Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಯುವ ಬ್ಯಾಟ್ಸ್‌ಮಾನ್‌ಗಳು, ಆಲ್‍ರೌಂಡರ್‌ಗಳ ನಾಯಕತ್ವಕ್ಕೆ ಚಪ್ಪಾಳೆ ಹೊಡೆದ ದ್ರಾವಿಡ್

Public TV
Last updated: June 11, 2022 1:27 pm
Public TV
Share
2 Min Read
RAHUL DRAVID
SHARE

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ನಾಯಕರಾಗಿ ಭಾರತೀಯ ಆಟಗಾರರ ಯಶಸ್ಸು ಅಂತಿಮವಾಗಿ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಪ್ರಯೋಜನವಾಗಿದೆ. ಏಕೆಂದರೆ ನಾಯಕತ್ವದ ಪಾತ್ರವು ಕ್ರಿಕೆಟಿಗರ ಬೆಳವಣಿಗೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಎಂದು ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾರ್ದಿಕ್ ಪಾಂಡ್ಯ ತಮ್ಮ ನಾಯಕತ್ವದ ಮೊದಲ ಐಪಿಎಲ್ ಆವೃತ್ತಿಯಲ್ಲಿಯೇ ಗುಜರಾತ್ ಟೈಟಾನ್ಸ್ ತಂಡಕ್ಕೆ ಚೊಚ್ಚಲ ಪ್ರಶಸ್ತಿಯನ್ನು ನೀಡಿದ್ದಾರೆ. ಹಾಗೆಯೇ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸಂಜು ಸಾಮ್ಸನ್ ಐಪಿಎಲ್ 2022ರಲ್ಲಿ ತಮ್ಮ ತಂಡಗಳ ನಾಯಕತ್ವದ ಜವಾಬ್ದಾರಿಯನ್ನು ಅತ್ಯಂತ ಉತ್ತಮವಾಗಿ ನಿರ್ವಹಿಸಿದ್ದಾರೆ ಎಂದರು.

hardik pandya

ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಪ್ಲೇಆಫ್ ಹಂತದವರೆಗೂ ತೆಗೆದುಕೊಂಡು ಹೋಗಿದ್ದಾರೆ. ಅದೇ ರೀತಿಯಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸಾಮ್ಸನ್ ಕೂಡಾ ತಮ್ಮ ತಂಡವನ್ನು ಫೈನಲ್ ಹಂತದವರೆಗೂ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಐಪಿಎಲ್ ಹರಾಜಿನ ಅಂತಿಮ ಪಟ್ಟಿಯಲ್ಲಿ ಕಾಣಿಸಿಕೊಂಡ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ

KL RAHUL 1 1

ನಮ್ಮಲ್ಲಿ ಬಹಳಷ್ಟು ಭಾರತೀಯ ನಾಯಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಅದ್ಭುತವಾಗಿದೆ. ಹಾರ್ದಿಕ್ ಅವರಲ್ಲಿ ಒಬ್ಬ ಅದ್ಭುತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ಯುವ ಬ್ಯಾಟ್ಸ್‌ಮ್ಯಾನ್‌ಗಳು ಮತ್ತು ಆಲ್‍ರೌಂಡರ್‌ಗಳು ತಮ್ಮ ತಂಡವನ್ನು ಮುನ್ನಡೆಸುವುದನ್ನು ನೋಡುತ್ತಿದ್ದರೆ ನಿಜಕ್ಕೂ ಅದ್ಭುತವೆನಿಸುತ್ತದೆ. ಇದು ಆಟಗಾರರಾಗಿ ಬೆಳೆಯಲು ಮತ್ತು ತಂಡಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಭಾರತದ ಕಿರಿಯ ಆಟಗಾರರು ಐಪಿಎಲ್‍ನಲ್ಲಿ ಉತ್ತಮ ಮುನ್ನಡೆ ಸಾಧಿಸುತ್ತಿರುವುದು ನಿಜಕ್ಕೂ ನಮ್ಮ ದೃಷ್ಟಿಕೋನದಿಂದ ಅದ್ಭುತವಾಗಿದೆ ಎಂದು ಹೇಳಿದರು.

ಈಗಾಗಲೇ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಆಫ್ರಿಕಾ ವಿರುದ್ಧ ಭಾರತ ಕಣಕ್ಕಿಳಿದಿದೆ. ಭಾರತೀಯ ತಂಡದಲ್ಲಿ ಹಲವಾರು ಹೊಸ ಮುಖಗಳನ್ನು ಹೆಸರಿಸಲಾಗಿದೆ. ಇದನ್ನೂ ಓದಿ: ಐಪಿಎಲ್ ಮಾಧ್ಯಮ ಪ್ರಸಾರ ಹಕ್ಕು ಹರಾಜಿನಿಂದ ಹಿಂದೆ ಸರಿದ ಅಮೆಜಾನ್

SANJU SAMSON 2

ಕಳೆದ ವರ್ಷ ಟಿ-20 ವಿಶ್ವಕಪ್‍ನಿಂದ ತಂಡವು ನಿರಾಶಾದಾಯಕವಾಗಿ ಗುಂಪು ಸುತ್ತಿನ ನಿರ್ಗಮನದ ನಂತರ ಬೆನ್ನಿನೋವಿನೊಂದಿಗೆ ಹೋರಾಡಿದ ಮತ್ತು ತಂಡದಿಂದ ಕೈಬಿಡಲ್ಪಟ್ಟ ಪಾಂಡ್ಯ, ಮತ್ತೆ ಐಪಿಎಲ್‍ನಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್‍ಗೆ ಮರಳಿದ್ದಾರೆ. ಅವರು ಗುಜರಾತ್ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತಮ್ಮ ಆಲ್‍ರೌಂಡರ್ ಆಟದಿಂದ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಅವರನ್ನು ಮರಳಿ ಪಡೆದಿರುವುದು ನಿಜಕ್ಕೂ ಸಂತಸ ತಂದಿದೆ. ಅವರು ಏಕದಿನ ಕ್ರಿಕೆಟ್‍ನಲ್ಲಿ ಅತ್ಯಂತ ಯಶಸ್ವಿಯಾಗಿದ್ದಾರೆ. ಈ ಐಪಿಎಲ್‍ನಲ್ಲೂ ಉತ್ತಮ ಫಾರ್ಮ್ ಅನ್ನು ತೋರಿಸಿದ್ದಾರೆ ಎಂದು ಹೇಳಿದರು.

TAGGED:Hardik PandyaKL RahulmumbaiRahul DravidSanju Samsonಕೆಎಲ್ ರಾಹುಲ್ಮುಂಬೈರಾಹುಲ್ ದ್ರಾವಿಡ್ಸಂಜು ಸಾಮ್ಸನ್ಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

You Might Also Like

siddaramaiah
Karnataka

ಎಐಸಿಸಿ ಒಬಿಸಿ ಕಮಿಟಿ ಅಧ್ಯಕ್ಷ ಸ್ಥಾನಕ್ಕೆ ಸಿಎಂ ನೇಮಕ – ಪೇಪರ್‌ ಓದಿ ವಿಚಾರ ಗೊತ್ತಾಯ್ತು ಎಂದ ಸಿದ್ದರಾಮಯ್ಯ!

Public TV
By Public TV
8 minutes ago
yana
Latest

ಯಾಣ ಪ್ರವಾಸಿ ಸ್ಥಳಕ್ಕೆ ನಿರ್ಬಂಧದ ನಡುವೆಯೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ

Public TV
By Public TV
9 minutes ago
microsoft HYDERBAD
Latest

25 ವರ್ಷದ ಬಳಿಕ ಪಾಕ್‌ ತೊರೆದ ಮೈಕ್ರೋಸಾಫ್ಟ್‌

Public TV
By Public TV
10 minutes ago
clashes between prabhu chauhans relatives over marriage issue
Bidar

ಮದುವೆ ವಿಚಾರಕ್ಕೆ ಪ್ರಭು ಚೌಹಾಣ್ ಸಂಬಂಧಿಕರು, ಭಾವಿ ಬೀಗರ ನಡುವೆ ಮಾರಾಮಾರಿ!

Public TV
By Public TV
1 hour ago
Cold Drink
Crime

ಮುಂಬೈನಲ್ಲಿ ಸಲಿಂಗಿಗಳ ಸಂಬಂಧ ಕೊಲೆಯಲ್ಲಿ ಅಂತ್ಯ – ತಂಪು ಪಾನೀಯದಲ್ಲಿ ವಿಷ ಹಾಕಿ ಹತ್ಯೆ

Public TV
By Public TV
2 hours ago
Fake PSI
Crime

PSI ಪರೀಕ್ಷೆಯಲ್ಲಿ ಫೇಲ್‌, ಆದ್ರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದ ಐನಾತಿ ಮಹಿಳೆ ಅಂದರ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?