Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಕೇಸ್‌ನಲ್ಲಿ ಅವರೇ ಜಡ್ಜ್, ಅವರೇ ಲಾಯರ್- ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಕೇಸ್‌ನಲ್ಲಿ ಅವರೇ ಜಡ್ಜ್, ಅವರೇ ಲಾಯರ್- ಸಿ.ಟಿ ರವಿ

Bengaluru City

ಸಿಎಂ ಕೇಸ್‌ನಲ್ಲಿ ಅವರೇ ಜಡ್ಜ್, ಅವರೇ ಲಾಯರ್- ಸಿ.ಟಿ ರವಿ

Public TV
Last updated: October 3, 2024 7:29 pm
Public TV
Share
3 Min Read
c t ravi
SHARE

ಬೆಂಗಳೂರು: ಬೇರೆಯವರು ತಪ್ಪು ಮಾಡಿದರೆ ನೀವು ರಾಜೀನಾಮೆ ಕೇಳ್ತಿದ್ರಿ. ನಿಮ್ಮ ವಿಷಯದಲ್ಲಿ ಅದು ಇಲ್ಲ. ನಿಮ್ಮ ಕೇಸ್‌ನಲ್ಲಿ ನೀವೇ ಜಡ್ಜ್, ನೀವೇ ವಕೀಲರು ಆದರೆ ಬೇರೆ ಅವರ ಕೇಸ್‌ನಲ್ಲಿ ಜಡ್ಜ್ ಮೆಂಟ್ ಮಾತ್ರ ನೀವು ಕೊಡುತ್ತೀರಿ ಎಂದು ಆತ್ಮಸಾಕ್ಷಿ ಬಗ್ಗೆ ಮಾತಾಡಿದ್ದ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ (BJP) ನಾಯಕ ಸಿ ಟಿ ರವಿ (C T Ravi) ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಿನ್ನೆ ಸಿದ್ದರಾಮಯ್ಯ (CM Siddaramaiah) ನೈತಿಕತೆ, ಆತ್ಮಸಾಕ್ಷಿ ಮಾತುಗಳನ್ನಾಡಿದ್ದಾರೆ. ಬಹಳ ಸಂತೋಷ ಸಂಗತಿ. ನಾನು ಸಮಾಜವಾದಿಗಳಿಗೆ ಆತ್ಮ, ಆತ್ಮಸಾಕ್ಷಿ ಇರೊಲ್ಲ ಅಂದುಕೊಂಡಿದ್ದೆ. ಸಿದ್ದರಾಮಯ್ಯಗೆ ಆತ್ಮ, ಆತ್ಮಸಾಕ್ಷಿ ಇದೇ ಅನ್ನೋದು ಸಂತೋಷ. ಯಾರು ಆತ್ಮ ಇದೆ ಎಂದು ನಂಬುತ್ತಾರೋ ಅವರು ಪರಮಾತ್ಮನನ್ನು ನಂಬಬೇಕು. ಜಗತ್ತಿನಲ್ಲಿ ಪರಮಾತ್ಮ ಮತ್ತು ಆತ್ಮಕ್ಕೆ ಮೋಸ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: 160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ

siddaramaiah 1 2

ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಳ್ಳು ಸಾಕ್ಷಿ ಸೃಷ್ಟಿ ಮಾಡಬಹುದು. ಪರಮಾತ್ಮನ ಬಳಿ ಸುಳ್ಳು ಸಾಕ್ಷಿ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಪರಮಾತ್ಮನ ಹತ್ತಿರ ನಾವೇನು ಒಳ್ಳೆಯದು ಮಾಡುತ್ತೇವೆ ಅದು ದಾಖಲಾಗುತ್ತೆ. ಏನು ತಪ್ಪು ಮಾಡಿದ್ದೀವೋ ಅದು ದಾಖಲಾಗುತ್ತೆ. ಸಿಎಂ ಅವರು ನಿಜವಾಗಿ ಆತ್ಮ ಇದೆ, ಪರಮಾತ್ಮ ಇದ್ದಾನೆ ಎಂದು ಒಪ್ಪಿಕೊಳ್ಳೋದಾದ್ರೆ ಸುಳ್ಳಿನ ಸಮರ್ಥನೆಗೆ ಇಳಿಯುತ್ತಿರಲಿಲ್ಲ. ಅಪವಾದ ಬಂದ ದಿನವೇ ರಾಜೀನಾಮೆ ಕೊಡುತ್ತಿದ್ದಿರಿ ಎಂದು ಸಿಎಂ ಆತ್ಮಸಾಕ್ಷಿ ಮಾತಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: Breaking | ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

ಆತ್ಮಸಾಕ್ಷಿ ಮಾತಾಡುವವರದ್ದು ಸಮಾಜವಾದಿಗಳ ಆತ್ಮ. ಪರಮಾತ್ಮನನ್ನ ನಂಬದೇ ಇರೋದ್ರೀಂದ ನೀವು ಸಮಾಜವಾದಿ ಹೌದೋ ಅಲ್ಲವೋ ಎಂದು ನಾನು ತೀರ್ಮಾನ ಕೊಡುವುದಿಲ್ಲ. ಆತ್ಮಸಾಕ್ಷಿಗೆ ನಡೆದುಕೊಳ್ಳುವ ಹಾಗಿದ್ರೆ ನೀವು ರಾಜೀನಾಮೆ ಕೊಡ್ತಿದ್ರಿ ಎಂದರು. ಇದನ್ನೂ ಓದಿ: ಅಶೋಕ್ ಹೆಗಲ ಮೇಲೆ ಬಂದೂಕು ಇಟ್ಟು ಸಿದ್ದರಾಮಯ್ಯ ಕಡೆ ಗುರಿ ಹೊಡೆದಿದ್ದಾರೆ- ಸಿಟಿ ರವಿ

ನೈತಿಕ ಮೌಲ್ಯಗಳನ್ನ ಎತ್ತಿಹಿಡಿಯೋ ರಾಜಕಾರಣಿ ಆಪಾದನೆ ಬಂದಾಗ ರಾಜೀನಾಮೆ ಕೊಡ್ತಾನೆ. ಎಫ್‌ಐಆರ್ ರಿಜಿಸ್ಟರ್ ಆದಾಗಲೂ ಇವರು ರಾಜೀನಾಮೆ ಕೊಡದೇ ಹೋದರೆ ನೈತಿಕತೆಗೂ ಇವರಿಗೂ ಸಂಬಂಧವಿಲ್ಲ. `ಯಾಕ್ರಿ ಸೈಟ್ ವಾಪಸ್ ಕೋಡಬೇಕು. 62 ಕೋಟಿ ರೂ. ಕೊಡಿ` ಅಂತ ಕೇಳಿದ್ದು ಸಿದ್ದರಾಮಯ್ಯ ಅವರೇ. ಈಗ ನೀವು ಕೇಳಿ 62 ಕೋಟಿ ರೂ. ಸಿಕ್ತಾ ಅಂತ ಸಿಎಂ ಗೆ ಕೇಳಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.9ರವರೆಗೆ ಅತ್ಯಧಿಕ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಸಿಎಂ ಅವರು 2011 ಮತ್ತು 2020 ರಲ್ಲಿ ಯಡಿಯೂರಪ್ಪ ( B S Yediyurappa) ಅವರ ವಿಚಾರದಲ್ಲಿ ರಾಜೀನಾಮೆ ಕೇಳುವಾಗ ಯಾವ ಭಾವ, ಯಾವ ಮಾತಿತ್ತು ಇವತ್ತು ಅದನ್ನ ಅವರು ಅಳವಡಿಕೆ ಮಾಡಿಕೊಳ್ಳಲಿ. ನಾನು ಬೇರೆ ಅವರಿಗೆ ಉಪದೇಶ ಮಾಡೋಕೆ ಮಾತ್ರ. ನನ್ನ ವಿಷಯ ಬಂದಾಗ ನಾನೇ ಜಡ್ಜ್ ಅನ್ನೋ ಮನೋಭಾವದಿಂದ ಹೊರಗೆ ಬರಲಿ. ಇಂತಹರು ಆತ್ಮಸಾಕ್ಷಿ ಬಗ್ಗೆ ಮಾತಾಡೋದು ಬೇಡ. ನಾನು ಕ್ಲೀನ್ ಅಂತ ಸರ್ಟಿಫಿಕೇಟ್ ಕೊಟ್ಟುಕೊಳ್ಳೋದು ಬೇಡ. ಕ್ಲೀನ್ ಅಂತ ಹೇಳಿಕೊಳ್ಳೋರು ರಾಜೀನಾಮೆ ಕೊಟ್ಟು ಸಾಬೀತು ಆಗಲಿ ಎಂದು ಹೇಳ್ತಾರೆ. ಯಾವುದೇ ತನಿಖೆಗೂ ನಾನು ಸಿದ್ಧ. ಇಡಿ, ಸಿಬಿಐ ಯಾವುದೇ ಬರಲಿ ನಾನು ತನಿಖೆಗೆ ಸಿದ್ಧ ಎಂದು ಹೇಳುತ್ತಾರೆ. ಎಫ್‌ಐಆರ್ ಆಗುತ್ತಿದ್ದಂತೆ ಒಂದೊಂದು ಟೋನ್ ನಲ್ಲಿ ಮಾತಾಡೋದು ಬೇಡ. ಅಂಗೈ ಹುಣ್ಣಿಗೆ ಕನ್ನಡಿಬೇಡಿ. 2011 ಮತ್ತು 2020 ರಲ್ಲಿ ಸಿದ್ದರಾಮಯ್ಯ ಏನು ಹೇಳಿದ್ರೋ ಅದು ಪಾಲನೆ ಮಾಡಿದ್ರೆ ಅದು ಆತ್ಮಸಾಕ್ಷಿ. ಪಾಲಿಸದೇ ಹೋದರೆ ಅದು ಆತ್ಮ ವಂಚನೆ. ಈಗ ಅವರು ಮಾಡುತ್ತಿರುವ ರಾಜಕೀಯ ಆತ್ಮ ವಂಚನೆ ರಾಜಕಾರಣ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!

TAGGED:bengalurubjpc t ravicm siddaramaiahಬಿಜೆಪಿಬೆಂಗಳೂರುಸಿಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Priyank Kharge V Sunil Kumar
Bengaluru City

ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್‌ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ

Public TV
By Public TV
11 minutes ago
Council Session
Bengaluru City

ಹರಿಪ್ರಸಾದ್ ರಿಂದ ವಿವಾದಾತ್ಮಕ ಮಾತು – ವಿಧಾನ ಪರಿಷತ್ ‌ಕಲಾಪವೇ ಬಲಿ

Public TV
By Public TV
17 minutes ago
Davanagere Crime News husband commits suicide after wife elopes with her lover 2 Arrested
Crime

ಮದುವೆಯಾಗಿ ಎರಡೇ ತಿಂಗಳಿಗೆ ಪರಾರಿ – ಪತಿ ಆತ್ಮಹತ್ಯೆಗೆ ಕಾರಣರಾದ ಪತ್ನಿ, ಪ್ರಿಯಕರ ಅಂದರ್‌

Public TV
By Public TV
18 minutes ago
Karnataka Police 2
Bengaluru City

ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

Public TV
By Public TV
39 minutes ago
Traffic Police 1
Bidar

ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ

Public TV
By Public TV
1 hour ago
RD Patil PSI Exam Scam
Kalaburagi

ಮೈಸೂರು ಕಾರಾಗೃಹಕ್ಕೆ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಶಿಫ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?