Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಕೇಸ್‌ನಲ್ಲಿ ಅವರೇ ಜಡ್ಜ್, ಅವರೇ ಲಾಯರ್- ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಕೇಸ್‌ನಲ್ಲಿ ಅವರೇ ಜಡ್ಜ್, ಅವರೇ ಲಾಯರ್- ಸಿ.ಟಿ ರವಿ

Bengaluru City

ಸಿಎಂ ಕೇಸ್‌ನಲ್ಲಿ ಅವರೇ ಜಡ್ಜ್, ಅವರೇ ಲಾಯರ್- ಸಿ.ಟಿ ರವಿ

Public TV
Last updated: October 3, 2024 7:29 pm
Public TV
Share
3 Min Read
c t ravi
SHARE

ಬೆಂಗಳೂರು: ಬೇರೆಯವರು ತಪ್ಪು ಮಾಡಿದರೆ ನೀವು ರಾಜೀನಾಮೆ ಕೇಳ್ತಿದ್ರಿ. ನಿಮ್ಮ ವಿಷಯದಲ್ಲಿ ಅದು ಇಲ್ಲ. ನಿಮ್ಮ ಕೇಸ್‌ನಲ್ಲಿ ನೀವೇ ಜಡ್ಜ್, ನೀವೇ ವಕೀಲರು ಆದರೆ ಬೇರೆ ಅವರ ಕೇಸ್‌ನಲ್ಲಿ ಜಡ್ಜ್ ಮೆಂಟ್ ಮಾತ್ರ ನೀವು ಕೊಡುತ್ತೀರಿ ಎಂದು ಆತ್ಮಸಾಕ್ಷಿ ಬಗ್ಗೆ ಮಾತಾಡಿದ್ದ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ (BJP) ನಾಯಕ ಸಿ ಟಿ ರವಿ (C T Ravi) ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಿನ್ನೆ ಸಿದ್ದರಾಮಯ್ಯ (CM Siddaramaiah) ನೈತಿಕತೆ, ಆತ್ಮಸಾಕ್ಷಿ ಮಾತುಗಳನ್ನಾಡಿದ್ದಾರೆ. ಬಹಳ ಸಂತೋಷ ಸಂಗತಿ. ನಾನು ಸಮಾಜವಾದಿಗಳಿಗೆ ಆತ್ಮ, ಆತ್ಮಸಾಕ್ಷಿ ಇರೊಲ್ಲ ಅಂದುಕೊಂಡಿದ್ದೆ. ಸಿದ್ದರಾಮಯ್ಯಗೆ ಆತ್ಮ, ಆತ್ಮಸಾಕ್ಷಿ ಇದೇ ಅನ್ನೋದು ಸಂತೋಷ. ಯಾರು ಆತ್ಮ ಇದೆ ಎಂದು ನಂಬುತ್ತಾರೋ ಅವರು ಪರಮಾತ್ಮನನ್ನು ನಂಬಬೇಕು. ಜಗತ್ತಿನಲ್ಲಿ ಪರಮಾತ್ಮ ಮತ್ತು ಆತ್ಮಕ್ಕೆ ಮೋಸ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: 160 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ

siddaramaiah 1 2

ನ್ಯಾಯಾಂಗ ವ್ಯವಸ್ಥೆಯಲ್ಲಿ ಸುಳ್ಳು ಸಾಕ್ಷಿ ಸೃಷ್ಟಿ ಮಾಡಬಹುದು. ಪರಮಾತ್ಮನ ಬಳಿ ಸುಳ್ಳು ಸಾಕ್ಷಿ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಪರಮಾತ್ಮನ ಹತ್ತಿರ ನಾವೇನು ಒಳ್ಳೆಯದು ಮಾಡುತ್ತೇವೆ ಅದು ದಾಖಲಾಗುತ್ತೆ. ಏನು ತಪ್ಪು ಮಾಡಿದ್ದೀವೋ ಅದು ದಾಖಲಾಗುತ್ತೆ. ಸಿಎಂ ಅವರು ನಿಜವಾಗಿ ಆತ್ಮ ಇದೆ, ಪರಮಾತ್ಮ ಇದ್ದಾನೆ ಎಂದು ಒಪ್ಪಿಕೊಳ್ಳೋದಾದ್ರೆ ಸುಳ್ಳಿನ ಸಮರ್ಥನೆಗೆ ಇಳಿಯುತ್ತಿರಲಿಲ್ಲ. ಅಪವಾದ ಬಂದ ದಿನವೇ ರಾಜೀನಾಮೆ ಕೊಡುತ್ತಿದ್ದಿರಿ ಎಂದು ಸಿಎಂ ಆತ್ಮಸಾಕ್ಷಿ ಮಾತಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: Breaking | ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

ಆತ್ಮಸಾಕ್ಷಿ ಮಾತಾಡುವವರದ್ದು ಸಮಾಜವಾದಿಗಳ ಆತ್ಮ. ಪರಮಾತ್ಮನನ್ನ ನಂಬದೇ ಇರೋದ್ರೀಂದ ನೀವು ಸಮಾಜವಾದಿ ಹೌದೋ ಅಲ್ಲವೋ ಎಂದು ನಾನು ತೀರ್ಮಾನ ಕೊಡುವುದಿಲ್ಲ. ಆತ್ಮಸಾಕ್ಷಿಗೆ ನಡೆದುಕೊಳ್ಳುವ ಹಾಗಿದ್ರೆ ನೀವು ರಾಜೀನಾಮೆ ಕೊಡ್ತಿದ್ರಿ ಎಂದರು. ಇದನ್ನೂ ಓದಿ: ಅಶೋಕ್ ಹೆಗಲ ಮೇಲೆ ಬಂದೂಕು ಇಟ್ಟು ಸಿದ್ದರಾಮಯ್ಯ ಕಡೆ ಗುರಿ ಹೊಡೆದಿದ್ದಾರೆ- ಸಿಟಿ ರವಿ

ನೈತಿಕ ಮೌಲ್ಯಗಳನ್ನ ಎತ್ತಿಹಿಡಿಯೋ ರಾಜಕಾರಣಿ ಆಪಾದನೆ ಬಂದಾಗ ರಾಜೀನಾಮೆ ಕೊಡ್ತಾನೆ. ಎಫ್‌ಐಆರ್ ರಿಜಿಸ್ಟರ್ ಆದಾಗಲೂ ಇವರು ರಾಜೀನಾಮೆ ಕೊಡದೇ ಹೋದರೆ ನೈತಿಕತೆಗೂ ಇವರಿಗೂ ಸಂಬಂಧವಿಲ್ಲ. `ಯಾಕ್ರಿ ಸೈಟ್ ವಾಪಸ್ ಕೋಡಬೇಕು. 62 ಕೋಟಿ ರೂ. ಕೊಡಿ` ಅಂತ ಕೇಳಿದ್ದು ಸಿದ್ದರಾಮಯ್ಯ ಅವರೇ. ಈಗ ನೀವು ಕೇಳಿ 62 ಕೋಟಿ ರೂ. ಸಿಕ್ತಾ ಅಂತ ಸಿಎಂ ಗೆ ಕೇಳಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.9ರವರೆಗೆ ಅತ್ಯಧಿಕ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಸಿಎಂ ಅವರು 2011 ಮತ್ತು 2020 ರಲ್ಲಿ ಯಡಿಯೂರಪ್ಪ ( B S Yediyurappa) ಅವರ ವಿಚಾರದಲ್ಲಿ ರಾಜೀನಾಮೆ ಕೇಳುವಾಗ ಯಾವ ಭಾವ, ಯಾವ ಮಾತಿತ್ತು ಇವತ್ತು ಅದನ್ನ ಅವರು ಅಳವಡಿಕೆ ಮಾಡಿಕೊಳ್ಳಲಿ. ನಾನು ಬೇರೆ ಅವರಿಗೆ ಉಪದೇಶ ಮಾಡೋಕೆ ಮಾತ್ರ. ನನ್ನ ವಿಷಯ ಬಂದಾಗ ನಾನೇ ಜಡ್ಜ್ ಅನ್ನೋ ಮನೋಭಾವದಿಂದ ಹೊರಗೆ ಬರಲಿ. ಇಂತಹರು ಆತ್ಮಸಾಕ್ಷಿ ಬಗ್ಗೆ ಮಾತಾಡೋದು ಬೇಡ. ನಾನು ಕ್ಲೀನ್ ಅಂತ ಸರ್ಟಿಫಿಕೇಟ್ ಕೊಟ್ಟುಕೊಳ್ಳೋದು ಬೇಡ. ಕ್ಲೀನ್ ಅಂತ ಹೇಳಿಕೊಳ್ಳೋರು ರಾಜೀನಾಮೆ ಕೊಟ್ಟು ಸಾಬೀತು ಆಗಲಿ ಎಂದು ಹೇಳ್ತಾರೆ. ಯಾವುದೇ ತನಿಖೆಗೂ ನಾನು ಸಿದ್ಧ. ಇಡಿ, ಸಿಬಿಐ ಯಾವುದೇ ಬರಲಿ ನಾನು ತನಿಖೆಗೆ ಸಿದ್ಧ ಎಂದು ಹೇಳುತ್ತಾರೆ. ಎಫ್‌ಐಆರ್ ಆಗುತ್ತಿದ್ದಂತೆ ಒಂದೊಂದು ಟೋನ್ ನಲ್ಲಿ ಮಾತಾಡೋದು ಬೇಡ. ಅಂಗೈ ಹುಣ್ಣಿಗೆ ಕನ್ನಡಿಬೇಡಿ. 2011 ಮತ್ತು 2020 ರಲ್ಲಿ ಸಿದ್ದರಾಮಯ್ಯ ಏನು ಹೇಳಿದ್ರೋ ಅದು ಪಾಲನೆ ಮಾಡಿದ್ರೆ ಅದು ಆತ್ಮಸಾಕ್ಷಿ. ಪಾಲಿಸದೇ ಹೋದರೆ ಅದು ಆತ್ಮ ವಂಚನೆ. ಈಗ ಅವರು ಮಾಡುತ್ತಿರುವ ರಾಜಕೀಯ ಆತ್ಮ ವಂಚನೆ ರಾಜಕಾರಣ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ ಆಕ್ರಮಣ ತೀವ್ರ – ಹಿಜ್ಬುಲ್ಲಾ ಸಂಘಟನೆಯ 15 ಮಂದಿ ಹತ್ಯೆ!

TAGGED:bengalurubjpc t ravicm siddaramaiahಬಿಜೆಪಿಬೆಂಗಳೂರುಸಿಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
9 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
38 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
2 hours ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
2 hours ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?