Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bellary

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Public TV
Last updated: November 26, 2024 5:18 pm
Public TV
Share
3 Min Read
poor seeds copy
SHARE

– ವಿಜಯನಗರಕ್ಕೆ ಮೊದಲ ಸ್ಥಾನ

ಕೊಪ್ಪಳ: ಮುಂಗಾರು, ಹಿಂಗಾರು ಸಮಯದಲ್ಲಿ ಬಿತ್ತನೆ ಮಾಡುವ ರೈತರಿಗೆ ಕಂಪನಿಗಳು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಈ ರೀತಿಯ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಕಂಡುಬಂದಿದೆ. ಈ ಪೈಕಿ ವಿಜಯನಗರ ಜಿಲ್ಲೆ ಮೊದಲ ಸ್ಥಾನದಲ್ಲಿರುವ ಅಂಶ ಬೆಳಕಿಗೆ ಬಂದಿದೆ.

ಹಿಂದುಳಿದ ಜಿಲ್ಲೆಗಳು ಎಂದು ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಮಳೆಯನ್ನು ಆಧಾರಿಸಿ ರೈತರು ಬೆಳೆ ಬೆಳೆಯಲು ಮುಂದಾಗುತ್ತಾರೆ.ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ರೈತರನ್ನು ಗುರಿ ಮಾಡಿಕೊಂಡಿರುವ ಕೆಲ ಬೀಜದ ಕಂಪನಿಗಳು ನಕಲಿ, ಕಳಪೆ ಗುಣಮಟ್ಟದ ಬೀಜಗಳನ್ನು ನೀಡಿ, ರೈತರನ್ನು ಯಾಮಾರಿಸುವ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದೆ. ಅದನ್ನು ತಡೆಯಬೇಕು ಎನ್ನುವ ಉದ್ದೇಶದಿಂದ ಆಯಾ ಜಿಲ್ಲೆಗಳ ಕೃಷಿ ಇಲಾಖೆಯ ಕೃಷಿ ಜಾಗೃತ ದಳದ ಅಧಿಕಾರಿಗಳು ಬೀಜದ ಅಂಗಡಿಗಳ ಮೇಲೆ ದಾಳಿ ನಡೆಸಿ, ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪರೀಕ್ಷೆಗೆ ಕಳುಹಿಸಿದ ಬೀಜಗಳಲ್ಲಿ ಅಧಿಕ ಸಂಖ್ಯೆಯ ಕಳಪೆ ಗುಣಮಟ್ಟದ ಬೀಜಗಳು ಇರುವುದು ಗಮನಾರ್ಹ ವಿಷಯವಾಗಿದೆ.

7 ಜಿಲ್ಲೆಗಳಲ್ಲಿ 1,963 ಮಾದರಿಗಳ ಸಂಗ್ರಹ:
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟದ ಬೀಜಗಳ ಮಾರಾಟದ ದಂಧೆ ಜೋರಾಗಿಯೇ ನಡೆಯುತ್ತಿದೆ. ನಾಟಿ ಮಾಡಿದ ಬೀಜಗಳು ಮೊಳಕೆಯಾಗದೆ ಇರುವುದು, ಬೆಳೆದಿರುವ ಬೆಳೆ ಹೂ ಬಿಡದೇ ಇರುವುದು ಹಾಗೂ ಕಾಳು ಕಟ್ಟದೆ ಇರುವ ಕಾರಣಕ್ಕೆ ಈ ಭಾಗದ ಲಕ್ಷಾಂತರ ರೈತರು ನಷ್ಟವನ್ನು ಅನುಭವಿ ಸಿದ್ದಾರೆ.

ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಪ್ರಸಕ್ತ 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳನ್ನು ಸೇರಿಕೊಂಡು ಕೃಷಿ ಜಾಗೃತ ದಳದ ಅಧಿಕಾರಿಗಳು 1,963 ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಕೇಂದ್ರಕ್ಕೆ ಗುಣಮಟ್ಟ ಪರೀಕ್ಷೆಗಾಗಿ ಕಳುಹಿಸಿ ಕೊಟ್ಟಿದ್ದಾರೆ.

ಇದರಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು 1,919 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ 63 ಕಂಪನಿಗಳ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಬಿತ್ತನೆಗೆ ಯೋಗ್ಯವಲ್ಲ ಎನ್ನುವ ಅಂಶ ತಿಳಿದುಬಂದಿದೆ. ಇನ್ನೂಳಿದ 44 ಮಾದರಿಗಳು ಅಧಿಕಾರಿಗಳು ಸರಿಯಾಗಿ ಸಂಗ್ರಹ ಮಾಡಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷಾ ಕೇಂದ್ರದಲ್ಲಿ ತಿರಸ್ಕೃತಗೊಂಡಿವೆ.

ಪರೀಕ್ಷಾ ಕೇಂದ್ರದಲ್ಲಿ ಬೀಜಗಳ ಪರೀಕ್ಷೆ ನಡೆಸಿದ ವೇಳೆ ವಿಜಯನಗರ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅಂದರೆ 30 ಕಂಪನಿಗಳ ಬೀಜಗಳು ಕಳಪೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ 13 ಕಂಪನಿಗಳ ಬೀಜಗಳು ಕಳಪೆಯಾಗಿದ್ದು, ಎರಡನೇ ಸ್ಥಾನದಲ್ಲಿ ಇದೆ.

ಜಿಲ್ಲಾವಾರು ಬೀಜಗಳ ಸಂಗ್ರಹ:
ಕೊಪ್ಪಳ: ಒಟ್ಟು ಬೀಜಗಳು 287, ತಿರಸ್ಕೃತ ಬೀಜಗಳು 00, ಪರೀಕ್ಷಿಸಿದ ಬೀಜಗಳು 287, ಕಳಪೆ ಬೀಜ ಕಂಪನಿಗಳು 13
ರಾಯಚೂರು: ಒಟ್ಟು ಬೀಜಗಳು 242, ತಿರಸ್ಕೃತ ಬೀಜಗಳು 12, ಪರೀಕ್ಷಿಸಿದ ಬೀಜಗಳು 230, ಕಳಪೆ ಬೀಜ ಕಂಪನಿಗಳು 04
ಬಳ್ಳಾರಿ: ಒಟ್ಟು ಬೀಜಗಳು 359, ತಿರಸ್ಕೃತ ಬೀಜಗಳು 01, ಪರೀಕ್ಷಿಸಿದ ಬೀಜಗಳು 358, ಕಳಪೆ ಬೀಜ ಕಂಪನಿಗಳು 06
ವಿಜಯನಗರ: ಒಟ್ಟು ಬೀಜಗಳು 390, ತಿರಸ್ಕೃತ ಬೀಜಗಳು 08, ಪರೀಕ್ಷಿಸಿದ ಬೀಜಗಳು 382, ಕಳಪೆ ಬೀಜ ಕಂಪನಿಗಳು 30
ಕಲಬುರಗಿ: ಒಟ್ಟು ಬೀಜಗಳು 251, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 246, ಕಳಪೆ ಬೀಜ ಕಂಪನಿಗಳು 01
ಯಾದಗಿರಿ: ಒಟ್ಟು ಬೀಜಗಳು 146, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 141, ಕಳಪೆ ಬೀಜ ಕಂಪನಿಗಳು 03
ಬೀದರ್: ಒಟ್ಟು ಬೀಜಗಳು 288, ತಿರಸ್ಕೃತ ಬೀಜಗಳು 13, ಪರೀಕ್ಷಿಸಿದ ಬೀಜಗಳು 275, ಕಳಪೆ ಬೀಜ ಕಂಪನಿಗಳು 06.ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

TAGGED:farmersKoppalPoor Quality SeedsSeeds Companyಕಲ್ಯಾಣ ಕರ್ನಾಟಕಕಳಪೆ ಬೀಜಬೀಜದ ಕಂಪನಿಗಳು
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
12 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
16 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
20 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

Virat Kohli 02
Cricket

ನನ್ನ ಹೃದಯ, ಆತ್ಮ ಬೆಂಗಳೂರಿಗಾಗಿ… ಐಪಿಎಲ್‌ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡ್ತೀನಿ – ಕೊಹ್ಲಿ ಭಾವುಕ

Public TV
By Public TV
8 minutes ago
RCB Win 00
Cricket

IPL Champions | ಚುಟುಕು ಕದನದಲ್ಲಿ ಈವರೆಗೆ ಚಾಂಪಿಯನ್ಸ್‌ ಪಟ್ಟ ಗೆದ್ದವರ ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ…

Public TV
By Public TV
28 minutes ago
Virat Kohli 1
Bengaluru City

ನಮ್ಮ ಬೆಂಗಳೂರು ಕಾಯುತ್ತಿದೆ… ಕಪ್‌ ಗೆದ್ದ ಸಂಭ್ರಮವನ್ನ ಅಭಿಮಾನಿಗಳೊಟ್ಟಿಗೆ ಆನಂದಿಸಬೇಕು – ಬೆಂಗ್ಳೂರು ಮರೆಯದ ಕೊಹ್ಲಿ

Public TV
By Public TV
47 minutes ago
Sai sudharsan 2
Cricket

18 ಆವೃತ್ತಿಗಳಲ್ಲಿ ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್‌ಗಳ ಕಂಪ್ಲೀಟ್‌ ಲಿಸ್ಟ್‌ ನೋಡಿ…

Public TV
By Public TV
1 hour ago
RCB Win 03
Cricket

IPL Champions | 18 ವರ್ಷದಲ್ಲಿ ಆರ್‌ಸಿಬಿಯ ಟಾಪ್‌ ದಾಖಲೆಗಳ ಬಗ್ಗೆ ನೀವು ತಿಳಿಯಲೇಬೇಕು..

Public TV
By Public TV
2 hours ago
rishi sunak rcb 1
Cricket

IPL 2025; ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಎದ್ದು ಕುಣಿದು ಕುಪ್ಪಳಿಸಿದ ಬ್ರಿಟನ್‌ ಮಾಜಿ ಪ್ರಧಾನಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?