Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ – 4 ದಿನಗಳಲ್ಲಿ 4 ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ – 4 ದಿನಗಳಲ್ಲಿ 4 ಸಾವು

Bengaluru City

ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ – 4 ದಿನಗಳಲ್ಲಿ 4 ಸಾವು

Public TV
Last updated: September 21, 2024 10:18 am
Public TV
Share
2 Min Read
Child Heartattack
SHARE

ಬೆಂಗಳೂರು: ಇತ್ತೀಚಿಗೆ ಮಕ್ಕಳಲ್ಲಿ ಹೃದಯಾಘಾತವಾಗುತ್ತಿರುವ (HeartAttack) ವಿದ್ರಾವಕ ಘಟನೆಗಳು ನಡೆಯುತ್ತಲೇ ಇವೆ. ದಿನಕಳೆದಂತೆ ಹೃದಯಾಘಾತಗಳು ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ಮಕ್ಕಳು ಸಾವನ್ನಪ್ಪಿರುವ ಕೆಲವು ಘಟನೆಗಳ ಕುರಿತು ಮಾಹಿತಿ ಇಲ್ಲಿದೆ…

ಹಾಸನ:
11 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಕಾವ್ಯಶ್ರೀ ಎಂಬುವವರ ಮಗ ಸಚಿನ್ ಎಂದು ತಿಳಿಯಲಾಗಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಶುಕ್ರವಾರ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿರುವರಿಂದ ಶಾಲೆಗೆ ಹೋಗದೇ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದ. ಅದೇ ವೇಳೆ ಏಕಾಏಕಿ ಮತ್ತೇ ನೋವು ಕಾಣಿಸಿಕೊಂಡಿದೆ. ಇದ್ದ ಜಾಗದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾನೆ.ಇದನ್ನೂ ಓದಿ: Manipur | ಸಚಿವರ ಆಪ್ತ ಸಹಾಯಕನೇ ಕಿಡ್ನ್ಯಾಪ್‌ – ದುಷ್ಕರ್ಮಿಗಳ ಗುಂಪಿಗೆ ತೀವ್ರ ಶೋಧ

ರಾಯಚೂರು:
9 ವರ್ಷದ ಬಾಲಕ ಕಡಿಮೆ ರಕ್ತದೊತ್ತಡದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು (Raichuru) ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ನಿವಾಸಿ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಗ್ರಾಮದ ಶಿವಣ್ಣ ವಕೀಲ್ ಎಂಬುವವರ ಮಗ ಶಿವಪ್ರಸಾದ್ ಎಂದು ತಿಳಿಯಲಾಗಿದೆ. 5ನೇ ತರಗತಿಯಲ್ಲಿ ಓದುತ್ತಿದ್ದ ಶಿವಪ್ರಸಾದ್ ತರಗತಿಯಲ್ಲಿಯೇ ಲೋಬಿಪಿಯಿಂದ ಅಸ್ವಸ್ಥನಾಗಿದ್ದಾನೆ. ಬಳಿಕ ಅಲ್ಲಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ರಾಯಚೂರು:
14 ವರ್ಷದ ಬಾಲಕ ಕಡಿಮೆ ರಕ್ತದೊತ್ತಡದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅತ್ತನೂರು ಗ್ರಾಮದ ತರುಣ್ ಅತ್ತನೂರು ಎಂದು ಗುರುತಿಸಲಾಗಿದೆ. ತರಗತಿ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದು, ತಕ್ಷಣವೇ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರು ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಸಾವನ್ನಪ್ಪಿದ್ದಾನೆ.

ಯಾದಗಿರಿ:
ಪರೀಕ್ಷೆ ಬರೆಯುತ್ತಿರುವಾಗ 16 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಶಹಾಪೂರ ತಾಲ್ಲೂಕಿನ ಕರ್ಕಳ್ಳಿ ತಾಂಡಾದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಚೇತನಕುಮಾರ್ ರಾಠೋಡ್ ಎಂದು ಗುರುತಿಸಲಾಗಿದೆ. ಶಹಾಪೂರ ನಗರದ ಖಾಸಗಿ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ವಿದ್ಯಾರ್ಥಿ ಚೇತನಕುಮಾರ್ ರಾಠೋಡ ಸಾವಿಗೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದ್ದು, ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿಗೆ ವಿದ್ಯಾರ್ಥಿಯ ಸಾವಿನ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಡಿಡಿಪಿಐ ಅವರಿಂದ ಘಟನೆಯ ವರದಿ ಸಲ್ಲಿಸಲಾಗಿದೆ.ಇದನ್ನೂ ಓದಿ: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ – ಹರಿದ್ವಾರದಲ್ಲಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ

ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ತಂಡ ಭೇಟಿ ನೀಡಿ ವಿಚಾರಣೆ ಮಾಡಿದ್ದು, ಆರೋಗ್ಯ ಸಂಬಂಧಿ ಸಮಸ್ಯೆಯಿಂದ ವಿದ್ಯಾರ್ಥಿ ಹಠಾತ್ ನಿಧನ ಹೊಂದಿದ್ದಾನೆ. ಸ್ಪಂದನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾದ 15 ನಿಮಿಷದಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆಂದು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಲಿಖಿತ ಹೇಳಿಕೆಯೊಂದಿಗೆ ವರದಿ ಸಲ್ಲಿಸಲಾಗಿದ್ದು, ಶಾಲಾ ಅವಧಿಯಲ್ಲಿ ನಿತ್ರಾಣ ಹಾಗೂ ಲೋ ಬಿಪಿಯಿಂದ ಮರಣ ಹೊಂದಿದ್ದಾನೆ ಮಾಹಿತಿಯ ವರದಿ ಸಲ್ಲಿಸಲಾಗಿದೆ. ಈ ಬಗ್ಗೆ ಸಿಎಂ ಕರ್ತವ್ಯಾಧಿಕಾರಿಯಿಂದ ಸರ್ಕಾರದ ಸ್ಪಂದನೆ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

TAGGED:bengaluruChild HeartattackhassanheartattackLow BPraichuruyadagiriಕಡಿಮೆ ರಕ್ತದೊತ್ತಡಬೆಂಗಳೂರುಮಕ್ಕಳಲ್ಲಿ ಹೃದಯಘಾತಯಾದಗಿರಿರಾಯಚೂರುಹಾಸನಹೃದಯಾಘಾತ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

team india t20 world Cup 1
Cricket

ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ!

Public TV
By Public TV
17 minutes ago
KSRTC BMTC Tobacco Advertisement
Bengaluru City

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Public TV
By Public TV
30 minutes ago
delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
8 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
9 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
9 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?