಾಸವಾಗುವುದಿಲ್ಲ ಎಂದು ಅವರು ನಂಬಿದ್ದರು. ಆದ್ರೆ ಈ ನಾಯಕರು ಹಿಂದಿಯಂತಹ ಭಾರತೀಯ ಭಾಷೆಗಳಲ್ಲಿನ ಭಾಷಾವೈಶಿಷ್ಟ್ಯ ಮತ್ತು ಪ್ರವಚನದ ಬಗ್ಗೆ ತಮ್ಮನ್ನು ತಾವು ಪರಿಚಯಿಸಿಕೊಂಡಿಲ್ಲ. ಇದರಿಂದಾಗಿ ತಪ್ಪು ಅನಿಸಿಕೆ ಉಂಟಾಗಿರಬಹುದು ಎಂದು ರಾಷ್ಟ್ರಪತಿಗಳ ಕಚೇರಿ ನಂಬುತ್ತದೆ. ದುರದೃಷ್ಟವಶಾತ್‌ ಅವರು ಕಳಪೆ ಅಭಿರುಚಿಯಲ್ಲಿದ್ದರೆ ಅದನ್ನು ತಪ್ಪಿಸಬಹುದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸೋನಿಯಾ ಗಾಂಧಿ ಹೇಳಿದ್ದೇನು?
ರಾಷ್ಟ್ರಪತಿಗಳ ಭಾಷಣ ಮುಕ್ತಾಯದ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಮಾಧ್ಯಮಗಳು ಮಾತನಾಡಿಸಿವೆ. ಈ ವೇಳೆ ಸೋನಿಯಾ ಗಾಂಧಿ, Poor Lady ಭಾಷಣ ಮುಗಿಸುವ ಹೊತ್ತಿಗೆ ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಭಾಷಣ ತುಂಬಾ ಬೋರ್‌ ಆಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸೋನಿಯಾ ಗಾಂಧಿ ದ್ರೌಪತಿ ಮುರ್ಮು ಅವರನ್ನು Poor Lady ಎಂದು ಕರೆದಿದ್ದಕ್ಕೆ ಬಿಜೆಪಿ (BJP) ನಾಯಕರು ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದ್ದಾರೆ. ಬುಡಕಟ್ಟು ಮಹಿಳೆ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಕೂಡಲೇ ಸೋನಿಯಾ ಗಾಂಧಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಕೇಂದ್ರ ಸಚಿವ ಜೆಪಿ ನಡ್ಡಾ ಕಿಡಿ
ಕೇಂದ್ರ ಸಚಿವ ಜೆ.ಪಿ. ನಡ್ಡಾ ಸಹ ತಮ್ಮ ಎಕ್ಸ್‌ ಖಾತೆ ಮೂಲಕ ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಾರ್ಟಿಯು ಭಾರತದ ಬುಡಕಟ್ಟು ಸಮುದಾಯಗಳ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಇಂತಹ ಪದಗಳನ್ನು ಉದ್ದೇಶಪೂರ್ವಕವಾಗಿ ಬಳಸುವ ಮೂಲಕ ಕಾಂಗ್ರೆಸ್ ಪಕ್ಷದ ಬಡವರ ವಿರೋಧಿ ಮತ್ತು ಬುಡಕಟ್ಟು ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

TAGGED:bjpCogressDroupadi MurmupresidentRashtrapati BhavanSonia Gandhiಕಾಂಗ್ರೆಸ್ಬಿಜೆಪಿರಾಷ್ಟ್ರಪತಿರಾಷ್ಟ್ರಪತಿ ಭವನಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

bigg boss season 12 kannada Dhanush becomes captain for the second time
ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Cinema Latest Top Stories TV Shows
Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories

You Might Also Like

bengaluru shoot out
Bengaluru City

ಪತ್ನಿ ಕೊಲೆಗೆ ಪತಿಯ ಪ್ರೀ-ಪ್ಲಾನ್‌; ಬಿಹಾರದಲ್ಲಿ 15 ದಿನ ಗನ್ ಟ್ರೈನಿಂಗ್ – ಎರಡು ಗನ್ ತಂದು ಹೆಂಡತಿ ಹತ್ಯೆ

Public TV
By Public TV
24 minutes ago
mustafizur rahman
Cricket

ಬಾಂಗ್ಲಾ ಘರ್ಷಣೆ – ಐಪಿಎಲ್‌ನಿಂದ ಮುಸ್ತಾಫಿಜುರ್ ಔಟ್‌

Public TV
By Public TV
29 minutes ago
Pavan Nejjuru
Bellary

ಪವನ್‌ ನಿಜ್ಜೂರು ಅಮಾನತು – ಬ್ಯಾನರ್‌ ಗಲಾಟೆಯಾದಾಗ ಪಾರ್ಟಿ ಮೂಡ್‌ನಲ್ಲಿದ್ದ ಬಳ್ಳಾರಿ ಎಸ್‌ಪಿ!

Public TV
By Public TV
1 hour ago
FBI
Latest

ಹೊಸ ವರ್ಷದ ಮುನ್ನಾದಿನ ಅಮೆರಿಕದಲ್ಲಿ ಐಸಿಸ್‌ ಪ್ರೇರಿತ ದಾಳಿ ವಿಫಲ – ಅಪ್ರಾಪ್ತ ವಶಕ್ಕೆ

Public TV
By Public TV
2 hours ago
Ballary Banner Riot
Bellary

ಬಳ್ಳಾರಿ ಗಲಾಟೆ ವೇಳೆ ಫೈರಿಂಗ್ ಕೇಸ್ – ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆ

Public TV
By Public TV
2 hours ago
Mohan Bhagwat
Latest

ಬಿಜೆಪಿ ಸ್ವತಂತ್ರವಾಗಿ ಕೆಲಸ ಮಾಡುತ್ತೆ, RSS ರಿಮೋಟ್ ಕಂಟ್ರೋಲ್‌ನಿಂದಲ್ಲ: ಮೋಹನ್ ಭಾಗವತ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?