Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆಯಿಂದ ಉಂಟಾದ ನಷ್ಟಕ್ಕೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಿ – ಸಂಸದ ಪ್ರತಾಪ್ ಸಿಂಹ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಳೆಯಿಂದ ಉಂಟಾದ ನಷ್ಟಕ್ಕೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಿ – ಸಂಸದ ಪ್ರತಾಪ್ ಸಿಂಹ ಮನವಿ

Districts

ಮಳೆಯಿಂದ ಉಂಟಾದ ನಷ್ಟಕ್ಕೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಿ – ಸಂಸದ ಪ್ರತಾಪ್ ಸಿಂಹ ಮನವಿ

Public TV
Last updated: July 25, 2018 9:35 pm
Public TV
Share
2 Min Read
pratap simha
SHARE

ನವದೆಹಲಿ: ಕೊಡಗು ಹಾಗೂ ಕರಾವಳಿ ಕರ್ನಾಟಕ ಭಾಗದಲ್ಲಿ ಸತತ ಎರಡು ತಿಂಗಳಿನಿಂದ ಭಾರೀ ಮಳೆಯಿಂದಾಗಿ ಆಗಿರುವ ನಷ್ಟವನ್ನು ಸರಿಪಡಿಸಲು ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ(ಎನ್‍ಡಿಆರ್‍ಎಫ್) ಯಿಂದ ನೀಡುತ್ತಿರುವ ಸಹಾಯದ ಮೊತ್ತವನ್ನು ಹೆಚ್ಚಿಸುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಲೋಕಸಭಾ ಕಲಾಪದಲ್ಲಿ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಕರ್ನಾಟಕದ ಕೊಡಗು ಜಿಲ್ಲೆಗೆ ಋಣಿಯಾಗಿರಬೇಕು. ಕಾವೇರಿ ನದಿ ಹುಟ್ಟುವುದು ನಮ್ಮ ಕ್ಷೇತ್ರದಲ್ಲಿ. ಈ ಬಾರಿ ಕರಾವಳಿ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗಿದ್ದು ತಮಿಳುನಾಡು-ಕರ್ನಾಟಕ ನಡುವಿನ ನೀರಾವರಿ ಸಮಸ್ಯೆಗೆ ವಿರಾಮ ಬಿದ್ದಿದೆ. ಉತ್ತಮ ಮಳೆಯಿಂದ ಕ್ಷೇತ್ರದ 4 ಡ್ಯಾಂ ಗಳು ತುಂಬಿದ್ದು, ತಮಿಳುನಾಡಿಗೆ ಹೆಚ್ಚಿನ ನೀರು ಹರಿದುಹೋಗುತ್ತಿದೆ. ಎಷ್ಟೇ ಮಳೆಯಾದರು ತಮ್ಮ ಕ್ಷೇತ್ರದ ಜನರು ಅದನ್ನು ಸ್ವಾಗತಿಸುತ್ತಾರೆ. ಆದರೆ ಭಾರೀ ಮಳೆಯಿಂದ ಈ ಭಾಗದ ಜನರು ಬೆಳೆ ಕಳೆದುಕೊಂಡು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ದೇಶದಲ್ಲಿ ಉತ್ಪಾದನೆಯಾಗುವ ಕಾಫಿಯಲ್ಲಿ 30% ರಷ್ಟು ಬೆಳೆಯನ್ನು ಕೊಡಗಿನಲ್ಲಿ ಬೆಳೆಯಲಾಗುತ್ತದೆ. ಅಲ್ಲದೇ ದೇಶದಲ್ಲಿ ಉತ್ಪಾದನೆಯಾಗುವ 15% ರಷ್ಟು ಕಾಳು ಮೆಣಸು ಸಹ ಇಲ್ಲಿ ಬೆಳೆಯಲಾಗುತ್ತಿದೆ. ಆದರೆ ಈ ಬಾರಿ ಮಳೆಯಿಂದ ಹೆಚ್ಚಿನ ನಷ್ಟ ಉಂಟಾಗಿದೆ ಎಂದು ತಿಳಿಸಿದರು.

CKM RAIN EFFECT COLLAGE

ಕರ್ನಾಟಕದಲ್ಲಿ ಈ ಬಾರಿ ಮಳೆಯಿಂದ ಉಂಟಾದ ಅನಾಹುತ ಬಗ್ಗೆಯೂ ಮಾಹಿತಿ ನೀಡಿದ ಸಚಿವರು, ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ಚಿಕ್ಕಮಗಳೂರು, ಬೆಳಗಾವಿ, ಬೀದರ್, ಚಾಮರಾಜನಗರ, ದಕ್ಷಿಣ ಕನ್ನಡ, ಧಾರವಾಡ, ಗದಗ, ಕೊಡಗು, ಕೊಪ್ಪಳ, ಮೈಸೂರು ಜಿಲ್ಲೆಗಳಲ್ಲಿ 9,163 ಮನೆಗಳು ನಾಶವಾಗಿದ್ದು, 130 ಮಂದಿ ಸಾವನ್ನಪ್ಪಿದ್ದಾರೆ. ಅಧಿಕ ಪ್ರಮಾಣದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಜಿಲ್ಲೆಯ ಪ್ರಮುಖ ರಸ್ತೆಗಳು ನಾಶವಾಗಿದೆ. ಇದರಿಂದ ರಸ್ತೆ ಸಂಪರ್ಕ ಮಾರ್ಗ ಹಲವು ಪ್ರದೇಶಗಳಲ್ಲಿ ಕಷ್ಟಸಾಧ್ಯವಾಗಿದೆ. ಹೀಗಾಗಿ ಸದ್ಯ ಕೇಂದ್ರ ಸರ್ಕಾರದಿಂದ ಎನ್‍ಡಿಆರ್‍ಎಫ್ ನಿಂದ ಪರಿಹಾರವಾಗಿ ಕೇವಲ 1 ಲಕ್ಷ ರೂ. ನೀಡುತ್ತಿದ್ದು, ಹೆಚ್ಚಿನ ಮೊತ್ತ ನೀಡುವಂತೆ ಮನವಿ ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರ ವಿರುದ್ಧ ವಾಗ್ದಾಳಿ: ತಮ್ಮ ಭಾಷಣದ ನಡುವೇ ರಾಜ್ಯ ಸಮ್ಮಿಶ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ, ರಾಜ್ಯ ಸರ್ಕಾರಕ್ಕೆ ಕಳೆದ 4 ವರ್ಷಗಳಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಿದ್ದೇನೆ. ಇದುವರೆಗೂ ಯಾವುದೇ ವಿಶೇಷ ಅನುದಾನ ನೀಡಿಲ್ಲ. ಅನುದಾನ ನೀಡುವಲ್ಲಿಯೂ ರಾಜ್ಯ ಸರ್ಕಾರ ಹಿಂದೆ ಉಳಿದಿದ್ದು, ನಮಗೇ ಯಾವುದೇ ಬೆಂಬಲ ನೀಡಿಲ್ಲ. ಕಳೆದ 2 ವರ್ಷಗಳಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿದ ವೇಣುಗೋಪಾಲ್ ಅವರು ಈ ಕುರಿತು ಗಮನ ಹರಿಸದೆ ಸದನದಲ್ಲಿ ಕೇವಲ ಆರೋಪಗಳನ್ನು ಮಾತ್ರ ಮಾಡುತ್ತಾರೆ ಎಂದು ದೂರಿದರು.

ಕರ್ನಾಟಕದ ಸಿಎಂ ತಾವು ವಿಷಕಂಠ ಎಂದು ಹೇಳಿದ್ದಾರೆ. ಅಧಿಕಾರಕ್ಕಾಗಿ ವಿಷನುಂಗುತ್ತಿದ್ದಾರೆ. ಕಾಂಗ್ರೆಸ್ ಅವರೊಂದಿಗೆ ಸೇರಿ ಅಧಿಕಾರಿಕ್ಕಾಗಿ ಮೈತ್ರಿ ಮಾಡಿಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆಯೂ ರೈತರ ಸಾವು ಅಧಿಕ ಪ್ರಮಾಣದಲ್ಲಿ ಇತ್ತು ಎಂದು ಆರೋಪಿಸಿ ಕಿಡಿಕಾರಿದರು.

TAGGED:KodaguMP Pratap SimhaNew Delhiಕೊಡಗುನವದೆಹಲಿಸಂಸದ ಪ್ರತಾಪ್ ಸಿಂಹ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Kolar Flex
Districts

ಕೋಲಾರ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Public TV
By Public TV
26 minutes ago
mangaluru daughter murder
Crime

ಮಂಗಳೂರು| ತಂದೆ-ಚಿಕ್ಕಪ್ಪನ ಗಲಾಟೆ ಬಿಡಿಸಲು ಹೋಗಿ ಅಪ್ಪನ ಕತ್ತಿಯೇಟಿಗೆ ಮಗಳು ಬಲಿ

Public TV
By Public TV
1 hour ago
Delivery Agent
Crime

ಉದ್ಯಮಿಯನ್ನು ಹೆಲ್ಮೆಟ್‌ನಿಂದಲೇ ಹೊಡೆದು ಕೊಂದ ಮೂವರು ಡೆಲಿವರಿ ಬಾಯ್ಸ್‌

Public TV
By Public TV
2 hours ago
Bidar Students Fell Ill After Consuming Mid Day Meal
Bidar

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Public TV
By Public TV
2 hours ago
Protest
Chikkaballapur

ವಸತಿ ಶಾಲೆಯಲ್ಲಿ ಶಿಕ್ಷಕರ ಒಳಜಗಳ – ಬೀದಿಗೆ ಬಂದ ವಿದ್ಯಾರ್ಥಿಗಳು; ಅಮಾನತಾದ ಶಿಕ್ಷಕರೇ ಬೇಕೆಂದು ಪಟ್ಟು

Public TV
By Public TV
2 hours ago
T20 World Cup
Cricket

T20 World Cup | 20 ತಂಡಗಳ ಕ್ಯಾಪ್ಟೆನ್ಸಿ ಬಲ ಹೇಗಿದೆ? – ವಿದೇಶಿ ತಂಡಗಳಲ್ಲೂ ಭಾರತೀಯರ ಹವಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?